Author: kannadanewsnow57

ಬೆಂಗಳೂರು :ಮೊಬೈಲ್ ಬಿಡಿ-ಪುಸ್ತಕ ಹಿಡಿ” ಅರಿವಿನ ಅಭಿಯಾನವನ್ನು ಕಾಲೇಜುಗಳಲ್ಲಿ ಅನುಷ್ಠಾನಗೊಳಿಸುವ ಕುರಿತು ಮಹತ್ವದ ಸುತ್ತೋಲೆ ಹೊರಡಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ರಾಮನಗರ ತಾಲ್ಲೂಕು, ಬಿಡದಿ ಹೋಬಳಿ, ಬನ್ನಿಕುಪ್ಪೆ(ಬಿ)ಕ್ಲಸ್ಟರ್ನಲ್ಲಿ ಸಮೂಹ ಸಂಪನ್ಮೂಲ ಶಿಕ್ಷಕರಾದ (ಸಿ.ಆರ್.ಪಿ) ಶ್ರೀ ಚಿಕ್ಕವೀರಯ್ಯ ಟಿ.ಎನ್ ಹಾಗೂ ಇವರ ಶಿಕ್ಷಕರ ತಂಡದ ವತಿಯಿಂದ ದಿನಾಂಕ:14.02.2025 ರಿಂದ “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಅರಿವಿನ ಅಭಿಯಾನವನ್ನು ಪ್ರಾರಂಭಿಸಿದ್ದು, ಈ ಅಭಿಯಾನವು ವಿದ್ಯಾರ್ಥಿಗಳು/ಪೋಷಕರು ಹಾಗೂ ಸಾರ್ವಜನಿಕರು ಮೊಬೈಲ್ ಬಳಸುವ ಪ್ರಮಾಣವನ್ನು ಕಡಿಮೆಗೊಳಿಸಿ, ಪುಸ್ತಕ ಓದುವ ಅಭಿರುಚಿಗೆ ಪೂರಕವಾಗಿ ಜನಪ್ರಿಯವಾಗುತ್ತಿದೆ. ಸದರಿ ಅಭಿಯಾನವು ರಾಜ್ಯಾದ್ಯಂತ ಪ್ರಭಾವ ಬೀರಿ ಸದ್ದು ಮಾಡುತ್ತಿದ್ದು, ಬಹುತೇಕ ಎಲ್ಲಾ ದೃಶ್ಯ/ಮುದ್ರಣ ಮಾಧ್ಯಮ/ಆಕಾಶವಾಣಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುತ್ತಿದೆ. ಆದ್ದರಿಂದ, 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಇಡೀ ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಆರಂಭದ ಮೊದಲ ದಿನದಿಂದಲೇ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರ್ಥನಾ ಅವಧಿಯಲ್ಲಿ ಮತ್ತು ಪೋಷಕರು/ಸಾರ್ವಜನಿಕರಿಗೆ ಅನುಕೂಲಕರವಾದ ವೇಳೆಯಲ್ಲಿ ಈ ಅಭಿಯಾನ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಎಂಬ ವಿನೂತನ…

Read More

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತವಾಗಿ ಶೂ ಮತ್ತು ಸಾಕ್ಸ್ ವಿತರಣೆಗೆ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, 2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 40.74 ಲಕ್ಷ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ವಿತರಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮತಿ ನೀಡುವಂತೆ ಕೋರಿರುತ್ತಾರೆ. ಮತ್ತು ಸಾಕ್ಸ್ ವಿತರಣಾ ಯೋಜನೆಯನ್ನು ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಕೆಲವು ಪರ್ಯಾಯ ಅವಕಾಶ ನೀಡುವ ಅಗತ್ಯತೆಯಿದೆ. ಮಲೆನಾಡು ಮತ್ತು ಕರ್ನಾಟಕ ಕರಾವಳಿ ಪ್ರದೇಶದಲ್ಲಿ ವರ್ಷದಲ್ಲಿ ಮೂರರಿಂದ ನಾಲ್ಕು ತಿಂಗಳುಗಳಲ್ಲಿ ಅತಿ ಹೆಚ್ಚಿನ ಮಳೆ ಬೀಳುವುದರಿಂದ ವಿದ್ಯಾರ್ಥಿಗಳಿಗೆ ಶೂಗಳು ಸಮರ್ಪಕ ಪಾದರಕ್ಷೆ ಆಗಲಿಕ್ಕಿಲ್ಲ. ಅದೇ ರೀತಿ ಉತ್ತರ ಕರ್ನಾಟಕದ ಭಾಗದಲ್ಲಿ ಅತಿ ಹೆಚ್ಚಿನ ಉಷ್ಣಾಂಶದ ವಾತಾವರಣ ಇರುವುದರಿಂದ ಶೂ, ಸೂಕ್ತ…

Read More

ಅಹಮದಾಬಾದ್ : ಗುಜರಾತ್ನ ವಿಸಾವದರ್ ವಿಧಾನಸಭಾ ಉಪಚುನಾವಣೆಯಲ್ಲಿ ಎಎಪಿಯ ಗೋಪಾಲ್ ಇಟಾಲಿಯಾ ಗೆಲುವು ಸಾಧಿಸಿದ್ದಾರೆ, ಬಿಜೆಪಿಯ ಕಿರಿತ್ ಪಟೇಲ್ ಅವರನ್ನು 17,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದಾರೆ.

Read More

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸಿಬ್ಬಂದಿ ಆಯ್ಕೆ ಆಯೋಗ (SSC) ಆಯ್ಕೆ ಹುದ್ದೆ ಹಂತ 13 ನೇಮಕಾತಿ 2025 ಕ್ಕೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ, ಆಯೋಗವು ಒಟ್ಟು 2,423 ಖಾಲಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತದೆ. 10 ನೇ ತರಗತಿ, 12 ನೇ ತರಗತಿ ಅಥವಾ ಪದವಿ ಅರ್ಹತೆ ಹೊಂದಿರುವ ಮತ್ತು ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜೂನ್ 2, 2025 ರಿಂದ ಪ್ರಾರಂಭವಾಗಿದೆ ಮತ್ತು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ಮೂಲಕ ಜೂನ್ 23, 2025 ರವರೆಗೆ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಗಳ ಸಂಖ್ಯೆ ಈ ನೇಮಕಾತಿಯಲ್ಲಿ ಒಟ್ಟು 2,423 ಹುದ್ದೆಗಳು ಲಭ್ಯವಿದ್ದು, ಅದರಲ್ಲಿ 1,169 ಹುದ್ದೆಗಳು ಸಾರ್ವತ್ರಿಕ ನೋಂದಣಿ (UR) ಗಾಗಿ, 231 ಇಡಬ್ಲ್ಯೂಎಸ್‌ಗೆ, 561 ಒಬಿಸಿಗೆ, 314 ಎಸ್‌ಸಿಗೆ ಮತ್ತು 148 ಎಸ್‌ಟಿಗೆ ಮೀಸಲಾಗಿವೆ.…

Read More

ನವದೆಹಲಿ : ಸಾಂಪ್ರದಾಯಿಕವಾಗಿ ರಕ್ಷಣಾ ಸಲಕರಣೆಗಳಿಗಾಗಿ ವಿದೇಶಿ ಖರೀದಿಯನ್ನು ಅವಲಂಬಿಸಿದ್ದ ಭಾರತ, ಕಳೆದ 14 ವರ್ಷಗಳಲ್ಲಿ ರಕ್ಷಣಾ ಆಮದುಗಳ ಮೇಲಿನ ಅವಲಂಬನೆಯನ್ನು ಗಣನೀಯವಾಗಿ ಕಡಿಮೆ ಮಾಡಿದೆ. ಇದು ದೇಶದ ರಕ್ಷಣಾ ಕಾರ್ಯತಂತ್ರ ಮತ್ತು ನೀತಿಯಲ್ಲಿನ ಪ್ರಮುಖ ಬದಲಾವಣೆಯಾಗಿದೆ. ಕೋಟಕ್ ಮ್ಯೂಚುವಲ್ ಫಂಡ್ನ ವರದಿಯ ಪ್ರಕಾರ, ಭಾರತವು 2010 ರಲ್ಲಿ ರಕ್ಷಣಾ ಸಲಕರಣೆಗಳ ಅತಿದೊಡ್ಡ ಆಮದುದಾರರಾಗಿತ್ತು ಆದರೆ 2024 ರಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. 2010 ರಲ್ಲಿ, ಭಾರತವು ವಿಶ್ವದ ಒಟ್ಟು ರಕ್ಷಣಾ ಆಮದುಗಳಲ್ಲಿ ಶೇಕಡಾ 11 ರಷ್ಟನ್ನು ಹೊಂದಿದ್ದು, ಜಾಗತಿಕವಾಗಿ ಅಗ್ರ ಆಮದುದಾರವಾಗಿದೆ. ಪಾಕಿಸ್ತಾನವು ಶೇಕಡಾ 9 ರಷ್ಟು, ಆಸ್ಟ್ರೇಲಿಯಾ ಶೇಕಡಾ 6 ರಷ್ಟು ಮತ್ತು ದಕ್ಷಿಣ ಕೊರಿಯಾ ಶೇಕಡಾ 5 ರಷ್ಟು ಸಹ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಸೌದಿ ಅರೇಬಿಯಾ, ಯುನೈಟೆಡ್ ಸ್ಟೇಟ್ಸ್, ಸಿಂಗಾಪುರ ಮತ್ತು ಚೀನಾ ದೇಶಗಳು ತಲಾ ಶೇಕಡಾ 4 ರಷ್ಟು ಪಾಲನ್ನು ಹೊಂದಿದ್ದರೆ, ಅಲ್ಜೀರಿಯಾ ಮತ್ತು ಪೋರ್ಚುಗಲ್ ತಲಾ ಶೇಕಡಾ 3 ರಷ್ಟು ಪಾಲನ್ನು ಹೊಂದಿವೆ.…

Read More

ಬಳ್ಳಾರಿ: ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಕನ್ನಡಾಭಿಮಾನಿಗಳಿಗೆ ಅವಕಾಶ ದೊರೆತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಅವರು ಹೇಳಿದರು. ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತೆಗಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಪತ್ರಿಕಾ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ನುಡಿಹಬ್ಬ, ಕನ್ನಡದ ಜಾತ್ರೆ ಇದ್ದಂತೆ. 68 ವರ್ಷಗಳ ಬಳಿಕ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡAತೆ ಅಖಂಡ ಜಿಲ್ಲೆಯಲ್ಲಿ ಡಿಸೆಂಬರ್ ನಲ್ಲಿ ಜರುಗುತ್ತಿದ್ದು, ಎರಡು ಜಿಲ್ಲೆಗಳ ಕನ್ನಡ ಸಾಹಿತ್ಯಕಾರರು, ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಮಾಧ್ಯಮದವರ ಪರಸ್ಪರ ಸಹಕಾರ ಮತ್ತು ಸಹಭಾಗಿತ್ವ ಅಗತ್ಯವಿದೆ ಎಂದರು. ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್…

Read More

ಕೊಚ್ಚಿ : ಕೇರಳದ ನೀಲಂಬೂರ್ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್ಯದನ್ ಶೌಕತ್ ಗೆಲುವು ಸಾಧಿಸಿದ್ದಾರೆ, ಸಿಪಿಎಂನ ಎಂ ಸ್ವರಾಜ್ ಅವರನ್ನು ಸೋಲಿಸಿದ್ದಾರೆ. ನಿಲಂಬೂರ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್ಯದನ್ ಶೌಕತ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ಸಿಪಿಐ(ಎಂ)ನ ಎಂ ಸ್ವರಾಜ್ ಅವರನ್ನು 11,077 ಮತಗಳಿಂದ ಸೋಲಿಸಿದ್ದಾರೆ. ಈ ವರ್ಷದ ಜನವರಿಯವರೆಗೆ ನಿಲಂಬೂರ್ ಶಾಸಕರಾಗಿದ್ದ ಸ್ವತಂತ್ರ ಅಭ್ಯರ್ಥಿ ಪಿವಿ ಅನ್ವರ್ 19,946 ಮತಗಳೊಂದಿಗೆ ಮೂರನೇ ಸ್ಥಾನ ಪಡೆದರು.

Read More

ಬೆಂಗಳೂರು : ನಾದಬ್ರಹ್ಮ ಹಂಸಲೇಖ ನಿರ್ದೇಶನದ ಮೊದಲ ಸಿನಿಮಾ ಓಕೆ ಚಿತ್ರೀಕರಣಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಹಂಸಲೇಖ ನಿರ್ದೇಶನದ ಮೊದಲ ಚಿತ್ರ ಓಕೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಜಿಲ್ಲಾ ಪ್ರವಾಸಕ್ಕೂ ಮುನ್ನ ಚಿತ್ರದ ಶೂಟಿಂಗ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

Read More

ಇರಾನ್ : ಅಮೆರಿಕದ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ ನಡೆಸಲು ಇರಾನ್ ಬಿಗ್ ಪ್ಲ್ಯಾನ್ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ನ ಅನುಸ್ಥಾವರಗಳ ಮೇಲಿನ ದಾಳಿಗೆ ಇರಾನ್ ತಕ್ಕ ಪ್ರತ್ಯುತ್ತರ ನೀಡಲಿದೆ. ನಾವು ಅಮೆರಿಕದ ಮೇಲೆ ದಾಳಿ ನಡೆಸುವುದು ಖಚಿತ ಎಂದು ಇರಾನ್ ಎಚ್ಚರಿಕೆ ಸಂದೇಶ ರವಾನಿಸಿದೆ. ಅಮೆರಿಕ ಪರಮಾಣು ನೆಲೆಗಳಾದ ಪೋರ್ಡೋ, ನಟಾಂಜ್, ಎಸ್ಟಹಾನ್ ಮೇಲೆ ದಾಳಿ ನಡೆಸಿದೆ ಇನ್ನು ಇಸ್ರೇಲ್-ಇರಾನ್ ಸಂಘರ್ಷ ಮುಂದುವರೆದಿದ್ದು, ಅಮೆರಿಕ ದಾಳಿಯ ಬೆನ್ನಲ್ಲೇ ಇದೀಗ ಇಸ್ರೇಲ್ ಇರಾನ್ ನ 6 ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇಂದು ಇರಾನ್ ಮೇಲೆ ಕ್ಷಿಪಣಿ ಹಾಗೂ ಬಾಂಬ್ ದಾಳಿ ನಡೆಸಿರುವ ಇಸ್ರೇಲ್, ಪ್ರಮುಖವಾಗಿ 6 ವಾಯುನೆಲೆಗಳನ್ನು ಗುರಿಯಿಟ್ಟು ದಾಳಿ ನಡೆಸಿದೆ.ಇಸ್ರೇಲ್ ನಿಂದ ಇರಾನ್ ನ 6 ಸೇನಾ ವಿಮಾನ ನಿಲ್ದಾಣಗಳ ಮೇಲೆ ದಾಳಿ, 15 ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್ ಗಳು ಧ್ವಂಸ ಮಾಡಿದೆ.

Read More

ಇರಾನ್ : ಇಸ್ರೇಲ್-ಇರಾನ್ ಸಂಘರ್ಷ ಮುಂದುವರೆದಿದ್ದು, ಅಮೆರಿಕ ದಾಳಿಯ ಬೆನ್ನಲ್ಲೇ ಇದೀಗ ಇಸ್ರೇಲ್ ಇರಾನ್ ನ 6 ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇಂದು ಇರಾನ್ ಮೇಲೆ ಕ್ಷಿಪಣಿ ಹಾಗೂ ಬಾಂಬ್ ದಾಳಿ ನಡೆಸಿರುವ ಇಸ್ರೇಲ್, ಪ್ರಮುಖವಾಗಿ 6 ವಾಯುನೆಲೆಗಳನ್ನು ಗುರಿಯಿಟ್ಟು ದಾಳಿ ನಡೆಸಿದೆ.ಇಸ್ರೇಲ್ ನಿಂದ ಇರಾನ್ ನ 6 ಸೇನಾ ವಿಮಾನ ನಿಲ್ದಾಣಗಳ ಮೇಲೆ ದಾಳಿ, 15 ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್ ಗಳು ಧ್ವಂಸ ಮಾಡಿದೆ. ಅಮೆರಿಕ ಪರಮಾಣು ನೆಲೆಗಳಾದ ಪೋರ್ಡೋ, ನಟಾಂಜ್, ಎಸ್ಟಹಾನ್ ಮೇಲೆ ದಾಳಿ ನಡೆಸಿದೆ. ಇರಾನ್ ನ ಪರಮಾಣು ಸೌಲಭ್ಯಗಳ ಮೇಲೆ ಶನಿವಾರ ನಡೆದ ದಾಳಿಗಳಲ್ಲಿ ಬಿ-2 ಸ್ಟೆಲ್ತ್ ಬಾಂಬರ್ಗಳನ್ನು ಬಳಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ.

Read More