Author: kannadanewsnow57

ಬೆಂಗಳೂರು :2024ನೇ ಸಾಲಿನ CETಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ 2024-25ನೇ ಅಂತ್ಯದಲ್ಲಿ ವೈದ್ಯಕೀಯ, ಇಂಜಿನಿಯರ್, ಕೃಷಿ ಹಾಗೂ ಪಶುವಿಜ್ಞಾನ ಕೋರ್ಸ್‌ಗಳಿಗೆ ಪ್ರಥಮ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ವಿಶೇಷ ಶಿಷ್ಯ ವೇತನ ಸಿಗಲಿದೆ. ವಿಷಯಕ್ಕೆ ಸಂಬಂಧಿಸಿದಂತೆ 2024ನೇ CET ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ 2024-25ನೇ ಸಾಲಿನಲ್ಲಿ ವೈದ್ಯಕೀಯ, ಇಂಜಿನಿಯರ್, ಕೃಷಿ ಹಾಗೂ ಪಶುವಿಜ್ಞಾನ ಕೋರ್ಸ್‌ಗಳಿಗೆ ಪ್ರಥಮ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ವಿಶೇಷ ಶಿಷ್ಯವೇತನವನ್ನು ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯ ವತಿಯಿಂದ 04 ವರ್ಷಕ್ಕೆ ಶಿಷ್ಯವೇತನ ನೀಡಲಾಗುತ್ತಿದೆ. ದಿನಾಂಕ: 14-02-2022 ಮತ್ತು 10-10-2024ರಂದು ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಶಿಕ್ಷಕರ/ಉಪನ್ಯಾಸಕರ ಮಕ್ಕಳಿಗೆ ಸದರಿ ಧನಸಹಾಯವನ್ನು ನೀಡಲು ಅನುಮೋದನೆಯಾಗಿರುತ್ತದೆ. ಅದರಂತೆ 2024ನೇ ಸಾಲಿನ CET ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ 2024-25ನೇ ಸಾಲಿನಲ್ಲಿ ವೈದ್ಯಕೀಯ, ಇಂಜಿನಿಯರ್, ಕೃಷಿ ಮತ್ತು ಪಶುವಿಜ್ಞಾನ ಕೋರ್ಸ್‌ಗಳಿಗೆ ಪ್ರಥಮ ವರ್ಷಕ್ಕೆ ದಾಖಲಾಗಿ 2025ನೇ ಸಾಲಿನಲ್ಲಿ ಪ್ರಥಮ ವರ್ಷ ಉತ್ತೀರ್ಣರಾದ ಶಿಕ್ಷಕರ ಮಕ್ಕಳಿಂದ ಸದರಿ ವಿಶೇಷ…

Read More

ನವದೆಹಲಿ : ಪತ್ನಿ ಗಂಡನೊಂದಿಗೆ ದೈಹಿಕ ಸಂಬಂಧ (ಸೆಕ್ಸ್)ಗೆ ನಿರಾಕರಿಸುವುದು ವಿಚ್ಛೇದನಕ್ಕೆ ಕಾರಣವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪತ್ನಿ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಲು ನಿರಾಕರಿಸಿದ್ದರಿಂದ ಆಕೆಯ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಕೋರಿ ಪತಿ ಸಲ್ಲಿಸಿದ್ದ ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ. ಜನವರಿ 21 ರ ಆದೇಶದಲ್ಲಿ, ನ್ಯಾಯಮೂರ್ತಿ ವಿವೇಕ್ ಜೈನ್ ಅವರು ಅರ್ಜಿಯನ್ನು ವಜಾಗೊಳಿಸಿದರು, ವೈದ್ಯಕೀಯ ಪರೀಕ್ಷೆಯ ಬೇಡಿಕೆಯು ಕನ್ಯತ್ವ ಪರೀಕ್ಷೆಯಲ್ಲದೆ ಬೇರೇನೂ ಅಲ್ಲ, ಇದನ್ನು ವಿಭಿನ್ನವಾಗಿ ರೂಪಿಸಲಾಗಿದೆ ಎಂದು ಹೇಳಿದರು. ಮಹಿಳೆಯ ಕನ್ಯಾಪೊರೆಯು ಅವಳು ಲೈಂಗಿಕ ಸಂಭೋಗ ನಡೆಸಿದ್ದಾಳೆಯೇ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇತ್ತೀಚಿನ ನ್ಯಾಯಾಂಗ ನಿಲುವುಗಳು ಕನ್ಯತ್ವ ಪರೀಕ್ಷೆಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿವೆ ಎಂದು ಹೈಕೋರ್ಟ್ ಹೇಳಿದೆ. ಅನೇಕ ಸಂದರ್ಭಗಳಲ್ಲಿ, ಲೈಂಗಿಕ ಸಂಭೋಗದ ನಂತರವೂ ಕನ್ಯಾಪೊರೆಯು ಹಾಗೆಯೇ ಉಳಿಯಬಹುದು ಎಂದು ವೈದ್ಯಕೀಯವಾಗಿ ಸಾಬೀತಾಗಿದೆ. ಆದಾಗ್ಯೂ, ಇತರ ದೈಹಿಕ ಚಟುವಟಿಕೆಯಿಂದಾಗಿ ದೈಹಿಕ ಸಂಭೋಗವಿಲ್ಲದೆ ಕನ್ಯಾಪೊರೆಯು ಛಿದ್ರವಾಗಬಹುದು. ಆದ್ದರಿಂದ, ಕನ್ಯಾಪೊರೆ ಇರುವಿಕೆ ಅಥವಾ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು. ಅಲ್ಲದೇ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದ್ದಾರೆ. ಈ ಕುರಿತಂತೆ ರಾಜ್ಯದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಸುತ್ತೋಲೆ ಹೊರಡಿಸಿರುವಂತ ಅವರು, “ಖಾದಿ” ಕೇವಲ ಒಂದು ಉಡುವು ಮಾತ್ರವಲ್ಲ, ಅದು ರಾಷ್ಟ್ರದ ಗೌರವ ಮತ್ತು ಹೆಮ್ಮೆಯ ಪ್ರತೀಕವಾಗಿದೆ. ಪ್ರಸ್ತುತ ಖಾದಿ ನೇಕಾರರು ನೂತನ ಶೈಲಿಯ ವಿನ್ಯಾಸದಲ್ಲಿ ಉಡುವುಗಳನ್ನು ತಯಾರಿಸಲು ಮುಂದಾಗಿದ್ದಾರೆ. ಅಲ್ಲದೇ, ಖಾದಿ ಉತ್ಪಾದನೆಯು ಗ್ರಾಮೀಣ ಆರ್ಥಿಕತೆಯ ಮೂಲ ಆಧಾರವಾಗಿದ್ದು, ರಾಜ್ಯದ ಸಾವಿರಾರು ಗ್ರಾಮೀಣ ನೂಲುಗಾರರು ಮತ್ತು ನೇಕಾರರಿಗೆ ನೇರ ಹಾಗೂ ಪರೋಕ್ಷವಾಗಿ ಜೀವನೋಪಾಯವನ್ನು ಒದಗಿಸುತ್ತಿದೆ ಎಂದಿದ್ದಾರೆ. ಆದುದರಿಂದ, 77ನೇ ಗಣರಾಜ್ಯೋತ್ಸವದ ಶುಭಸಂದರ್ಭದಲ್ಲಿ, ಸಾರ್ವಜನಿಕ ಸೇವೆಯನ್ನು ದೇಶದ ಸ್ವಾತಂತ್ರ್ಯ ಹೋರಾಟದೊಂದಿಗೆ ಮರುಸಂಪರ್ಕಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಖಾದಿ ಬಳಕೆಯನ್ನು…

Read More

2020-21, 2021-22, 2022-23, 2023-24, 2024-25 ಮತ್ತು 2025-26 ನೇ ಸಾಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿರುವ ಕೆಲವೊಂದು ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರಣಗಳಿಂದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಕೊಳ್ಳದೆ ಇರುವುದು. ವಿದ್ಯಾರ್ಥಿಗಳ ಶೈಕ್ಷಣಿಕ ದತ್ತಾಂಶದಲ್ಲಿ ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ನಮೂದಿಸಿರುವ ಹೆಸರಿಗೂ ವ್ಯತ್ಯಾಸವಿರುವುದು. Counselling Course ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂಧರ್ಭದಲ್ಲಿ Counselling ದತ್ತಾಂಶ ನಮೂದಿಸದೇ ಇರುವುದು. ವಿದ್ಯಾರ್ಥಿಗಳ ಹಿಂದಿನ ಶೈಕ್ಷಣಿಕ ವರ್ಷದ ದತ್ತಾಂಶವನ್ನು ವಿಶ್ವವಿದ್ಯಾಲಯಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದೊಂದಿಗೆ ಹಂಚಿಕೊಳ್ಳದೆ ಇರುವುದು. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ, ಮಾಹಿತಿಯನ್ನು ಅಪ್ಡೇಯಟ್ ಮಾಡಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ವಿದ್ಯಾರ್ಥಿಗಳ ಲಾಗಿನ್, ತಾಲ್ಲೂಕು/ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಲಾಗಿನ್ನಂಲ್ಲಿ ಅವಕಾಶ ನೀಡಲಾಗಿದ್ದು. ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ…

Read More

2025-26ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಲ್ಲಿ ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಎಲ್ಲಾ ವರ್ಗಗಳ ಆಸಕ್ತ ರೈತರಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ 5 ಎಕರೆವರೆಗಿನ ಪ್ರದೇಶಕ್ಕೆ ಶೇಕಡಾ 90% ರಷ್ಟು ಸಹಾಯಧನ ಹಾಗೂ ಮೇಲ್ಪಟ್ಟ ಪ್ರದೇಶಕ್ಕೆ ಶೇಕಡಾ 45% ರ ದರದಂತೆ ಸಹಾಯಧನವನ್ನು ಒಟ್ಟಾರೆ ಗರಿಷ್ಠ 12.50 ಎಕರೆ ಪ್ರದೇಶದವರೆಗೆ ನೀಡಲು ಅವಕಾಶವಿದ್ದು, ಈಗಾಗಲೇ 7 ವರ್ಷಗಳ ಹಿಂದೆ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ಸಹಾಯಧನ ಪಡೆದಿರುವ ರೈತರು ಅವುಗಳು ಹಾಳಾಗಿದ್ದಲ್ಲಿ ಪುನಃ ಸೂಕ್ಷ್ಮ ನೀರಾವರಿ ಅಳವಡಿಸಿಕೊಂಡಲ್ಲಿ ಅವರೂ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. ಸಹಾಯಧನವನ್ನು ಯೋಜನೆಯ ಮಾರ್ಗಸೂಚಿ ಹಾಗೂ ಅನುದಾನ ಲಭ್ಯತೆ ಮತ್ತು ಜೇಷ್ಠತೆಯ ಅನುಸಾರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹೋಬಳಿ/ತಾಲೂಕು ಮಟ್ಟದ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸುವAತೆ…

Read More

ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯ ಶಸ್ತ್ರಚಿಕಿತ್ಸಾ ಯೋಜನೆಯಾಗಿದ್ದು, ಈ ಯೋಜನೆಯಡಿ 2025-26ನೇ ಸಾಲಿಗೆ ನೋಂದಾಯಿಸಲು ಅರ್ಹ ಫಲಾನುಭವಿಗಳಿಗೆ ಸೂಚಿಸಿದೆ. ಕರ್ನಾಟಕ ಸೌಹಾರ್ದ ಸಹಕಾರಿ, ಕರ್ನಾಟಕ ಸಹಕಾರ ಸಂಘದ ಸದಸ್ಯರು ಮತ್ತು ಅವರ ಕುಟುಂಬ ವರ್ಗದವರಿಗೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವತಿಯಿಂದ ಸಂಘಟಿಸಲ್ಪಟ್ಟಿರುವ ಎಲ್ಲಾ ಗ್ರಾಮೀಣ ಸ್ವ-ಸಹಾಯ ಗುಂಪುಗಳ ಸದಸ್ಯರು, ಸಹಕಾರಿ ಮೀನುಗಾರರು ಮತ್ತು ಸಹಕಾರಿ ನೇಕಾರರು ಕೂಡ ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ. ಯಶಸ್ವಿನಿ ಪ್ರೋಟೋಕಾಲ್‌ನಂತೆ ನಿಗದಿಪಡಿಸಿರುವ ಚಿಕಿತ್ಸೆಗಳ ಪ್ಯಾಕೇಜಿನ ದರದ ಮಿತಿಗೊಳ್ಳಪಟ್ಟು ಫಲಾನುಭವಿ ಮತ್ತು ಅವರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ.5 ಲಕ್ಷ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಿತಿಯೊಂದಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ. ಸಹಕಾರ ಸಂಘಗಳಲ್ಲಿ ಕುಟುಂಬದ ಒಬ್ಬ ವ್ಯಕ್ತಿ ಸದಸ್ಯನಾಗಿ 1 ತಿಂಗಳು ಗತಿಸಿದ್ದಲ್ಲಿ ಈ ಯೋಜನೆಯಡಿಯಲ್ಲಿ ನೋಂದಾಯಿಸಬಹುದಾಗಿದೆ ಹಾಗೂ ವಯೋಮಿತಿಯ…

Read More

ಬೆಂಗಳೂರು : ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಅಡಿ ನೇಮಕಾತಿಗೆ ಸಂಬಂಧಿಸಿದಂತೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಒಂದು ಬಾರಿ ಮಾತ್ರ ಅನ್ವಯಿಸಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಗೊಳಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ರಾಜ್ಯ ಸಿವಿಲ್‌ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ 5 ವರ್ಷಗಳಿಗೆ ಸಡಿಲಿಕೆ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 29-09-2025ರ ಆದೇಶದಲ್ಲಿ ದಿನಾಂಕ 06-09-2025ರ ಆದೇಶವನ್ನು ಹಿಂಪಡೆದು, ದಿನಾಂಕ 31-12-2027ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು…

Read More

ಬೆಂಗಳೂರು : ರಾಜ್ಯದ ಇತಿಹಾಸದಲ್ಲಿ ಯಾರೂ ಮಾಡದ ಸಾಹಸಕ್ಕೆ ಸಚಿವ ಕೃಷ್ಣ ಬೈರೇಗೌಡರು ಕೈಹಾಕಿದ್ದು, ಈ ವರ್ಷ ಇನ್ನೂ 1.11 ಲಕ್ಷ ಬಡವರಿಗೆ ಹಕ್ಕುಪತ್ರ ನೀಡಲು ಸಿದ್ಧತೆ ನಡೆಸಲಾಗದೆ. ಅಧಿಕಾರಕ್ಕೆ ಏರುತ್ತಿದ್ದಂತೆ ಮನೆ, ಜಮೀನು ಇಲ್ಲದ ಲಕ್ಷಾಂತರ ಬಡವರಿಗೆ ಹಕ್ಕುಪತ್ರ ನೀಡುವ ಸಂಕಲ್ಪ ಹೊಂದಿರುವ ಸಚಿವರು, ಕಳೆದ ಎರಡೂವರೆ ವರ್ಷದಿಂದ ರಾಜ್ಯಾದ್ಯಂತ ಓಡಾಡಿ ಅಧಿಕಾರಿಗಳ ಬೆನ್ನುಬಿದ್ದು ಅರ್ಹ ಫಲಾನುಭವಿಗಳನ್ನು ಗುರುತಿಸಲು ಸೂಚನೆ ನೀಡಿದ್ದಾರೆ. ಕಳೆದ ವರ್ಷ ವಿಜಯನಗರದಲ್ಲಿ ಐತಿಹಾಸಿಕ ಕಾರ್ಯಕ್ರಮ ಜರುಗಿಸಿ 1.11 ಲಕ್ಷ ಬಡವರಿಗೆ ಹಕ್ಕುಪತ್ರ ನೀಡಿದ್ದು,ಈ ವರ್ಷ ಇನ್ನೂ 1.11 ಲಕ್ಷ ಬಡವರಿಗೆ ಹಕ್ಕುಪತ್ರ ನೀಡಲು ಸಿದ್ಧತೆ ನಡೆಸಲಾಗಿದೆ. ಫೆಬ್ರವರಿ.13 ರಂದು ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತದೆ. ದಶಕಗಳ ಕಾಲ ಮನೆ-ಜಮೀನು ಇಲ್ಲದವರಿಗೆ ಬಡವರಿಗೆ ವರದಾನವಾದ ಸಚಿವ ಕೃಷ್ಣ ಬೈರೇಗೌಡರ ನಿರ್ಧಾರ. ರಾಜ್ಯದಲ್ಲಿರುವ ಹಾಡಿ, ಹಟ್ಟಿ, ತಾಂಡಾ ವ್ಯಾಪ್ತಿಯಲ್ಲಿ ವಾಸಿಸುವ ನಿವಾಸಿಗಳು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಇಂಥ ವಸತಿ ಪ್ರದೇಶಗಳಿಗೆ ಕಂದಾಯ ಗ್ರಾಮಗಳ…

Read More

ಬೆಂಗಳೂರು: 2026-31ನೇ ಸಾಲಿನ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸರ್ಕಾರ ಸೂಚಿಸಿದೆ. ಆ ಮೂಲಕ ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಶೀಘ್ರವೇ ದಿನಾಂಕ ಘೋಷಣೆಯ ಸುಳಿವು ಹೊರಬಿದ್ದಿದೆ. ಈ ಕುರಿತಂತೆ ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಅದರಲ್ಲಿ 2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026 ರ ಜನವರಿ ಮಾಹೆಯಿಂದ ಪೂರ್ಣಗೊಳ್ಳಲು ಪ್ರಾರಂಭವಾಗಿದ್ದು, ಸದರಿ ಅವಧಿಯು ಮುಕ್ತಾಯಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ 2025ರ ಡಿಸೆಂಬರ್ ಮಾಹೆಯಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಾಗಿದ್ದು, ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಒಳಗೊಂಡಂತೆ, ಇತರ ಎಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಆಯೋಗವು ಮಾಡಿಕೊಳ್ಳಬೇಕಾಗಿರುತ್ತದೆ. ಆದುದರಿಂದ ನಿಗಧಿತ ಕಾಲಮಿತಿಯಲ್ಲಿ ಮೀಸಲಾತಿಯ ಅಧಿಸೂಚನೆಯನ್ನು ಹೊರಡಿಸಿ, ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ಆಯುಕ್ತರು, ರಾಜ್ಯ ಚುನಾವಣಾ ಆಯೋಗ, ಕರ್ನಾಟಕರವರು ಕೋರಿರುತ್ತಾರೆ ಎಂದಿದ್ದಾರೆ. ಪುಸ್ತುತ ಬಹುತೇಕ ಗ್ರಾಮ ಪಂಚಾಯಿತಿಗಳ ಅವಧಿಯು…

Read More

ನೀವು ಕೇಂದ್ರ ಸರ್ಕಾರದ ದೊಡ್ಡ ಮತ್ತು ವಿಶ್ವಾಸಾರ್ಹ ಇಲಾಖೆಯಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿದ್ದರೆ, ಆದಾಯ ತೆರಿಗೆ ಇಲಾಖೆ ನಿಮಗೆ ಉತ್ತಮ ಅವಕಾಶವಾಗಬಹುದು. ಆದಾಯ ತೆರಿಗೆ ಇಲಾಖೆಯು ದೇಶದಲ್ಲಿ ಮಹತ್ವದ ಇಲಾಖೆಯಾಗಿದ್ದು, ಸ್ಥಿರ ಉದ್ಯೋಗ, ಉತ್ತಮ ಸಂಬಳ ಮತ್ತು ಪ್ರಯೋಜನಗಳನ್ನು ನೀಡುತ್ತದೆ. ಈ ನೇಮಕಾತಿ ಅಭಿಯಾನವು ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ಮತ್ತು ಮಲ್ಟಿ-ಟಾಸ್ಕಿಂಗ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಗಮನಾರ್ಹವಾಗಿ, 10 ನೇ, 12 ನೇ ಮತ್ತು ಇತರ ವಿದ್ಯಾವಂತ ವ್ಯಕ್ತಿಗಳನ್ನು ಹೊಂದಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ, ಇದು ಸರ್ಕಾರಿ ಉದ್ಯೋಗಕ್ಕೆ ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ. ಅರ್ಜಿಗಳ ಅಂತಿಮ ದಿನಾಂಕ ಜನವರಿ 31, 2026, ಆದ್ದರಿಂದ ಆಸಕ್ತ ಅಭ್ಯರ್ಥಿಗಳು ಅಂತಿಮ ದಿನಾಂಕಕ್ಕಾಗಿ ಕಾಯದೆ ಮತ್ತು ತಮ್ಮ ಫಾರ್ಮ್‌ಗಳನ್ನು ಸಮಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಆದಾಯ ತೆರಿಗೆ ಇಲಾಖೆಯ ನೇಮಕಾತಿ ಅಭಿಯಾನದಲ್ಲಿ ಒಟ್ಟು 97 ಹುದ್ದೆಗಳನ್ನು ಪ್ರಕಟಿಸಲಾಗಿದೆ. ಅತಿ ಹೆಚ್ಚು ಹುದ್ದೆಗಳು, 47, ತೆರಿಗೆ ಸಹಾಯಕರಿಗೆ, 38,…

Read More