Author: kannadanewsnow57

ಡಿಜಿಟಲ್ ಬಂಧನ ಪ್ರಕರಣದಲ್ಲಿ ಅಭೂತಪೂರ್ವ ಕ್ರಮ ಕೈಗೊಂಡ ಸುಪ್ರೀಂ ಕೋರ್ಟ್, 72 ವರ್ಷದ ಮಹಿಳಾ ವಕೀಲೆಯನ್ನು ಡಿಜಿಟಲ್ ರೂಪದಲ್ಲಿ ಬಂಧಿಸಿ ₹3.29 ಕೋಟಿ ವರ್ಗಾಯಿಸಲು ಒತ್ತಾಯಿಸಿದ ಆರೋಪಿಗಳಿಗೆ ಜಾಮೀನು ನೀಡುವುದನ್ನು ನ್ಯಾಯಾಲಯಗಳು ನಿರ್ಬಂಧಿಸಿವೆ. ಆರೋಪಿ ವಿಜಯ್ ಖನ್ನಾ ಮತ್ತು ಇತರ ಸಹ-ಆರೋಪಿಗಳಿಗೆ ಯಾವುದೇ ನ್ಯಾಯಾಲಯವು ಬಿಡುಗಡೆ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಯಾವುದೇ ಪರಿಹಾರವನ್ನು ಕೋರಿದರೆ ಆರೋಪಿಗಳು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಬಹುದು. ಅಸಾಧಾರಣ ಘಟನೆಗೆ ಅಸಾಧಾರಣ ಹಸ್ತಕ್ಷೇಪದ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ. ವಯಸ್ಸಾದ ಮಹಿಳಾ ವಕೀಲರನ್ನು ಡಿಜಿಟಲ್ ರೂಪದಲ್ಲಿ ಬಂಧಿಸಿ ವಂಚಿಸಿದ ವಿಷಯದ ನಂತರ, ಡಿಜಿಟಲ್ ಬಂಧನ ಪ್ರಕರಣದ ಸ್ವಯಂಪ್ರೇರಿತ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಈ ಆದೇಶವನ್ನು ಹೊರಡಿಸಿತು. ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ತಾವು ಯಾರ ಜೀವನ ಮತ್ತು ಸ್ವಾತಂತ್ರ್ಯಕ್ಕೂ ವಿರೋಧಿಯಲ್ಲ, ಆದರೆ ಈ ಪ್ರಕರಣಕ್ಕೆ ಅಸಾಧಾರಣ ಆದೇಶದ ಅಗತ್ಯವಿದೆ ಎಂದು ಹೇಳಿದರು. ಸರಿಯಾದ ಸಂದೇಶವನ್ನು…

Read More

ಬೆಂಗಳೂರು : ಕಂದಾಯ ನಿರೀಕ್ಷಕರು ಹೋಬಳಿ ಮಟ್ಟದಲ್ಲಿ ಕಂದಾಯ ಇಲಾಖೆಯಲ್ಲಿ ಮಹತ್ವದ ಪಾತ್ರ ಹೊಂದಿದ್ದಾರೆ. ಅವರು ಈ ಕೆಳಕಂಡ ಕಾಯ್ದೆ/ನಿಯಮಗಳ ಅಡಿಯಲ್ಲಿ ಅಧಿಕಾರ/ಕರ್ತವ್ಯ ನಿರ್ವಹಿಸುತ್ತಾರೆ. 1. ಕಂದಾಯ ನಿರೀಕ್ಷಕರ ಅಧಿಕಾರ ಮತ್ತು ಕರ್ತವ್ಯಗಳು ಕಂದಾಯ ನಿರೀಕ್ಷಕರು ಹೋಬಳಿ ಮಟ್ಟದಲ್ಲಿ ಕಂದಾಯ ಇಲಾಖೆಯಲ್ಲಿ ಮಹತ್ವದ ಪಾತ್ರ ಹೊಂದಿದ್ದಾರೆ. ಅವರು ಈ ಕೆಳಕಂಡ ಕಾಯ್ದೆ/ನಿಯಮಗಳ ಅಡಿಯಲ್ಲಿ ಅಧಿಕಾರ/ಕರ್ತವ್ಯ ನಿರ್ವಹಿಸುತ್ತಾರೆ. ಅಗತ್ಯಪಡಿಸಿರುವಂತಹ ಮೇಲಾಧಿಕಾರಿ ವಿದ್ಯುಕ್ತ ಅಥವಾ ಸಂಕ್ಷಿಪ್ತವಲ್ಲದ ವಿಚಾರಣೆ ಗಳನ್ನು ನಡೆಸಲು ಅಧಿಕಾರ ಹೊಂದಿದ್ದಾರೆ. ಗ್ರಾಮ ಲೆಕ್ಕಿಗನು ಪ್ರಾರಂಬಿಕ ದಾಖಲೆ ಯನ್ನು ತಯಾರಿಸಿದ ನಂತರ ಅವಗಳನ್ನು ಪರಿಶೀಲಿಸುವುದು. ಹಕ್ಕು ಬದಲಾವಣೆ ರಜಿಸ್ಟರಿನಲ್ಲಿ ನಮೂದಿಸಲಾದ ಬದಲಾವಣೆ ಕುರಿತಂತೆ ಪ್ರಮಾಣೀಕರಿಸುವುದು.

Read More

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿರುವ ಸಮೀಕ್ಷಾದಾರರಿಗೆ ಗೌರವಧನದ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಉಲ್ಲೇಖ(1)ರ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿರುತ್ತದೆ. ಉಲ್ಲೇಖ (2)ರ ಆದೇಶದಲ್ಲಿ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಉಲ್ಲೇಖ (3)ರ ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗುವ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈ ಕೆಳಕಂಡಂತೆ ಗೌರವಧನವನ್ನು ನಿಗದಿಪಡಿಸಿ ಆದೇಶಿಸಿದೆ. ಗೌರವ ಸಂಭಾವನೆಯ ವಿವರ ಸಮೀಕ್ಷಾದಾರರು ರೂ.5000/- ಹಾಗೂ ಪ್ರತಿ ಮನೆ ಮೇಲ್ವಿಚಾರಕರು ಸಮೀಕ್ಷೆಗೆ ರೂ.100/- ರಂತೆ .10,000/- ಉಲ್ಲೇಖ (4) ರಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು…

Read More

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಹಾಜರಾತಿಗೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಒನ್ ಕ್ಲಿಕ್ ಅಟೆಂಡೆನ್ಸ್ ಪದ್ಧತಿ ಜಾರಿಗೆ ಬರಲಿದೆ. ಹೌದು, ರಾಜ್ಯದ ಇ-ಗವರ್ನೆನ್ಸ್ ಇಲಾಖೆಯಿಂದ ಎಐ ಅಟೆಂ ಡೆನ್ಸ್ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದ್ದು, ನಗರದ ಮಲ್ಲೇಶ್ವ ರದಲ್ಲಿರುವ ಸರ್ಕಾರಿ ಶಾಲಾ-ಕಾಲೇಜಿನಲ್ಲಿ ಪ್ರಯೋಗಿಕವಾಗಿ ಬಳಸಲಾಗುತ್ತಿದೆ. ಪ್ರಾಯೋಗಿಕ ಬಳಕೆಯಲ್ಲಿ ಎದುರಾಗುವ ಸವಾಲುಗಳು, ಅನನುಕೂಲಗಳ ಕುರಿತು ಅಧ್ಯಯನ ಮಾಡಲಾಗುತ್ತದೆ. ಅಗತ್ಯಕ್ಕೆ ತಕ್ಕಂತೆ ಸುಧಾರಣೆ, ಬದಲಾವಣೆ ಮಾಡಿಕೊಳ್ಳಲಾಗುತ್ತದೆ. ನಂತರ ಹಂತ ಹಂತವಾಗಿ ಬೇರೆ ಬೇರೆ ಶಾಲೆಗಳಿಗೆ ವಿಸ್ತರಿಸಲಾಗುತ್ತದೆ. ಬೆಂಗಳೂರು ಟೆಕ್ ಸಮ್ಮಿ ಟ್ನಲ್ಲಿ ಭಾಗವಹಿಸಿರುವ ರಾಜ್ಯ ಸರ್ಕಾರದ ಇ ಗವರ್ನೆನ್ಸ್ ಇಲಾಖೆ, ತನ್ನ ಹೊಸ ಯೋಜನೆಯನ್ನು ಸಾರ್ವಜನಿಕರ ಈಗಾಗಲೇ ಸರ್ಕಾರದ 18 ಇಲಾಖೆಗಳಲ್ಲಿ ಮುಖಚಹರೆ ಸಹಿತ ಮೊಬೈಲ್ ಫೋನ್ ಆಧಾರಿತ ವರ್ಕ್ ಅಟೆಂಡೆನ್ಸ್ ಅನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದ್ದು, ಶಾಲಾ ಕಾಲೇಜುಗಳಲ್ಲಿಯೂ ಎಐ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲಾಗುವುದು. ಇದರಿಂದ ಸಮಯ ಉಳಿತಾಯವಾಗಿ ಬೋಧನೆಗೆ ಹೆಚ್ಚಿನ ಅವಕಾಶ ಸಿಗಲಿದೆ. ಹಾಜರಾತಿಯಲ್ಲಿ ಪಾರದರ್ಶಕತೆ ಇರುತ್ತದೆ. ಇದರಿಂದ…

Read More

ನವದೆಹಲಿ : ರೈತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕಿಸಾನ್ ಸಮ್ಮಾನ್ (ಪಿಎಂ ಕಿಸಾನ್) ಯೋಜನೆಯ 21ನೇ ಕಂತಿನ ಭಾಗವಾಗಿ ಅರ್ಹ ರೈತರ ಖಾತೆಗೆ ತಲಾ 2,000 ರೂ. ಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಲಿದ್ದಾರೆ. 2019ರಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ 6 ಸಾವಿರ ರೂ. ಮೊತ್ತವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಒಟ್ಟು ಮೂರು ಬಾರಿ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಇದುವರೆಗೂ ಒಟ್ಟು 20 ಕಂತುಗಳಲ್ಲಿ 11 ಕೋಟಿ ರೈತ ಕುಟುಂಬಗಳಿಗೆ 3.70 ಲಕ್ಷ ಕೋಟಿ ರೂ. ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಇಲಾಖೆ ಹೇಳಿದೆ. PM ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿಯಲ್ಲಿ, ಪ್ರತಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕವಾಗಿ ₹6,000 ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಕೇಂದ್ರ ಸರ್ಕಾರದ ಯೋಜನೆಯನ್ನು ಫೆಬ್ರವರಿ 24, 2019 ರಂದು ಪ್ರಾರಂಭಿಸಲಾಯಿತು. ಯೋಜನೆಯ ಮಹತ್ವವನ್ನು ಪರಿಗಣಿಸಿ, PM ಕಿಸಾನ್ ಪೋರ್ಟಲ್ ಮತ್ತು CPGRAMS…

Read More

ತುಮಕೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಒಂದು ಸಾವಿರ ಗೌರವ ಧನ ಹೆಚ್ಚಿಸಲಾಗುವುದು. ಈಗಾಗಲೇ ‌ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಚುನಾವಣಾ ಕೆಲಸದಿಂದ ವಿಮುಕ್ತಿಗೊಳಿಸಲಾಗಿದೆ. ಜಾತಿ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತೆಯರು‌ ಸಹಾಯ ಮಾಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬಾಲ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಪೂರ್ವಬಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಮಂತ್ರಿಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬದಲಾವಣೆ ತರಬೇಕು, ಶಿಸ್ತು ತರಬೇಕು ಅಂತ ಕೆಲಸ ಮಾಡುತ್ತಿರುವೆ. ಎಲ್ಲರ ಸಹಕಾರದಿಂದ ಇಂದು ನಮ್ಮ ಇಲಾಖೆ ಮನೆ ಮನೆಗೆ ಹೆಸರಾಗಿದೆ. ಮೊದಲು ಕೆಡಿಪಿ…

Read More

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಶಾಲಾ ಸಮಯದಲ್ಲಿ ಮಕ್ಕಳಿಗೆ ನಿಗದಿಪಡಿಸಿರುವ ಆಟದ ಅವಧಿಯನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸದಂತೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಮಕ್ಕಳ ಆಟದ ಅವಧಿ ಕಡಿತಗೊಳಿಸದಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಎಸ್ ಎಸ್ಎಲ್ಸಿಯಲ್ಲಿ ಉತ್ತಮ ಫಲಿತಾಂಶ ನೀಡುವ ಉದ್ದೇಶದಿಂದ 10ನೇ ತರಗತಿ ಮಕ್ಕಳ ಆಟದ ಸಮಯ ಕಡಿತಗೊಳಿಸಲಾಗುತ್ತಿದೆ ಎಂದು ಬಂದ ದೂರು ಆಧರಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಿಕ್ಷಣ ಇಲಾಖೆಗೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆ ಶಾಲೆಗಳಿಗೆ ಈ ಸೂಚನೆ ನೀಡಿದೆ. ಶಾಲೆಗಳಲ್ಲಿ ಆಟ, ಕಲೆ ಮತ್ತು ಇನ್ನಿತರ ಪತ್ಯೇತರ ಚಟುವಟಿಕೆಗಳು ಮಕ್ಕಳ ಸಮಗ್ರ ವೈಯಕ್ತಿಕ ವಿಕಾಸದ ಅವಿಭಾಜ್ಯ ಅಂಗವಾಗಿದ್ದು. ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ ಪ್ರಕಾರ, ಆಟ ಮಕ್ಕಳ ಹಕ್ಕು ಅದನ್ನು ನಿರ್ಬಂಧಿಸುವ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಹೇಳಿದೆ. ಮೇಲ್ಕಂಡ ವಿಷಯಕ್ಕೆ ಹಾಗೂ…

Read More

ತುಮಕೂರು: ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬಾಲ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಪರಮೇಶ್ವರ್ ಸಹಕಾರ ಸ್ಮರಿಸಿದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ತುಮಕೂರಿನವರೇ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಸಹಕಾರದಿಂದ ಇಂದು ನಾನು ಸಚಿವೆಯಾಗಿರುವೆ. ಪರಮೇಶ್ವರ್ ಅವರು ನನಗೆ ನಾಲ್ಕು ಬಾರಿ ಬಿ ಫಾರ್ಮ್ ಕೊಟ್ಟಿದ್ದಾರೆ. ಅವರ ಸಹಕಾರವನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಸಚಿವರು ಸ್ಮರಿಸಿದರು.‌ ಮಂತ್ರಿಯಾದ ಬಳಿಕ…

Read More

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಶಾಲಾ ಸಮಯದಲ್ಲಿ ಮಕ್ಕಳಿಗೆ ನಿಗದಿಪಡಿಸಿರುವ ಆಟದ ಅವಧಿಯನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸದಂತೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಮಕ್ಕಳ ಆಟದ ಅವಧಿ ಕಡಿತಗೊಳಿಸದಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಎಸ್ ಎಸ್ಎಲ್ಸಿಯಲ್ಲಿ ಉತ್ತಮ ಫಲಿತಾಂಶ ನೀಡುವ ಉದ್ದೇಶದಿಂದ 10ನೇ ತರಗತಿ ಮಕ್ಕಳ ಆಟದ ಸಮಯ ಕಡಿತಗೊಳಿಸಲಾಗುತ್ತಿದೆ ಎಂದು ಬಂದ ದೂರು ಆಧರಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಿಕ್ಷಣ ಇಲಾಖೆಗೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆ ಶಾಲೆಗಳಿಗೆ ಈ ಸೂಚನೆ ನೀಡಿದೆ. ಶಾಲೆಗಳಲ್ಲಿ ಆಟ, ಕಲೆ ಮತ್ತು ಇನ್ನಿತರ ಪತ್ಯೇತರ ಚಟುವಟಿಕೆಗಳು ಮಕ್ಕಳ ಸಮಗ್ರ ವೈಯಕ್ತಿಕ ವಿಕಾಸದ ಅವಿಭಾಜ್ಯ ಅಂಗವಾಗಿದ್ದು. ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ ಪ್ರಕಾರ, ಆಟ ಮಕ್ಕಳ ಹಕ್ಕು ಅದನ್ನು ನಿರ್ಬಂಧಿಸುವ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಹೇಳಿದೆ.

Read More

ಬೆಂಗಳೂರು : ಕನಿಷ್ಠ 15 ವರ್ಷಗಳ ಅರ್ಹತಾದಾಯಕ ಸೇವೆ ಪೂರೈಸಿದ ನೌಕರನು, ಸ್ವ-ಇಚ್ಛೆ ನಿವೃತ್ತಿ ಹೊದಲು ಇಚ್ಛಿಸಿದಲ್ಲಿ, 3 ತಿಂಗಳು ಮುಂಚಿತವಾಗಿ ನೇಮಕಾತಿ ಅಧಿಕಾರಿಗೆ ಅನುಮತಿ ಕೋರಿ ಮನವಿ ಸಲ್ಲಿಸಬಹುದು. ಷರತ್ತುಗಳು: ನೇಮಕಾತಿ ಅಧಿಕಾರಿಯಿಂದ ನಿವೃತ್ತಿ ಅನುಮತಿ ನೀಡಿ ಆದೇಶ ಹೊರಡಿಸಿದ ದಿನಾಂಕದಿಂದ ನಿವೃತ್ತಿ ಜಾರಿಗೊಳಿಸಲಾಗುವುದು. ನಿವೃತ್ತಿಗೆ ಅನುಮತಿ ಆದೇಶ ಹೊರಡಿಸುವ ಮುಂಚಿತವಾಗಿ ನೌಕರನು ಸಮರ್ಥವಾದ ಕಾರಣ ನೀಡಿ, ಮನವಿಯನ್ನು ಹಿಂಪಡೆಯಹಬುದು. ಇಲಾಖಾ ಅಥವಾ ನ್ಯಾಯಾಂಗ ವಿಚಾರಣೆಗಳಲ್ಲಿ ಭಾಗಿಯಾಗಿರುವ ನೌಕರರಿಗೆ ಸ್ವ-ಇಚ್ಚಾ ನಿವೃತ್ತಿಗೆ ಅನುಮತಿ ನಿರಾಕರಣೆ. ವಯೋಮಿತಿ ನವೃತ್ತಿ ದಿನಾಂಕ ಮತ್ತು ಸ್ವ-ಇಚ್ಚಾ ನಿವೃತ್ತಿ ದಿನಾಂಕಕ್ಕೆ ನಡುವಿನ ವ್ಯತ್ಯಾಸದ ಅವಧಿ ಗರಿಷ್ಠ ವರ್ಷಗಳ ಮಿತಿಗೊಳಿಸಿ ವೈಟೇಜ್ ಸೌಲಭ್ಯ,ಅರ್ಃತಾ ಸೇವೆಗೆಸೇರ್ಪಡೆ. 2. ಕನಿಷ್ಠ 50 ವರ್ಷಗಳ ವಯೋಮಿತಿ ಮೀರಿದ ನೌಕರನು, ಸ್ವ-ಇಚ್ಚಾ ನಿವೃತ್ತಿಗೆ, ನೇಮಕಾತಿ ಅಧಿಕಾರಿಯಿಂದ ಅನುಮತಿ ಕೋರಿ ನಿವೃತ್ತಿ ಹೊಂದಹಬುದು.(ನಿಯಮ285(1)(ಬಿ). ಷರತ್ತುಗಳು ನಿಯಮ285(1)ಎ ರನ್ವಯ ಎಲ್ಲಾ ಷರತ್ತುಗಳೂ, ಈ ಸಂದರ್ಭದಲ್ಲಿ ಅನ್ವಯಿಸಲಾಗುವುದು. ಆದರೇ ವೈಟೇಜ್ ಸೌಲಭ್ಯವು ಲಭಿಸುವುದಿಲ್ಲ. 5.ಕಡ್ಡಾಯ ನಿವೃತ್ತಿ (ನಿಯಮ…

Read More