Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ದೇಶದ ಉನ್ನತ ಸರ್ಕಾರಿ ಬ್ಯಾಂಕಿನಲ್ಲಿ 10277 ಖಾಲಿ ಇರುವ ಕ್ಲರ್ಕ್ (ಗ್ರಾಹಕ ಸೇವಾ ಸಹಾಯಕ) ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಇದರಲ್ಲಿ ಸೇರಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇಂದು ಅಂದರೆ ಆಗಸ್ಟ್ 21, 2025. ಪದವೀಧರರಾಗಿರುವ ಮತ್ತು ಬ್ಯಾಂಕಿನಲ್ಲಿ ಸರ್ಕಾರಿ ಉದ್ಯೋಗವನ್ನು ಪಡೆಯಲು ಬಯಸುವ ಎಲ್ಲಾ ಅಭ್ಯರ್ಥಿಗಳು, ಅಧಿಕೃತ ವೆಬ್ಸೈಟ್ ibps.in ಗೆ ಭೇಟಿ ನೀಡುವ ಮೂಲಕ ತಕ್ಷಣವೇ ಫಾರ್ಮ್ ಅನ್ನು ಭರ್ತಿ ಮಾಡಬಹುದು. ಗ್ರಾಹಕ ಸೇವಾ ಅಸೋಸಿಯೇಟ್ ಹುದ್ದೆಗೆ ಐಬಿಪಿಎಸ್ ಕ್ಲರ್ಕ್ ಪರೀಕ್ಷೆಯನ್ನು ನಡೆಸಲಿದೆ. ಈ ನಿಟ್ಟಿನಲ್ಲಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಅಧಿಸೂಚನೆಯ ಮೂಲಕ, 11 ಪಿಎಸ್ಬಿಗಳಲ್ಲಿ ಒಟ್ಟು 10277 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಅರ್ಜಿ ಪ್ರಕ್ರಿಯೆಯು ಆಗಸ್ಟ್ 1 ರಿಂದ ಆಗಸ್ಟ್ 21 ರವರೆಗೆ ಇರಲಿದೆ. ಆದ್ದರಿಂದ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ www.ibps.in ಮೂಲಕ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು ಮತ್ತು ವಿವರಗಳು: ಆಗಸ್ಟ್ 1…
ಉಡುಪಿ : ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ, ನನ್ನ ಜೀವಕ್ಕೆ ಏನಾದರೂ ಆದರೆ ರಾಜ್ಯ ಸರ್ಕಾರ, ಇಡೀ ಬಿಜೆಪಿಯೇ ಕಾರಣ ಎಂದು ಹೇಳಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿಯ ಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಆಗಮಿಸಿ ವಶಕ್ಕೆ ಪಡೆದಿದೆ. ಆಗಸ್ಟ್ 16 ರಂದು ಫೇಸ್ಬುಕ್ ಪೇಜ್ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ರವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ…
ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಷಡ್ಯಂತ್ರ ನಡೆಯುತ್ತಿರುವುದನ್ನು ಖಂಡಿಸಿ ಬಿಜೆಪಿಯ ಮತ್ತೊಂದು ತಂಡ ಇಂದು ಧರ್ಮಸ್ಥಳ ಚಲೋ ಅಭಿಯಾನ ಹಮ್ಮಿಕೊಂಡಿದೆ. ಇಂದು ಬೆಂಗಳೂರಿನ ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಘಟಕ ಕೊಡಿಗೆಹಳ್ಳಿ ಗೇಟ್ನ ಗುಂಡಾಂಜನೇಯ ದೇವಸ್ಥಾನದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸುಮಾರು 500ಕ್ಕೂ ಹೆಚ್ಚು ವಾಹನಗಳಿಂದ ಯಾತ್ರೆ ಆರಂಭ ಮಾಡಲಾಗಿದೆ. ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಬಿಜೆಪಿ ಜಿಲ್ಲಾಧ್ಯಕ್ಷ ಎಸ್ ಹರೀಶ್ ನೇತೃತ್ವದಲ್ಲಿ ಈ ಅಭಿಯಾನ ನಡೆಯುತ್ತಿದೆ.ಗುಂಡಾಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಕೆ ಮಾಡಿ ಯಾತ್ರೆ ಆರಂಭ ಮಾಡಲಾಗಿದೆ.
ಉಡುಪಿ: ಧರ್ಮಸ್ಥಳದ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಜಿರೆಯ ನಿವಾಸದಲ್ಲಿ ಬ್ರಹ್ಮಾವರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿಯ ಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಆಗಮಿಸಿ ವಶಕ್ಕೆ ಪಡೆದಿದೆ. ಆಗಸ್ಟ್ 16 ರಂದು ಫೇಸ್ಬುಕ್ ಪೇಜ್ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ರವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹೇಶ…
ಮಂಗಳೂರು: ಉಡುಪಿ: ಧರ್ಮಸ್ಥಳದ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಜಿರೆಯ ನಿವಾಸದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿಯ ಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಆಗಮಿಸಿ ವಶಕ್ಕೆ ಪಡೆದಿದೆ. ಆಗಸ್ಟ್ 16 ರಂದು ಫೇಸ್ಬುಕ್ ಪೇಜ್ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ರವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹೇಶ ಶೆಟ್ಟಿ…
ಮಂಗಳೂರು: ಉಡುಪಿ: ಧರ್ಮಸ್ಥಳದ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆಯಲು ಅವರ ಮನೆಗೇ ಆಗಮಿಸಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿಯ ಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಆಗಮಿಸಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ನಾವೇ ಬ್ರಹ್ಮಾವರ ಠಾಣೆಗೆ ಕರೆತರುತ್ತೇವೆ ಎಂದು ಅವರ ಪರ ವಕೀಲರು ಪೊಲೀಸರ ಬಳಿ ಹೇಳುತ್ತಿದ್ದಾರೆ. ಆದರೆ ಪೊಲೀಸರು ವಶೇಶ್ ತಿಮರೋಡಿಯನ್ನು ಹೊರಗೆ ಕರೆಯುವಂತೆ ಸೂಚಿಸಿದ್ದು, ಮನೆಯ ಬಳಿ ಪೊಲೀಸರು ಬೀಡುಬಿಟ್ಟಿದ್ದಾರೆ. ಆಗಸ್ಟ್ 16 ರಂದು ಫೇಸ್ಬುಕ್ ಪೇಜ್ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ…
ನವದೆಹಲಿ : ಚುನಾವಣಾ ಆಯೋಗದ ವಿರುದ್ಧ ಮಾಡಲಾದ ಆರೋಪಗಳ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಲಾಗಿದೆ. ಈ ಅರ್ಜಿಯಲ್ಲಿ, 2024 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯನ್ನು ತಿರುಚುವ ಬಗ್ಗೆ ರಾಹುಲ್ ಗಾಂಧಿ ಮಾಡಿರುವ ಆರೋಪಗಳ ತನಿಖೆಗಾಗಿ ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್ಐಟಿ ರಚಿಸುವಂತೆ ಬೇಡಿಕೆ ಸಲ್ಲಿಸಲಾಗಿದೆ. ವಕೀಲ ರೋಹಿತ್ ಪಾಂಡೆ ಸಲ್ಲಿಸಿರುವ ಅರ್ಜಿಯಲ್ಲಿ ಆಗಸ್ಟ್ 7 ರಂದು ರಾಹುಲ್ ಗಾಂಧಿ ನಡೆಸಿದ ಪತ್ರಿಕಾಗೋಷ್ಠಿಯನ್ನು ಉಲ್ಲೇಖಿಸಲಾಗಿದೆ, ಇದರಲ್ಲಿ ಅವರು ಮತ ಕಳ್ಳತನಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಪ್ರಶ್ನಿಸಿದ್ದಾರೆ. ಮತದಾರರ ಪಟ್ಟಿಗಳ ಸ್ವತಂತ್ರ ಲೆಕ್ಕಪರಿಶೋಧನೆ ಪೂರ್ಣಗೊಳ್ಳುವವರೆಗೆ ಮತದಾರರ ಪಟ್ಟಿಗಳನ್ನು ಮತ್ತಷ್ಟು ತಿದ್ದುಪಡಿ ಅಥವಾ ಅಂತಿಮಗೊಳಿಸಬಾರದು ಎಂದು ನಿರ್ದೇಶಿಸುವಂತೆ ಅರ್ಜಿದಾರರು ಸುಪ್ರೀಂ ಕೋರ್ಟ್ ಅನ್ನು ಕೋರಿದ್ದಾರೆ. ಮತದಾರರ ಪಟ್ಟಿಗಳ ತಯಾರಿಕೆ, ನಿರ್ವಹಣೆ ಮತ್ತು ಪ್ರಕಟಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗಕ್ಕೆ ಕೆಲವು ಸ್ಪಷ್ಟ ನಿಯಮಗಳನ್ನು ರಚಿಸಬೇಕೆಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.…
ಭಾರತದಲ್ಲಿ ಕ್ಯಾನ್ಸರ್ ಅಪಾಯ ನಿರಂತರವಾಗಿ ಹೆಚ್ಚುತ್ತಿದೆ, ಮತ್ತು ಈಗ ಅದು ಯುವಕರನ್ನು ಸಹ ವೇಗವಾಗಿ ಕಾಡುತ್ತಿದೆ. ವಿಶೇಷವಾಗಿ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್, ಅಂದರೆ ತಲೆ ಮತ್ತು ಕುತ್ತಿಗೆಗೆ ಸಂಬಂಧಿಸಿದ ಕ್ಯಾನ್ಸರ್, ದೇಶದ ಪುರುಷರಲ್ಲಿ ಗಂಭೀರ ಆರೋಗ್ಯ ಬಿಕ್ಕಟ್ಟಾಗಿ ಪರಿಣಮಿಸುತ್ತಿದೆ. ಈ ಕ್ಯಾನ್ಸರ್ ಇನ್ನು ಮುಂದೆ ವಯಸ್ಸಾದವರಿಗೆ ಮಾತ್ರ ಸೀಮಿತವಾಗಿಲ್ಲ, ಆದರೆ 30-40 ವರ್ಷ ವಯಸ್ಸಿನ ಯುವಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಇದಕ್ಕೆ ಬಲಿಯಾಗುತ್ತಿದ್ದಾರೆ ಎಂದು ತಜ್ಞರು ಹೇಳುತ್ತಾರೆ. ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಎಂದರೇನು? ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಎನ್ನುವುದು ವ್ಯಕ್ತಿಯ ಬಾಯಿ, ನಾಲಿಗೆ, ಗಂಟಲು, ಟಾನ್ಸಿಲ್ಗಳು, ಮೂಗು, ಕಿವಿಗಳು ಮತ್ತು ಕತ್ತಿನ ಮೇಲಿನ ಭಾಗಗಳ ಮೇಲೆ ಪರಿಣಾಮ ಬೀರುವ ಹಲವು ರೀತಿಯ ಕ್ಯಾನ್ಸರ್ಗಳ ಗುಂಪಾಗಿದೆ. ಇದರ ಸಾಮಾನ್ಯ ಲಕ್ಷಣಗಳು ದೀರ್ಘಕಾಲದ ಗಂಟಲು ನೋವು, ತಿನ್ನಲು ತೊಂದರೆ, ಗುಣವಾಗದ ಬಾಯಿಯಲ್ಲಿ ಹುಣ್ಣುಗಳು ಮತ್ತು ಮಾತನಾಡಲು ಅಥವಾ ಕೇಳಲು ತೊಂದರೆ. ಇದರ ಮುಖ್ಯ ಲಕ್ಷಣಗಳನ್ನು ತಿಳಿದುಕೊಳ್ಳಿ – ನಿರಂತರ ಗಂಟಲು…
ರಾಜಸ್ಥಾನದ ಉದಯಪುರದಲ್ಲಿ ಮೂರು ಬೀದಿ ನಾಯಿಗಳು 5 ವರ್ಷದ ಮುಗ್ಧ ಮಗುವಿನ ಮೇಲೆ ದಾಳಿ ಮಾಡಿದ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಆಗಸ್ಟ್ 17 ರಂದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವೀಡಿಯೊದಲ್ಲಿ ನಾಯಿಗಳು ಮಗುವನ್ನು ಸುತ್ತುವರೆದು ನೆಲಕ್ಕೆ ಎಸೆದಿದ್ದು ಸ್ಪಷ್ಟವಾಗಿ ಕಂಡುಬರುತ್ತದೆ. ಇದಾದ ನಂತರ, ಮಗುವನ್ನು ಎಳೆದುಕೊಂಡು ಹೋಗುತ್ತಲೇ ಇದ್ದವು, ಇದರಿಂದಾಗಿ ಮಗುವಿಗೆ ತೀವ್ರ ಗಾಯಗಳಾಗಿದ್ದವು. ಮಗು ತನ್ನ ಮನೆಯ ಬಳಿ ಆಟವಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದ್ದಕ್ಕಿದ್ದಂತೆ ಮೂರು ಬೀದಿ ನಾಯಿಗಳು ಅವನ ಮೇಲೆ ದಾಳಿ ಮಾಡಿದವು. ಮಗುವಿನ ಕಿರುಚಾಟ ಕೇಳಿ, ಅವನ ತಾಯಿ ತಕ್ಷಣ ಸ್ಥಳಕ್ಕೆ ತಲುಪಿದರು. ತಾಯಿ ಧೈರ್ಯ ತೋರಿಸಿ ನಾಯಿಗಳನ್ನು ಓಡಿಸಿ ತನ್ನ ಮಗುವನ್ನು ನಾಯಿಗಳ ಹಿಡಿತದಿಂದ ಬಿಡಿಸಿದರು. ತಾಯಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ತನ್ನ ಮಗುವಿನ ಜೀವವನ್ನು ಹೇಗೆ ಉಳಿಸಿಕೊಂಡಳು ಎಂಬುದನ್ನು ವೀಡಿಯೊದಲ್ಲಿ ಕಾಣಬಹುದು. https://twitter.com/BhawaniSinghjpr/status/1957420790111973706?ref_src=twsrc%5Etfw%7Ctwcamp%5Etweetembed%7Ctwterm%5E1957420790111973706%7Ctwgr%5Ee0fd2d94675a31523ea2c95e95a9817f7d98d820%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Fforyou%3Fmode%3Dpwalangchange%3Dtruelaunch%3Dtrue
ಬೆಂಗಳೂರು : ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://sevasindhu.karnataka.gov.in ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ): ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ ಹಸುಗಳಿಗೆ ಘಟಕ ವೆಚ್ಚದ ಶೇ.50.ರಷ್ಟು ಸಹಾಯಧನ ಅಥವಾ ಗರಿಷ್ಟ 1.25 ಲಕ್ಷ ರೂ., ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಘಟಕ ವೆಚ್ಚದ ಶೇ70.ರಷ್ಟು ಸಹಾಯಧನ ಅಥವಾ ಗರಿಷ್ಟ 2 ಲಕ್ಷ ರೂ., ಸ್ವಾವಲಂಬಿ ಸಾರಥಿ: ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ ಘಟಕ…