Author: kannadanewsnow57

ಬೆಂಗಳೂರು : ಮದ್ಯಪಾನ ಮಾಡಿ ವಾಹನ ಚಲಾಯಿಸುವ ವಾಹನ ಸವಾರ/ಚಾಲಕರ ವಿರುದ್ಧ ವಿಶೇಷ ಕಾರ್ಯಚರಣೆಯನ್ನು ಕೈಗೊಂಡು ಪ್ರಕರಣಗಳನ್ನು ದಾಖಲಿಸುವ ಕುರಿತು ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸ್ ಇಲಾಖೆ ಮಹತ್ವದ ಸೂಚನೆ ನೀಡಿದೆ. ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಧೀಶರು ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರಾ ಶ್ರೀ ಅಭಯ್ ಮನೋಹರ್ ಸಪ್ರೆ ರವರ ಅಧ್ಯಕ್ಷತೆಯಲ್ಲಿ ದಿನಾಂಕ: 19.12.2025 ರಂದು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆಯ ಕುರಿತು ನಡೆದ ಸಭೆಯಲ್ಲಿ ಮಾನ್ಯರವರು ಸಂಚಾರ ನಿಯಮ ಉಲ್ಲಂಘನೆಗಳ ಪ್ರಕರಣಗಳಲ್ಲಿ ಒಂದಾದ ಮದ್ಯಪಾನ ಮಾಡಿ, ವಾಹನ ಚಾಲನೆಯಿಂದ ಉಂಟಾಗುವ ರಸ್ತೆ ಅಪಘಾತಗಳ ಕುರಿತು ಹಾಗೂ ಈ ಕುರಿತು ವಿಶೇಷವಾಗಿ ನೂತನ ವರ್ಷಾಚರಣೆಯ ಸಂದರ್ಭದಲ್ಲಿಯೂ ಸಹ ಸಾರ್ವಜನಿಕರು ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದ ರಸ್ತೆ ಅಪಘಾತಗಳುಂಟಾಗಿ ಮೃತಪಡುವವರ ಮತ್ತು ಗಾಯಗೊಳ್ಳುವವರ ಸಂಖ್ಯೆಯು ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಇಂತಹ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಚಾಲಕರ ವಿರುದ್ಧ…

Read More

ಬೆಳಗಾವಿ : ಪಡಿತರ ಚೀಟಿಯಲ್ಲಿ ಅರ್ಹರ ಹೆಸರು ಡಿಲೀಟ್ ಆಗಿದ್ದರೆ ತಕ್ಷಣವೇ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಮಾನದಂಡಗಳ ಆಧಾರದ ಮೇಲೆ ಅನರ್ಹವೆಂದು ಕಂಡುಬAದ ಆದ್ಯತಾ ಪಡಿತರ ಚೀಟಿಗಳನ್ನು ((PHH) ) ಆದ್ಯತೇತರ ಪಡಿತರ ಚೀಟಿಗಳನ್ನಾಗಿ (NPHH) ಪರಿವರ್ತಿಸಲು ಕ್ರಮವಹಿಸಲಾಗುತ್ತಿದೆ. ಈ ರೀತಿ ತಾತ್ಕಾಲಿಕವಾಗಿ ಆದ್ಯತೇತರ ಪಡಿತರ ಚೀಟಿಯನ್ನಾಗಿ (NPHH) ಪರಿವರ್ತಿಸಲಾದ ಪಡಿತರ ಚೀಟಿದಾರರು ಆದ್ಯತಾ ಪಡಿತರ ಚೀಟಿ ಹೊಂದಲು PHH) ಅರ್ಹರಾಗಿದ್ದಲ್ಲಿ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬAಧಪಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಅದರಂತೆ ಒಂದು ವೇಳೆ ಅರ್ಹ ಫಲಾನುಭವಿಯ ಆದ್ಯತಾ ಪಡಿತರ ಚೀಟಿಯನ್ನು ರದ್ದು…

Read More

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಆದ್ದರಿಂದ, ನಿಮ್ಮ ದಾಖಲೆಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ನೀವು ಜಾಗರೂಕರಾಗಿರಬೇಕು. ಐಡಿ ಹೊಂದಿರುವವರಿಗೆ ತಿಳಿದಿಲ್ಲದೆ ಬೇರೊಬ್ಬರ ಐಡಿಯನ್ನು ಬಳಸಿಕೊಂಡು ಬೇರೊಬ್ಬರು ಸಿಮ್ ಕಾರ್ಡ್ ಅನ್ನು ಬಳಸುತ್ತಿದ್ದಾರೆ ಎಂದು ಆಗಾಗ್ಗೆ ಕಂಡುಬರುತ್ತದೆ. ಅಂತಹ ಸಂದರ್ಭಗಳಲ್ಲಿ, ಇತರ ವ್ಯಕ್ತಿಯು ಸಿಮ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಂಡಾಗ ಮುಗ್ಧ ವ್ಯಕ್ತಿಯು ತೊಂದರೆಯನ್ನು ಎದುರಿಸುತ್ತಾನೆ. ನಿಮ್ಮ ಹೆಸರಿನಲ್ಲಿ ನಕಲಿ ಸಿಮ್ ಕಾರ್ಡ್ ಇದೆಯೇ ಎಂದು ಕೇವಲ 1 ನಿಮಿಷದಲ್ಲಿ ಕಂಡುಹಿಡಿಯಿರಿ ನಿಮ್ಮ ಐಡಿಯಲ್ಲಿ ಎಷ್ಟು ಸಿಮ್ ಕಾರ್ಡ್ ಗಳು ಸಕ್ರಿಯವಾಗಿವೆ ಎಂದು ತಿಳಿದುಕೊಳ್ಳುವುದು ಮುಖ್ಯ. ನಿಮ್ಮ ಮನೆಯ ಸೌಕರ್ಯದಿಂದಲೇ ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳು ಸಕ್ರಿಯವಾಗಿವೆ ಮತ್ತು ಯಾವ ಸಂಖ್ಯೆಗಳೊಂದಿಗೆ ನೀವು ಕೇವಲ 1 ನಿಮಿಷದಲ್ಲಿ ಕಂಡುಹಿಡಿಯಬಹುದು. ಇದಕ್ಕಾಗಿ ನೀವು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಈ ಹಂತ ಹಂತದ ಪ್ರಕ್ರಿಯೆಯನ್ನು ಅನುಸರಿಸಿ ಮೊದಲಿಗೆ, https://tafcop.sancharsaathi.gov.in/telecomUser/ ಪೋರ್ಟಲ್ ಗೆ ಭೇಟಿ ನೀಡಿ. ಪೆಟ್ಟಿಗೆಯಲ್ಲಿ ನಿಮ್ಮ ಮೊಬೈಲ್ ಸಂಖ್ಯೆ…

Read More

ಬೆಂಗಳೂರು : ರಾಜ್ಯದ ಜನರೇ ಗಮನಿಸಿ, ನಿಮ್ಮ ಊರಿನಲ್ಲಿ ವಿದ್ಯುತ್ ಸಮಸ್ಯೆಗಳಿದ್ರೆ ಪರಿಹಾರಕ್ಕೆ ಬೆಸ್ಕಾಂ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ. ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ ಅಥವಾ ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ, ತ್ವರಿತ ಪರಿಹರ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿ 1912ಕ್ಕೆ ಕರೆಮಾಡಿ. ಜಿಲ್ಲಾವಾರು ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಇಂತಿವೆ: ಕೋಲಾರ : 8277884015 ಚಿಕ್ಕಬಳ್ಳಾಪುರ : 8277884016 ಬಿ.ಆರ್.ಸಿ : 8277884017 ರಾಮನಗರ : 8277884018 ತುಮಕೂರು : 8277884019 ಚಿತ್ರದುರ್ಗ : 8277884020 ದಾವಣಗೆರೆ : 8277884021 ಬೆಂಗಳೂರು ನಗರ ದಕ್ಷಿಣ ವೃತ್ತ : 8277884011 ಪಶ್ಚಿಮ ವೃತ್ತ : 8277884012 ಪೂರ್ವ ವೃತ್ತ : 8277884013 ಉತ್ತರ ವೃತ್ತ : 8277884014

Read More

ಗದಗ : ಕಾನೂನು ಸಚಿವ ಹೆಚ್ ಕೆ ಪಾಟೀಲ್ ಗೆ ಫೇಸ್ಬುಕ್ ನಲ್ಲಿ ವ್ಯಕ್ತಿ ಒಬ್ಬ AK-47 ಗನ್ ನಿಂದ ಗುಂಡಿನ ಮಳೆಗರೆಯಬೇಕು ಅಂತ ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿ ವೀರಣ್ಣ ಬೀಳಗಿ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಸಚಿವ ಎಚ್ ಕೆ ಪಾಟೀಲ್ ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್ ಆಗಿದ್ದಾನೆ. ಫೇಸ್ಬುಕ್ನಲ್ಲಿ ಜೀವ ಬೆದರಿಕೆ ಹಾಕಿದ್ದ ವೀರಣ್ಣ ಬೀಳಗಿಯನ್ನ ಇದೀಗ ಅರೆಸ್ಟ್ ಮಾಡಲಾಗಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಸೂಡಿ ಗ್ರಾಮದ ವೀರಣ್ಣ ಬೀಳಗಿ (47) ಎಂಬಾತ AK-47 ಗನ್ ನಿಂದ ಗುಂಡಿನ ಮಳೆಗರೆಯಬೇಕು ಅಂತ ಹೇಳಿದ್ದ. ಡಿಸೆಂಬರ್ 14ರಂದು ವೀರಣ್ಣ ಬೀಳಗಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ವಿರುದ್ಧ ದೂರು ನೀಡಲಾಗಿತ್ತು. ದೂರಿನ ಅನ್ವಯ ಇದೀಗ ಆರೋಪಿ ವೀರಣ್ಣ ಪೀಳಿಗೆಯನ್ನು ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Read More

KFT ಅಥವಾ RFT ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಮೂತ್ರಪಿಂಡದ ಕಾರ್ಯ ಪರೀಕ್ಷೆಗಳು ನಮ್ಮ ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂದು ನಿರ್ಧರಿಸುವ ಪರೀಕ್ಷೆಗಳಾಗಿವೆ. ನಮ್ಮ ದೇಹದಿಂದ ತ್ಯಾಜ್ಯ ಉತ್ಪನ್ನಗಳು ಮತ್ತು ಹೆಚ್ಚುವರಿ ಲವಣಗಳನ್ನು ತೆಗೆದುಹಾಕಲು ಮೂತ್ರಪಿಂಡಗಳು ಕಾರಣವಾಗಿವೆ. ಮೂತ್ರಪಿಂಡದ ಕಾರ್ಯ ಪರೀಕ್ಷೆಗಳು ಯೂರಿಯಾ, ಕ್ರಿಯೇಟಿನೈನ್, ಯೂರಿಕ್ ಆಮ್ಲ, ಸೋಡಿಯಂ ಮತ್ತು ಪೊಟ್ಯಾಸಿಯಮ್‌ನಂತಹ ಲವಣಗಳ ಮಟ್ಟವನ್ನು ನಿರ್ಧರಿಸಲು ಸಹಾಯ ಮಾಡುತ್ತದೆ. ಮೂತ್ರಪಿಂಡದ ಕಾರ್ಯ ಪರೀಕ್ಷೆಗಳನ್ನು ಏಕೆ ಮಾಡಲಾಗುತ್ತದೆ?: ನಿಮ್ಮ ಮೂತ್ರಪಿಂಡಗಳು ವಿಷವನ್ನು ಸಂಪೂರ್ಣವಾಗಿ ಮತ್ತು ಸರಿಯಾಗಿ ಫಿಲ್ಟರ್ ಮಾಡುತ್ತಿವೆಯೇ ಎಂದು ತಿಳಿದುಕೊಳ್ಳುವುದು ಮುಖ್ಯ. ದೇಹದಲ್ಲಿನ ಯಾವುದೇ ಪೋಷಕಾಂಶಗಳು ಮೂತ್ರದ ಮೂಲಕ ಹೊರಹಾಕಲ್ಪಡುತ್ತಿವೆಯೇ ಎಂದು ಈ ಪರೀಕ್ಷೆಗಳು ನಿರ್ಧರಿಸುತ್ತವೆ. ಮೂತ್ರಪಿಂಡದ ಕಾರ್ಯ ಪರೀಕ್ಷೆಗಳನ್ನು ಸಾಮಾನ್ಯವಾಗಿ ಮೂತ್ರ ಮತ್ತು ರಕ್ತದ ಮಾದರಿಗಳನ್ನು ತೆಗೆದುಕೊಳ್ಳುವ ಮೂಲಕ ಮಾಡಲಾಗುತ್ತದೆ. ಅವುಗಳನ್ನು 30 ವರ್ಷ ವಯಸ್ಸಿನ ನಂತರ ಮಾಡಬೇಕು. ಮೂತ್ರಪಿಂಡದ ಕಾರ್ಯವನ್ನು ಪರಿಶೀಲಿಸಲು ಮೂತ್ರ ಪರೀಕ್ಷೆ: ಮೂತ್ರಪಿಂಡಗಳ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲು ಮತ್ತು ನಿರ್ಣಯಿಸಲು ನಿಯಮಿತ ಮೂತ್ರ ಪರೀಕ್ಷೆಗಳು ಅಗತ್ಯ. ಈ…

Read More

ಬೆಂಗಳೂರು : ನಿಮ್ಮ ಗ್ರಾಮದಲ್ಲಿ ಕುಡಿಯುವ ನೀರು, ಘನತ್ಯಾಜ್ಯ ವಿಲೇವಾರಿ ಕುರಿತು ದೂರುಗಳಿದ್ದರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ನಿಮ್ಮ ಗ್ರಾಮದಲ್ಲಿ ಕುಡಿಯುವ ನೀರು, ನೈರ್ಮಲ್ಯ, ಘನತ್ಯಾಜ್ಯ ವಿಲೇವಾರಿ ಕುರಿತು ದೂರುಗಳಿದ್ದಲ್ಲಿ, ಪಂಚಮಿತ್ರ ಸಹಾಯವಾಣಿ 8277506000 ಗೆ ಕರೆ ಮಾಡಿ. ವಾಟ್ಸಾಪ್ ಮೂಲಕವೂ ದೂರು ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಹೌದು,ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿಯೊಂದು ಸಮಸ್ಯೆಗೂ ಒಂದೇ ಪರಿಹಾರ. ಪಂಚಮಿತ್ರ ವಾಟ್ಸಾಪ್ ಚಾಟ್ ಬಾಟ್ ಅಥವಾ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ. ಪಂಚಮಿತ್ರ ವಾಟ್ಸಾಪ್ ಚಾಟ್ ಬಾಟ್ ಅಥವಾ ಸಹಾಯವಾಣಿಯನ್ನು ಸಂಪರ್ಕಿಸಿ, ನಿಮ್ಮ ಗ್ರಾಮದ ಯಾವುದೇ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ಹಾಗೂ ಪರಿಹಾರ ಪಡೆಯಿರಿ. https://twitter.com/KarnatakaVarthe/status/1968635653337256240?ref_src=twsrc%5Etfw%7Ctwcamp%5Etweetembed%7Ctwterm%5E1968635653337256240%7Ctwgr%5Ed6c594bcabaddd971ef8cb2d49e59a007715858b%7Ctwcon%5Es1_c10&ref_url=https%3A%2F%2Fkannadadunia.com%2Fif-you-have-any-complaints-regarding-drinking-water-and-solid-waste-disposal-in-your-village-call-this-number%2F

Read More

ಮೂತ್ರದ ಬಣ್ಣವನ್ನು ಅವಲಂಬಿಸಿ, ನಮ್ಮ ದೇಹದಲ್ಲಿ ಯಾವ ರೀತಿಯ ಸಮಸ್ಯೆಗಳಿವೆ ಎಂದು ನಾವು ತಿಳಿಯಬಹುದು. ನಾವು ಪ್ರತಿದಿನ ಸೇವಿಸುವ ಆಹಾರ ಪದ್ಧತಿಯು ಮೂತ್ರದ ಬಣ್ಣವನ್ನು ಬದಲಾಯಿಸಲು ಕಾರಣವಾಗಬಹುದು. ಅಂತೆಯೇ, ನಮ್ಮ ದೇಹದಿಂದ ಹೊರಬರುವ ಮೂತ್ರದ ಬಣ್ಣವು ನಾವು ಕುಡಿಯುವ ನೀರಿನ ಪ್ರಮಾಣ ಮತ್ತು ನಾವು ಪ್ರತಿದಿನ ತೆಗೆದುಕೊಳ್ಳುವ ಔಷಧಿಗಳನ್ನು ಅವಲಂಬಿಸಿ ಬದಲಾಗುತ್ತದೆ. ಬಿಳಿ ಬಣ್ಣದ ಮೂತ್ರ ಮೂತ್ರ ನಾವು ಮೂತ್ರ ವಿಸರ್ಜಿಸುವಾಗ, ಮೂತ್ರವು ಸ್ಪಷ್ಟ ಮತ್ತು ಬಣ್ಣರಹಿತವಾಗಿದ್ದರೆ, ಅದು ಮಧುಮೇಹದ ಸಂಕೇತವಾಗಿರಬಹುದು. ಮಧುಮೇಹದ ಇತರ ಲಕ್ಷಣಗಳೆಂದರೆ ಆಗಾಗ್ಗೆ ಬಾಯಾರಿಕೆ ಮತ್ತು ಆಗಾಗ್ಗೆ ಮೂತ್ರವಿಸರ್ಜನೆ. ಕಂದು ಮೂತ್ರ ಸಾಮಾನ್ಯವಾಗಿ, ನಮಗೆ ಇತರ ದೈಹಿಕ ಸಮಸ್ಯೆಗಳಿದ್ದರೆ, ಮೂತ್ರವು ಕಂದು ಬಣ್ಣದಲ್ಲಿರುತ್ತದೆ. ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ, ಮೂತ್ರವು ಕಂದು ಬಣ್ಣದ್ದಾಗಿರಬಹುದು. ಆದ್ದರಿಂದ, ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ. ಕೆಂಪು ಮೂತ್ರ ನಮ್ಮ ಮೂತ್ರದಲ್ಲಿ ರಕ್ತವು ಬೆರೆತಾಗ ಮೂತ್ರವು ಕೆಂಪು ಬಣ್ಣದಲ್ಲಿರುತ್ತದೆ. ಮತ್ತು ಮೂತ್ರವು ಕೆಂಪು ಬಣ್ಣದಲ್ಲಿದ್ದರೆ, ನೀವು ಮೂತ್ರನಾಳದ ಸೋಂಕುಗಳು, ಮೂತ್ರಪಿಂಡ ಮತ್ತು ಮೂತ್ರಕೋಶದ…

Read More

ತೆಲಂಗಾಣ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಪಾಪಿ ಪತಿಯೊಬ್ಬ ಮನಸೋ ಇಚ್ಛೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಂದೂರ್ ಪಟ್ಟಣದ ಸಾಯಿಪುರ ಕಾಲೋನಿಯಲ್ಲಿ ಪ್ರೇಮ ವಿವಾಹವಾಗಿದ್ದ ತನ್ನ ಪತ್ನಿ ಅನುಷಾ (22) ಮೇಲೆ ಪರಮೇಶ್ ಕುಮಾರ್ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹ ಮತ್ತು ಪೋಷಕರ ವಿರೋಧದ ನಡುವೆ ನಡೆದ ಈ ಕ್ರೂರ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾಯಿಪುರ ಕಾಲೋನಿಯಲ್ಲಿ ವಾಸಿಸುವ ಪರಮೇಶ್ ಕುಮಾರ್ ಮತ್ತು ಅನುಷಾ 8 ತಿಂಗಳ ಹಿಂದೆ ವಿವಾಹವಾಗಿದ್ದಾರೆ. ಪರಮೇಶ್ ಕುಟುಂಬ ಈ ಪ್ರೇಮ ವಿವಾಹವನ್ನು ವಿರೋಧಿಸಿದ್ದರಿಂದ ಗ್ರಾಮದಲ್ಲಿ ಆಗಾಗ್ಗೆ ಸಣ್ಣಪುಟ್ಟ ಜಗಳಗಳು ಸಂಭವಿಸುತ್ತವೆ ಎಂದು ಸ್ಥಳೀಯರು ಹೇಳುತ್ತಾರೆ. ಎರಡು ದಿನಗಳ ಹಿಂದೆ, ಮನೆಯಲ್ಲಿ ಮತ್ತೊಂದು ಸಣ್ಣ ಜಗಳ ನಡೆದಿದ್ದು, ಅನುಷಾ ತನ್ನ ತವರು ಮನೆಗೆ ಮರಳಿದ್ದಾಳೆ. ಈ ವಿಷಯ ತಿಳಿದ ಪರಮೇಶ್ ಅನುಷಾಳ ಪೋಷಕರನ್ನು…

Read More

ಬೆಳಗಾವಿ : ಪಡಿತರ ಚೀಟಿಯಲ್ಲಿ ಅರ್ಹರ ಹೆಸರು ಡಿಲೀಟ್ ಆಗಿದ್ದರೆ ತಕ್ಷಣವೇ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಮಾನದಂಡಗಳ ಆಧಾರದ ಮೇಲೆ ಅನರ್ಹವೆಂದು ಕಂಡುಬAದ ಆದ್ಯತಾ ಪಡಿತರ ಚೀಟಿಗಳನ್ನು ((PHH) ) ಆದ್ಯತೇತರ ಪಡಿತರ ಚೀಟಿಗಳನ್ನಾಗಿ (NPHH) ಪರಿವರ್ತಿಸಲು ಕ್ರಮವಹಿಸಲಾಗುತ್ತಿದೆ. ಈ ರೀತಿ ತಾತ್ಕಾಲಿಕವಾಗಿ ಆದ್ಯತೇತರ ಪಡಿತರ ಚೀಟಿಯನ್ನಾಗಿ (NPHH) ಪರಿವರ್ತಿಸಲಾದ ಪಡಿತರ ಚೀಟಿದಾರರು ಆದ್ಯತಾ ಪಡಿತರ ಚೀಟಿ ಹೊಂದಲು PHH) ಅರ್ಹರಾಗಿದ್ದಲ್ಲಿ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬAಧಪಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಅದರಂತೆ ಒಂದು ವೇಳೆ ಅರ್ಹ ಫಲಾನುಭವಿಯ ಆದ್ಯತಾ ಪಡಿತರ ಚೀಟಿಯನ್ನು ರದ್ದು…

Read More