Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ಡೆಂಘೀ ಬೆನ್ನಲ್ಲೇ ಝೀಕಾ ವೈರಸ್ ಅಬ್ಬರ ಶುರುವಾಗಿ‌ದ್ದು, ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಆರೋಗ್ಯ ಇಲಾಖೆಯು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಡೆಂಘೀ ರೀತಿಯಲ್ಲೇ ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್ ಹರಡುತ್ತದೆ. ಸೋಂಕು ಕಾಣಿಸಿಕೊಂಡ ತಕ್ಷಣ ಎಚ್ಚೆತ್ತು ಚಿಕಿತ್ಸೆ ಪಡೆಯುವ ಸಲುವಾಗಿ ರೋಗದ ಗುಣಲಕ್ಷಣ, ಸೋಂಕು ಉಂಟಾದರೆ ತೆಗೆದುಕೊಳ್ಳಬೇಕಿರುವ ಪರಿಹಾರ ಕ್ರಮ, ಸೊಳ್ಳೆ ನಿಯಂತ್ರಣ ಮಾಡಲು ಮಾಡಬೇಕಿರುವ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಝೀಕಾ ವೈರಸ್‌ನ ಸೋಂಕು ಉಂಟಾದರೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥ ಸೇವನೆ, ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಿ ಪಡೆಯುವ ಜತೆಗೆ ಸಾಕಷ್ಟು ವಿಶ್ರಾಂತಿ ಪಡೆಯಬೇಕು. ಸೋಂಕು ಬೇರೆಯವರಿಗೆ ಹರಡದಂತೆ ಸೊಳ್ಳೆ ಪರದೆ ಉಪಯೋಗಿಸಬೇಕು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ. ಝೀಕಾ ವೈರಸ್ ಎಂದರೇನು?…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸುಗಳ ಆಗಸ್ಟ್‌ನಲ್ಲಿ ಜಾರಿಗೆ ಬರುವುದು ಖಚಿತವಾಗಿದೆ. ಏಳನೇ ವೇತನ ಆಯೋಗದ ಶಿಫಾರಸುಗಳ ಹಣಕಾಸು ಹೊಂದಾಣಿಕೆ ಕುರಿತಂತೆ ಪರಿಶೀಲನೆ ನಡೆಸಿ ಮಾಹಿತಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಸೂಚನೆಗೆ ಆರ್ಥಿಕ ಇಲಾಖೆಗೆ ಒಪ್ಪಿಗೆ ನೀಡಿದ್ದು, ಆಗಸ್ಟ್‌ ನಲ್ಲಿ ಏಳನೇ ವೇತನ ಆಯೋಗ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಏಳನೇ ವೇತನ ಆಯೋಗ ಶೇ.27.5 ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಹಿಂದಿನ ಸರ್ಕಾರ ಶೇ.17 ಮಧ್ಯಂತರ ಪರಿಹಾರ ನೀಡಿತ್ತು. ಇದೀಗ ಉಳಿದ ಶೇ.10.5 ಹೆಚ್ಚಳ ನೀಡಲು ನಿರ್ಧರಿಸಲಾಗಿದೆ. ವೇತನ ಹೆಚ್ಚಳಕ್ಕಾಗಿಯೇ ಬಜೆಟ್‌ನಲ್ಲಿ 14 ಸಾವಿರ ಕೋಟಿ ರೂ.ಗಳನ್ನು ಸರ್ಕಾರ ಮೀಸಲಿಟ್ಟಿದ್ದು,  ಜು. 15 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಬಳಿಕ ಆದೇಶ ಪ್ರಕಟವಾಗಿ ಜಾರಿಗೆ ಬರಲಿದೆ ಹೇಳಲಾಗಿದೆ. ಇಲ್ಲಿದೆ ಕರ್ನಾಟಕ 7ನೇ ರಾಜ್ಯ ವೇತನ ಆಯೋಗ…

Read More

ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಆರ್ಭಟದ ನಡುವೆ ಇದೀಗ ಇಲಿ ಜ್ವರದ ಭೀತಿ ಎದುರಾಗಿದ್ದು,  ಹಾವೇರಿಯಲ್ಲಿ 12 ವರ್ಷದ ಬಾಲಕನಿಗೆ ʻಇಲಿ ಜ್ವರʼ ದೃಢಪಟ್ಟಿದೆ. ಹಾವೇರಿಯ ತಾಲೂಕಿನ ದೇವಿಹೊಸೂರು ಗ್ರಾಮದ 12 ವರ್ಷದ ಬಾಲಕನಿಗೆ ಇಲಿ ಜ್ವರ ಇರುವುದು ದೃಢಪಟ್ಟಿದೆ. ಹಾವೇರಿ ಜಿಲ್ಲಾಸ್ಪತ್ರೆಯಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲದ ದಿನಗಳಿಂದ ಜ್ವರದಿಂದ ಬಳುತ್ತಿದ್ದ ಬಾಲಕನಿಗೆ  ರಕ್ತ ಪರೀಕ್ಷೆ ಮಾಡಿದ್ದು, ಪರೀಕ್ಷೆಯಲ್ಲಿ ಇಲಿ ಜ್ವರ ಇರುವುದು ದೃಢಪಟ್ಟಿದೆ. ರಕ್ತ ಪರೀಕ್ಷೆ ನಂತರ ಊರಿಗೆ ಬಾಲಕನನ್ನು ಪೋಷಕರು ಕರೆದುಕೊಂಡು ಹೋಗಿದ್ದರು. ಇಲಿ ಜ್ವರ ದೃಢಪಟ್ಟ  ಹಿನ್ನೆಲೆಯಲ್ಲಿ ಆಸ್ಪತ್ರೆಯ ಆರೋಗ್ಯ ಸಿಬ್ಬಂದಿಗಳು ಮತ್ತೆ ಬಾಲಕನಿಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಸದ್ಯ ಬಾಲಕನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಲಿ ಜ್ವರದ ಲಕ್ಷಣಗಳು  ತಲೆನೋವು ವಾಕರಿಕೆ ಅಥವಾ ವಾಂತಿ ಸಂಭವ ಮೈಕೈ ನೋವು ಸೋಂಕು ಉಂಟಾದ ಎರಡು ದಿನಗಳಲ್ಲಿ ಮೈಮೇಲೆ ಗುಳ್ಳೆಗಳು ದುಗ್ಧರಸ ಗ್ರಂಥಿಗಳು ಊದಿಕೊಳ್ಳುವುದು ಕೀಲುನೋವುಗಳು ಕಾಣಿಸುವುದು ಇಲಿ ಕಚ್ಚಿದ…

Read More

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕುಡಿಯುವ ನೀರಿನ ಸರಬರಾಜು ಟ್ಯಾಂಕ್ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನಿಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕೆಂದು ಸಚಿವರು ಹೇಳಿದ್ದಾರೆ. ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್ ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನೀರು ನಿಲ್ಲದಂತೆ ಕ್ರಮವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು; ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು; ಅಂಗನವಾಡಿ,…

Read More

ನವದೆಹಲಿ : ಜುಲೈ 23ರಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರದ 3.O ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಲಿದ್ದು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯು ಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ಯಡಿ ಸದ್ಯ ಇರುವ 5 ಲಕ್ಷ ರು. ವಿಮೆ ಮೊತ್ತವನ್ನು 10 ಲಕ್ಷ ರೂ.ಗೆ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ. ಜು.23ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್ ಅವರು ಮಂಡಿಸುವ ಬಜೆಟ್‌ನಲ್ಲಿ ಈ ಕುರಿತು ಅಧಿಕೃತ ಘೋಷಣೆ ಹೊರಬೀಳ ಲಿದೆ ಎನ್ನಲಾಗಿದೆ. ಸದ್ಯ 16ರಿಂದ 59 ವರ್ಷ ದೊಳಗಿನವರು ಈ ಯೋಜನೆಯಡಿ ವಾರ್ಷಿಕ 5 ಲಕ್ಷ ರು. ಆರೋಗ್ಯ ವಿಮೆಗೆ (ಪ್ರತಿ ಕುಟುಂಬಕ್ಕೆ) ಅರ್ಹರಾಗಿದ್ದಾರೆ. ಈ ಯೋಜನೆಯ ಮೊತ್ತವನ್ನು 5 ಲಕ್ಷ ರೂಪಾಯಿಂದ 10 ಲಕ್ಷ ರೂಪಾಯಿಗೆ ಏರಿಕೆ ಮಾಡುವ ಸಂಬಂಧ ಕೇಂದ್ರವು ಚಿಂತನೆ ಮಾಡಿದೆ ಎಂದು ವರದಿಯಾಗಿದೆ. ಸದ್ಯ ಬಡವರಿಗೆ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿ 5 ಲಕ್ಷ ರೂಪಾಯಿವರೆಗೆ…

Read More

ಉತ್ತರಕನ್ನಡ : ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವರುಣ ಅಬ್ಬರಿಸುತ್ತಿದ್ದು ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು, ಇಂದು ಉತ್ತರಕನ್ನಡ ಜಿಲ್ಲೆಯ ಐದು ತಾಲೂಕಿನ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಂದು ಕೂಡ ಮಳೆ ಮುಂದುವರೆದಿದ್ದರಿಂದ ಇಂದು 5 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.ಹೌದು ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟ, ಅಂಕೋಲ, ಭಟ್ಕಳ ತಾಲೂಕು ಹಾಗೂ ಹೊನ್ನಾವರ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮುಂದುವರೆಯಲಿದೆ. ಇಂದು ರಜೆ ನೀಡಿ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಆದೇಶ ಹೊರಡಿಸಿದ್ದಾರೆ . ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ಮತ್ತು ಕಾರವಾರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ರಜೆ…

Read More

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕುಡಿಯುವ ನೀರಿನ ಸರಬರಾಜು ಟ್ಯಾಂಕ್ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನಿಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕೆಂದು ಸಚಿವರು ಹೇಳಿದ್ದಾರೆ. ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್ ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನೀರು ನಿಲ್ಲದಂತೆ ಕ್ರಮವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು; ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು; ಅಂಗನವಾಡಿ,…

Read More

ಹಾಸನ : ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಪುಟ್ಟ ಮಕ್ಕಳೇ ಈ ಮಾರಕ ಜ್ವರಕ್ಕೆ ಬಲಿಯಾಗುತ್ತಿದ್ದು, ಇದೀಗ 23 ವರ್ಷದ ಯುವತಿಯೊಬ್ಬರು ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಗೆ ತಾಲೂಕಿನ ಮುದುಡಿ ತಾಂಡದ ನಿವಾಸಿ ಸುಪ್ರೀತಾ ತೀವ್ರ ಜ್ವರದಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹಾಸನದಲ್ಲಿ ನಿರಂತರವಾಗಿ ಬಿಟ್ಟು ಬಿಟ್ಟು ಮಳೆ ಬರುತ್ತಿರುವುದರಿಂದ ನಿಂತ ನೀರಿನ ಮಳೆಯೆಯಿಂದ ಸೊಳ್ಳೆಗಳು ಹೆಚ್ಚಾಗಿ ಈ ಒಂದು ಡೇಂಗು ಸೋಂಕು ಹೆಚ್ಚಳವಾಗುತ್ತಿದೆ ಎಂದು ತಿಳಿದು ಬಂದಿದೆ. ಆರೋಗ್ಯ ಅಧಿಕಾರಿಗಳು ಎಷ್ಟೇ ಜಾಗೃತಿ ಮೂಡಿಸಿದರು ಕೂಡ ಜನರು ಎಚ್ಚೆತ್ತುಕೊಳ್ಳದೆ ಇರುವುದರಿಂದ ಇಂತಹ ಅನಾಹುತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

Read More

ನವದೆಹಲಿ : ನರೇಂದ್ರ ಮೋದಿ ಸರ್ಕಾರವು ತನ್ನ ಮೊದಲ ಅವಧಿಯಲ್ಲಿ ಇಂತಹ ಅನೇಕ ಯೋಜನೆಗಳನ್ನು ಪ್ರಾರಂಭಿಸಿತು, ಇದು ಮಹಿಳೆಯರಿಗೆ ಪ್ರಯೋಜನವನ್ನು ನೀಡಿದೆ. ಅಂತಹ ಒಂದು ಯೋಜನೆ ಪಿಎಂಯುವೈ ಅಂದರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ. ವಾಸ್ತವವಾಗಿ, ಮುಂದಿನ 8 ತಿಂಗಳವರೆಗೆ, ಫಲಾನುಭವಿಗಳು ಎಲ್ಪಿಜಿ ಸಿಲಿಂಡರ್ಗಳನ್ನು ಸಾಮಾನ್ಯ ಗ್ರಾಹಕರಿಗಿಂತ 300 ರೂ.ಗಳಷ್ಟು ಅಗ್ಗವಾಗಿ ಪಡೆಯುವುದನ್ನು ಮುಂದುವರಿಸುತ್ತಾರೆ. ಅದರ ವಿವರಗಳನ್ನು ತಿಳಿದುಕೊಳ್ಳೋಣ. ಈ ಯೋಜನೆಯಡಿ, ಫಲಾನುಭವಿಗಳಿಗೆ ಉಚಿತ ಎಲ್ಪಿಜಿ ಸಂಪರ್ಕದೊಂದಿಗೆ 300 ರೂ.ಗಳ ಸಬ್ಸಿಡಿಯನ್ನು ನೀಡಲಾಗುತ್ತದೆ. ಮಾರ್ಚ್ನಲ್ಲಿ, ಲೋಕಸಭಾ ಚುನಾವಣೆಗೆ ಸ್ವಲ್ಪ ಮೊದಲು, ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ರಾಹಕರಿಗೆ ಪ್ರತಿ ಸಿಲಿಂಡರ್ಗೆ 300 ರೂ.ಗಳ ಸಬ್ಸಿಡಿಯನ್ನು ಮುಂದುವರಿಸಲು ಅನುಮೋದನೆ ನೀಡಿತ್ತು. ಇದರ ಅಡಿಯಲ್ಲಿ, ಯೋಜನೆಯ ಫಲಾನುಭವಿಗಳು 2025 ರ ಮಾರ್ಚ್ 31 ರವರೆಗೆ 300 ರೂ.ಗಳ ಸಬ್ಸಿಡಿಯನ್ನು ಪಡೆಯುವುದನ್ನು ಮುಂದುವರಿಸುತ್ತಾರೆ. ಇದರರ್ಥ ಜುಲೈ ಹೊರತುಪಡಿಸಿ, ಮುಂದಿನ ಎಂಟು ತಿಂಗಳವರೆಗೆ, ಫಲಾನುಭವಿಗಳು ಎಲ್ಪಿಜಿ ಸಿಲಿಂಡರ್ಗಳ ಮೇಲೆ 300 ರೂ.ಗಳ ರಿಯಾಯಿತಿಯನ್ನು…

Read More

ನವದೆಹಲಿ : ಸೈಬರ್‌ ಭದ್ರತೆಯ ಬೆದರಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಂಪನಿಯ ಡೇಟಾ ಸೋರಿಕೆಯಾಗಿದೆ ಎಂದು ಆಗಾಗ್ಗೆ ವರದಿಯಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಇದುವರೆಗೆ ಅತಿದೊಡ್ಡ ಡೇಟಾ ಸೋರಿಕೆಯಾಗಿದೆ ಎಂಬ ಆಶ್ಚರ್ಯಕರ ಮಾಹಿತಿ ಹೊರಬಂದಿದೆ. ಸುಮಾರು 995 ಕೋಟಿ ಪಾಸ್ ವರ್ಡ್ ಗಳು ಸೋರಿಕೆಯಾಗಿವೆ. ಸಂಶೋಧಕರ ಪ್ರಕಾರ, ಈ ಪಾಸ್ವರ್ಡ್ ಸೋರಿಕೆಯು ಇದುವರೆಗಿನ ಅತಿದೊಡ್ಡ ಸೋರಿಕೆಯಾಗಿದೆ. ವರದಿಯಲ್ಲಿ ಆಘಾತಕಾರಿ ಮಾಹಿತಿ ಫೋರ್ಬ್ಸ್ ಪ್ರಕಾರ, ಒಬಾಮಾಕೇರ್ ಎಂಬ ಹ್ಯಾಕರ್ 995 ಮಿಲಿಯನ್ ಪಾಸ್ವರ್ಡ್ಗಳನ್ನು ಸೋರಿಕೆ ಮಾಡಿದ್ದಾರೆ. ಈ ಮಾಹಿತಿ ಗುರುವಾರ ರಾಕ್ಯೂ 2024 ವರದಿಯಲ್ಲಿ ಹೊರಬಂದಿದೆ. ರಾಕ್ಯೂ 2024 ಪ್ರಕಾರ, ಸಿಂಗಲ್ ಲೆವೆಲ್ ಪಾಸ್ವರ್ಡ್ಗಳು ವಿಶ್ವಾದ್ಯಂತ ಸೋರಿಕೆಯಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಸೋರಿಕೆಯಾದ ಪಾಸ್ ವರ್ಡ್ ಗಳಲ್ಲಿ ಅನೇಕ ನಟರ ವಿವರಗಳೂ ಸೇರಿವೆ ಎಂದು ವರದಿ ಬಹಿರಂಗಪಡಿಸಿದೆ. ಲಾಗಿನ್ ಮಾಹಿತಿಯೂ ಸೋರಿಕೆಯಾಗಿದೆ ಸೈಬರ್ನ್ಯೂಸ್ ಪ್ರಕಾರ, ರಾಕ್ಯು 2024 ವರದಿಯ ಪ್ರಕಾರ, ಅನೇಕ ಆನ್ಲೈನ್ ಖಾತೆಗಳಿಗೆ ಅಕ್ರಮವಾಗಿ ಪ್ರವೇಶವನ್ನು ಪಡೆದ ನಂತರ ಅನೇಕ ನಟರ ಪಾಸ್ವರ್ಡ್ಗಳನ್ನು…

Read More