Author: kannadanewsnow57

ಬೆಳಗಾವಿ : ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು. ಕೇಂದ್ರ ಮತ್ತು ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ-ಕೇಂದ್ರ ಸರಕಾರಗಳು ತಲಾ ಶೇ.50 ರಷ್ಟು ಅನುದಾನವನ್ನು ಒದಗಿಸಿವೆ. ಬೆಳಗಾವಿ ನಗರದಲ್ಲಿ ಇನ್ನು ಬಾಕಿ ಉಳಿದ ಕೆಲ ಕಾಮಗಾರಿಗಳು ಕೆಲವೇ ದಿನಗಳಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು. ಹಿಂದಿನ ಸರಕಾರದ ಅವಧಿಯಲ್ಲಿಯೇ ಪೌರಕಾರ್ಮಿಕರನ್ನು ಖಾಯಂ ಮಾಡಲು…

Read More

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದರು. ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ 10 ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆಯನ್ನು ಕೊಡಲು…

Read More

ಬೆಂಗಳೂರು : ಸರ್ಕಾರಿ ನೌಕರರು ಕಟ್ಟಡ ನಿರ್ಮಾಣಕ್ಕಾಗಿ ಅಥವಾ ಮನೆ ನಿರ್ಮಾಣಕ್ಕಾಗಿ ಅನುಮತಿ ನೀಡುವ ಆದೇಶ ಹಾಗೂ ಚೆಕ್ ಲಿಸ್ಟ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. 1. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 (ಸಂಕ್ಷಿಪ್ತವಾಗಿ ‘2021ರ ನಿಯಮಗಳು), ದಿನಾಂಕ: 07-01-2021 ರಿಂದ ಜಾರಿಗೆ ಬಂದಿರುತ್ತದೆ. 2. 2021ರ ನಿಯಮಗಳ ನಿಯಮ 24(3) ರ ಅನುಸಾರ ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ. ಬೇರೆ ಮೂಲಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯನ ಹೆಸರಿನಲ್ಲಾಗಲಿ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ, ಉಡುಗೊರೆಯ ಮೂಲಕ ಅಥವಾ ಅನ್ಯಥಾ ಸ್ಥಿರ ಸ್ವತ್ತನ್ನು ಅರ್ಜಿಸುವ ಅಥವಾ ವಿಲೇ ಮಾಡುವ ಬಗೆ, ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕಾಗುತ್ತದೆ. ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದಲ್ಲಿ ಅಥವಾ ಎಲೇ ಮಾಡಿದ್ದಲ್ಲಿ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗಾಗಿ ವಿವರಗಳು ಹಾಗೂ ಪೂರಕ…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಈ ಫ್ಯಾಷನ್ ಜಗತ್ತಿನಲ್ಲಿ ಸ್ಟೈಲಿಶ್ ಆಗಿರಲು ಅನೇಕ ಜನರು ತಮ್ಮ ಕೂದಲಿಗೆ ಬಣ್ಣ ಹಚ್ಚುತ್ತಾರೆ. ಆದರೆ ಕೆಲವರು ಅದನ್ನು ಮರೆಮಾಡಲು ತಮ್ಮ ಬಿಳಿ ಕೂದಲಿಗೆ ಬಣ್ಣ ಹಚ್ಚುತ್ತಾರೆ. ಅವರು ತಮ್ಮ ಕೂದಲನ್ನು ಕಪ್ಪು ಬಣ್ಣದಲ್ಲಿ ಹೊಂದುವುದಕ್ಕಿಂತ ವಿಭಿನ್ನ ಬಣ್ಣವನ್ನು ಹೊಂದಲು ಬಯಸುತ್ತಾರೆ. ಪ್ರವೃತ್ತಿ ಬದಲಾದಂತೆ ಯುವಜನರು ಸಹ ಹೊಸ ಫ್ಯಾಷನ್ ಅನ್ನು ಅನುಸರಿಸುತ್ತಿದ್ದಾರೆ. ಕೂದಲಿಗೆ ಬಣ್ಣ ಹಚ್ಚಲು ಬ್ಯೂಟಿ ಪಾರ್ಲರ್ ಗೆ ಹೋಗುತ್ತಾರೆ. ಆದಾಗ್ಯೂ, ಕೂದಲಿಗೆ ಬಣ್ಣ ಹಚ್ಚುವುದು ಸುಂದರವಾಗಿ ಕಾಣಬಹುದು. ಆದರೆ ಈ ಬಣ್ಣಗಳಿಂದ ಅನೇಕ ಅಡ್ಡಪರಿಣಾಮಗಳು ಇವೆ. ಈ ಬಣ್ಣಗಳಲ್ಲಿ ಇರುವ ರಾಸಾಯನಿಕಗಳು ಕೂದಲನ್ನು ಹಾನಿಗೊಳಿಸುತ್ತವೆ ಮತ್ತು ಅವರು ಬಣ್ಣ ಹಚ್ಚಲು ಬಯಸುತ್ತಾರೆ. ಮತ್ತು ನೀವು ನಿಮ್ಮ ಕೂದಲಿಗೆ ಬಣ್ಣ ಹಚ್ಚುತ್ತಿದ್ದೀರಾ? ಆದರೆ ಮೊದಲು ಈ ವಿಷಯಗಳನ್ನು ತಿಳಿದುಕೊಳ್ಳಿ. ಕೂದಲಿಗೆ ಬಣ್ಣ ಹಚ್ಚುವ ಮೊದಲು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಪ್ಯಾರ್ ಪರೀಕ್ಷೆಯ ನಂತರವೇ ಕುರುಗಳಿಗೆ ಬಣ್ಣ ಬಳಿಯಬೇಕು. ಇದಕ್ಕಾಗಿ, ಕೈಯ ಮೇಲೆ ಬಣ್ಣವನ್ನು ಮೊದಲು ಹೆಚ್ಚಿಕೊಳ್ಳಿ ಮತ್ತು…

Read More

ನವದೆಹಲಿ : ಇಂದು ದೇಶಾದ್ಯಂತ ಯುಪಿಐ ಸೇವೆ ಸ್ಥಗಿತಗೊಂಡಿದ್ದು, Paytm, PhonePe, Google Pay ನಂತಹ ಸೇವೆಗಳು ಇಂದು ಸರಿಯಾಗಿ ಕಾರ್ಯನಿರ್ವಹಿಸದೇ ಇರಬಹುದು. ಏಕೀಕೃತ ಪಾವತಿ ಇಂಟರ್ಫೇಸ್ (UPI) ಇಂದು ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ, ಎಲ್ಲಾ ಪಾವತಿಗಳು ವಿಫಲವಾಗುತ್ತಿವೆ” ಎಂದು X ನಲ್ಲಿ ಬಳಕೆದಾರರು ಬರೆದಿದ್ದಾರೆ, ಇದು ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಸಮಸ್ಯೆಯಾಗಿ ಕಂಡುಬರುತ್ತದೆ. ಸಾಮಾಜಿಕ ಮಾಧ್ಯಮ ವೇದಿಕೆ X (ಹಿಂದೆ ಟ್ವಿಟರ್) ಹಲವಾರು ಬಳಕೆದಾರರು ಪುನರಾವರ್ತಿತ UPI ಸ್ಥಗಿತಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ದೂರುಗಳಿಂದ ತುಂಬಿತ್ತು. X ಬಳಕೆದಾರರು, ನಿನ್ನೆ, ಲಿಂಕ್ಡ್‌ಇನ್‌ನಲ್ಲಿ ಯಾರೋ UPI ಪಾವತಿಯನ್ನು ಹೊಗಳುತ್ತಿದ್ದರು ಮತ್ತು ಅದು ಜೀವನವನ್ನು ಹೇಗೆ ಸುಲಭಗೊಳಿಸಿದೆ ಎಂದು ಹೊಗಳುತ್ತಿದ್ದರು. ಇಂದು, ಅದು ಸ್ಥಗಿತಗೊಂಡಿದೆ.” ಮತ್ತೊಬ್ಬ X ಬಳಕೆದಾರರು, “GPay, PhonePe ಅಥವಾ Paytm ನಲ್ಲಿ ಸಮಸ್ಯೆಯನ್ನು ಎದುರಿಸುತ್ತಿದೆ ನೀವು ಒಬ್ಬಂಟಿಯಾಗಿಲ್ಲ – ಭಾರತದಾದ್ಯಂತ UPI ಸ್ಥಗಿತಗೊಂಡಿದೆ” ಎಂದು ಹೇಳಿದರು. ಡೌನ್ ಡಿಟೆಕ್ಟರ್ ಪ್ರಕಾರ, ಸುಮಾರು 1,265 ಬಳಕೆದಾರರು UPI ಸ್ಥಗಿತದ ಬಗ್ಗೆ…

Read More

ಕಾಲ ಬದಲಾದಂತೆ ರೋಗಗಳೂ ಬದಲಾಗುತ್ತಿವೆ. ದೈಹಿಕ ಕಾಯಿಲೆಗಳ ಬದಲು ಮಾನಸಿಕ ಕಾಯಿಲೆಗಳು ಹೆಚ್ಚುತ್ತಿವೆ. ಅವರು ವಿಶೇಷವಾಗಿ ಖಿನ್ನತೆಗೆ ಒಳಗಾಗುತ್ತಾರೆ. ಇದಕ್ಕಾಗಿಯೇ ಖಿನ್ನತೆ ನಿವಾರಕ ಔಷಧಿಗಳನ್ನು ಹೆಚ್ಚಾಗಿ ಬಳಸಲಾಗುತ್ತಿದೆ. ಆದಾಗ್ಯೂ, ಈ ಔಷಧಿಗಳನ್ನು ದೀರ್ಘಕಾಲದವರೆಗೆ ಬಳಸುವುದರಿಂದ ದೇಹದ ಮೇಲೆ ಪ್ರತಿಕೂಲ ಪರಿಣಾಮಗಳು ಉಂಟಾಗಬಹುದು ಎಂದು ತಜ್ಞರು ಹೇಳುತ್ತಾರೆ. ಇತ್ತೀಚಿನ ಅಧ್ಯಯನವು ದೀರ್ಘಕಾಲದವರೆಗೆ ಖಿನ್ನತೆ-ಶಮನಕಾರಿಗಳನ್ನು ತೆಗೆದುಕೊಳ್ಳುವ ಜನರು ಹೃದಯ ವೈಫಲ್ಯ ಅಥವಾ ಇತರ ಹೃದಯ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತಾರೆ ಎಂದು ಕಂಡುಹಿಡಿದಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ, ಹತಾಶೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ಇದನ್ನು ತಪ್ಪಿಸಲು, ಲಕ್ಷಾಂತರ ಜನರು ಖಿನ್ನತೆ-ಶಮನಕಾರಿಗಳ ಸಹಾಯವನ್ನು ಪಡೆಯುತ್ತಾರೆ. ಖಿನ್ನತೆಗೆ ಔಷಧಿಗಳನ್ನು ದೀರ್ಘಕಾಲದವರೆಗೆ ತೆಗೆದುಕೊಳ್ಳುವುದರಿಂದ ನಿಮ್ಮ ಹೃದಯದ ಮೇಲೆ ಅಪಾಯಕಾರಿ ಪರಿಣಾಮ ಬೀರಬಹುದು. ಇತ್ತೀಚಿನ ಅಧ್ಯಯನವೊಂದು ಖಿನ್ನತೆ-ಶಮನಕಾರಿಗಳ ದೀರ್ಘಕಾಲೀನ ಬಳಕೆಯು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ತೋರಿಸಿದೆ. ಇದು ಅಕಾಲಿಕ ಮರಣಕ್ಕೆ ಕಾರಣವಾಗುತ್ತದೆ. ಡೆನ್ಮಾರ್ಕ್‌ನಲ್ಲಿ 4.3 ಮಿಲಿಯನ್ ಜನರ ಮೇಲೆ ನಡೆಸಲಾದ ಈ ಅಧ್ಯಯನವು, ಕನಿಷ್ಠ 1 ರಿಂದ 5 ವರ್ಷಗಳ ಕಾಲ…

Read More

ಬೆಂಗಳೂರು: ಗ್ರಾಹಕರ ವಿದ್ಯುತ್‌ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಕೋರಿದೆ. ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಮಳೆಗಾಲ ಸಂದರ್ಭದಲ್ಲಿ ಸಹಾಯವಾಣಿಗೆ ಕರೆಗಳ ಮಹಾಪೂರವೇ ಹರಿದು ಬರುತ್ತಿರುವುದರಿಂದ ಗ್ರಾಹಕರಿಗೆ ಸಹಾಯವಾಣಿ ಸಂಪರ್ಕಿಸಲು ಇಂತಹ ಸಂದರ್ಭಗಳಲ್ಲಿ ಸಾಧ್ಯವಾಗುತ್ತಿಲ್ಲ. ಗ್ರಾಹಕರುಗಳು ಬೆಸ್ಕಾಂನ 11 ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ ಕಳುಹಿಸುವ ಮೂಲಕ ವಿದ್ಯುತ್‌ ಸಂಬಂಧಿತ ದೂರುಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ವಾಟ್ಸ್‌ ಪ್‌ ಸಹಾಯವಾಣಿ ವಿವರ ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ : 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ-:8277884013 , ಉತ್ತರ ವೃತ್ತ :8277884014, ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016. ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ…

Read More

ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ ( WhatsApp ) ಮಾಡಿ ಸಾಕು. ಅದು ಹೇಗೆ ಅಂತ ಮುಂದೆ ಓದಿ. ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ. ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ. ಕುಂದು–ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಗ್ರಾಮೀಣ ಜನತೆ ತಮ್ಮೆಲ್ಲಾ…

Read More