Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಸಾವನ್ನಪ್ಪಿದ್ದಾರೆ. ದೊಡ್ಡಬೊಮ್ಮಯ್ಯ ಅವರು ಬೆಳಗಾವಿ ಅಧಿವೇಶನದ ವರದಿಗೆ ತೆರಳಿದ್ದರು. ಅಧಿವೇಶನ ಮುಗಿದ ಹಿನ್ನೆಲೆ ಬೆಳಗ್ಗೆ ಬೆಂಗಳೂರಿಗೆ ವಾಪಸ್ ಆಗಿದ್ದರು. ಮೆಜೆಸ್ಟಿಕ್ ಗೆ ಬಂದು ಮನೆಗೆ ಹೋಗಲು ಬಿಎಂಟಿಸಿ ಬಸ್ ಹತ್ತಿದ್ದರು. ಈ ವೇಳೆ ಬಸ್ ನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ದೊಡ್ಡಬೊಮ್ಮಯ್ಯ ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರೊಪ್ಪ ಗ್ರಾಮದ ನಿವಾಸಿಯಾಗಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಂಜೆವಾಣಿ, ದೂರದರ್ಶನ, ಆಕಾಶವಾಣಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಅಸ್ಸಾಂ : ನವದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ಶನಿವಾರ ಮುಂಜಾನೆ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ನಂತರ ಹಳಿ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಅಪಘಾತದಲ್ಲಿ ಏಳು ಆನೆಗಳು ಸಾವನ್ನಪ್ಪಿವೆ. ಈಶಾನ್ಯ ಗಡಿನಾಡು ರೈಲ್ವೆಯ ಲುಮ್ಡಿಂಗ್ ವಿಭಾಗದ ಜಮುನಾಮುಖ್-ಕಂಪುರ್ ವಿಭಾಗದಲ್ಲಿ ಡಿಸೆಂಬರ್ 20 ರಂದು ಮುಂಜಾನೆ 2.17 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರೈಲು ಸಂಖ್ಯೆ 20507 ಡಿಎನ್ ಸೈರಾಂಗ್-ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲು ಹಳಿಯ ಮೇಲೆ ಆನೆಗಳಿಗೆ ಡಿಕ್ಕಿ ಹೊಡೆದಿದ್ದು, ಲೋಕೋಮೋಟಿವ್ ಮತ್ತು ಐದು ಬೋಗಿಗಳು ಹಳಿ ತಪ್ಪಿವೆ. ಘಟನೆ ನಡೆದ ಸ್ಥಳವು ಗುವಾಹಟಿಯಿಂದ ಸುಮಾರು 126 ಕಿ.ಮೀ ದೂರದಲ್ಲಿದೆ. ಈ ಪ್ರದೇಶವನ್ನು ಗೊತ್ತುಪಡಿಸಿದ ಆನೆ ಕಾರಿಡಾರ್ ಎಂದು ಗುರುತಿಸಲಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಘರ್ಷಣೆಯ ತೀವ್ರತೆಯ ಹೊರತಾಗಿಯೂ, ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಯಲ್ಲಿ ಯಾವುದೇ ಸಾವುನೋವು ಅಥವಾ ಗಾಯಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಳಿಯ…
ಸಾಮಾನ್ಯ ಜನರಿಗೆ ಮನೆ ಖರೀದಿಸುವುದು ಕನಸಿನಂತೆ. ಇಂದಿನ ಹೆಚ್ಚುತ್ತಿರುವ ಹಣದುಬ್ಬರದಲ್ಲಿ, ಅನೇಕ ಜನರು ಮನೆ ಖರೀದಿಸಲು ಸಾಲ ತೆಗೆದುಕೊಳ್ಳಬೇಕಾಗುತ್ತದೆ. ನೀವು ಮನೆ ಖರೀದಿಸುತ್ತಿದ್ದರೆ, ಬಿಲ್ಡರ್ನಿಂದ ನೀವು ಪಡೆಯಬೇಕಾದ ಪ್ರಮುಖ ದಾಖಲೆಗಳ ಬಗ್ಗೆ ನೀವು ತಿಳಿದಿರಬೇಕು. ಆಸ್ತಿಯಲ್ಲಿ ಹೂಡಿಕೆ ಮಾಡುವುದು ಬಹಳ ಮುಖ್ಯ. ಅದಕ್ಕಾಗಿಯೇ ಈ ಪ್ರಕ್ರಿಯೆಯಲ್ಲಿ ಮಾಡಿದ ಯಾವುದೇ ತಪ್ಪು ಭವಿಷ್ಯದಲ್ಲಿ ಗಮನಾರ್ಹ ಸಮಸ್ಯೆಗಳನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ಆಸ್ತಿ ದಾಖಲೆಗಳನ್ನು ಪರಿಶೀಲಿಸುವಾಗ ಖರೀದಿದಾರರು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ಅಂತಹ ಒಂದು ದಾಖಲೆಯೆಂದರೆ ನಾನ್-ಎನ್ಕಂಬ್ರನ್ಸ್ ಪ್ರಮಾಣಪತ್ರ. ಇದು ಆಸ್ತಿ ನೋಂದಣಿ ಮತ್ತು ರೂಪಾಂತರ ದಾಖಲೆಗಳಷ್ಟೇ ಮುಖ್ಯವಾಗಿದೆ. ಈ ಪ್ರಮಾಣಪತ್ರ ಏಕೆ ಅಗತ್ಯ? ಯಾವುದೇ ಆಸ್ತಿಯನ್ನು ಖರೀದಿಸಲು ನೋಂದಣಿ ದಾಖಲೆಗಳು ಮತ್ತು ರೂಪಾಂತರ ದಾಖಲೆಗಳು ಎಷ್ಟು ಮುಖ್ಯವೋ, ನಾನ್-ಎನ್ಕಂಬ್ರನ್ಸ್ ಪ್ರಮಾಣಪತ್ರವೂ ಅಷ್ಟೇ ಮುಖ್ಯ ಎಂದು ತಜ್ಞರು ಹೇಳುತ್ತಾರೆ. ದೆಹಲಿ ಮತ್ತು ಮುಂಬೈನಂತಹ ಪ್ರಮುಖ ನಗರಗಳ ಖರೀದಿದಾರರಿಗೆ ಇದು ಹೆಚ್ಚು ಮುಖ್ಯವಾಗಿದೆ. ಆದ್ದರಿಂದ, ಬಿಲ್ಡರ್ನಿಂದ ಮನೆ ಖರೀದಿಸುವಾಗ ನಾನ್-ಎನ್ಕಂಬ್ರನ್ಸ್ ಪ್ರಮಾಣಪತ್ರವನ್ನು…
ಬೆಂಗಳೂರು : ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಸಾವನ್ನಪ್ಪಿದ್ದಾರೆ. ದೊಡ್ಡಬೊಮ್ಮಯ್ಯ ಅವರು ಬೆಳಗಾವಿ ಅಧಿವೇಶನದ ವರದಿಗೆ ತೆರಳಿದ್ದರು. ಅಧಿವೇಶನ ಮುಗಿದ ಹಿನ್ನೆಲೆ ಬೆಳಗ್ಗೆ ಬೆಂಗಳೂರಿಗೆ ವಾಪಸ್ ಆಗಿದ್ದರು. ಮೆಜೆಸ್ಟಿಕ್ ಗೆ ಬಂದು ಮನೆಗೆ ಹೋಗಲು ಬಿಎಂಟಿಸಿ ಬಸ್ ಹತ್ತಿದ್ದರು. ಈ ವೇಳೆ ಬಸ್ ನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ದೊಡ್ಡಬೊಮ್ಮಯ್ಯ ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರೊಪ್ಪ ಗ್ರಾಮದ ನಿವಾಸಿಯಾಗಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಂಜೆವಾಣಿ, ದೂರದರ್ಶನ, ಆಕಾಶವಾಣಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರು : ಗ್ರಾಮ ಪಂಚಾಯತಿಗಳಲ್ಲಿ ಯುವಜನರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಮತ್ತು ಗ್ರಾಮ ಮಟ್ಟದಲ್ಲಿ ಯುವ ಜನರ ಸಬಲೀಕರಣಕ್ಕಾಗಿ “ಪ್ರತಿ ವರ್ಷ ಜನವರಿ 12 ರಿಂದ 19ನೇ ದಿನಾಂಕದೊಳಗೆ ಯುವಜನ ಗ್ರಾಮ ಸಭೆ” ನಡೆಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಪ್ರತಿ ವರ್ಷ ಜನವರಿ 12 ರಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಯುವಜನೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. 12 ಜನವರಿ 2022 ರಿಂದ 18 ನೇ ಜನವರಿ 2022 ರವರೆಗೆ ರಾಜ್ಯಾದ್ಯಾಂತ “ಯುವ ಸಪ್ತಾಹ” ಆಚರಿಸಲು ಮತ್ತು ವಿಶೇಷ ಯುವ ಗ್ರಾಮ ಸಭೆಯನ್ನು ಕಡ್ಡಾಯವಾಗಿ ಆಯೋಜಿಸುವಂತೆ ಎಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು. ತಾಲ್ಲೂಕು ಪಂಚಾಯತ್ ಮತ್ತು ಎಲ್ಲಾ ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಉಲ್ಲೇಖಿತ ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 3-ಹೆಚ್ ರಡಿ ಯುವ ಜನರ…
ಬೆಂಗಳೂರು : ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಸಾವನ್ನಪ್ಪಿದ್ದಾರೆ. ದೊಡ್ಡಬೊಮ್ಮಯ್ಯ ಅವರು ಬೆಳಗಾವಿ ಅಧಿವೇಶನದ ವರದಿಗೆ ತೆರಳಿದ್ದರು. ಅಧಿವೇಶನ ಮುಗಿದ ಹಿನ್ನೆಲೆ ಬೆಳಗ್ಗೆ ಬೆಂಗಳೂರಿಗೆ ವಾಪಸ್ ಆಗಿದ್ದರು. ಮೆಜೆಸ್ಟಿಕ್ ಗೆ ಬಂದು ಮನೆಗೆ ಹೋಗಲು ಬಿಎಂಟಿಸಿ ಬಸ್ ಹತ್ತಿದ್ದರು. ಈ ವೇಳೆ ಬಸ್ ನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ದೊಡ್ಡಬೊಮ್ಮಯ್ಯ ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರೊಪ್ಪ ಗ್ರಾಮದ ನಿವಾಸಿಯಾಗಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಂಜೆವಾಣಿ, ದೂರದರ್ಶನ, ಆಕಾಶವಾಣಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ನವದೆಹಲಿ ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ನೌಕರರ ಕುಟುಂಬಗಳಿಗೆ ಗಮನಾರ್ಹ ಪರಿಹಾರವನ್ನು ನೀಡಬಹುದಾದ ಪ್ರಮುಖ ಸ್ಪಷ್ಟೀಕರಣವನ್ನು ನೀಡಿದೆ. ಶನಿವಾರ, ಭಾನುವಾರ ಅಥವಾ ಸಾರ್ವಜನಿಕ ರಜಾದಿನಗಳು ಒಂದು ಕೆಲಸವನ್ನು ಬಿಟ್ಟು ಮತ್ತೊಂದು ಕೆಲಸಕ್ಕೆ ಸೇರುವ ನಡುವೆ ಬಂದರೆ, ಅದನ್ನು “ಸೇವೆಯಲ್ಲಿ ವಿರಾಮ” ಎಂದು ಪರಿಗಣಿಸಲಾಗುವುದಿಲ್ಲ ಎಂದು EPFO ಸ್ಪಷ್ಟಪಡಿಸಿದೆ. ನೌಕರರ ಠೇವಣಿ-ಸಂಬಂಧಿತ ವಿಮೆ (EDLI) ಯೋಜನೆಯಡಿಯಲ್ಲಿ ಮರಣದ ಹಕ್ಕುಗಳಿಗೆ ಸಂಬಂಧಿಸಿದ ಪ್ರಕರಣಗಳಿಗೆ ಈ ನಿಯಮ ಅನ್ವಯಿಸುತ್ತದೆ. ಈ EPFO ಸುತ್ತೋಲೆಯನ್ನು ಡಿಸೆಂಬರ್ 17, 2025 ರಂದು ಹೊರಡಿಸಲಾಗಿದೆ ಮತ್ತು ನಿರಂತರ ಸೇವೆಗೆ ಸಂಬಂಧಿಸಿದ ಗೊಂದಲವನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. EPFO ಏನು ಹೇಳಿದೆ? ಅನೇಕ ಸಂದರ್ಭಗಳಲ್ಲಿ, ಬಹಳ ಕಡಿಮೆ ಅವಧಿಗಳನ್ನು ಸಹ ರಜೆ ಎಂದು ಪರಿಗಣಿಸಲಾಗುತ್ತದೆ, ಇದರ ಪರಿಣಾಮವಾಗಿ ನೌಕರರು ಪೂರ್ಣ EDLI ಪ್ರಯೋಜನವನ್ನು ಪಡೆಯುವುದಿಲ್ಲ ಅಥವಾ ಅವರ ಹಕ್ಕುಗಳನ್ನು ತಿರಸ್ಕರಿಸಲಾಗುತ್ತದೆ ಎಂದು EPFO ಹೇಳಿದೆ. ಒಂದು ಪ್ರಕರಣದಲ್ಲಿ, ಒಬ್ಬ ಉದ್ಯೋಗಿ ಶುಕ್ರವಾರ ಒಂದು ಸಂಸ್ಥೆಯನ್ನು ತೊರೆದು ಸೋಮವಾರ EPF ವ್ಯಾಪ್ತಿಯ…
ಬೆಂಗಳೂರು : 2025 ಡಿಸೆಂಬರ್ -07 ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ (KAR-TET ) ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಇದೀಗ ಪ್ರಕಟಿಸಿದೆ. ದಿನಾಂಕ:07/12/2025 ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ರ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ-ಉತ್ತರಗಳನ್ನು ಇಲಾಖಾ ವೆಬ್ ಸೈಟ್ನಲ್ಲಿ ಪ್ರಕಟಿಸಲಾಗಿದೆ. ಪ್ರಕಟಿತ ಕೀ-ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ ಅಭ್ಯರ್ಥಿಗಳು ಕೆಳಕಂಡ ಸೂಚನೆಗಳನ್ನು ಪಾಲಿಸುವುದು ಎಂದು ತಿಳಿಸಿದೆ.
ಬೆಳಗಾವಿ : ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 930 ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲಾಗಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತç ಇಲಾಖೆಯ ಸಚಿವರಾದ ಕೆ. ಹೆಚ್ ಮುನಿಯಪ್ಪ ಅವರು ತಿಳಿಸಿದ್ದಾರೆ. ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಷ್ಟು ಬಿ.ಪಿ.ಎಲ್ ಪಡಿತರ ಚೀಟಿಗಳು ಎ.ಪಿ.ಎಲ್ ಪಡಿತರ ಚೀಟಿಗಳಾಗಿ ಪರಿವರ್ತನೆಯಾಗಿವೆ ಎಂದು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ಅವರು ಕೇಳಿದ ಚುಕ್ಕಿ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ಈ ಕೆಳಕಂಡ ವಿಧಗಳಲ್ಲಿ 7,76,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಲಾಗಿರುತ್ತದೆ. CBDT Income Group Annual Income > 1,20,000 2. GSTN Gross Turnover >25 Lacs 3. MCA Individual as Director 4. PDS Duplicate RC Inter State 5. PDS Duplicate RC Intra State 6. PDS…
ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ವಿಶೇಷ ಸಾಂರ್ಭಿಕ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ಶಿಶು ಪಾಲನಾ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಕುರಿತು ಸರ್ಕಾರವನ್ನು ಉಲ್ಲೇಖ(1)ರಲ್ಲಿ ಕೋರಲಾಗಿತ್ತು. ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧನಾ ಸಿಬ್ಬಂದಿಗಳಿಗೆ ಶಿಶು ಪಾಲನಾ ರಜೆಯನ್ನು ನೀಡಬೇಕಾದರೆ ಸಂಬಂಧಿತ ಬೋಧಕರ ರಜೆ ಅವಧಿಯಲ್ಲಿ ಪರ್ಯಾಯ ಬೋಧಕ ವ್ಯವಸ್ಥೆಯನ್ನು ಮಾಡಿ ಅದಕ್ಕೆ ತಗಲುವ ವೆಚ್ಚವನ್ನು ತನ್ನ ಸ್ವಂತ ಸಂಪನ್ಮೂಲದಿಂದ ಭರಿಸಿದ್ದಲ್ಲಿ ಸದರಿ ಪ್ರಸ್ತಾವನೆಯನ್ನು ಒಪ್ಪಬಹುದಾಗಿದೆ ಎಂದು ನಿರ್ದೇಶಿಸಿದ್ದು, ಇದನ್ನು ತಮ್ಮ ಕಛೇರಿ ವ್ಯಾಪ್ತಿಯ ಖಾಸಗಿ ಅನುದಾನಿತ ಕಾಲೇಜುಗಳ ಗಮನಕ್ಕೆ ತರಲು ಈ ಮೂಲಕ ತಿಳಿಸಲಾಗಿದೆ.














