Author: kannadanewsnow57

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಗ್ರಾಮಸ್ಥರು ದೈತ್ಯ ಹೆಬ್ಬಾವನ್ನು ಕ್ರೂರವಾಗಿ ಕೊಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ರೈತನೊಬ್ಬನ ಮೇಕೆಯನ್ನು ಹೆಬ್ಬಾವಿನಿಂದ ರಕ್ಷಿಸಲು ಗ್ರಾಮಸ್ಥರು ಈ ದೈತ್ಯ ಹಾವನ್ನು ಕೊಂದಿದ್ದಾರೆ ಎಂದು ವರದಿಯಾಗಿದೆ. ಗ್ರಾಮಸ್ಥರು ಸತ್ತ ಮೇಕೆ ಮತ್ತು ಹೆಬ್ಬಾವನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ರಕ್ಸಾ ಪೊಲೀಸ್ ಠಾಣೆ ವ್ಯಾಪ್ತಿಯ ಪುನವಾಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುಮಾರು 15 ರಿಂದ 20 ಅಡಿ ಉದ್ದದ ದೈತ್ಯ ಹೆಬ್ಬಾವು ಹೊಲದಲ್ಲಿ ಮೇಕೆಯ ಮೇಲೆ ದಾಳಿ ಮಾಡಿ ಅದನ್ನು ನುಂಗಿದೆ. ವರದಿಗಳ ಪ್ರಕಾರ, ಮುಕುಂದಿ ರಾಜ್ಪುರ ನಿವಾಸಿಯ ಮಗ ಜಸ್ವಂತ್ ರಜಪೂತ್ (35) ರಾಜ್ಘಾಟ್ ಕಾಲುವೆಯ ಬಳಿಯ ಹೊಲದಲ್ಲಿ ತನ್ನ ಮೇಕೆಗಳು ಮತ್ತು ಇತರ ದನಗಳನ್ನು ಮೇಯಿಸುತ್ತಿದ್ದ. ಪ್ರಾಣಿಗಳು ಮೇಯುತ್ತಿದ್ದ ಪ್ರದೇಶವು ಪೊದೆಗಳಿಂದ ಆವೃತವಾಗಿತ್ತು. ಮೇಕೆಯ ಜೋರಾದ ಕಿರುಚಾಟ ಕೇಳಿದ ಜಸ್ವಂತ್ ಅಲ್ಲಿಗೆ ಧಾವಿಸಿದರು ಮತ್ತು ಹಾವು ಮೇಕೆಯನ್ನು ಹಿಡಿದು ನುಂಗಲು ಪ್ರಯತ್ನಿಸುತ್ತಿರುವುದನ್ನು ನೋಡಿ ಆಶ್ಚರ್ಯ…

Read More

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ನಾಳೆ ಆಗಸ್ಟ್ 19 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪಿಯು ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಆದೇಶ ಹೊರಡಿಸಿದ್ದಾರೆ. ಈ ಆಗಸ್ಟ್ 19 ರ ರಜಾ ದಿನವನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಆದೇಶದಲ್ಲಿ ಅವರು ನಿರ್ದೇಶಿಸಿದ್ದಾರೆ.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶಿಸಿದ್ದಾರೆ. ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇಂದು ಸದನದಲ್ಲಿ ತಿಮ್ಮರೋಡಿ ಹೇಳಿಕೆ ಬಗ್ಗೆ ಚರ್ಚೆ ನಡೆಸಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ದೂರು ದಾಖಲಿಸುವಂತೆ ಪೊಲೀಸರಿಗೆ ಅದೇಶಿಸಿದ್ದಾರೆ.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶಿಸಿದ್ದಾರೆ. ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇಂದು ಸದನದಲ್ಲಿ ತಿಮ್ಮರೋಡಿ ಹೇಳಿಕೆ ಬಗ್ಗೆ ಚರ್ಚೆ ನಡೆಸಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ದೂರು ದಾಖಲಿಸುವಂತೆ ಪೊಲೀಸರಿಗೆ ಅದೇಶಿಸಿದ್ದಾರೆ.

Read More

ನವದೆಹಲಿ : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ಭಾಷಣದಲ್ಲಿ, ಅವರು ಸಾಮಾನ್ಯ ಜನರಿಗೆ ಹಲವು ದೊಡ್ಡ ಘೋಷಣೆಗಳನ್ನು ಮಾಡಿದರು. ಇವುಗಳಲ್ಲಿ ದೊಡ್ಡ ಘೋಷಣೆಯೆಂದರೆ ಅಕ್ಟೋಬರ್‌ನಲ್ಲಿ ಜಿಎಸ್‌ಟಿಯಲ್ಲಿ ಹೊಸ ಸುಧಾರಣೆಗಳನ್ನು ಜಾರಿಗೆ ತರಲಾಗುವುದು. ಜಿಎಸ್‌ಟಿ ಸುಧಾರಣೆಗಳು: ಏನು ಬದಲಾಗುತ್ತದೆ? ವರದಿಗಳ ಪ್ರಕಾರ, ಜಿಎಸ್‌ಟಿಯಲ್ಲಿನ ಸುಧಾರಣೆಯಿಂದಾಗಿ ಅನೇಕ ದಿನನಿತ್ಯದ ವಸ್ತುಗಳು ಅಗ್ಗವಾಗುತ್ತವೆ. ಅನೇಕ ಉತ್ಪನ್ನಗಳ ಮೇಲೆ ತೆರಿಗೆ ಶೇಕಡಾ 10 ರಷ್ಟು ಕಡಿಮೆಯಾಗುತ್ತದೆ. ಆದಾಗ್ಯೂ, ಸರ್ಕಾರ ಇನ್ನೂ ಅದನ್ನು ದೃಢಪಡಿಸಿಲ್ಲ.ಅದೇ ಸಮಯದಲ್ಲಿ, ಜಿಎಸ್‌ಟಿ ತೆರಿಗೆ ಸ್ಲ್ಯಾಬ್‌ನಲ್ಲಿಯೂ ಬದಲಾವಣೆ ಇರುತ್ತದೆ. ಪ್ರಸ್ತುತ, ನಾಲ್ಕು ಜಿಎಸ್‌ಟಿ ತೆರಿಗೆ ಸ್ಲ್ಯಾಬ್‌ಗಳಿವೆ – 5 ಪ್ರತಿಶತ ತೆರಿಗೆ (ದೈನಂದಿನ ಉತ್ಪನ್ನಗಳು) 12 ಪ್ರತಿಶತ ತೆರಿಗೆ (ಪ್ರಮಾಣಿತ ಸರಕುಗಳು) 18 ಪ್ರತಿಶತ ತೆರಿಗೆ (ಎಲೆಕ್ಟ್ರಾನಿಕ್ ಉತ್ಪನ್ನಗಳು) ಮತ್ತು 28 ಪ್ರತಿಶತ ತೆರಿಗೆ (ಐಷಾರಾಮಿ ಉತ್ಪನ್ನಗಳು). ಜಿಎಸ್‌ಟಿಯಲ್ಲಿನ ಸುಧಾರಣೆಯೊಂದಿಗೆ, ಎಲ್ಲಾ ಉತ್ಪನ್ನಗಳನ್ನು ಈಗ ಎರಡು ತೆರಿಗೆ ಸ್ಲ್ಯಾಬ್‌ಗಳಾಗಿ ವಿಂಗಡಿಸಲಾಗಿದೆ, 5 ಪ್ರತಿಶತ ತೆರಿಗೆ ಮತ್ತು…

Read More

ಬೆಂಗಳೂರು : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿ ಯನ್ನು 2026 ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಶಾಸಕ ಸಿದ್ದು ಪಾಟೀಲ್ ಅವರ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ ಯೋಜನೆಗೆ ಸಮಸ್ಯೆ ಉಂಟಾಗಿತ್ತು ಮುಖ್ಯಮಂತ್ರಿ ಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಬಡವರ ಮನೆಗೆ ಸರ್ಕಾರವೇ ಫಲಾನುಭವಿಗಳ ವಂತಿಗೆ ಪಾವತಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. 500ಕೋಟಿ ರೂ. ಬಿಡುಗಡೆ ನಂತರ ಮೊದಲ ಹಂತದಲ್ಲಿ 36789 ಮನೆ ಹಂಚಿಕೆ ಮಾಡಿ ಎರಡನೇ ಹಂತದಲ್ಲಿ 40345 ಮನೆ ಹಂಚಿಕೆಗೆ ಸಿದ್ಧತೆ ನಡೆದಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಯವರು2026 ರೊಳಗೆ ಪೂರ್ಣ ಗೊಳಿಸಲು ಸೂಚಿಸಿದ್ದು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅರವಿಂದ್ ಬೆಲ್ಲದ್ ಅವರ ಉಪ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬಡ ಕುಟುಂಬ ಗಳಿಗೆ…

Read More

ಬೆಂಗಳೂರು : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿ ಯನ್ನು 2026 ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಶಾಸಕ ಸಿದ್ದು ಪಾಟೀಲ್ ಅವರ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ ಯೋಜನೆಗೆ ಸಮಸ್ಯೆ ಉಂಟಾಗಿತ್ತು ಮುಖ್ಯಮಂತ್ರಿ ಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಬಡವರ ಮನೆಗೆ ಸರ್ಕಾರವೇ ಫಲಾನುಭವಿಗಳ ವಂತಿಗೆ ಪಾವತಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. 500ಕೋಟಿ ರೂ. ಬಿಡುಗಡೆ ನಂತರ ಮೊದಲ ಹಂತದಲ್ಲಿ 36789 ಮನೆ ಹಂಚಿಕೆ ಮಾಡಿ ಎರಡನೇ ಹಂತದಲ್ಲಿ 40345 ಮನೆ ಹಂಚಿಕೆಗೆ ಸಿದ್ಧತೆ ನಡೆದಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಯವರು2026 ರೊಳಗೆ ಪೂರ್ಣ ಗೊಳಿಸಲು ಸೂಚಿಸಿದ್ದು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅರವಿಂದ್ ಬೆಲ್ಲದ್ ಅವರ ಉಪ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬಡ ಕುಟುಂಬ ಗಳಿಗೆ…

Read More

ಬೆಂಗಳೂರು : ಉತ್ತರಪ್ರದೇಶದ ಶಿವಸೇನೆಯ ಮಾಜಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಠಾಣೆಯಲ್ಲಿ ಎಫ್ ಐ ಆರ್ (FIR) ದಾಖಲಾಗಿದೆ. ಮಾಜಿ ಶಾಸಕ ಭಗವಾನ್ ಶರ್ಮಾ ವಿರುದ್ಧ ಈ ಆರೋಪ ಕೇಳಿಬಂದಿದೆ. 40 ವರ್ಷದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ರಿಜಿಸ್ಟಾರ್ ಮದುವೆ ಆಗುವುದಾಗಿ ನಂಬಿಸಿ ಮಹಿಳೆಯನ್ನು ಏರ್ ಪೋರ್ಟ್ ಹೋಟೆಲ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಲಾಗಿದೆ. ಖಾಸಗಿ ವಿಡಿಯೋ ಇಟ್ಟುಕೊಂಡು ಹೆದರಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಚಿತ್ರದುರ್ಗ, ಬೆಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಮಾಜಿ ಶಾಸಕ ನಂತರ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಕೆಂಪೇಗೌಡ ಏರ್ ಪೋರ್ಟ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Read More

ಬೆಂಗಳೂರು : ಇಂದು ಬೆಂಗಳೂರಿನ ನೂತನ ಹೆಬ್ಬಾಳ್ ಫ್ಲೈಓವರ್ ಉದ್ಘಾಟಿಸಲಾಗಿದ್ದು, ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರೋಡ್ಕಿಂಗ್ ಬೈಕ್ ಸವಾರಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆಶಿ, ಹೆಬ್ಬಾಳ ಮೇಲ್ಸೇತುವೆಯಲ್ಲಿ ಯೆಜ್ಡಿ ರೋಡ್ಕಿಂಗ್ ಬೈಕ್ ಸವಾರಿ ಮಾಡುವ ಮೂಲಕ ಕಾಲೇಜು ದಿನಗಳನ್ನು ಮೆಲುಕು ಹಾಕಿದೆ. ಬೆಂಗಳೂರಿನ ನಾಗರಿಕರೇ, ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಬೆಂಗಳೂರು ನಗರಕ್ಕೆ ಹೊಸರೂಪವನ್ನು ನೀಡಲು ನಾವು ಬದ್ಧರಿದ್ದೇವೆ. ಹೆಬ್ಬಾಳ ಜಂಕ್ಷನ್ನಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಲೋಕಾರ್ಪಣೆಗೊಳಿಸಲಾಯಿತು. ಇಂದಿನಿಂದ ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. 80 ಕೋಟಿ ರೂ. ವೆಚ್ಚದಲ್ಲಿ 700 ಮೀಟರ್ ಉದ್ದದ ಹೆಬ್ಬಾಳ ಫ್ಲೈಓವರ್ ನಿರ್ಮಾಣದಿಂದ ಹೆಬ್ಬಾಳದ ಟ್ರಾಫಿಕ್ ದಟ್ಟಣೆ ಶೇಕಡಾ 30ರಷ್ಟು ನಿವಾರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. https://twitter.com/ANI/status/1957330050707042671?ref_src=twsrc%5Etfw%7Ctwcamp%5Etweetembed%7Ctwterm%5E1957330050707042671%7Ctwgr%5E43e92f746518ae19932797d6b5146936d752e150%7Ctwcon%5Es1_c10&ref_url=https%3A%2F%2Fkannadadunia.com%2Fdcm-d-k-shivakumar-rides-bike-on-hebbals-new-flyover-video-goes-viral-watch-video%2F https://twitter.com/DKShivakumar/status/1957332496154325050

Read More

ಬೆಂಗಳೂರು: ರಾಜ್ಯದಲ್ಲಿ ಹೃದಯಸ್ತಂಭನದಿಂದ ಸಾವನ್ನಪ್ಪುವ ವರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. ಡಾ. ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ಸ್ಥಾಪನೆಯಾದ ಹೃದಯಜ್ಯೋತಿ ಯೋಜನೆಯಡಿ ಈ ಅಂಕಿ ಅಂಶಗಳು ಹೊರ ಬಿದ್ದಿದೆ. 2023-24 ರ ಅವಧಿಯಲ್ಲಿ ಹೃದಯ ಸ್ತಂಭನದಿಂದ ಸಾವನ್ನಪ್ಪಿದವರ ಸಂಖ್ಯೆ 229 ಇದ್ದದ್ದು 2024-25 ರ ವೇಳೆಗೆ ಈ ಸಂಖ್ಯೆ 608 ಕ್ಕೆ ಏರಿಕೆಯಾಗಿದೆ ಎಂದು ಅಧಿವೇಶನದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕದ ಡಾ. ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯಡಿಯಲ್ಲಿ ದಾಖಲಾದ ಹೃದಯಾಘಾತಕ್ಕೆ ಸಂಬಂಧಿಸಿದ ಸಾವುಗಳು ಬಹುತೇಕ ಮೂರು ಪಟ್ಟು ಹೆಚ್ಚಾಗಿದ್ದು, 2023–24ರಲ್ಲಿ 229 ರಿಂದ 2024–25ರಲ್ಲಿ 608 ಕ್ಕೆ ಏರಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳು ತಿಳಿಸಿವೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳಲ್ಲಿ ಹೆಚ್ಚಳ ವರದಿಯಾದ ನಂತರ ಮತ್ತು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಲ್ಲಿ ಹಠಾತ್ ಹೃದಯ ಸಂಬಂಧಿ ಘಟನೆಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿದ ನಂತರ ಸಚಿವರು ಈ ಘೋಷಣೆ ಮಾಡಿದ್ದರು.…

Read More