Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ಭಾನುವಾರ ಅಮೆರಿಕ ಇರಾನ್ನಲ್ಲಿ ಮೂರು ಪರಮಾಣು ತಾಣಗಳನ್ನು ಹೊಡೆದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಮೂರನೇ ಮಹಾಯುದ್ಧದ ಮೀಮ್ಗಳು ಹರಿದಾಡಲು ಪ್ರಾರಂಭಿಸಿವೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಷಿಯಲ್ ಮೂಲಕ ದಾಳಿಯ ಸುದ್ದಿಯನ್ನು ದೃಢಪಡಿಸಿದರು. ಇರಾನ್ನ ಪರಮಾಣು ತಾಣಗಳಾದ ಫೋರ್ಡೊ, ನಟಾಂಜ್ ಮತ್ತು ಇಸ್ಫಹಾನ್ಗಳ ಮೇಲೆ ದೇಶವು “ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದೆ” ಎಂದು ಅವರು ಹೇಳಿದ್ದಾರೆ. ಟ್ರಂಪ್ ಪ್ರತೀಕಾರದ ವಿರುದ್ಧ ಇರಾನ್ಗೆ ಎಚ್ಚರಿಕೆ ನೀಡಿದರು, ಅಮೆರಿಕವು ಹೆಚ್ಚಿನ ಗುರಿಗಳನ್ನು ಹೊಡೆಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದರು. ಸುದ್ದಿಯ ನಂತರ, ನೆಟಿಜನ್ಗಳು ಮೂರನೇ ಮಹಾಯುದ್ಧದ ಬಗ್ಗೆ ಆತಂಕ ವ್ಯಕ್ತಪಡಿಸಲು ಪ್ರಾರಂಭಿಸಿದರು. ಅನೇಕ ಮೀಮ್ಗಳು ಸಂಭಾವ್ಯ ಯುದ್ಧ ಮತ್ತು ಅದರ ಆರ್ಥಿಕ ಪರಿಣಾಮದ ಬಗ್ಗೆ ಸಾರ್ವಜನಿಕರ ಕಳವಳಗಳನ್ನು ಪ್ರದರ್ಶಿಸಿದವು. ಕೆಲವು ಯುಎಸ್ ನಾಗರಿಕರು ಸೈನ್ಯಕ್ಕೆ ಸೇರಿಸಲ್ಪಡುವ ಭಯವನ್ನು ಚರ್ಚಿಸಿದರು. ಇತರರು ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಮಧ್ಯದಲ್ಲಿ ಟ್ರಂಪ್ ಅವರನ್ನು ದೂಷಿಸಿದರು. ಕೆಲವರು ಟ್ರಂಪ್ಗೆ ಮತ ಹಾಕುವ ನಿರ್ಧಾರಕ್ಕೆ ವಿಷಾದಿಸಿದರು. ಏತನ್ಮಧ್ಯೆ, ಕೆಲವು…
ಬೆಂಗಳೂರು : ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಪ್ರಕರಣವನ್ನು ಐಬಿ ಗಂಭೀರವಾಗಿ ಪರಿಗಣಿಸಿದ್ದು, ಬಾಂಬ್ ಬೆದರಿಕೆ ಪ್ರಕರಣಗಳ ತನಿಖೆಗೆ ಇಳಿದಿದೆ. ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಇ-ಮೇಲ್ ಬೆದರಿಕೆ ಕೇಸ್ ಗಳನ್ನು ಗಂಭೀರವಾಗಿ ಪರಿಗಣಿಸಿರುವ ಐಬಿ ಅಧಿಕಾರಿಗಳು ಇದೀಗ ತನಿಖೆಗೆ ಇಳಿದಿದೆ. ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸಲಾಗಿದೆ. ಪದೇಪದೆ ಶಾಲಾ-ಕಾಲೇಜುಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಸಂಸ್ಥೆ ತನಿಖೆ ಕೈಗೊಂಡಿದೆ. ಈ ಹಿಂದಿನ ಪ್ರಕರಣ, ೀಗಿನ ಪ್ರಕರಗಳಲ್ಲಿ ಏನೆಲ್ಲಾ ಬೆಳವಣಿಗೆ ಆಗಿದೆ, ಇಮೇಲ್ ಎಲ್ಲಿಂದ ಬಂತು ಎಂದು ಐಬಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯನ್ನು ಘೋಷಿಸಿದ್ದರು, ಇದರ ಅಡಿಯಲ್ಲಿ 75,000 ಕೋಟಿ ರೂ.ಸಬ್ಸಿಡಿಯೊಂದಿಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಇದರ ಅಡಿಯಲ್ಲಿ, 1 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗುವ ಯೋಜನೆ ಇದೆ. ಅಲ್ಲದೆ, ಉಳಿದ ವಿದ್ಯುತ್ತನ್ನು ಮಾರಾಟ ಮಾಡುವ ಮೂಲಕ ನೀವು ಪ್ರಯೋಜನ ಪಡೆಯಬಹುದು. ಇದಲ್ಲದೆ, ಕೇಂದ್ರ ಸರ್ಕಾರವು ಈ ಯೋಜನೆಯಡಿ ಸಬ್ಸಿಡಿಯನ್ನು ಸಹ ನೀಡುತ್ತದೆ. ನೀವು ಸಹ ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯ ಲಾಭವನ್ನು ಪಡೆಯಲು ಬಯಸಿದರೆ, ನೀವು ಸೌರ ಫಲಕಗಳನ್ನು ಸ್ಥಾಪಿಸಬೇಕು. ಆದಾಗ್ಯೂ, ಸೌರ ಫಲಕವನ್ನು ಸ್ಥಾಪಿಸುವ ಮೊದಲು, ಕೆಲವು ವಿಶೇಷ ವಿಷಯಗಳನ್ನು ವಿವರವಾಗಿ ತಿಳಿದುಕೊಳ್ಳಬೇಕು. ಇದರಿಂದ ಯೋಜನೆಯ ಲಾಭವನ್ನು ಪಡೆಯುವಲ್ಲಿ ನೀವು ಯಾವುದೇ ರೀತಿಯ ಸಮಸ್ಯೆಯನ್ನು ಎದುರಿಸುವುದಿಲ್ಲ. ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳೋಣ… ಇದಕ್ಕೆ ಎಷ್ಟು ವೆಚ್ಚವಾಗುತ್ತದೆ? ನೀವು ಸೌರ ಫಲಕಗಳನ್ನು ಸ್ಥಾಪಿಸಲು ಹೊರಟರೆ, ಅದರ ವೆಚ್ಚವು ಬದಲಾಗಬಹುದು. 1 ಕಿಲೋವ್ಯಾಟ್ ಗೆ ಸುಮಾರು…
ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ. ಗ್ರಾಮ ಪಂಚಾಯತ್ ನಲ್ಲಿ ಸಿಗುವ ಸೌಲಭ್ಯಗಳು ಯಾವುದು..? ಇಲ್ಲಿದೆ ಪಟ್ಟಿ
ಟೆಲ್ ಅವೀವ್ : ಅಮೆರಿಕವು ಇರಾನ್ ನ ಮೂರು ಪರಮಾಣು ನೆಲೆಗಳ ಮೇಲೆ ದಾಳಿ ಬೆನ್ನಲ್ಲೇ ಇದೀಗ ಇಸ್ರೇಲ್ ಮೇಲೆ ಇರಾನ್ ವಾಯುಸೇನೆಯು ಪ್ರತಿದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ನ ಪ್ರಮುಖ ನಗರಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇರಾನ್ ವಾಯು ಸೇನೆಯಿಂದ ಟೆಲ್ ಅವೀವ್, ಹೈಫಾ ನಗರದ ಮೇಲೆ ಏರ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೇರಿಕ ಅಧಿಕೃತ ಪ್ರವೇಶ ಪಡೆದಿದ್ದು, ಅಮೆರಿಕ ಪರಮಾಣು ನೆಲೆಗಳಾದ ಪೋರ್ಡೋ, ನಟಾಂಜ್, ಎಸ್ಟಹಾನ್ ಮೇಲೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ನ ಪ್ರಮುಖ ನಗರಗಳಲ್ಲಿ ಹೆಲಿಕಾಪ್ಟರ್ ಮೂಲಕ ಸೈರನ್ ಮೊಳಗಿಸಲಾಗಿದೆ. ಟೆಲ್ ಅವೀವ್ನ ಆಪ್ತ ಮಿತ್ರ ರಾಷ್ಟ್ರವಾದ ಅಮೆರಿಕವು ಇರಾನ್ನಲ್ಲಿರುವ ಮೂರು ಪರಮಾಣು ತಾಣಗಳ ಮೇಲೆ ದಾಳಿ ಮಾಡಿದ ಕೆಲವೇ ಗಂಟೆಗಳ ನಂತರ ಇರಾನ್ ಇಸ್ರೇಲ್ ಕಡೆಗೆ ಕ್ಷಿಪಣಿಗಳ ದಾಳಿ ನಡೆಸಿತು. ಇರಾನ್ ಕ್ಷಿಪಣಿಗಳು ಟೆಲ್ ಅವೀವ್, ಹೈಫಾ, ನೆಸ್ ಜಿಯೋನಾ ಮತ್ತು ರಿಶಾನ್ ಲೆಜಿಯಾನ್…
BREAKING : ಅಮೆರಿಕ ದಾಳಿ ಬೆನ್ನಲ್ಲೇ `ವಿಶ್ವಸಂಸ್ಥೆ’ ಮೊರೆ ಹೋದ ಇರಾನ್ : ಭದ್ರತಾ ಮಂಡಳಿಯ ತುರ್ತು ಸಭೆ ಕರೆಯಲು ಮನವಿ
ನವದೆಹಲಿ : ಇರಾನ್ ನ ಮೂರು ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ಬೆನ್ನಲ್ಲೇ ಇದೀಗ ಇರಾನ್ ವಿಶ್ವಸಂಸ್ಥೆಯ ಮೊರೆ ಹೋಗಿದೆ. ಹೌದು, ಅಮೆರಿಕ ದಾಳಿ ಬೆನ್ನಲ್ಲೇ ಇದೀಗ ಇರಾನ್ ವಿಶ್ವಸಂಸ್ಥೆಯ ಮೊರೆ ಹೋಗಿದ್ದು, ಭದ್ರತಾ ಮಂಡಳಿಯ ತುರ್ತು ಸಭೆ ಕರೆಯಲು ಮನವಿ ಮಾಡಿದೆ. ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೇರಿಕ ಅಧಿಕೃತ ಪ್ರವೇಶ ಪಡೆದಿದ್ದು, ಅಮೆರಿಕ ಪರಮಾಣು ನೆಲೆಗಳಾದ ಪೋರ್ಡೋ, ನಟಾಂಜ್, ಎಸ್ಟಹಾನ್ ಮೇಲೆ ದಾಳಿ ನಡೆಸಿದೆ. ಇರಾನ್ ನ ಪರಮಾಣು ಸೌಲಭ್ಯಗಳ ಮೇಲೆ ಶನಿವಾರ ನಡೆದ ದಾಳಿಗಳಲ್ಲಿ ಬಿ-2 ಸ್ಟೆಲ್ತ್ ಬಾಂಬರ್ಗಳನ್ನು ಬಳಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.
ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣ ಸಂಬಂಧ ಇದೀಗ ಎನ್ ಐಎ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 26 ಅಮಾಯಕ ಪ್ರವಾಸಿಗರನ್ನು ಕೊಂದು 16 ಜನರನ್ನು ತೀವ್ರವಾಗಿ ಗಾಯಗೊಳಿಸಿದ ಭೀಕರ ದಾಳಿಯ ಆರೋಪಿ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದಕ್ಕಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಪಹಲ್ಗಾಮ್ನ ಬಟ್ಕೋಟ್ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಪಹಲ್ಗಾಮ್ನ ಹಿಲ್ ಪಾರ್ಕ್ನ ಬಶೀರ್ ಅಹ್ಮದ್ ಜೋಥರ್ ಎಂಬ ಇಬ್ಬರು ವ್ಯಕ್ತಿಗಳು ದಾಳಿಯಲ್ಲಿ ಭಾಗಿಯಾಗಿರುವ ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರ ಗುರುತುಗಳನ್ನು ಬಹಿರಂಗಪಡಿಸಿದ್ದಾರೆ ಮತ್ತು ಅವರು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೈಬಾ (ಎಲ್ಇಟಿ) ಗೆ ಸಂಬಂಧಿಸಿದ ಪಾಕಿಸ್ತಾನಿ ಪ್ರಜೆಗಳು ಎಂದು ದೃಢಪಡಿಸಿದ್ದಾರೆ. https://twitter.com/ANI/status/1936655315984085283?ref_src=twsrc%5Egoogle%7Ctwcamp%5Eserp%7Ctwgr%5Etweet
ಟೆಲ್ ಅವೀವ್ : ಅಮೆರಿಕವು ಇರಾನ್ ನ ಮೂರು ಪರಮಾಣು ನೆಲೆಗಳ ಮೇಲೆ ದಾಳಿ ಬೆನ್ನಲ್ಲೇ ಇದೀಗ ಇಸ್ರೇಲ್ ಮೇಲೆ ಇರಾನ್ ವಾಯುಸೇನೆಯು ಪ್ರತಿದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ನ ಪ್ರಮುಖ ನಗರಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇರಾನ್ ವಾಯು ಸೇನೆಯಿಂದ ಟೆಲ್ ಅವೀವ್, ಹೈಫಾ ನಗರದ ಮೇಲೆ ಏರ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೇರಿಕ ಅಧಿಕೃತ ಪ್ರವೇಶ ಪಡೆದಿದ್ದು, ಅಮೆರಿಕ ಪರಮಾಣು ನೆಲೆಗಳಾದ ಪೋರ್ಡೋ, ನಟಾಂಜ್, ಎಸ್ಟಹಾನ್ ಮೇಲೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ನ ಪ್ರಮುಖ ನಗರಗಳಲ್ಲಿ ಹೆಲಿಕಾಪ್ಟರ್ ಮೂಲಕ ಸೈರನ್ ಮೊಳಗಿಸಲಾಗಿದೆ. ಇರಾನ್ ನ ಪರಮಾಣು ಸೌಲಭ್ಯಗಳ ಮೇಲೆ ಶನಿವಾರ ನಡೆದ ದಾಳಿಗಳಲ್ಲಿ ಬಿ-2 ಸ್ಟೆಲ್ತ್ ಬಾಂಬರ್ಗಳನ್ನು ಬಳಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.
ಟೆಲ್ ಅವೀವ್ : ಅಮೆರಿಕವು ಇರಾನ್ ನ ಮೂರು ಪರಮಾಣು ನೆಲೆಗಳ ಮೇಲೆ ದಾಳಿ ಬೆನ್ನಲ್ಲೇ ಇದೀಗ ಇಸ್ರೇಲ್ ಮೇಲೆ ಇರಾನ್ ವಾಯುಸೇನೆಯು ಪ್ರತಿದಾಳಿ ನಡೆಸಿದೆ. ಇರಾನ್ ವಾಯು ಸೇನೆಯಿಂದ ಟೆಲ್ ಅವೀವ್, ಹೈಫಾ ನಗರದ ಮೇಲೆ ಏರ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ. ಇನ್ನು ಇರಾನ್ ನೌಕಾ ನೆಲೆ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿದೆ. ಇರಾನ್ ನ ಅಬ್ಬಾಸ್ ನೌಕಾ ನೆಲೆ ಮೇಲೆ ಇಸ್ರೇಲ್ ದಾಳಿ ನಡೆಸಿದೆ.
ಟೆಲ್ ಅವೀವ್ : ಅಮೆರಿಕವು ಇರಾನ್ ನ ಮೂರು ಪರಮಾಣು ನೆಲೆಗಳ ಮೇಲೆ ದಾಳಿ ಬೆನ್ನಲ್ಲೇ ಇದೀಗ ಇಸ್ರೇಲ್ ಮೇಲೆ ಇರಾನ್ ವಾಯುಸೇನೆಯು ಪ್ರತಿದಾಳಿ ನಡೆಸಿದೆ. ಇರಾನ್ ವಾಯು ಸೇನೆಯಿಂದ ಟೆಲ್ ಅವೀವ್, ಹೈಫಾ ನಗರದ ಮೇಲೆ ಏರ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೇರಿಕ ಅಧಿಕೃತ ಪ್ರವೇಶ ಪಡೆದಿದ್ದು, ಅಮೆರಿಕ ಪರಮಾಣು ನೆಲೆಗಳಾದ ಪೋರ್ಡೋ, ನಟಾಂಜ್, ಎಸ್ಟಹಾನ್ ಮೇಲೆ ದಾಳಿ ನಡೆಸಿದೆ. ಇರಾನ್ ನ ಪರಮಾಣು ಸೌಲಭ್ಯಗಳ ಮೇಲೆ ಶನಿವಾರ ನಡೆದ ದಾಳಿಗಳಲ್ಲಿ ಬಿ-2 ಸ್ಟೆಲ್ತ್ ಬಾಂಬರ್ಗಳನ್ನು ಬಳಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.













