Author: kannadanewsnow57

ಬೆಂಗಳೂರು: ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿ ಈಗ ಸುಲಭ. ನಿಮ್ಮ ಸ್ಮಾರ್ಟ್ ಪೋನ್ ನಲ್ಲೇ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ. ಅದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಸ್ಮಾರ್ಟ್ ಪೋನ್ ಯುಗದಲ್ಲಿ ಸ್ಮಾರ್ಟ್ ಆಗೇ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿಸುವಂತ ವಿಧಾನವನ್ನು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಪರಿಚಯಿಸಿದೆ. ರಾಜ್ಯದ ಗ್ರಾಮೀಣ ಜನರು ಗ್ರಾಮ ಪಂಚಾಯ್ತಿ ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳದೇ ಕುಳಿತಲ್ಲೇ ಮೊಬೈಲ್ ನಲ್ಲಿ ಆಸ್ತಿ ತೆರಿಗೆ ಪಾವತಿಸೋದಕ್ಕೆ ಅವಕಾಶ ನೀಡಿದೆ. ಅದು ಹೇಗೆ ಅಂತ ಈ ಕೆಳಗಿನ ವೀಡಿಯೋ ನೋಡಿ. ನೋಡಿದ್ರಲ್ಲ ಗೂಗಲ್ ಪೇ, ಪೋನ್ ಪೇ, ಪೇಟಿಎಂ ಮೂಲಕ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆಯನ್ನು ಸ್ಮಾರ್ಟ್ ಪೋನ್ ಇದ್ರೆ ಸಾಕು, ಕುಳಿತಲ್ಲೇ ಪೇ ಮಾಡಬಹುದು. ನಿಮಗೆ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಸ್ಮಾರ್ಟ್ ಪೋನ್ ನಲ್ಲಿ ಪಾವತಿ ಬಗ್ಗೆ ಅನುಮಾನಗಳಿದ್ದರೇ, ಸಮಸ್ಯೆ ಆಗುತ್ತಿದ್ದರೇ ಏಕೀಕೃತ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ ಪಡೆಯುವಂತೆ ಗ್ರಾಮೀಣಾಭಿವೃದ್ಧಿ…

Read More

ದಾವಣಗೆರೆ : ಭದ್ರಾ ಜಲಾಶಯದಿಂದ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಬೆಳೆ ರಕ್ಷಣೆಗೆ ಪ್ರತಿನಿತ್ಯ 8000 ಕ್ಯೊಸೆಕ್ಸ್‍ನಂತೆ ಏ.1 ರ ಸಂಜೆ 6 ಗಂಟೆಯಿಂದ 3 ದಿನಗಳ ಕಾಲ ಭದ್ರಾ ನದಿಯ ಮೂಲಕ ತುಂಗಾಭದ್ರಾ ಜಲಾಶಯಕ್ಕೆ ನೀರನ್ನು ಹರಿಸಲಾಗುವುದು. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ರೈತರುಗಳು ಜಾನುವಾರು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ನದಿಯಿಂದ ಅನಧಿಕೃತವಾಗಿ ವಿದ್ಯುತ್ ಪಂಪ್, ಡೀಸೆಲ್ ಪಂಪ್‍ಸೆಟ್ ಮತ್ತು ಟ್ಯಾಂಕರ್‍ಗಳ ಮೂಲಕ ನೀರು ಕೊಂಡೋಯ್ಯುವುದನ್ನು ನಿಷೇಧಿಸಲಾಗಿದೆ. ನದಿಪಾತ್ರದಿಂದ ಸಾರ್ವಜನಿಕರು ಮತ್ತು ರೈತರು ತೆರಳಬಾರದೆಂದು ಭದ್ರಾ ಅಧೀಕ್ಷಕ ಇಂಜಿನಿಯರ್ ತಿಳಿಸಿದ್ದಾರೆ.

Read More

ಮ್ಯಾನ್ಮಾರ್ : ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದಾಗಿ ಪರಿಸ್ಥಿತಿ ನಿಯಂತ್ರಣ ತಪ್ಪಿದೆ. ಇಲ್ಲಿಯವರೆಗೆ, ಈ ಪ್ರಕೃತಿ ವಿಕೋಪದಲ್ಲಿ ಮೃತಪಟ್ಟವರ ಸಂಖ್ಯೆ 2,700 ಕ್ಕೆ ಏರಿಕೆಯಾಗಿದೆ. ಭೂಕಂಪನದಲ್ಲಿ ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರ ಬಗ್ಗೆ ದೊಡ್ಡ ಕಳವಳ ವ್ಯಕ್ತವಾಗಿದ್ದು, ಅವರು ಇನ್ನೂ ರಕ್ಷಣಾ ಕಾರ್ಯಾಚರಣೆಗಾಗಿ ಕಾಯುತ್ತಿದ್ದಾರೆ. ತಜ್ಞರ ಪ್ರಕಾರ, ಯಾವುದೇ ವಿಪತ್ತು ಸಂಭವಿಸಿದಾಗ, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರಿಗೆ ಮೊದಲ 72 ಗಂಟೆಗಳು ಅತ್ಯಂತ ಮುಖ್ಯವಾಗಿರುತ್ತವೆ. ಈ ಅವಧಿಯ ನಂತರ ಬದುಕುಳಿಯುವ ಸಾಧ್ಯತೆಗಳು ವೇಗವಾಗಿ ಕಡಿಮೆಯಾಗಲು ಪ್ರಾರಂಭಿಸುತ್ತವೆ. ಆದಾಗ್ಯೂ, ಇದು ಸಂಪೂರ್ಣವಾಗಿ ಸಂದರ್ಭಗಳನ್ನು ಅವಲಂಬಿಸಿರುತ್ತದೆ – ಸಿಕ್ಕಿಬಿದ್ದ ವ್ಯಕ್ತಿಗೆ ಆಮ್ಲಜನಕ, ನೀರು ಅಥವಾ ಆಹಾರದ ಸಣ್ಣ ಪೂರೈಕೆಯಾದರೂ ಲಭ್ಯವಿದ್ದರೆ, ಅವನು 5 ರಿಂದ 7 ದಿನಗಳವರೆಗೆ ಬದುಕಲು ಸಾಧ್ಯವಾಗಬಹುದು. ಮ್ಯಾನ್ಮಾರ್‌ನಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಆದರೆ ಕಳಪೆ ಮೂಲಸೌಕರ್ಯ ಮತ್ತು ಸಂಪನ್ಮೂಲಗಳ ಕೊರತೆಯಿಂದಾಗಿ ಜನರಿಗೆ ತ್ವರಿತವಾಗಿ ಸಹಾಯವನ್ನು ತಲುಪಿಸುವುದು ಕಷ್ಟಕರವಾಗಿದೆ. ಭೂಕಂಪದಿಂದ ಹಲವಾರು…

Read More

ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಏಪ್ರಿಲ್-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯದಾದ್ಯಂತ ಹೊಸದಾಗಿ ಗಣಕಯಂತ್ರ ಶಿಕ್ಷಣ ಸಂಸ್ಥೆಗಳನ್ನು ಯಾವುದೇ ವ್ಯಕ್ತಿ ವೈಯಕ್ತಿಕವಾಗಿ ಪ್ರಾರಂಭಿಸಲು ಹಾಗೂ ಈಗಾಗಲೇ ಅಸ್ತಿತ್ವದಲ್ಲಿರುವ ಮಾನ್ಯತೆ ಪಡೆದಿರುವ ವಾಣಿಜ್ಯ ಶಿಕ್ಷಣ ಸಂಸ್ಥೆಗಳಲ್ಲಿ (ಬೆರಳಚ್ಚು ಮತ್ತು ಶೀಘ್ರಲಿಪಿ) ಗಣಕಯಂತ್ರ ಶಿಕ್ಷಣ ಸಂಸ್ಥೆ ಪ್ರಾರಂಭಿಸಲು ಏಪ್ರಿಲ್-2025ರ ಮಾಹೆಯಲ್ಲಿ ದಿನಾಂಕ: 01-04-2025 ರಿಂದ ದಿನಾಂಕ: 30-04-2025 ರೊಳಗೆ ಬೆಂಗಳೂರು ವಿಭಾಗಕ್ಕೆ ಸಂಬಂಧಪಟ್ಟಂತೆ ಸಹನಿರ್ದೇಶಕರು-1, ಬೆಂಗಳೂರು ವಿಭಾಗ, ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಕೆ.ಆರ್.ವೃತ್ತ, ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಲಬುರ್ಗಿ ವಿಭಾಗಕ್ಕೆ ಸಂಬಂಧಿಸಿದಂತೆ ಸಹನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಅಪರ ಆಯುಕ್ತರ ಕಛೇರಿ, ಕಲಬುರ್ಗಿ ಇವರಿಗೆ, ಮತ್ತು ಬೆಳಗಾವಿ ಹಾಗೂ ಮೈಸೂರು ವಿಭಾಗಗಳಿಗೆ ಸಂಬಂಧಪಟ್ಟಂತೆ, ಶಾಲಾ ಶಿಕ್ಷಣ ಇಲಾಖೆಯ ಆಯಾ ವಿಭಾಗದ ಸಹನಿರ್ದೇಶಕರಿಗೆ ಅರ್ಜಿಯನ್ನು ಸಲ್ಲಿಸುವುದು. ಅರ್ಜಿಯೊಂದಿಗೆ ಈ ಕೆಳಕಂಡ ದಾಖಲೆಗಳನ್ನು ಸಲ್ಲಿಸುವುದು.. 1. ಅರ್ಜಿ ನಮೂನೆ-1 2. ಅಂತರ ದೃಢೀಕರಣ ಪ್ರಮಾಣ ಪತ್ರ: [ಬಿ.ಬಿ.ಎಂ.ಪಿ/ ನಗರಸಭೆ/ಪಟ್ಟಣ…

Read More

ಹೊಸ ಟ್ರೆಂಡ್ ಎಲ್ಲೆಡೆ ಇದೆ. ಪ್ರತಿಯೊಬ್ಬರೂ ತಮ್ಮದೇ ಆದ ಘಿಬ್ಲಿ ಚಿತ್ರಗಳನ್ನು ತಯಾರಿಸಿ ಅಪ್‌ಲೋಡ್ ಮಾಡುತ್ತಿದ್ದಾರೆ. ಇದಕ್ಕಾಗಿ ಜನರು ತಮ್ಮ ವೈಯಕ್ತಿಕ ಫೋಟೋಗಳನ್ನು ChatGPT ಮತ್ತು Grok ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ. ಆದರೆ ನಿಮ್ಮ ಈ ಒಂದು ತಪ್ಪು ನಿಮಗೆ ತುಂಬಾ ದುಬಾರಿಯಾಗಬಹುದು ಎಂದು ನಿಮಗೆ ತಿಳಿದಿದೆಯೇ? ChatGPT ನೋಡಿದ ನಂತರ, ಎಲೋನ್ ಮಸ್ಕ್ AI ಚಾಟ್‌ಬಾಟ್ ಗ್ರೋಕ್ 3 ನಲ್ಲಿ ಘಿಬ್ಲಿ ಶೈಲಿಯ ಚಿತ್ರಗಳನ್ನು ರಚಿಸುವ ವೈಶಿಷ್ಟ್ಯವನ್ನು ಸಹ ಸೇರಿಸಿದರು. ಆದರೆ ಈಗ ಡಿಜಿಟಲ್ ಗೌಪ್ಯತೆಯ ಬಗ್ಗೆ ಕಳವಳಗಳು ಹೆಚ್ಚಾಗಲು ಪ್ರಾರಂಭಿಸಿವೆ, ಮಾಧ್ಯಮ ವರದಿಗಳ ಪ್ರಕಾರ, ಓಪನ್‌ಎಐ ಈ ಹೊಸ ಪ್ರವೃತ್ತಿಯ ನೆಪದಲ್ಲಿ ಸಾವಿರಾರು ಖಾಸಗಿ ಫೋಟೋಗಳನ್ನು ಸಂಗ್ರಹಿಸಿ AI ತರಬೇತಿಗಾಗಿ ಬಳಸಬಹುದೇ ಎಂಬ ಪ್ರಶ್ನೆಗಳನ್ನು ಸೈಬರ್ ತಜ್ಞರು ಎತ್ತುತ್ತಿದ್ದಾರೆ. https://twitter.com/hpcyberwarriors/status/1905947943883993414?ref_src=twsrc%5Etfw%7Ctwcamp%5Etweetembed%7Ctwterm%5E1905947943883993414%7Ctwgr%5E964676264f04d313429e64befed95e09d78f313a%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Ftelugu%2Fayurvedam365-epaper-dh51d8def5dcfb4a768966e63143267cd2%2Ftutpestkindibhaaganlodabbasheplokalarsendukuuntaayomikutelusa-newsid-n658361538 ನಿಮ್ಮ ಡೇಟಾವನ್ನು OpenAI ಗೆ ಹಸ್ತಾಂತರಿಸುವುದು ಒಂದೆಡೆ ಜನರು ಈ ಹೊಸ ಪ್ರವೃತ್ತಿಯನ್ನು ಆನಂದಿಸುತ್ತಿದ್ದರೆ, ಮತ್ತೊಂದೆಡೆ ಜನರು ತಮ್ಮ ಹೊಸ ಮುಖದ ಡೇಟಾವನ್ನು ತಿಳಿಯದೆಯೇ ಓಪನ್‌ಎಐಗೆ ಹಸ್ತಾಂತರಿಸುತ್ತಿದ್ದಾರೆ,…

Read More

ಬೆಂಗಳೂರು : 2024 ಮತ್ತು 2025ನೇ ಸಾಲಿನ ಸರ್ಕಾರಿ ಅಧಿಕಾರಿ / ನೌಕರರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2024 ಮತ್ತು 2025ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಉಲ್ಲೇಖಿತ ಸುತ್ತೋಲೆಯಲ್ಲಿ ನಾಮ ನಿರ್ದೇಶನಗಳನ್ನು ದಿನಾಂಕ: 28-04-2025 ರೊಳಗಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಮುಂದುವರೆದು, ಸದರಿ ಸುತ್ತೋಲೆಯನ್ನು ಭಾಗಶ: ಪರಿಷ್ಕರಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಕ್ರಮವಹಿಸುವಂತೆ ತಿಳಿಸಲಾಗಿದೆ. 1. 2024ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು 2023ನೇ ಕ್ಯಾಲೆಂಡರ್ ವರ್ಷದಲ್ಲಿ ಮಾಡಿರುವ ಉಪ ಕ್ರಮ /ಸಾಧನೆಯನ್ನು ಪರಿಗಣಿಸಲಾಗುವುದು. ಹಾಗೆಯೇ, 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು 2024ನೇ ಕ್ಯಾಲೆಂಡರ್ ವರ್ಷದಲ್ಲಿ ಮಾಡಿರುವ ಉಪ ಕ್ರಮ /ಸಾಧನೆಯನ್ನು ಪರಿಗಣಿಸಲಾಗುವುದು. 2. 2024 ಹಾಗೂ 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆನ್‌ಲೈನ್‌ನಲ್ಲಿ ನಾಮ ನಿರ್ದೇಶನವನ್ನು ಸಲ್ಲಿಸಲು ದಿನಾಂಕ:…

Read More

ನವದೆಹಲಿ : ಭಾರತದಲ್ಲಿ ಹೆಚ್ಚುತ್ತಿರುವ ಮಧುಮೇಹ ಮತ್ತು ಬೊಜ್ಜು ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಅಮೆರಿಕದ ಔಷಧ ಕಂಪನಿ ಎಲಿ ಲಿಲ್ಲಿ ಹೊಸ ಔಷಧವನ್ನು ಬಿಡುಗಡೆ ಮಾಡಿದೆ. ಆ ಔಷಧದ ಹೆಸರು ಮೊಂಜಾರೊ. ಈ ಔಷಧವು ಇಂಜೆಕ್ಷನ್ ರೂಪದಲ್ಲಿದೆ. ಇದರ 2.5 ಮಿಗ್ರಾಂ ಬಾಟಲಿಯ ಬೆಲೆ 3,500 ರೂ. ಮತ್ತು 5 ಮಿಗ್ರಾಂ ಬಾಟಲಿಯ ಬೆಲೆ 4,375 ರೂ. ಔಷಧಿ ಚಿಕಿತ್ಸೆಗೆ ತಿಂಗಳಿಗೆ 14,000 ರಿಂದ 17,500 ರೂ. ವೆಚ್ಚವಾಗುತ್ತದೆ. ಬಲಿಪಶು ಒಂದು ತಿಂಗಳ ಕಾಲ ಡೋಸ್ ತೆಗೆದುಕೊಂಡರೆ, ಅವನು 14,000 ರಿಂದ 18,000 ರೂ.ಗಳವರೆಗೆ ಖರ್ಚು ಮಾಡಬೇಕಾಗುತ್ತದೆ. ಆದರೆ ಅಮೆರಿಕದಲ್ಲಿ ಈ ಔಷಧಿಯ ಬೆಲೆ 86,000 ರೂ.ಗಳಿಂದ 1 ಲಕ್ಷ ರೂ.ಗಳವರೆಗೆ ಇರುತ್ತದೆ. ಆದರೆ ಭಾರತದಲ್ಲಿ ಇದನ್ನು ಅತ್ಯಂತ ಕಡಿಮೆ ಬೆಲೆಗೆ ಲಭ್ಯವಾಗುವಂತೆ ಮಾಡಲಾಗಿದೆ. ಭಾರತದಲ್ಲಿ ಹೆಚ್ಚುತ್ತಿರುವ ಬೊಜ್ಜು ಪ್ರಕರಣಗಳನ್ನು ಕಡಿಮೆ ಮಾಡಲು ಈ ಔಷಧಿಯನ್ನು ಕಡಿಮೆ ಬೆಲೆಗೆ ಲಭ್ಯವಾಗುವಂತೆ ಮಾಡಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ. ಔಷಧ ಹೇಗೆ ಕೆಲಸ ಮಾಡುತ್ತದೆ? ಈ…

Read More

ವಿಜಯಪುರ : ವಿಜಯಪುರ ಜಿಲ್ಲೆಯ ಹಲವೆಡೆ ಇಂದು ಭೂಮಿ ಕಂಪಿಸಿದ ಅನುಭವವಾಗಿದ್ದು, ನಿಗೂಢ ಶಬ್ದಕ್ಕೆ ಜಿಲ್ಲೆಯ ಜನರು ಬೆಚ್ಚಿ ಬಿದ್ದಿದ್ದಾರೆ. ಹೌದು, ಇಂದು ಮಧ್ಯಾಹ್ನ . ವಿಜಯಪುರ ನಗರದ ಕೆಲ ಭಾಗ ಸೇರಿದಂತೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ, ಕಳ್ಳಕವಟಗಿ, ಗೋಣಸಗಿ, ಹಡಗಿನಾಳ ಸೇರಿದಂತೆ ಹಲವೆಡೆ ಭಾರಿ ಶಬ್ದ ಕೇಳಿಬಂದಿದೆ ಭೂಮಿಯೊಳಗಿನಿಂದ ಭಾರಿ ಸದ್ದು ಕೇಳಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ವಿಜಯಪುರದ ಕೆ.ಹೆಚ್.ಬಿ ಕಾಲೋನಿ, ಬ್ಯಾಂಕರ್ಸ್ ಕಾಲೋನಿ, ಸದಾಶಿವನಗರ, ಆಕೃತಿ ಕಾಲೋನಿ ಜನರಿಗೂ ಭಯಂಕರವಾದ ಶಬ್ದ ಕೇಳಿದ್ದು, ಭೂಕಂಪನದ ಅನುಭವ ಕೂಡ ಆಗಿದೆ. ಭೂಮಿಯಾಳದ ನಿಗೂಧ ಸದ್ದಿನ ಬಗ್ಗೆ ಇನ್ನಷ್ಟೇ ಅಧಿಕಾರಿಗಳು ಮಾಹಿತಿ ನೀಡಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ನವದೆಹಲಿ : ಇತ್ತೀಚೆಗೆ ಪ್ರಕಟವಾದ ವೈಜ್ಞಾನಿಕ ಅಧ್ಯಯನವೊಂದು ಪ್ರಪಂಚದಾದ್ಯಂತ ಸಂಚಲನ ಮೂಡಿಸಿದೆ. ಮಿಷನರಿ ಸ್ಥಾನದಲ್ಲಿ ಲೈಂಗಿಕ ಕ್ರಿಯೆ ನಡೆಸುವ 99% ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಬರುವ ಅಪಾಯ ಗಮನಾರ್ಹವಾಗಿ ಹೆಚ್ಚಾಗುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಈ ಸಂಶೋಧನೆಯು “ಜರ್ನಲ್ ಆಫ್ ವುಮೆನ್ಸ್ ಹೆಲ್ತ್ ರಿಸರ್ಚ್” ನಲ್ಲಿ ಪ್ರಕಟವಾಗಿದೆ ಮತ್ತು ಅನೇಕ ಪ್ರಸಿದ್ಧ ವೈದ್ಯರಿಂದ ಪರಿಶೀಲಿಸಲ್ಪಟ್ಟಿದೆ. ಸಂಶೋಧನೆ ಏನು ಹೇಳುತ್ತದೆ? – 10,000 ಮಹಿಳೆಯರ ಡೇಟಾವನ್ನು ವಿಶ್ಲೇಷಿಸಲಾಗಿದೆ. – ಮಿಷನರಿ ಸ್ಥಾನವನ್ನು ಹೆಚ್ಚಾಗಿ ಬಳಸುವ ಮಹಿಳೆಯರಿಗೆ ಕ್ಯಾನ್ಸರ್ ಬರುವ ಅಪಾಯವು 99% ಹೆಚ್ಚಾಗಿದೆ. – HPV ವೈರಸ್ ಸೋಂಕು ಮುಖ್ಯ ಕಾರಣ ಎಂದು ಹೇಳಲಾಗಿದೆ. ಕ್ಯಾನ್ಸರ್ ಅಪಾಯ ಏಕೆ ಹೆಚ್ಚಾಗುತ್ತದೆ? ಗರ್ಭಕಂಠದ ಮೇಲೆ ಅತಿಯಾದ ಒತ್ತಡ. ಈ ಸೆಕ್ಸ್ ಸ್ಥಾನದಲ್ಲಿ, ಪುರುಷನ ಲೈಂಗಿಕ ಸಂಪರ್ಕವು ಆಳವಾಗಿರುತ್ತದೆ, ಇದು ಗರ್ಭಕಂಠದ ಜೀವಕೋಶಗಳ ಮೇಲೆ ನಿರಂತರ ಒತ್ತಡವನ್ನು ಬೀರುತ್ತದೆ. ಇದು ಮೈಕ್ರೋಟ್ರಾಮಾ (ಸೂಕ್ಷ್ಮ ಗಾಯಗಳು) ಗೆ ಕಾರಣವಾಗಬಹುದು, ಇದು ಕ್ರಮೇಣ ಕ್ಯಾನ್ಸರ್ ಕೋಶಗಳಾಗಿ ಬದಲಾಗಬಹುದು. ಲಿಂಗ…

Read More

ಬೆಳಗಾವಿ : ಮಹಿಳೆಯರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣವನ್ನು ಏಪ್ರಿಲ್ ತಿಂಗಳ ಮೊದಲ ವಾರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವನ್ನು ಮಹಿಳೆಯರ ಖಾತೆಗೆ ಜಮೆ ಮಾಡಲಾಗಿದೆ. ಹಣಕಾಸು ಇಲಾಖೆಯಿಂದ 2,500 ಕೋಟಿ ರೂ ಕ್ಲಿಯರ್ ಮಾಡಲಾಗಿದ್ದು, ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣವನ್ನು ಈ ವಾರವೇ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ನಿಮಗೆ ಗೃಹ ಲಕ್ಷ್ಮೀ ಯೋಜನೆ ಹಣ ( Gruhalkahsmi Scheme ) ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ ಹಂತ 1: ನಿಮ್ಮ ಪೋನಿನಲ್ಲಿ ಗೂಗಲ್ ಪ್ಲೇ ಸ್ಟೋರ್ ಗೆ ಹೋಗಿ, DBT Karnataka application ಅಂತ ಟೈಪ್ ಮಾಡಿ ಸರ್ಚ್ ಮಾಡಿ, ಡೌನ್ ಲೋಡ್ ಮಾಡಿಕೊಳ್ಳಿ. ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP…

Read More