Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ (Chief Minister Siddaramaiah ) 2026-27ನೇ ಸಾಲಿನ ಬಹುನಿರೀಕ್ಷೆಯ ಕರ್ನಾಟಕ ಬಜೆಟ್ (Karnataka Budget 2026-27) ಮಂಡಿಸುತ್ತಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ. ಬಜೆಟ್ ನಲ್ಲಿ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, 2026-27ನೇ ಸಾಲಿನ ಅಯವ್ಯಯ ಮಂಡಿಸಲು ಖುಷಿ ಆಗುತ್ತಿದೆ. ನಮ್ಮ ಸರ್ಕಾರವು ಕೋಟ್ಯಾಂತರ ಕುಟುಂಬಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ ರಾಜ್ಯದಲ್ಲಿ ಗ್ಯಾರಂಟಿ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ ಎಂದರು ಹೇಳಿದ್ದಾರೆ. ಕರ್ನಾಟಕದ 50 ಕ್ಕೂ ಹೆಚ್ಚು ಉತ್ಪನ್ನಗಳಿಗೆ GI ಮಾನ್ಯತೆ ನೀಡಲಾಗುವುದು. ರಾಜ್ಯದ ಒಟ್ಟು ಸಾಲ 8 ಲಕ್ಷ 24 ಸಾವಿರ 389 ಕೋಟಿ ರೂ. ಇದೆ ಎಂದು ತಿಳಿಸಿದ್ದಾರೆ. ದಲಿತ ಕವಿ ಸಿದ್ದಲಿಂಗಯ್ಯ ಹೆಸರಿನಲ್ಲಿ ಟ್ರಸ್ಟ್ ನಿರ್ಮಿಸಲಾಗುವುದು. ಈ ವರ್ಷ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂ. ಇದೆ ಎಂದು ಹೇಳಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ (Chief Minister Siddaramaiah ) 2026-27ನೇ ಸಾಲಿನ ಬಹುನಿರೀಕ್ಷೆಯ ಕರ್ನಾಟಕ ಬಜೆಟ್ (Karnataka Budget 2026-27) ಮಂಡಿಸುತ್ತಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ. ಬಜೆಟ್ ನಲ್ಲಿ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, 2026-27ನೇ ಸಾಲಿನ ಅಯವ್ಯಯ ಮಂಡಿಸಲು ಖುಷಿ ಆಗುತ್ತಿದೆ. ನಮ್ಮ ಸರ್ಕಾರವು ಕೋಟ್ಯಾಂತರ ಕುಟುಂಬಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ ರಾಜ್ಯದಲ್ಲಿ ಗ್ಯಾರಂಟಿ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ ಎಂದರು ಹೇಳಿದ್ದಾರೆ. ಕರ್ನಾಟಕದ 50 ಕ್ಕೂ ಹೆಚ್ಚು ಉತ್ಪನ್ನಗಳಿಗೆ GI ಮಾನ್ಯತೆ ನೀಡಲಾಗುವುದು. ರಾಜ್ಯದ ಒಟ್ಟು ಸಾಲ 8 ಲಕ್ಷ 24 ಸಾವಿರ 389 ಕೋಟಿ ರೂ. ಇದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ (Chief Minister Siddaramaiah ) 2026-27ನೇ ಸಾಲಿನ ಬಹುನಿರೀಕ್ಷೆಯ ಕರ್ನಾಟಕ ಬಜೆಟ್ (Karnataka Budget 2026-27) ಮಂಡಿಸುತ್ತಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ. ಬಜೆಟ್ ನಲ್ಲಿ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, 2026-27ನೇ ಸಾಲಿನ ಅಯವ್ಯಯ ಮಂಡಿಸಲು ಖುಷಿ ಆಗುತ್ತಿದೆ. ನಮ್ಮ ಸರ್ಕಾರವು ಕೋಟ್ಯಾಂತರ ಕುಟುಂಬಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ ರಾಜ್ಯದಲ್ಲಿ ಗ್ಯಾರಂಟಿ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ ಎಂದರು ಹೇಳಿದ್ದಾರೆ.
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಇಂದು ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ಧರಾಮಯ್ಯ ಅವರು ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ರಾಜ್ಯ ಬಜೆಟ್ ನ್ನು ಮಂಡನೆ ಮಾಡುವುದಕ್ಕೆ ಅನುಮತಿ ಕೋರಿದರು. ಇಂದಿನ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ ನೀಡಲಾಗಿದೆ. ವಿಶೇಷ ಸಚಿವ ಸಂಪುಟದಲ್ಲಿ ಬಜೆಟ್ಗೆ ಔಪಚಾರಿಕವಾಗಿ ಅನುಮೋದನೆ ಪಡೆದ ಬಳಿಕ ಸಿದ್ದರಾಮಯ್ಯ ಅವರು 10.15ಕ್ಕೆ ಬಜೆಟ್ ಭಾಷಣ ಆರಂಭಿಸಲಿದ್ದಾರೆ. ಹಣಕಾಸು ಸಚಿವರಾಗಿ 17ನೇ ಬಾರಿಗೆ ಹಾಗೂ ಮುಖ್ಯಮಂತ್ರಿಯಾಗಿ 9ನೇ ಬಾರಿಗೆ ಮಂಡಿಸಲಿರುವ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳ ಮೂಡಿದೆ.
ಇಂದು ಮಹಾಲಕ್ಷ್ಮಿ ಜಯಂತಿ ಪ್ರಯುಕ್ತ ಮಾರ್ಚ್ 6 ವಿಪರೀತ ರಾಜಯೋಗ, ಈ ರಾಶಿಗೆ ಅದೃಷ್ಟ, ಸಂಪತ್ತು ಮಾರ್ಚ್ 2026ರಲ್ಲಿ ಗ್ರಹಗಳ ಸಂಚಾರದಿಂದಾಗಿ ಕೆಲವು ರಾಶಿಗಳಿಗೆ ಕೇಂದ್ರ ತ್ರಿಕೋನ ರಾಜಯೋಗ,ವಿಪರೀತ ರಾಜಯೋಗ, ಗಜಕೇಸರಿ ಯೋಗ ಸಕ್ರಿಯವಾಗಿವೆ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ಮೇಷ ರಾಶಿ – ಕೌಟುಂಬಿಕ ವಿಷಯಗಳು ನಿಮಗೆ ಒಳ್ಳೆಯ ದಿನವಾಗಿರುತ್ತದೆ.ನಿಮ್ಮ ಚಿಂತೆಗಳನ್ನು ಬದಿಗಿಟ್ಟು ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಿರಿ. ಇದು ನಿಮ್ಮ ವೈವಾಹಿಕ ಜೀವನಕ್ಕೆ ಒಳ್ಳೆಯ ಸಮಯವಾಗಿರುತ್ತದೆ. ವೃಷಭ ರಾಶಿ – ಕೆಲಸದ ಒತ್ತಡಗಳು ಕುಟುಂಬ ಸದಸ್ಯರೊಂದಿಗೆ ನಿಮಗೆ ಒತ್ತಡವನ್ನುಂಟುಮಾಡಬಹುದು. ಸ್ನೇಹಿತರಿಂದ ನಿಮಗೆ…
ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪವಿತ್ರ ರಂಜಾನ್ ಮಾಸದಲ್ಲಿ ನಮಾಜ್ ಮಾಡಲು ಅವಕಾಶ ಕೋರಿ ಟ್ಯಾಕ್ಸಿ ಮತ್ತು ಆಟೋ ರಿಕ್ಷಾ ಚಾಲಕರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಇಂತಹ ಮನವಿಗಳಿಗಿಂತ ವಿಮಾನ ನಿಲ್ದಾಣದ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗುತ್ತದೆ ಎಂದು ನ್ಯಾಯಾಲಯ ಕಟ್ಟುನಿಟ್ಟಾಗಿ ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ಪಿ. ಕೊಲಾಬಾವಾಲಾ ಮತ್ತು ಫಿರ್ದೋಶ್ ಪೂನಾವಾಲಾ ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಸ್ಲಿಮರಿಗೆ ರಂಜಾನ್ ಪ್ರಮುಖ ಧಾರ್ಮಿಕ ಆಚರಣೆಯ ಅವಧಿಯಾಗಿದೆ. ಆದರೆ, ವಿಮಾನ ನಿಲ್ದಾಣದಂತಹ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ತಮಗೆ ಬೇಕಾದ ಸ್ಥಳದಲ್ಲೇ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದು ಹಕ್ಕು ಮಂಡಿಸುವಂತಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ. ಪ್ರಕರಣದ ಹಿನ್ನೆಲೆ ಏನು? ಟ್ಯಾಕ್ಸಿ-ರಿಕ್ಷಾ ಓಲಾ-ಉಬರ್ ಮೆನ್ಸ್ ಯೂನಿಯನ್ ಈ ಅರ್ಜಿಯನ್ನು ಸಲ್ಲಿಸಿತ್ತು. ಹಿಂದೆ ವಿಮಾನ ನಿಲ್ದಾಣದ ಬಳಿ ಇದ್ದ ತಾತ್ಕಾಲಿಕ ಶೆಡ್ನಲ್ಲಿ ಚಾಲಕರು ನಮಾಜ್ ಮಾಡುತ್ತಿದ್ದರು. ಆದರೆ, ಕಳೆದ ವರ್ಷ ಅಧಿಕಾರಿಗಳು ಆ…
ವಿಜಯವಾಡ: ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದ ಎನ್ಟಿಆರ್ ಜಿಲ್ಲೆಯ ಬಾಪುಲಪಾಡು ಮಂಡಲದ ವೀರವಲ್ಲಿ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ ನಡೆದಿದೆ. ನಡೆದಿದ್ದೇನು? ತರಗತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕ ಮತ್ತು ವಿದ್ಯಾರ್ಥಿಯ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಶಿಕ್ಷಕರು ವಿದ್ಯಾರ್ಥಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿ, ತರಗತಿಯಲ್ಲಿದ್ದ ಉಳಿದವರು ನೋಡುತ್ತಿದ್ದಂತೆಯೇ ಶಿಕ್ಷಕರ ಮೇಲೆ ಪಿಳಿಪಿಳಿ ಗುದ್ದಿ ಹಲ್ಲೆ ಮಾಡಿದ್ದಾನೆ. ವೈರಲ್ ವಿಡಿಯೋ ಇತರ ಶಿಕ್ಷಕರು ವಿದ್ಯಾರ್ಥಿಯನ್ನು ತಡೆಯಲು ಪ್ರಯತ್ನಿಸಿದರೂ ಆತ ಕೇಳದೆ ಸತತವಾಗಿ ದಾಳಿ ಮಾಡಿದ್ದಾನೆ. ಯಾರೋ ಈ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. https://twitter.com/TeluguScribe/status/2029165289573888093?ref_src=twsrc%5Etfw%7Ctwcamp%5Etweetembed%7Ctwterm%5E2029165289573888093%7Ctwgr%5E5723c5419309317f3d64379af59488d6bf257786%7Ctwcon%5Es1_c10&ref_url=https%3A%2F%2Fapi-news.dailyhunt.in%2F
ನವದೆಹಲಿ: ವಾಹನ ಮಾಲೀಕರಿಗೆ ನೆಮ್ಮದಿಯ ಸುದ್ದಿಯೊಂದನ್ನು ಕೇಂದ್ರ ಸಾರಿಗೆ ಸಚಿವಾಲಯ ನೀಡಿದೆ. ವಾಹನದ ಮೇಲಿರುವ ಸಾಲ ಪೂರ್ಣಗೊಂಡ ತಕ್ಷಣ, ಆರ್ಸಿ (ನೋಂದಣಿ ಪ್ರಮಾಣಪತ್ರ) ಪುಸ್ತಕದಿಂದ ಬ್ಯಾಂಕ್ ಹೆಸರನ್ನು ತೆಗೆದುಹಾಕಲು ಇನ್ನು ಮುಂದೆ ಆರ್ಟಿಒ ಅಥವಾ ಬ್ಯಾಂಕ್ಗಳಿಗೆ ಅಲೆಯುವ ಅವಶ್ಯಕತೆಯಿಲ್ಲ. ಈ ಪ್ರಕ್ರಿಯೆಯನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸುವ ಹೊಸ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಸ್ವಯಂಚಾಲಿತ ರದ್ದತಿ: ಸಾಲ ತೀರಿದ ಕೂಡಲೇ ಆರ್ಸಿಯಲ್ಲಿರುವ ಹಣಕಾಸು ಸಂಸ್ಥೆಯ ಹೆಸರು (Hypothecation) ತಂತಾನೇ ರದ್ದಾಗಲಿದೆ.ಈ ಮೊದಲು ಬ್ಯಾಂಕ್ನಿಂದ ಎನ್ಒಸಿ (NOC) ಪಡೆದು, ಆರ್ಟಿಒ ಕಚೇರಿಗೆ ಅಲೆದಾಡಬೇಕಿತ್ತು. ಇನ್ನು ಮುಂದೆ ಈ ತೊಂದರೆ ಇರುವುದಿಲ್ಲ. ಯುಎಲ್ಐ ಬಳಕೆ: ಆರ್ಬಿಐನ ಯುನಿಫೈಡ್ ಲೆಂಡಿಂಗ್ ಇಂಟರ್ಫೇಸ್ (ULI) ತಂತ್ರಜ್ಞಾನವನ್ನು ಬಳಸಿಕೊಂಡು ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇ-ವಾಹನ್ ಪೋರ್ಟಲ್: ಸಾಲ ತೀರಿದ ನಂತರ ಹೈಪೋಥಿಕೇಶನ್ ರದ್ದಾಗಿರುವ ಬಗ್ಗೆ ಮಾಲೀಕರಿಗೆ ‘ಇ-ವಾಹನ್’ ಪೋರ್ಟಲ್ ಮೂಲಕ ಎಸ್ಎಂಎಸ್ (SMS) ಸಂದೇಶ ಬರಲಿದೆ. ಯಾವಾಗ ಜಾರಿ? ಈ ಹೊಸ ವ್ಯವಸ್ಥೆಯು ಮಾರ್ಚ್ 1 ರಿಂದಲೇ…
ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯ ಕುರಿತು ವಿದ್ಯಾರ್ಥಿಗಳಲ್ಲಿರುವ ಆತಂಕ ಮತ್ತು ಭಯವನ್ನು ಹೋಗಲಾಡಿಸಿ, ಅವರಲ್ಲಿ ಆತ್ಮಸ್ಥೈರ್ಯ ತುಂಬಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಈ ವರ್ಷವೂ ‘ಸಹಾಯವಾಣಿ’ಯನ್ನು ಪ್ರಾರಂಭಿಸಿದೆ. ಪರೀಕ್ಷೆಗೆ ಸಂಬಂಧಿಸಿದ ಸಮಸ್ಯೆಗಳು ಅಥವಾ ಯಾವುದೇ ಸಂದೇಹಗಳಿದ್ದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಪರಿಹಾರ ಪಡೆಯಬಹುದಾಗಿದೆ: 080-23310075 080-23310076 ಸಹಾಯವಾಣಿ ಕಾರ್ಯನಿರ್ವಹಿಸುವ ಸಮಯ: ಈ ಸಹಾಯವಾಣಿಯು ಮಾರ್ಚ್ 5 ರಿಂದ ಮಾರ್ಚ್ 15 ರವರೆಗೆ ಲಭ್ಯವಿರಲಿದ್ದು, ಸಮಯ ಈ ಕೆಳಗಿನಂತಿದೆ: ಪ್ರತಿದಿನ: ಸಂಜೆ 4:00 ರಿಂದ ರಾತ್ರಿ 8:00 ರವರೆಗೆ. ಭಾನುವಾರ: ಬೆಳಿಗ್ಗೆ 11:00 ರಿಂದ ಸಂಜೆ 5:00 ರವರೆಗೆ. ಹಾಲ್ ಟಿಕೆಟ್ ಬಿಡುಗಡೆ: ಇದೇ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡಿರುವ ಎಲ್ಲಾ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು (Hall Tickets) ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಮಂಡಳಿ ತಿಳಿಸಿದೆ.
ಭಾರತದಲ್ಲಿ ರಸ್ತೆ ಬದಿಯಲ್ಲಿ ಕೆಂಡದ ಮೇಲೆ ಸುಟ್ಟ ಅಥವಾ ಹುರಿದ ಮೆಕ್ಕೆ ಜೋಳದ ತೆನೆಗಳನ್ನು ತಿನ್ನುವುದೆಂದರೆ ಎಲ್ಲರಿಗೂ ಪಂಚಪ್ರಾಣ. ಮಳೆಗಾಲ ಅಥವಾ ಚಳಿಗಾಲದಲ್ಲಂತೂ ಇದರ ರುಚಿ ಇನ್ನೂ ಹೆಚ್ಚು. ಆದರೆ, ಹೀಗೆ ಅತಿಯಾಗಿ ಸುಟ್ಟ ಜೋಳವನ್ನು ತಿನ್ನುವುದು ಕೋಟ್ಯಂತರ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಇತ್ತೀಚಿನ ಅಧ್ಯಯನಗಳು ಎಚ್ಚರಿಸಿವೆ. ಸುಟ್ಟ ಜೋಳವೇಕೆ ಇಷ್ಟವಾಗುತ್ತದೆ? ಸಾಮಾನ್ಯವಾಗಿ ಜೋಳವನ್ನು ಬೇಯಿಸಿದಾಗ ಅದರೊಳಗೆ ನೀರು ಸೇರಿ ಸಿಹಿಯಂಶ ಕಡಿಮೆಯಾಗುತ್ತದೆ. ಆದರೆ ಕೆಂಡದ ಮೇಲೆ ಸುಟ್ಟಾಗ, ಕಾಳುಗಳಲ್ಲಿನ ತೇವಾಂಶ ಕಡಿಮೆಯಾಗಿ ಅವು ಮೆತ್ತಗಾಗುತ್ತವೆ ಮತ್ತು ಒಂದು ರೀತಿಯ ವಿಶಿಷ್ಟ ಸಿಹಿ ಹಾಗೂ ಘಮವನ್ನು ನೀಡುತ್ತವೆ. ಇದೇ ಕಾರಣಕ್ಕೆ ಜನರು ಬೇಯಿಸಿದ ಜೋಳಕ್ಕಿಂತ ಸುಟ್ಟ ಜೋಳವನ್ನೇ ಹೆಚ್ಚು ಇಷ್ಟಪಡುತ್ತಾರೆ. ಆರೋಗ್ಯದ ಮೇಲಾಗುವ 3 ಪ್ರಮುಖ ಹಾನಿಗಳು: 1. ಹಲ್ಲು ಮತ್ತು ಮೂಳೆಗಳ ಮೇಲೆ ಪರಿಣಾಮ (ಫ್ಲೋರೋಸಿಸ್): ಚೀನಾದಲ್ಲಿ ನಡೆದ ಸಂಶೋಧನೆಯೊಂದರ ಪ್ರಕಾರ, ಕಲ್ಲಿದ್ದಲು ಅಥವಾ ಕೆಂಡದ ಮೇಲೆ ಸುಟ್ಟ ಜೋಳದಲ್ಲಿ ಫ್ಲೋರಿನ್ ಅಂಶವು ಬೇಯಿಸಿದ…












