Author: kannadanewsnow57

ಬೆಂಗಳೂರು : ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ನಾನು ಜೀರೋ ಟ್ರಾಫಿಕ್‌ ಬಳಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯ ಪೊಲೀಸ್‌ ಕಚೇರಿಯಲ್ಲಿ ಶನಿವಾರ ನಡೆದ ಐಪಿಎಸ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜನಸಾಮಾನ್ಯರಿಗೆ ತೊಂದರೆ ಕೊಟ್ಟು ಜೀರೋ ಟ್ರಾಫಿಕ್‌ ವ್ಯವಸ್ಥೆಯಲಿ ಓಡಾಡುತ್ತಿಲ್ಲ. ಪೊಲೀಸರೇ ನಾನು ಸಂಚರಿಸುವ ವೇಳೆ ಬೇರೆ ವಾಹನಗಳ ಓಡಾಟಕ್ಕೆ ನಿರ್ಬಂಧಿಸುತ್ತಾರೆ. ನಾನು ಯಾವತ್ತೂ ಜೀರೋ ಟ್ರಾಫಿಕ್‌ ಕೇಳಿಲ್ಲ ಎಂದು ಹೇಳಿದ್ದಾರೆ. ಇನ್ನು ಜೊತೆಯಲ್ಲೇ ಇದ್ದ ಗೃಹಸಚಿವ ಡಾ.ಜಿ. ಪರಮೇಶ್ವರ್‌ ಅವರೂ ಸಹ ನನಗೂ ಸಹ ಇನ್ಮುಂದೆ ಜೀರೋ ಟ್ರಾಫಿಕ್‌ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.

Read More

ಬೆಂಗಳೂರು : ಗರ್ಭಿಣಿ ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರು ಪ್ರತಿ) ಸಲ್ಲಿಸಬೇಕು. ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ. ಮೊದಲ ಮಗುವಿಗೆ…

Read More

ನವದೆಹಲಿ : ಟಿ20 ವಿಶ್ವಕಪ್ ಗೆದ್ದಿರುವ ಟೀಂ ಇಂಡಿಯಾಕ್ಕೆ ಹೃದಯ ಪೂರ್ವಕ ಸ್ವಾಗತ ಎಂದು ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಾಂಡವೀಯಾ ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಬಾರ್ಬಡೋಸ್ ನೆಲದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ನಮ್ಮ ಟಿ 20 ವಿಶ್ವಕಪ್ ವಿಜೇತ ಭಾರತೀಯ ತಂಡಕ್ಕೆ ಹೃತ್ಪೂರ್ವಕ ಸ್ವಾಗತ. ನಿಮ್ಮನ್ನು ಸ್ವಾಗತಿಸಲು ಇಡೀ ದೇಶ ಉತ್ಸುಕವಾಗಿದೆ ಎಂದು ಹೇಳಿದ್ದಾರೆ. ಇನ್ನು ಬಾರ್ಬಡೋಸ್‌ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಫೈನಲ್‌ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿಗೆ ಟಿ೨೦ ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಲಿದ್ದಾರೆ. https://Twitter.com/i/status/1808740904259498374

Read More

ಬೆಂಗಳೂರು : ಬೆನ್ನುಹುರಿ ಅಪಘಾತದ ಅಂಗವಿಕಲರು, ಬುದ್ಧಿಮಾಂಧ್ಯತೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1,000 ರೂ. ಪ್ರೋತ್ಸಾಹಧನ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ನಿರ್ದೇಶನಾಲಯ ಇವರು 2024-25ನೇ ಸಾಲಿನ ಆಯವ್ಯಯ ជ -1510, 2024-25 Cerebral Palsy, Muscular Dystrophy, Parkinsons , Multiple Sclerosis ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಯವರು ಘೋಷಿಸಿರುತ್ತಾರೆ. 2024-25 Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವ ಹೊಸ ಯೋಜನೆಯೊಂದಿಗೆ ಬೆನ್ನುಹುರಿ ಅಪಘಾತದ ಅಂಗವಿಕಲರು (Spinal Cord Injury) ಮತ್ತು ಬುದ್ಧಿಮಾಂದ್ಯತೆ (Mentally retarded) ಈ ಎರಡು ಬಗೆಯ ವಿಕಲತೆಗಳನ್ನು ಸೇರ್ಪಡೆಗೊಳಿಸಿದ್ದು, ಲೆಕ್ಕಶೀರ್ಷಿಕೆ:2235-02-101-0- 99, 100, 422, 423ರಡಿ ವೆಚ್ಚ ಭರಿಸಲು ಯೋಜನೆಗೆ ಸಂಬಂಧಿಸಿದಂತೆ ತಡೆಪಟ್ಟಿಯೊಂದಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿ…

Read More

ನವದೆಹಲಿ : 18 ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ, ಸಂಸತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ‘ಜೈ ಭೀಮ್, ಜೈ ಮಿಮ್, ಜೈ ತೆಲಂಗಾಣ ಮತ್ತು ಅಂತಿಮವಾಗಿ ‘ಜೈ ಪ್ಯಾಲೆಸ್ಟೈನ್’ ಘೋಷಣೆಗಳನ್ನು ಎತ್ತುವ ಮೂಲಕ ಸದನದಲ್ಲಿ ಹೊಸ ವಿವಾದವನ್ನು ಹುಟ್ಟುಹಾಕಿದರು. ಓವೈಸಿ ಅವರಲ್ಲದೆ, ಇತರ ಅನೇಕ ಸಂಸದರು ಸಂಸತ್ತಿನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಅಥವಾ ನಂತರ ಸದನದಲ್ಲಿ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ. ಈ ವಿವಾದದ ನಂತರ, ಈಗ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸದರ ಪ್ರಮಾಣವಚನಕ್ಕೆ ಸಂಬಂಧಿಸಿದ ನಿಯಮವನ್ನು ಬದಲಾಯಿಸಿದ್ದಾರೆ ಮತ್ತು ಅದನ್ನು ಹೆಚ್ಚು ಕಠಿಣಗೊಳಿಸಿದ್ದಾರೆ. ಹೊಸ ನಿಯಮದ ಪ್ರಕಾರ, ಭವಿಷ್ಯದಲ್ಲಿ ಪ್ರಮಾಣವಚನ ಸ್ವೀಕರಿಸುವ ಚುನಾಯಿತ ಸಂಸದರು ಸಂವಿಧಾನದ ಪ್ರಕಾರ ಪ್ರಮಾಣ ವಚನ ಸ್ವೀಕರಿಸಬೇಕಾಗುತ್ತದೆ. ಈಗ ಸಂಸದರು ಪ್ರಮಾಣ ವಚನ ಸ್ವೀಕರಿಸುವಾಗ ಘೋಷಣೆಗಳನ್ನು ಕೂಗಲು ಸಾಧ್ಯವಾಗುವುದಿಲ್ಲ ಅಥವಾ ಅವರು ತಮ್ಮ ಪ್ರಮಾಣವಚನದಲ್ಲಿ ಬೇರೆ ಯಾವುದೇ ಪದವನ್ನು ಸೇರಿಸಲು ಸಾಧ್ಯವಾಗುವುದಿಲ್ಲ. ಲೋಕಸಭಾ ಸ್ಪೀಕರ್…

Read More

ನವದೆಹಲಿ : ಬಾರ್ಬಡೋಸ್‌ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಫೈನಲ್‌ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿಗೆ ಟಿ೨೦ ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಲಿದ್ದಾರೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಭಾರತ ಕ್ರಿಕೆಟ್ ತಂಡ ದೆಹಲಿಯ ಲೋಕ ಕಲ್ಯಾಣ ಮಾರ್ಗದ ಮೋದಿ ನಿವಾಸಕ್ಕೆ ಆಗಮಿಸಿದೆ. ಎರಡನೇ ಟಿ 20 ಐ ಪ್ರಶಸ್ತಿಯನ್ನು ಗೆದ್ದ ನಂತರ ಟೀಮ್ ಇಂಡಿಯಾ ಇಂದು ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. https://Twitter.com/ANI/status/1808731338742378621?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್‌ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿಇನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿದ ಪರಿಣಾಮ ಭಾರೀ ಪ್ರಮಾಣದಲಿ ಮಣ್ಣು, ಬಂಡೆಗಳು ರಸ್ತೆಗೆ ಬಿದ್ದಿದ್ದು, ವಾಹನ ಸಂಚಾರ ಬಂದ್‌ ಮಾಡಲಾಗಿದೆ. ದುರಸ್ಥಿ ಕಾರ್ಯ ಶುರುವಾಗಿದ್ದು, ಬಳಿಕ ಕಾರವಾರ-ಬೆಂಘಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ ಆರಂಭವಾಗಲಿದೆ. ಹೀಗಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಯಲ್ಲಾಪುರ ತಾಲೂಕಿನ ಜಲಪಾತಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.ಯಲ್ಲಾಪುರ ತಾಲೂಕಿನ ಎಲ್ಲಾ ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಯಲ್ಲಾಪುರ ತಾಲೂಕಿನ ಶಿರಲೆ ಜಲಪಾತ, ಕಾನೂರು ಫಾಲ್ಸ್​​​, ಕುಳಿ ಮಾಗೋಡು ಜಲಪಾತ ಬಳಿ ತೆರಳದಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

Read More

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವಡೆ ನದಿಗಳು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಲಪಾತಗಳು, ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಯಲ್ಲಾಪುರ ತಾಲೂಕಿನ ಜಲಪಾತಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.ಯಲ್ಲಾಪುರ ತಾಲೂಕಿನ ಎಲ್ಲಾ ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಯಲ್ಲಾಪುರ ತಾಲೂಕಿನ ಶಿರಲೆ ಜಲಪಾತ, ಕಾನೂರು ಫಾಲ್ಸ್​​​, ಕುಳಿ ಮಾಗೋಡು ಜಲಪಾತ ಬಳಿ ತೆರಳದಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ. ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಇಂದು ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಬಂಟ್ವಾಳ ತಾಲೂಕಿನ ಎಲ್ಲ ಶಾಲೆಗಳಿಗೆ ತಹಶೀಲ್ದಾರ್ ರಜೆ…

Read More

ನವದೆಹಲಿ : ವೆಸ್ಟ್ ಇಂಡೀಸ್ನಲ್ಲಿ ನಡೆದ ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ಪ್ರಶಸ್ತಿಯನ್ನು ಗೆದ್ದ ನಂತರ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ಪುರುಷರ ಕ್ರಿಕೆಟ್ ತಂಡ ದೆಹಲಿಗೆ ಬಂದಿಳಿದಿದ್ದು, ದೆಹಲಿಯ ಹೋಟೆಲ್‌ ನಲ್ಲಿ ಭರ್ಜರಿಯಾಗಿ ಸಂಭ್ರಮಚಾರಣೆ ನಡೆಸಿದ್ದಾರೆ. ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ ನಲ್ಲಿ ತಂಗಿರುವ ಟೀಂ ಇಂಡಿಯಾ ಆಟಗಾರರು ಕೇಕ್‌ ಕಟ್‌ ಮಾಡಿ ವಿಶ್ವಕಪ್‌ ಗೆದ್ದ ಖುಷಿಯನ್ನು ಸಂಭ್ರಮಿಸಿದ್ದಾರೆ. ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ, ಹಾರ್ದಿಕ್‌ ಪಾಂಡ್ಯ ಕೇಕ್‌ ಕಟ್‌ ಮಾಡುವ ಮೂಲಕ ವಿಶ್ವಕಪ್‌ ಗೆಲುವನ್ನು ಸಂಭ್ರಮಿಸಿದ್ದಾರೆ. https://Twitter.com/i/status/1808726463786725463 https://Twitter.com/ANI/status/1808726636956954821?ref_src=twsrc%5Egoogle%7Ctwcamp%5Eserp%7Ctwgr%5Etweet ಇದಕ್ಕೂ ಮುನ್ನ ಭಾರತೀಯ ತಂಡದ ಸದಸ್ಯರು ಮುಂಜಾನೆ ದೆಹಲಿಯ ಐಜಿಐ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಎರಡನೇ ಟಿ 20 ವಿಶ್ವಕಪ್ ಟ್ರೋಫಿಗಾಗಿ 17 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದ ನಂತರ ಭಾರತೀಯ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದರು. ದೆಹಲಿಗೆ ಬಂದಿಳಿದ ನಂತರ ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿಮಾನ ನಿಲ್ದಾಣದಿಂದ…

Read More

ಮೈಸೂರು : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೇ ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರೋಗ್ಯಾಧಿಕಾರಿ ನಾಗೇಂದ್ರ ಎಂಬುವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿತ್ತು. ಹೀಗಾಗಿ ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿಯಾಗಿದೆ. ಸಾರ್ವಜನಿಕರು ತಪ್ಪದೇ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ ಈಡಿಸ್ ಸೊಳ್ಳೆಯಿಂದ ಡೆಂಗ್ಯೂ ಹರಡುತ್ತದೆ. ಸೋಂಕಿತ ಸೊಳ್ಳೆ ಕಚ್ಚಿದ ನಾಲ್ಕರಿಂದ ಏಳು ದಿನಗಳಲ್ಲಿ ಹಲವಾರು ಚಿಹ್ನೆಗಳು ಮತ್ತು ರೋಗಲಕ್ಷಣಗಳನ್ನು ನೀವು ಗಮನಿಸಬಹುದು. ಡೆಂಗ್ಯೂ ಜ್ವರದ ಲಕ್ಷಣಗಳು * ತೀವ್ರ ಹಠಾತ್ ಜ್ವರ * ತೀವ್ರ ತಲೆನೋವು * ತೀವ್ರ ಕೀಲು ಮತ್ತು ಸ್ನಾಯು ನೋವು * ರೆಟ್ರೊ-ಆರ್ಬಿಟಲ್ ನೋವು, ಕಣ್ಣುಗಳ ಸಣ್ಣದೊಂದು ಚಲನೆಯಿಂದಲೂ ಇದು ಉಲ್ಬಣಗೊಳ್ಳಬಹುದು * ವಾಕರಿಕೆ ಮತ್ತು ವಾಂತಿ * ದಡಾರ: ದದ್ದುಗಳು ಮುಂಡದ ಮೇಲೆ ಪ್ರಾರಂಭವಾಗಬಹುದು ಮತ್ತು ಮೇಲಿನ ಮತ್ತು ಕೆಳಗಿನ ಅಂಗಗಳಿಗೆ…

Read More