Author: kannadanewsnow57

ಬೆಂಗಳೂರು : ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರ, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರ ಸೆಪ್ಟೆಂಬರ್-2025 ರಿಂದ ಮಾರ್ಚ್ 2026 ಮಾಹೆಯ ಸಭಾ ಭತ್ಯೆ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ. ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು ರಚವನೆಯಾಗಿದ್ದು, ಉಲ್ಲೇಖಿತ ಆದೇಶದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರ, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರ ಸಭಾ ಭತ್ಯೆಯನ್ನು ನಿಗದಿಪಡಿಸಿ ಆದೇಶಿಸಲಾಗಿದೆ. ಆದ್ದರಿಂದ 2025-26ನೇ ಸಾಲಿಗೆ ಸೆಪ್ಟೆಂಬರ್-2025 ರಿಂದ ಮಾರ್ಚ್ 2026 ಮಾಹೆಯ ಗೌರವಧನ ಮತ್ತು ಸಭಾ ಭತ್ಯೆಯನ್ನು ಪಾವತಿಸಲು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಲು ಈ ಕೆಳಕಂಡಂತೆ ಆದೇಶಿಸಿದೆ. ಸರ್ಕಾರದ ಆದೇಶ ಸಂಖ್ಯೆ: ಆಇ 168 ವೆಚ್ಚ 6/2025(ಇ) ದಿನಾಂಕ: 20ನೇ ನವೆಂಬರ್ 2025 ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧ-1 ಕಾಲಂ 2ರ ಜಿಲ್ಲಾ ಪಂಚಾಯತಿಗಳಿಗೆ…

Read More

ಬೆಂಗಳೂರು : ರಾಜ್ಯಾದ್ಯಂತ ತಾಪಮಾನ ಕುಸಿತವಾಗಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ.ಈ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 2-3ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಮಳೆ ಅಬ್ಬರಿಸಿದೆ. ಇಂದು,ನಾಳೆ ಬೆಂಗಳೂರು, ಕೋಲಾರ ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದ್ದು, ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ…

Read More

ಹೈದರಾಬಾದ್ : ಖಾಸಗಿ, ಅನುದಾನರಹಿತ, ಅಲ್ಪಸಂಖ್ಯಾತ ಮತ್ತು ಅಲ್ಪಸಂಖ್ಯಾತರಲ್ಲದ ವೈದ್ಯಕೀಯ ಕಾಲೇಜುಗಳಲ್ಲಿ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಿರ್ವಹಣಾ ಕೋಟಾದಲ್ಲಿ ಸ್ಥಳೀಯರಿಗೆ ಶೇ.85 ಮತ್ತು ಅಖಿಲ ಭಾರತಕ್ಕೆ ಶೇ.15 ರಷ್ಟು ಮೀಸಲಾತಿ ಅನ್ವಯಿಸುವುದಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ಶುಕ್ರವಾರ ತೀರ್ಪು ನೀಡಿದೆ. ಸರ್ಕಾರದ ಇತ್ತೀಚೆಗೆ ಪರಿಷ್ಕೃತ ನಿಯಮಗಳು ಪ್ರಸ್ತುತ ಶೈಕ್ಷಣಿಕ ವರ್ಷದ ಪ್ರವೇಶಕ್ಕೆ ಅನ್ವಯಿಸುವುದಿಲ್ಲ ಎಂದು ಅದು ಹೇಳಿದೆ. ಅಕ್ಟೋಬರ್ ಅಧಿಸೂಚನೆಯಂತೆ ಪ್ರವೇಶ ಪಡೆಯಬೇಕು ಎಂದು ಅದು ಹೇಳಿದೆ. ಬೆಂಗಳೂರು, ರಾಜಸ್ಥಾನ ಮತ್ತು ತಿರುಪತಿಯ ಅಭ್ಯರ್ಥಿಗಳು ನಿರ್ವಹಣಾ ಕೋಟಾದಡಿಯಲ್ಲಿ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಧಾರವನ್ನು (ಜಿಒ 200, 201) ಪ್ರಶ್ನಿಸಿದ್ದಾರೆ. ನವೆಂಬರ್ 3 ರಂದು ಹೊರಡಿಸಲಾದ ಈ ಜಿಒಗಳು ಪ್ರಸ್ತುತ ಪ್ರವೇಶ ಪ್ರಕ್ರಿಯೆಗೆ ಅನ್ವಯಿಸುವುದಿಲ್ಲ ಎಂದು ಅವರು ತಮ್ಮ ಅರ್ಜಿಗಳಲ್ಲಿ ತಿಳಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಮತ್ತು ನ್ಯಾಯಮೂರ್ತಿ ಜಿಎಂ ಮೊಹಿಯುದ್ದೀನ್ ಅವರನ್ನೊಳಗೊಂಡ ಪೀಠವು ಶುಕ್ರವಾರ ಇದನ್ನು…

Read More

ಮಿದುಳಿನ ಪಾರ್ಶ್ವವಾಯು ಎಂದರೆ ಮೆದುಳಿಗೆ ರಕ್ತ ಪೂರೈಕೆ ನಿಲ್ಲುವ ಸ್ಥಿತಿ. ಇದು ತುಂಬಾ ಅಪಾಯಕಾರಿ ಸಮಸ್ಯೆ. ಮಿದುಳಿನ ಪಾರ್ಶ್ವವಾಯು ಬಂದಾಗ, ಮೆದುಳಿನಲ್ಲಿರುವ ಜೀವಕೋಶಗಳು ಹಾನಿಗೊಳಗಾಗುತ್ತವೆ. ತಕ್ಷಣ ಚಿಕಿತ್ಸೆ ನೀಡದಿದ್ದರೆ, ಪಾರ್ಶ್ವವಾಯು, ಮಾತು ನಷ್ಟ ಅಥವಾ ಜೀವಕ್ಕೆ ಅಪಾಯಕಾರಿಯೂ ಆಗಬಹುದು. ವೈದ್ಯರ ಪ್ರಕಾರ, ಅನೇಕ ಜನರು ಮಿದುಳಿನ ಪಾರ್ಶ್ವವಾಯುವಿನ ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸುತ್ತಾರೆ. ಆದರೆ ಈ ಸಣ್ಣ ಲಕ್ಷಣಗಳು ಜೀವಗಳನ್ನು ಉಳಿಸಬಹುದು. ಆರಂಭಿಕ ಲಕ್ಷಣಗಳು ಹೀಗಿವೆ: ಮುಖದ ಜೋಲು ಬೀಳುವಿಕೆ: ಮಿದುಳಿನ ಪಾರ್ಶ್ವವಾಯು ಬಂದಾಗ, ಮುಖವು ಸಾಮಾನ್ಯವಾಗಿ ಒಂದು ಬದಿಯಲ್ಲಿ ಜೋಲು ಬೀಳುತ್ತದೆ. ನೀವು ನಗಲು ಪ್ರಯತ್ನಿಸಿದಾಗ, ಒಂದು ಬದಿಯಲ್ಲಿ ನಗು ವಕ್ರವಾಗಿ ಕಾಣಿಸಿಕೊಳ್ಳುತ್ತದೆ. ತೋಳುಗಳು ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ: ದೇಹದ ಒಂದು ಬದಿಯಲ್ಲಿ, ವಿಶೇಷವಾಗಿ ತೋಳುಗಳು ಅಥವಾ ಕಾಲುಗಳಲ್ಲಿ ಹಠಾತ್ ಮರಗಟ್ಟುವಿಕೆ ಅಥವಾ ದೌರ್ಬಲ್ಯ ಸಂಭವಿಸುತ್ತದೆ. ದೃಷ್ಟಿ ಮಂದವಾಗುವುದು: ಹಠಾತ್ ಮಂದವಾಗುವುದು, ಒಂದು ಕಣ್ಣಿನಲ್ಲಿ ದೃಷ್ಟಿ ಕಳಪೆಯಾಗುವುದು ಅಥವಾ ಎರಡು ದೃಷ್ಟಿ ಕೂಡ ಪಾರ್ಶ್ವವಾಯುವಿನ ಲಕ್ಷಣಗಳಾಗಿರಬಹುದು. ತಲೆತಿರುಗುವಿಕೆ: ಯಾವುದೇ ಕಾರಣವಿಲ್ಲದೆ ಹಠಾತ್…

Read More

ಜನಸಾಮಾನ್ಯರಲ್ಲಿನ ಅಪೌಷ್ಠಿಕತೆ ಹೋಗಲಾಡಿಸಿ, ಆರೋಗ್ಯವಂತ ಸಮಾಜ ನಿರ್ಮಿಸುವ ಗುರಿಯೊಂದಿಗೆ ಸರ್ಕಾರ ಸಾರವರ್ಧಿತ ಅಕ್ಕಿಯನ್ನು ನೀಡುತ್ತಿದ್ದು, ಇದು ಪ್ಲಾಸ್ಟಿಕ್ ಅಕ್ಕಿ ಎಂಬುದಾಗಿ ಹರಡುವ ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಆಹಾರ ಇಲಾಖೆ ಜಂಟಿನಿರ್ದೇಶಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಜನಸಾಮಾನ್ಯರ ಅಪೌಷ್ಠಿಕತೆಯನ್ನು ಹೋಗಲಾಡಿಸಿ ಆರೋಗ್ಯವಂತ ಸಮಾಜ ನಿರ್ಮಿಸುವ ಗುರಿಯಿಟ್ಟುಕೊಂಡು ನ್ಯಾಯಬೆಲೆ ಅಂಗಡಿಗಳ ಮೂಲಕ ಶಾಲೆಗಳಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದ ಉಪಹಾರ ಯೋಜನೆಯಲ್ಲಿ (ಅಕ್ಷರ ದಾಸೋಹ) ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ವಿತರಣೆ ಮಾಡುತ್ತಿರುವ ಅಕ್ಕಿಗೆ ಸಾರವರ್ಧಿತ ಅಕ್ಕಿಯನ್ನು ಸೇರಿಸಿ, ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಮೂಲಕ ವಿತರಿಸಲಾಗುತ್ತಿದೆ. ದಿನಿತ್ಯದ ಆಹಾರದಲ್ಲಿ ದೇಹಕ್ಕೆ ಬೇಕಾಗುವ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದ ಮಕ್ಕಳು, ಮಹಿಳೆಯರು, ವೃದ್ಧರು, ಗರ್ಭಿಣಿ ಸ್ತ್ರೀಯರಲ್ಲಿ ರಕ್ತ ಹೀನತೆ (ಅನಿಮಿಯ) ಮತ್ತು ಅಪೌಷ್ಟಿಕತೆ ಕಂಡುಬರುತ್ತಿದೆ. ಇದನ್ನು ಮನಗಂಡಿರುವ ಸರ್ಕಾರ ಜನಸಾಮಾನ್ಯರ ಅಪೌಷ್ಠಿಕತೆಯನ್ನು ಹೋಗಲಾಡಿಸಿ ಆರೋಗ್ಯವಂತ ಸಮಾಜ ನಿರ್ಮಿಸುವ ಗುರಿಯಿಟ್ಟುಕೊಂಡು, ಮಧ್ಯಾಹ್ನ ಉಪಹಾರ ಯೋಜನೆಯಲ್ಲಿ (ಅಕ್ಷರ ದಾಸೋಹ) ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ 2022ರ ಮೇ ಮಾಹೆಯಿಂದ ಸಾರವರ್ಧಿತ ಅಕ್ಕಿಯನ್ನು…

Read More

ಬೆಂಗಳೂರು: ಕಳೆದ ನವೆಂಬರ್ 2ರಂದು ನಡೆಸಲಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಬಿಡುಗಡೆ ಮಾಡಿದೆ. ಯುಜಿಸಿ ಮಾರ್ಗಸೂಚಿ ಹಾಗೂ ರಾಜ್ಯದ ಮೀಸಲಾತಿ ನೀತಿ ಅನುಸಾರವಾಗಿ ಫಲಿತಾಂಶ ನೀಡಲಾಗಿದೆ ಎಂದು ಕೆಇಎ ತಿಳಿಸಿದೆ. ಎಲ್ಲ ವಿಷಯಗಳನ್ನು ಸೇರಿ 7263 ಸ್ಲಾಟ್ ಗಳನ್ನು ಲಭ್ಯವಿದ್ದು, ಕಟ್-ಆಫ್ ನಿಯಮದ ಪ್ರಕಾರ ಇವುಗಳಿಗೆ 8,383 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದೆ. ರಾಜ್ಯದ 11 ಜಿಲ್ಲಾ ಕೇಂದ್ರಗಳಲ್ಲಿ 33 ವಿಷಯಗಳಿಗಾಗಿ ಒಟ್ಟು 1,34,826 ಅಭ್ಯರ್ಥಿಗಳು ಆಫ್ ಲೈನ್‌ನಲ್ಲಿ ಪರೀಕ್ಷೆ ಬರೆದಿದ್ದರು. ಇವರಲ್ಲಿ 1,21,052 ಅಭ್ಯರ್ಥಿಗಳು ಪತ್ರಿಕೆ-1 ಹಾಗೂ ಪರೀಕ್ಷೆ-2 ಬರೆದಿದ್ದರು. ಒಂದು ವಿಷಯದಲ್ಲಿ ಹಾಜರಾದ ಒಟ್ಟು ಅಭ್ಯರ್ಥಿಗಳ ಪೈಕಿ ಶೇ.6 ಅಭ್ಯರ್ಥಿಗಳನ್ನು ಸಹಾಯಕ ಪ್ರಾಧ್ಯಾಪಕರ ಅರ್ಹತೆಗಾಗಿ ಪರಿಗಣಿಸಲಾಗುತ್ತದೆ. ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹರಾದವರ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾದವರ ಪೈಕಿ ಶೇ 6ರಷ್ಟು ಅಭ್ಯರ್ಥಿಗಳನ್ನು ಕೆಸೆಟ್ ಗೆ ಅರ್ಹರನ್ನಾಗಿಸಲಾಗಿದೆ. ಯುಜಿಸಿ ಮತ್ತು…

Read More

ಮಡಿಕೇರಿ : ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನರಿಗೆ ಭರವಸೆ ನೀಡಿದಂತೆ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಎಲ್ಲಾ ಜನರಿಗೆ ಒಂದಲ್ಲ ಒಂದು ಸೌಲಭ್ಯಗಳು ತಲುಪುವಂತೆ ಮಾಡುವಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಚುನಾವಣಾ ಸಂದರ್ಭದಲ್ಲಿನ ಆಸ್ವಾಶನೆಯಂತೆ ಪಂಚ ಗ್ಯಾರಂಟಿ ಯೋಜನೆಯನ್ನು ಈಡೇರಿಸಿ, ಜನರ ನಂಬಿಕೆ ಮತ್ತು ವಿಶ್ವಾಸವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉಳಿಸಿಕೊಂಡಿದೆ ಎಂದು ಭೋಸರಾಜು ಅವರು ಪ್ರತಿಪಾದಿಸಿದರು. ರಾಜ್ಯದಲ್ಲಿ 4 ಲಕ್ಷ ಕೋಟಿ ಬಜೆಟ್‍ನಲ್ಲಿ 55 ಸಾವಿರ ಕೋಟಿ ರೂ.ವನ್ನು ವಾರ್ಷಿಕವಾಗಿ ಗ್ಯಾರಂಟಿ ಯೋಜನೆಗೆ ಬಳಸಲಾಗುತ್ತಿದೆ ಎಂದು ಹೇಳಿದರು. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 600 ಕೋಟಿ ಮಹಿಳೆಯರು ಉಚಿತವಾಗಿ…

Read More

ನವದೆಹಲಿ : ಸರ್ಕಾರದಿಂದ ನೀಡಲಾದ 8 ಪ್ರಮುಖ ಕಾರ್ಡ್‌ಗಳ ಮೂಲಕ ನೀವು ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು-ಆಧಾರ್, ಕಿಸಾನ್, ಎಬಿಸಿ, ಶ್ರಮಿಕ್, ಸಂಜೀವನಿ, ಅಭಾ, ಗೋಲ್ಡನ್ ಮತ್ತು ಇ-ಶ್ರಮ್. ಇತ್ತೀಚಿನ ದಿನಗಳಲ್ಲಿ, ಸರ್ಕಾರದಿಂದ ಅನೇಕ ರೀತಿಯ ಕಾರ್ಡ್‌ಗಳನ್ನು ನೀಡಲಾಗುತ್ತಿದೆ, ಇದು ಸಾರ್ವಜನಿಕರಿಗೆ ಅನೇಕ ಪ್ರಯೋಜನಕಾರಿ ಯೋಜನೆಗಳಿಗೆ ಬಾಗಿಲು ತೆರೆಯುತ್ತದೆ. ನೀವು ಈ ಕಾರ್ಡ್‌ಗಳನ್ನು ಹೊಂದಿದ್ದರೆ, ನೀವು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು. ಈ ಲೇಖನದಲ್ಲಿ, ಆ ಏಳು ಪ್ರಮುಖ ಕಾರ್ಡ್‌ಗಳ ಕುರಿತು ನಾವು ನಿಮಗೆ ಮಾಹಿತಿಯನ್ನು ನೀಡುತ್ತೇವೆ, ಅದರ ಮೂಲಕ ನೀವು ವಿವಿಧ ಸರ್ಕಾರಿ ಪ್ರಯೋಜನಗಳನ್ನು ಪಡೆಯಬಹುದು. 1. ಕಿಸಾನ್ ಕಾರ್ಡ್ ವಿಶೇಷವಾಗಿ ರೈತರಿಗೆ ಕಿಸಾನ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್‌ನಲ್ಲಿ ರೈತರ ಜಮೀನು ಮಾಹಿತಿ, ಖಾಸ್ರಾ ಸಂಖ್ಯೆ, ವಿಸ್ತೀರ್ಣ ಮುಂತಾದ ಎಲ್ಲ ಮಾಹಿತಿಗಳನ್ನು ನೀಡಲಾಗಿದೆ. ಈ ಕಾರ್ಡ್ ಮೂಲಕ, ರೈತರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಕೃಷಿ ಪರಿಹಾರದಂತಹ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಸುಲಭವಾಗಿ ಪಡೆಯಬಹುದು.…

Read More

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಪ್ರಸಕ್ತ ವರ್ಷದಿಂದಲೇ 4,056 ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿರುವ 4,056 ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್‌.ಕೆ.ಜಿ, ಯು.ಕೆ.ಜಿ ಆರಂಭಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ 1,105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ 1,126 ಶಾಲೆಗಳು ಮತ್ತು 1,699 ಮ್ಯಾಗ್ನೆಟ್ ಶಾಲೆಗಳು ಸೇರಿ ಒಟ್ಟು 4,056 ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಲಾಗುತ್ತಿದ್ದು, ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರತ್ಯೇಕವಾಗಿ ದ್ವಿಭಾಷಾ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. https://twitter.com/KarnatakaVarthe/status/1992194310377238935

Read More

ಬೆಂಗಳೂರು : ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ. ಮೀನುಗಾರಿಕಾ ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೀನುಗಾರಿಕೆ ಇಲಾಖೆ ಬೆಂಗಳೂರಿನಲ್ಲಿ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ”ದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆಯು 10 ಲಕ್ಷ ಜನರ ಜೀವನಕ್ಕೆ ಆಸರೆಯಾಗಿದೆ ಎಂದರು. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ. ನಾಡ…

Read More