Author: kannadanewsnow57

ಧಾರವಾಡ: ಕೈಗಾರಿಕಾ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಿಡಲು ರಾಜ್ಯ ಸರ್ಕಾರ ಬದ್ಧವಿದೆ. ಹೊಸ ಕೈಗಾರಿಕಾ ನೀತಿಯಲ್ಲಿ ಕರ್ನಾಟಕದಲ್ಲಿ ಘಟಕ ಗಳನ್ನು ಸ್ಥಾಪಿಸುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು. ಈ ಕುರಿತು ಮಾತನಾಡಿದ ಸಚಿವರು, ಪರಿಷ್ಕೃತ ನೀತಿಯಡಿ ಕೈಗಾ ರಿಕೆಗಳು ಗ್ರೂಪ್ ಎ ಮತ್ತು ಬಿ ವರ್ಗಗಳಲ್ಲಿ ಕನ್ನಡಿಗರಿಗೆ ಶೇ.55ರಷ್ಟು ಉದ್ಯೋಗ ಗಳನ್ನು ಕಾಯ್ದಿರಿಸಬೇಕು. ಗ್ರೂಪ್ ಸಿ ಮತ್ತು ಡಿ ವರ್ಗಗಳು ಶೇ.75 ರಷ್ಟು ಮೀಸ ಲಾತಿಯನ್ನು ಹೊಂದಿವೆ. ಕೈಗಾರಿಕೆಗಳು ಈ ಷರತ್ತು ಗಳನ್ನು ಒಪ್ಪಿ ಕೊಂಡು ಸ್ಥಳೀ ಯರಿಗೆ ಉದ್ಯೋಗಾವ ಕಾಶಗಳನ್ನು ಸೃಷ್ಟಿಸುವತ್ತ ಗಮನ ಹರಿಸಿದೆ ಎಂದರು. ನಮ್ಮ ಸರಕಾರವು ಉತ್ತರ ಕರ್ನಾಟಕದ ಭಾಗಗಳಲ್ಲೂ ಉದ್ದಿಮೆಗಳ ಸ್ಥಾಪನೆಗೆ ಒತ್ತು ನೀಡಿದೆ. ಇದಕ್ಕಾಗಿ ಹೊಸ ಕೈಗಾರಿಕಾ ನೀತಿಯಲ್ಲಿ ಹಲವು ರಿಯಾಯಿತಿ ಮತ್ತು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ನೈಡೆಕ್ ಕಂಪನಿಯ ಈ ಯೋಜನೆಗೆ ಕೇವಲ ಎರಡು ವರ್ಷಗಳಲ್ಲಿ ಭೂಮಿ ಮಂಜೂರು ಮಾಡಿ, ತ್ವರಿತವಾಗಿ ಅನುಷ್ಠಾನಕ್ಕೆ ಬರುವಂತೆ ಮಾಡಿದೆ…

Read More

ಬಳ್ಳಾರಿ : ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನರೇಗಾ ಕಾಮಕಾರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮದಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಹುಲುಗಪ್ಪ (60) ಎಂಬುವರು ಮೃತಪಟ್ಟಿದ್ದಾರೆ. ಹುಲುಗಪ್ಪ ನರೇಗಾ ಕೆಲಸದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Read More

ಮೆಕ್ಸಿಕೋ : ಮೆಕ್ಸಿಕೋದ ಗ್ವಾನಾಜುವಾಟೊ ರಾಜ್ಯದ ಸ್ಯಾನ್ ಜೋಸ್ ಇಟುರ್ಬೆ ಪಟ್ಟಣದ ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಭಾನುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಅಪಘಾತದಲ್ಲಿ ಇಲ್ಲಿಯವರೆಗೆ 12 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 3 ಜನರು ಗಾಯಗೊಂಡಿದ್ದಾರೆ. ಮಾರಕ ಬೆಂಕಿಗೆ ಕಾರಣವೇನು ಎಂಬುದರ ಕುರಿತು ಇನ್ನೂ ತನಿಖೆ ನಡೆಸಲಾಗುತ್ತಿದೆ ಎಂದು ಪುರಸಭೆ ತಿಳಿಸಿದೆ. ಮಾದಕ ವ್ಯಸನದಿಂದ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಸಾವನ್ನಪ್ಪಿದವರ ಕುಟುಂಬಗಳಿಗೆ ನಾವು ನಮ್ಮ ಸಂತಾಪ ಸೂಚಿಸುತ್ತೇವೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೃತರ ಅಂತ್ಯಕ್ರಿಯೆಯ ವೆಚ್ಚವನ್ನು ಭರಿಸುವುದಾಗಿ ಪುರಸಭೆ ಹೇಳಿದೆ. ಬೆಂಕಿಯ ಬಲಿಪಶುಗಳನ್ನು ಪುನರ್ವಸತಿ ಕೇಂದ್ರದೊಳಗೆ ಬಂಧಿಸಲಾಗಿದೆ ಎಂದು ಮೆಕ್ಸಿಕನ್ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ. ಫೆಬ್ರವರಿಯಲ್ಲಿ, ಮೆಕ್ಸಿಕೋ ನಗರದ ಪುನರ್ವಸತಿ ಕೇಂದ್ರದಲ್ಲಿ ಸಂಭವಿಸಿದ ಬೆಂಕಿಯಲ್ಲಿ ಐದು ಜನರು ಸಾವನ್ನಪ್ಪಿದರು. ಬೆಂಕಿಯ ಕಾರಣವನ್ನು ಪ್ರಸ್ತುತ ತನಿಖೆ ನಡೆಸಲಾಗುತ್ತಿದೆ. ಆದಾಗ್ಯೂ, ಇದು ಕ್ರಿಮಿನಲ್ ಗ್ಯಾಂಗ್ ಚಟುವಟಿಕೆಗೆ ಸಂಬಂಧಿಸಿರಬಹುದು ಎಂಬ ಭಯ ಹೆಚ್ಚುತ್ತಿದೆ. ಈ ಪ್ರದೇಶದಲ್ಲಿ ಸಕ್ರಿಯವಾಗಿರುವ ಡ್ರಗ್ ಕಾರ್ಟೆಲ್‌ಗಳು ಈ…

Read More

ಬೆಂಗಳೂರು: ನೀವು ಸರ್ಕಾರಿ ಆಸ್ಪತ್ರೆಗೆ ತೆರಳಿದಾಗ ಆರೋಗ್ಯ ಸೇವೆ ಸರಿಯಾಗಿ ಸಿಗ್ತಾ ಇಲ್ವ? ಈಗ ಸಮಸ್ಯೆ ಬಗ್ಗೆ ದೂರು, ಸಲಹೆ ನೀಡಲು ಆರೋಗ್ಯ ಇಲಾಖೆಯಿಂದ ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆನ್ನು ಆರಂಭಿಸಲಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಸರ್ಕಾರಿ ಆಸ್ಪತ್ರೆಗಳು ಅಥವಾ ಆರೋಗ್ಯ ಸೇವೆಗಳ ಕುರಿತು ದೂರು ಅಥವಾ ಸಲಹೆ ಮಾಡಲು ವಾಟ್ಸ್ ಆಪ್ ಸಹಾಯವಾಣಿಗೆ ಕಳುಹಿಸುವಂತೆ ಮನವಿ ಮಾಡಿದೆ. ವಾಟ್ಸ್ ಆಪ್ ಮೂಲಕ ನಮಗೆ ಮೆಸೇಜ್ ಮಾಡಿ, ಅಗತ್ಯವಿದ್ದರೇ ಪೋಟೋ, ವೀಡಿಯೋಗಳನ್ನು ಕಳುಹಿಸಿ. ನಿಮ್ಮ ಸಮಸ್ಯೆಯನ್ನು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನೇರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂಬುದಾಗಿ ತಿಳಿಸಿದೆ. ಸಾರ್ವಜನಿಕರು ಆರೋಗ್ಯ ಇಲಾಖೆಯ ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆ 9449843001 ಗೆ ದೂರು, ಸಲಹೆಯನ್ನು ಮಾಡಬಹುದಾಗಿದೆ. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು. ಕೇವಲ ಸಂದೇಶಗಳನ್ನು ಮಾತ್ರ ಸ್ವೀಕರಿಸಲಾಗುವುದು. ದೂರವಾಣಿ ಕರೆಗಳಿಗೆ ಉತ್ತರಿಸಲಾಗುವುದಿಲ್ಲ ಎಂಬುದಾಗಿ ಹೇಳಿದೆ. https://twitter.com/DHFWKA/status/1929161379577254323 https://kannadanewsnow.com/kannada/it-is-even-easier-to-register-your-electricity-related-complaint/ https://kannadanewsnow.com/kannada/good-news-for-rural-people-under-this-scheme-you-will-get-rs-2-lakh-subsidized-loan/

Read More

ಬೆಂಗಳೂರು: ಗೃಹ ಆರೋಗ್ಯ ಯೋಜನೆ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದ್ದು, ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಗೃಹ ಆರೋಗ್ಯ ಯೋಜನೆ ಅನುಷ್ಠಾನ ಕುರಿತ ಕಾರ್ಯಾಗಾರ ಉದ್ಘಾಟಿಸಿ ಸಚಿವರು ಮಾತನಾಡುತ್ತಿದ್ದರು. ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡಿವೆ. ಖಾಸಗಿ ಆರೋಗ್ಯ ವಯಲದಲ್ಲಿ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ ಅಸಾಂಕ್ರಾಮಿಕ ರೋಗಗಳನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಈ ಕಾರ್ಯವನ್ನ ಸರ್ಕಾರವೇ ಮಾಡಬೇಕು ಹೊರತಾಗಿ ಬೇರೆ ಯಾರು ಆಸಕ್ತಿ ತೋರುವುದಿಲ್ಲ. ಹೀಗಾಗಿ ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆರೋಗ್ಯ ಇಲಾಖೆಯಿಂದ ಅಸಾಂಕ್ರಾಮಿಕ ರೋಗಗಳನ್ನ ತಡೆಗಟ್ಟುವತ್ತ ಗೃಹ ಆರೋಗ್ಯ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಎಲ್ಲ ಮನೆಗಳಲ್ಲಿ 30 ವರ್ಷ ಮೇಲ್ಪಟ್ಟವರನ್ನ ತಪಾಸಣೆಗೆ ಒಳಪಡಿಸಿ, ಸೂಕ್ತ ಔಷಧಗಳನ್ನ ಅವರ ಬಳಿಗೆ ತಲುಪಿಸುವ ಕಾರ್ಯ ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದರು. ಗೃಹ ಆರೋಗ್ಯ ಯೋಜನೆಯನ್ನು ಮೊದಲು ಕೋಲಾರ ಜಿಲ್ಲೆಯಲ್ಲಿ ಮಾತ್ರ ಪ್ರಾರಂಭಿಸಿದಾಗ ಹಲವು ಸಂಗತಿಗಳು ಬೆಳಕಿಗೆ ಬಂದವು. ಅವೆಲ್ಲವನ್ನ…

Read More

ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆ ಕುರಿತು-ಕೌನ್ಸಿಲಿಂಗ್ ಮೂಲಕ ಕ್ರಮಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ, ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 14 ಸೇನೌವ 2025 ದಿನಾಂಕ:12.05.2025ರ ಮಾರ್ಗಸೂಚಿಗಳನ್ವಯ ಕ್ರಮ ಕೈಗೊಳ್ಳಬೇಕಾಗಿರುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಪಾರದರ್ಶಕಗೊಳಿಸಲು ಹಾಗೂ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ನಿರ್ವಹಿಸುವ ಸಲುವಾಗಿ ಹಾಗೂ ಎಲ್ಲರಿಗೂ ಸಮಾನ ಅವಕಾಶ ನೀಡುವ ನಿಟ್ಟಿನಲ್ಲಿ ಇಲಾಖಾ ಮುಖ್ಯಸ್ಥರ ಹಂತದಲ್ಲಿ ಉಲ್ಲೇಖಿತ ಆದೇಶದಲ್ಲಿನ ವರ್ಗಾವಣೆ ಮಾರ್ಗಸೂಚಿಗಳನ್ವಯ ಇಲಾಖೆಯಲ್ಲಿ ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರ ವರ್ಗಾವಣೆಯನ್ನು ಪಾರದರ್ಶಕವಾಗಿ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ನಿರ್ವಹಿಸಲು ಸರ್ಕಾರವು ತೀರ್ಮಾನಿಸಿದೆ. ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರ ವರ್ಗಾವಣೆ ಮಾಡಲು ಇಲಾಖಾ ಮುಖ್ಯಸ್ಥರು…

Read More

ಪ್ಲಾಸ್ಟಿಕ್ ಬಳಕೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಇತ್ತೀಚೆಗೆ, ಅನೇಕ ಜನರು ಪ್ಲಾಸ್ಟಿಕ್ ಬದಲಿಗೆ ಪೇಪರ್ ಕಪ್‌ಗಳನ್ನು ಬಳಸುತ್ತಿದ್ದಾರೆ. ಆದರೆ, ಈ ಪೇಪರ್ ಕಪ್‌ಗಳನ್ನು ಬಳಸುವುದು ಆರೋಗ್ಯಕ್ಕೆ ಒಳ್ಳೆಯದೇ? ತಜ್ಞರು ಏನು ಹೇಳುತ್ತಾರೆಂದು ತಿಳಿದುಕೊಳ್ಳೋಣ.. ಪರಿಸರವನ್ನು ರಕ್ಷಿಸಲು ಇಡೀ ಜಗತ್ತು ಒಟ್ಟಾಗಿ ಹೆಜ್ಜೆ ಇಡುತ್ತಿರುವ ಸಮಯ ಇದು. ಪ್ರತಿಯೊಬ್ಬರೂ ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಸುವುದನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಇದರ ಭಾಗವಾಗಿ, ಅನೇಕ ಜನರು ಪ್ಲಾಸ್ಟಿಕ್ ಕಪ್‌ಗಳಿಗೆ ಪರ್ಯಾಯವಾಗಿ ಪೇಪರ್ ಕಪ್‌ಗಳನ್ನು ಬಳಸುತ್ತಿದ್ದಾರೆ. ಇವು ಪರಿಸರಕ್ಕೆ ಒಳ್ಳೆಯದಾದರೂ, ಆರೋಗ್ಯಕ್ಕೆ ಹಾನಿಕಾರಕವಾಗುವ ಸಾಧ್ಯತೆ ಹೆಚ್ಚು. ಪೇಪರ್ ಕಪ್‌ಗಳಲ್ಲಿ ಬಿಸಿ ಚಹಾ ಮತ್ತು ಕಾಫಿ ಕುಡಿಯುವುದರಿಂದ ಯಾವ ಸಮಸ್ಯೆಗಳು ಉಂಟಾಗಬಹುದು ಎಂಬುದನ್ನು ನೋಡೋಣ. ಪೇಪರ್ ಕಪ್‌ಗಳಿಂದ ಕುಡಿಯುವುದರಿಂದ ಉಂಟಾಗುವ 5 ಆರೋಗ್ಯ ಅಪಾಯಗಳು ಕಾಗದದ ಕಪ್‌ಗಳು ಸಂಪೂರ್ಣವಾಗಿ ಕಾಗದದಿಂದ ಮಾಡಲ್ಪಟ್ಟಿದೆ ಎಂದು ಭಾವಿಸುವುದು ತಪ್ಪು. ಈ ಕಪ್‌ಗಳಲ್ಲಿ ಮೈಕ್ರೋಪ್ಲಾಸ್ಟಿಕ್‌ಗಳು ಸಹ ಕಂಡುಬರುತ್ತವೆ. ಸೋರಿಕೆಯನ್ನು ತಡೆಗಟ್ಟಲು ಆ ಕಪ್‌ಗಳನ್ನು ಪಾಲಿಥಿಲೀನ್‌ನಿಂದ ಮುಚ್ಚಲಾಗುತ್ತದೆ. ನಾವು ಅಂತಹ ಕಪ್‌ಗಳಿಗೆ ಬಿಸಿ ಚಹಾ ಅಥವಾ ಕಾಫಿಯನ್ನು…

Read More

ಸಿಕ್ಕಿಂ : ಸಿಕ್ಕಿಂನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು,  ಸೇನಾ ಶಿಬಿರದಲ್ಲಿ ಭೂಕುಸಿತದಲ್ಲಿ ಮೂವರು ಸಾವನ್ನಪ್ಪಿದ್ದು, 6 ಭದ್ರತಾ ಸಿಬ್ಬಂದಿಗಳು  ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಉತ್ತರ ಸಿಕ್ಕಿಂನ ಛಾಟೆನ್‌ನಲ್ಲಿರುವ ಸೇನಾ ಶಿಬಿರದ ಮೇಲೆ ಭಾನುವಾರ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಆರು ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾರೀ ಮಳೆಯಿಂದಾಗಿ ಸಂಜೆ 7 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ. ಪ್ರತಿಕೂಲ ಹವಾಮಾನ ಮತ್ತು ಭೂಪ್ರದೇಶದ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿ ಸೋಮವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದುವರೆಗೆ ಮೂರು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ನಾಲ್ವರು ವ್ಯಕ್ತಿಗಳನ್ನು ಸಣ್ಣಪುಟ್ಟ ಗಾಯಗಳೊಂದಿಗೆ ರಕ್ಷಿಸಲಾಗಿದೆ” ಎಂದು ಅಧಿಕಾರಿ ದೃಢಪಡಿಸಿದರು. “ಕಾಣೆಯಾದ ಆರು ಸಿಬ್ಬಂದಿಯನ್ನು ಪತ್ತೆಹಚ್ಚಲು ರಕ್ಷಣಾ ತಂಡಗಳು ಸವಾಲಿನ ಪರಿಸ್ಥಿತಿಗಳಲ್ಲಿ ದಿನದ 24 ಗಂಟೆಯೂ ಕೆಲಸ ಮಾಡುತ್ತಿವೆ.

Read More

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹೊಲದಲ್ಲಿ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.  ಚಿಕ್ಕಬಳ್ಳಾಪುರ ಜಿಲ್ಲೆಯ ಲಗುಮೇನಹಳ್ಳಿಯ ಜಮೀನಿನಲ್ಲಿ ಜೋಳ ಬಿತ್ತನೆ ಮಾಡಲು ದಂಪತಿ ಮಗುವನ್ನು ಕರೆದುಕೊಂಡು ಹೋಗಿದ್ದರು. ಈ ವೇಳೆ ಹೊಲದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು 4 ವರ್ಷದ ಅರ್ಪಿತ್ ರೆಡ್ಡಿ ಸಾವನ್ನಪ್ಪಿದ್ದಾನೆ. ನರಸಿಂಹಮೂರ್ತಿ ಹಾಗೂ ಭಾಗ್ಯಮ್ಮ ದಂಪತಿಯ ಮಗ ಅರ್ಪಿತ್ ರೆಡ್ಡಿ ಹೋಲದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದು, ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Read More

ಬೆಂಗಳೂರು : ಇತ್ತೀಚೆಗೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರನ್ನು ವಂಚಿಸಲು ವಂಚಕರು ವಿವಿಧ ರೀತಿಯಲ್ಲಿ ಮೋಸ ಮಾಡುತ್ತಿದ್ದಾರೆ. ಇದೀಗ ಸಿಮ್ ಕಾರ್ಡ್ ಹೆಸರಿನಲ್ಲಿ ವಂಚನೆಗಳು ನಡೆಯುತ್ತಿವೆ. ಸಾಮಾನ್ಯವಾಗಿ, ನಾವು ಸಿಮ್ ಕಾರ್ಡ್ ಪಡೆಯಲು ಹೋದಾಗ, ಆಧಾರ್ ಪರಿಶೀಲನೆ ಮಾಡಲಾಗುತ್ತದೆ ಮತ್ತು ಅದರ ನಂತರ ನಿಮ್ಮ ಹೆಸರಿನಲ್ಲಿ ಸಿಮ್ ಕಾರ್ಡ್ ನೀಡಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಆಧಾರ್ ಪರಿಶೀಲನೆಯ ನಂತರ ಸಿಮ್ ನೀಡಲಾಗುತ್ತಿರುವಾಗ, ಸ್ಕ್ಯಾಮರ್‌ಗಳು ಬೇರೆಯವರ ಹೆಸರಿನಲ್ಲಿರುವ ಸಿಮ್ ಕಾರ್ಡ್ ಅನ್ನು ಹೇಗೆ ಬಳಸುತ್ತಾರೆ ಎಂದು ನೀವು ತಿಳಿಸಿದರೆ ಆಶ್ಚರ್ಯ ಪಡುತ್ತೀರಾ. . ಪೊಲೀಸರ ಪ್ರಕಾರ, ಸಿಮ್ ಕಾರ್ಡ್ ಮಾರಾಟಗಾರರು ಮಾತ್ರ ಇದರಲ್ಲಿ ಭಾಗಿಯಾಗಿದ್ದಾರೆ. ಅವರು ಗ್ರಾಹಕರ KYC ಪರಿಶೀಲನೆಯನ್ನು ಮಾಡುತ್ತಾರೆ ಮತ್ತು ಪರಿಶೀಲನೆ ವಿಫಲವಾಗಿದೆ ಎಂದು ಹೇಳುತ್ತಾರೆ, ಆದರೆ ಪರಿಶೀಲನೆ ವಿಫಲವಾಗಿಲ್ಲ. ಅದಾದ ನಂತರ ಅವರು ಮತ್ತೆ KYC ಮಾಡಿ ಅದೇ ಹೆಸರು ಮತ್ತು ವಿಳಾಸದಲ್ಲಿ ಮತ್ತೊಂದು ಸಿಮ್ ನೀಡುತ್ತಾರೆ. ಒಂದು ಸಿಮ್ ನಿಮಗೆ ಮತ್ತು ಇನ್ನೊಂದು ಸೈಬರ್ ಸ್ಕ್ಯಾಮರ್‌ಗಳಿಗೆ ನೀಡಲಾಗುತ್ತದೆ.…

Read More