Author: kannadanewsnow57

ಬೆಂಗಳುರು : ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರಿಗೆ ವಯೋ ನಿವೃತ್ತಿ/ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಓದಲಾದ (2) ರ ಆದೇಶದಲ್ಲಿ ಕರ್ನಾಟಕ ರಾಜ್ಯದ ಪಿಂಚಣಿಯನ್ನು ಸಾರ್ವಜನಿಕ ಕ್ಷೇತ್ರ ಬ್ಯಾಂಕುಗಳ ಮೂಲಕ ಪಾವತಿ ಮಾಡುವ ಪ್ರಕ್ರಿಯೆ ಮತ್ತು ಅನುಸರಿಸಬೇಕಾದ ಕ್ರಮಗಳನ್ನು ನೀಡಲಾಗಿದೆ. ಓದಲಾದ (3)ರ ಆದೇಶದಲ್ಲಿ ಸಿಪಿಪಿಸಿ ಹೊಂದಿರುವ ಸಾರ್ವಜನಿಕ ಕ್ಷೇತ್ರ ಬ್ಯಾಂಕುಗಳೂಂದಿಗೆ ಅನುಕಲನದ ಮುಖಾಂತರ ಖಜಾನೆ-2 ರಲ್ಲಿ ಪಿಂಚಣಿ ದತ್ತಾಂಶವನ್ನು/ಲೆಕ್ಕ ಸಮನ್ವಯವನ್ನು ಅನ್ ಲೈನ್ ನಲ್ಲಿ ನಿರ್ವಹಿಸುವ ಉದ್ದೇಶದಿಂದ ಅರ್ಹ ರಾಜ್ಯ ಪಿಂಚಣಿ ನೌಕರರಿಗೆ ಆದೇಶದಲ್ಲಿ ನೀಡಿರುವ ಬ್ಯಾಂಕುಗಳ ಮುಖಾಂತರ ಪಾವತಿ ಮಾಡಲು ಅಭಿಮತವನ್ನು ನೀಡಬಹುದಾಗಿದೆ. ಓದಲಾದ (4) ರಲ್ಲಿ ಖಜಾನೆ ಇಲಾಖೆಯ ಕಡತದಲ್ಲಿ ಕೆ.ಸಿ.ಎಸ್.ಆರ್. ನಿಯಮ 326 ಮತ್ತು 332 (ಸಿ) ರನ್ನಯ ವಯೋ ನಿವೃತ್ತಿ/ ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಅವರು ನಿವೃತ್ತಿ ಹೊಂದುವ 3 ತಿಂಗಳ ಮುಂಚಿತವಾಗಿ ಮಹಾಲೇಖಪಾಲರಿಗೆ…

Read More

ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ರವರು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯತೆ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ. ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ…

Read More

ನವದೆಹಲಿ : ಅಲಹಾಬಾದ್ ಹೈಕೋರ್ಟ್ ಧಾರ್ಮಿಕ ಮತಾಂತರದ ಕುರಿತು ತನ್ನ ತೀರ್ಪು ನೀಡಿದೆ. ನಂಬಿಕೆಯ ಮೂಲಕ ಮಾತ್ರ ಮತಾಂತರ ಸಾಧ್ಯ, ವಂಚನೆ ಮತ್ತು ಒತ್ತಡದ ಅಡಿಯಲ್ಲಿ ನಡೆಯುವ ಮತಾಂತರವು ಕಾನೂನುಬಾಹಿರ ಮತ್ತು ಗಂಭೀರ ಅಪರಾಧವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ. ವಯಸ್ಕ ವ್ಯಕ್ತಿಯು ಪ್ರವಾದಿ ಹಜರತ್ ಮೊಹಮ್ಮದ್ ಅವರನ್ನು ಶುದ್ಧ ಹೃದಯದಿಂದ ಮತ್ತು ಸ್ವಂತ ಇಚ್ಛೆಯಿಂದ ನಂಬಿದಾಗ ಮಾತ್ರ ಇಸ್ಲಾಂಗೆ ಮತಾಂತರಗೊಳ್ಳುವುದು ನಿಜವಾದದ್ದೆಂದು ಪರಿಗಣಿಸಬಹುದು ಎಂದು ನ್ಯಾಯಮೂರ್ತಿ ಮಂಜು ರಾಣಿ ಚೌಹಾಣ್ ಅವರ ಪೀಠ ಹೇಳಿದೆ. ಇಸ್ಲಾಂ ಧರ್ಮದ ತತ್ವಗಳಿಂದ ಪ್ರಭಾವಿತರಾಗಿ, ಅವರು ನಿಜವಾಗಿಯೂ ಹೃದಯ ಪರಿವರ್ತನೆ ಪಡೆದಿರಬಹುದು. ನಿಜವಾದ ಹೃದಯದಿಂದ, ನೀವು ಅಲ್ಲಾಹನನ್ನು ನಿಮ್ಮ ಹೃದಯದಲ್ಲಿ ಇಟ್ಟುಕೊಳ್ಳಬೇಕು ಮತ್ತು ಪ್ರವಾದಿ ಮೊಹಮ್ಮದ್ ಸಾಹೇಬರಲ್ಲಿ ನಂಬಿಕೆ ಇಡಬೇಕು ಎಂದು ನ್ಯಾಯಾಲಯ ಹೇಳಿದೆ. ಅವರ ತತ್ವಗಳನ್ನು ಪೂರ್ಣ ಹೃದಯದಿಂದ ಅನುಸರಿಸಿ ಮತ್ತು ನಿಮ್ಮ ವಿಗ್ರಹದಲ್ಲಿ ವಿಶ್ವದ ಶಕ್ತಿಗಳನ್ನು ನೋಡಿ. ಈ ವಾದಗಳ ಆಧಾರದ ಮೇಲೆ, ಮದುವೆಯ ಹೆಸರಿನಲ್ಲಿ ಸುಳ್ಳು ಹೇಳಿ ಮತಾಂತರಗೊಂಡ ಮತ್ತು ಅತ್ಯಾಚಾರ…

Read More

ಬೆಂಗಳುರು : ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರಿಗೆ ವಯೋ ನಿವೃತ್ತಿ/ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಓದಲಾದ (2) ರ ಆದೇಶದಲ್ಲಿ ಕರ್ನಾಟಕ ರಾಜ್ಯದ ಪಿಂಚಣಿಯನ್ನು ಸಾರ್ವಜನಿಕ ಕ್ಷೇತ್ರ ಬ್ಯಾಂಕುಗಳ ಮೂಲಕ ಪಾವತಿ ಮಾಡುವ ಪ್ರಕ್ರಿಯೆ ಮತ್ತು ಅನುಸರಿಸಬೇಕಾದ ಕ್ರಮಗಳನ್ನು ನೀಡಲಾಗಿದೆ. ಓದಲಾದ (3)ರ ಆದೇಶದಲ್ಲಿ ಸಿಪಿಪಿಸಿ ಹೊಂದಿರುವ ಸಾರ್ವಜನಿಕ ಕ್ಷೇತ್ರ ಬ್ಯಾಂಕುಗಳೂಂದಿಗೆ ಅನುಕಲನದ ಮುಖಾಂತರ ಖಜಾನೆ-2 ರಲ್ಲಿ ಪಿಂಚಣಿ ದತ್ತಾಂಶವನ್ನು/ಲೆಕ್ಕ ಸಮನ್ವಯವನ್ನು ಅನ್ ಲೈನ್ ನಲ್ಲಿ ನಿರ್ವಹಿಸುವ ಉದ್ದೇಶದಿಂದ ಅರ್ಹ ರಾಜ್ಯ ಪಿಂಚಣಿ ನೌಕರರಿಗೆ ಆದೇಶದಲ್ಲಿ ನೀಡಿರುವ ಬ್ಯಾಂಕುಗಳ ಮುಖಾಂತರ ಪಾವತಿ ಮಾಡಲು ಅಭಿಮತವನ್ನು ನೀಡಬಹುದಾಗಿದೆ. ಓದಲಾದ (4) ರಲ್ಲಿ ಖಜಾನೆ ಇಲಾಖೆಯ ಕಡತದಲ್ಲಿ ಕೆ.ಸಿ.ಎಸ್.ಆರ್. ನಿಯಮ 326 ಮತ್ತು 332 (ಸಿ) ರನ್ನಯ ವಯೋ ನಿವೃತ್ತಿ/ ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಅವರು ನಿವೃತ್ತಿ ಹೊಂದುವ 3 ತಿಂಗಳ ಮುಂಚಿತವಾಗಿ ಮಹಾಲೇಖಪಾಲರಿಗೆ…

Read More

ಬೆಂಗಳೂರು : ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಘಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ ತಿಂಗಳ ಹಣವನ್ನು ನಾವು ಈಗಾಗಲೇ ಕ್ಲಿಯರ್ ಮಾಡಿದ್ದೇವೆ. ಇನ್ನು ಫೆಬ್ರವರಿ ಕಂತಿನ ಹಣವನ್ನು ಕೂಡ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಹಾಕಲಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಮೊನ್ನೆ ಫಲಾನುಭವಿಗಳ ಖಾತೆಗೆ ಜನವರಿ ತಿಂಗಳ ಹಣ ಜಮಾ ಆಗಿದೆ. 2500 ಕೋಟಿ ರೂ ಹಣ ಕ್ಲಿಯರ್ ಆಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Read More

ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಏಪ್ರಿಲ್-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯದಾದ್ಯಂತ ಹೊಸದಾಗಿ ಗಣಕಯಂತ್ರ ಶಿಕ್ಷಣ ಸಂಸ್ಥೆಗಳನ್ನು ಯಾವುದೇ ವ್ಯಕ್ತಿ ವೈಯಕ್ತಿಕವಾಗಿ ಪ್ರಾರಂಭಿಸಲು ಹಾಗೂ ಈಗಾಗಲೇ ಅಸ್ತಿತ್ವದಲ್ಲಿರುವ ಮಾನ್ಯತೆ ಪಡೆದಿರುವ ವಾಣಿಜ್ಯ ಶಿಕ್ಷಣ ಸಂಸ್ಥೆಗಳಲ್ಲಿ (ಬೆರಳಚ್ಚು ಮತ್ತು ಶೀಘ್ರಲಿಪಿ) ಗಣಕಯಂತ್ರ ಶಿಕ್ಷಣ ಸಂಸ್ಥೆ ಪ್ರಾರಂಭಿಸಲು ಏಪ್ರಿಲ್-2025ರ ಮಾಹೆಯಲ್ಲಿ ದಿನಾಂಕ: 01-04-2025 ರಿಂದ ದಿನಾಂಕ: 30-04-2025 ರೊಳಗೆ ಬೆಂಗಳೂರು ವಿಭಾಗಕ್ಕೆ ಸಂಬಂಧಪಟ್ಟಂತೆ ಸಹನಿರ್ದೇಶಕರು-1, ಬೆಂಗಳೂರು ವಿಭಾಗ, ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಕೆ.ಆರ್.ವೃತ್ತ, ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಲಬುರ್ಗಿ ವಿಭಾಗಕ್ಕೆ ಸಂಬಂಧಿಸಿದಂತೆ ಸಹನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಅಪರ ಆಯುಕ್ತರ ಕಛೇರಿ, ಕಲಬುರ್ಗಿ ಇವರಿಗೆ, ಮತ್ತು ಬೆಳಗಾವಿ ಹಾಗೂ ಮೈಸೂರು ವಿಭಾಗಗಳಿಗೆ ಸಂಬಂಧಪಟ್ಟಂತೆ, ಶಾಲಾ ಶಿಕ್ಷಣ ಇಲಾಖೆಯ ಆಯಾ ವಿಭಾಗದ ಸಹನಿರ್ದೇಶಕರಿಗೆ ಅರ್ಜಿಯನ್ನು ಸಲ್ಲಿಸುವುದು. ಅರ್ಜಿಯೊಂದಿಗೆ ಈ ಕೆಳಕಂಡ ದಾಖಲೆಗಳನ್ನು ಸಲ್ಲಿಸುವುದು.. 1. ಅರ್ಜಿ ನಮೂನೆ-1 2. ಅಂತರ ದೃಢೀಕರಣ ಪ್ರಮಾಣ ಪತ್ರ: [ಬಿ.ಬಿ.ಎಂ.ಪಿ/ ನಗರಸಭೆ/ಪಟ್ಟಣ…

Read More

ನೀವು ಭೂಮಿ ಅಥವಾ ಮನೆ ಖರೀದಿಸಲು ಯೋಜಿಸುತ್ತಿದ್ದರೆ ಜಾಗರೂಕರಾಗಿರುವುದು ಬಹಳ ಮುಖ್ಯ. ಅನೇಕ ಬಾರಿ ಜನರು ಯಾವುದೇ ತನಿಖೆ ನಡೆಸದೆ ಆಸ್ತಿಯನ್ನು ಖರೀದಿಸುತ್ತಾರೆ ಮತ್ತು ನಂತರ ಅವರು ವಂಚನೆಗೆ ಬಲಿಯಾಗುತ್ತಾರೆ. ಇತ್ತೀಚೆಗೆ, ನಕಲಿ ನೋಂದಣಿ ಮೂಲಕ ಆಸ್ತಿಯನ್ನು ಮಾರಾಟ ಮಾಡಿದ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಖರೀದಿಸುತ್ತಿರುವ ಭೂಮಿ ಅಥವಾ ಮನೆಯ ನೋಂದಾವಣೆ ನಿಜವೋ ಅಥವಾ ನಕಲಿಯೋ ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಲೇಖನದಲ್ಲಿ, ನೀವು ಭೂಮಿ ಅಥವಾ ಮನೆಯ ನೋಂದಣಿಯನ್ನು ಪರಿಶೀಲಿಸಲು ಕೆಲವು ಸುಲಭ ಮತ್ತು ಪರಿಣಾಮಕಾರಿ ಮಾರ್ಗಗಳನ್ನು ನಾವು ನಿಮಗೆ ತಿಳಿಸುತ್ತೇವೆ. 1. ಆನ್‌ಲೈನ್ ಪೋರ್ಟಲ್‌ನಿಂದ ಪರಿಶೀಲಿಸಿ ಇಂದಿನ ಡಿಜಿಟಲ್ ಯುಗದಲ್ಲಿ, ಪ್ರತಿಯೊಂದು ರಾಜ್ಯ ಸರ್ಕಾರವು ಭೂಮಿ ಮತ್ತು ಮನೆ ನೋಂದಣಿಯನ್ನು ಪರಿಶೀಲಿಸಲು ಆನ್‌ಲೈನ್ ಪೋರ್ಟಲ್ ಅನ್ನು ಒದಗಿಸಿದೆ. ನೀವು ಮನೆಯಲ್ಲಿಯೇ ಕೆಲವು ಸುಲಭ ಹಂತಗಳಲ್ಲಿ ನೋಂದಾವಣೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಬಹುದು. 2. ಖಾಸ್ರಾ ಸಂಖ್ಯೆಯ ಮೂಲಕ ಪರಿಶೀಲಿಸಿ ಖಾಸ್ರಾ ಸಂಖ್ಯೆಯು ಯಾವುದೇ ಭೂಮಿಯ…

Read More

ಬೆಂಗಳೂರು : 2025-26ನೇ ಸಾಲಿನ ಆದರ್ಶ ವಿದ್ಯಾಲಯಗಳ 6ನೇ ತರಗತಿ ದಾಖಲಾತಿಗಾಗಿ ನಡೆಸಲಾದ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಆದರ್ಶ ವಿದ್ಯಾಲಯಗಳಲ್ಲಿನ 6ನೇ ತರಗತಿಯ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು ದಿನಾಂಕ:23.03.2025 ರ ಭಾನುವಾರದಂದು ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗಿರುತ್ತದೆ. ಸದರಿ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಕಟಿಸಲಾದ ಕೀ ಉತ್ತರಗಳಿಗೆ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ https://kseab.karnataka.gov.in ಪರಿಷ್ಕೃತ ಉತ್ತರಗಳನ್ನು . ಮಂಡಲಿಯ ವೆಬ್ ಸೆಟ್ ನಲ್ಲಿ ಪರಿಶೀಲಿಸಿಬಹುದು.  

Read More

ಬೆಂಗಳೂರು : ರಾಜ್ಯ ಸರ್ಕಾರವು ಹೈಸ್ಪೀಡ್ ಡೀಸೆಲ್ ದರ ಹೆಚ್ಚಳ ಮಾಡಿದ್ದು, ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯವಾಗಲಿದೆ. ಹೌದು, ರಾಜ್ಯ ಸರ್ಕಾರವು ಹೈಸ್ಪೀಡ್ ಡೀಸೆಲ್ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಹೈಸ್ಪೀಡ್ ಡೀಸೆಲ್ ದರ 2-3 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ. ಹೈಸ್ಪೀಡ್ ಡೀಸೆಲ್ ಮೇಲೆ 2.73% ರಷ್ಟು ತೆರಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸದ್ಯ ಬೆಂಗಳೂರಿನಲ್ಲಿ 88.99 ರೂ.ಗೆ ಹೈಸ್ಪೀಡ್ ಡೀಸೆಲ್ ಮಾರಾಟವಾಗುತ್ತಿದೆ. ಈ ಹಿಂದೆ 18.44% ಇದ್ದ ತೆರಿಗೆ ಸದ್ಯ 21.17% ಕ್ಕೆ ಏರಿಕೆ ಮಾಡಲಾಗಿದೆ. ಹೈಸ್ಪೀಡ್ ಡೀಸೆಲ್ ದರವನ್ನು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ತರಲಾಗುತ್ತಿದೆ. ಈ ಮೂಲಕ ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಶಾಕ್ ನೀಡಿದೆ. ದಿನಾಂಕ: 31-03-2025 ರಂತೆ ಪ್ರತಿ ಲೀಟರಿಗೆ ಡೀಸೆಲ್ ಮಾರಾಟ ದರವು ನೆರೆಯ ರಾಜ್ಯಗಳಲ್ಲಿ ಈ ಕೆಳಕಂಡಂತೆ ಇರುತ್ತದೆ ಎಂದು ತಿಳಿಸಿದೆ. ಬೆಂಗಳೂರು – ರೂ.89.02 ಹೊಸೂರು (ತಮಿಳುನಾಡು)-  ರೂ. 94.42 ಕಾಸರಗೋಡು (ಕೇರಳ)- ರೂ.95.66 ಅನಂತಪುರ (ಆಂಧ್ರಪ್ರದೇಶ)-…

Read More

ಬೆಂಗಳೂರು : ರಾಜ್ಯ ಸರ್ಕಾರವು ಹೈಸ್ಪೀಡ್ ಡೀಸೆಲ್ ದರ ಹೆಚ್ಚಳ ಮಾಡಿದ್ದು, ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯವಾಗಲಿದೆ. ಹೌದು, ರಾಜ್ಯ ಸರ್ಕಾರವು ಹೈಸ್ಪೀಡ್ ಡೀಸೆಲ್ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಹೈಸ್ಪೀಡ್ ಡೀಸೆಲ್ ದರ 2-3 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ. ಹೈಸ್ಪೀಡ್ ಡೀಸೆಲ್ ಮೇಲೆ 2.73% ರಷ್ಟು ತೆರಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸದ್ಯ ಬೆಂಗಳೂರಿನಲ್ಲಿ 88.99 ರೂ.ಗೆ ಹೈಸ್ಪೀಡ್ ಡೀಸೆಲ್ ಮಾರಾಟವಾಗುತ್ತಿದೆ. ಈ ಹಿಂದೆ 18.44% ಇದ್ದ ತೆರಿಗೆ ಸದ್ಯ 21.17% ಕ್ಕೆ ಏರಿಕೆ ಮಾಡಲಾಗಿದೆ. ಹೈಸ್ಪೀಡ್ ಡೀಸೆಲ್ ದರವನ್ನು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ತರಲಾಗುತ್ತಿದೆ. ಈ ಮೂಲಕ ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಶಾಕ್ ನೀಡಿದೆ.

Read More