Author: kannadanewsnow57

ಬೆಂಗಳೂರು: ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.  ಈ ಕುರಿತಂತೆ ಕಂದಾಯ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ರಾಜ್ಯ ಸರ್ಕಾರದ ವಿವಿಧ ಆದೇಶಗಳಲ್ಲಿ ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರಂತೆ ದಿನಾಂಕ:30.06.2025 ಕ್ಕೆ ಸದರಿ ಪ್ರತ್ಯಾಯೋಜನೆಯ ಅವಧಿಯು ಮುಕ್ತಾಯಗೊಂಡಿರುತ್ತದೆ ಎಂದಿದ್ದಾರೆ. ಸದರಿ ಕಂದಾಯ ಅದಾಲತ್ ಯೋಜನೆಯನ್ನು 2014ನೇ ಸಾಲಿನಿಂದ ಆರಂಭಿಸಿದ್ದು, ಜೂನ್ 2025 ರವರೆಗೂ ವಿಸ್ತರಿಸಲಾಗಿರುತ್ತದೆ. ಆದಾಗ್ಯೂ ಪಹಣಿ ತಿದ್ದುಪಡಿ ಪ್ರಕರಣಗಳನ್ನು ವಿಲೇವಾರಿ ಮಾಡುವ ಸಂಬಂಧ ಕಂದಾಯ ಅದಾಲತ್‌ ಅವಧಿಯನ್ನು ವಿಸ್ತರಿಸಲು ಕೋರಿ ಕೆಲವು ತಾಲ್ಲೂಕುಗಳಿಂದ ಮನವಿಗಳು ಸ್ವೀಕೃತವಾಗಿರುತ್ತವೆ ಎಂದು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸುವ ಕುರಿತಂತೆ ತಮ್ಮ ಸ್ಪಷ್ಟ ಅಭಿಪ್ರಾಯವನ್ನು 15 ದಿನಗಳಲ್ಲಿ ಸಲ್ಲಿಸಲು ತಿಳಿಸಿದ್ದಾರೆ.  

Read More

ಪುರಸಭಾ ವ್ಯಾಪ್ತಿಯ ಸಾರ್ವಜನಿಕರು/ಆಸ್ತಿ ಮಾಲೀಕರಿಗೆ ನಗರ ಸ್ಥಳೀಯ ಸಂಸ್ಥೆಗಳ ಇ-ಖಾತಾ ದಾಖಲೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ಅತಿ ಸರಳವಾಗಿ ಇ-ಖಾತಾ ಸೇವೆಯನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ನಿಗಧಿತ ಕಾಲಾವಧಿಯಲ್ಲಿ ಪಡೆಯಬಹುದಾಗಿದೆ. ಇ-ಆಸ್ತಿ ತಂತ್ರಾಂಶವನ್ನು ರೂಪಿಸಿದ್ದು, ಅದರಂತೆ ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿರುತ್ತದೆ. ಸಾರ್ವಜನಿಕರು ಈ ಮಾಹಿತಿಯನ್ನು ನೇರವಾಗಿ ವೀಕ್ಷಿಸಬಹುದಾಗಿದೆ ಮಾಹಿತಿಗಳ ಬಗ್ಗೆ ತಕರಾರು ಇದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದಾಗಿದ್ದು, ನಮೂದಿಸಿದ ಮಾಹಿತಿಯ ನಿಖರತೆಯನ್ನು ಪುರಸಭೆ ಪರಿಶೀಲಿಸಿ ಅನುಮೋದಿಸುವುದು. ಅಂತಿಮ ಇ-ಖಾತಾವನ್ನು ಸಾರ್ವಜನಿಕರು ತಮ್ಮ ಮನೆಗಳಲ್ಲಿ ಕುಳಿತು ಪಡೆಯಬಹುದಾಗಿದೆ ಸಾರ್ವಜನಿಕರು ಇ-ಖಾತಾ ಪಡೆಯಲು ಮಾಲೀಕರ ಭಾವಚಿತ್ರ ಆಸ್ತಿ ತೆರಿಗೆ ಹಾಗೂ ನೀರಿನ ಕರದ ಚಲನ್, ಸ್ವತ್ತಿನ ನೋಂದಾಯಿತ ದಾಖಲೆಗಳು (ಕ್ರಯ ಪತ್ರ/ದಾನ ಪತ್ರ/ಹಕ್ಕು ಖುಲಾಸೆ ಪತ್ರ ವಿಭಾಗ ಪತ್ರ, ವಿಲ್ ಯಾನೆ ಮರಣ ಶಾಸನ ಪತ್ರ ಹಾಗೂ ಸರ್ಕಾರದ ಇಲಾಖೆಗಳಿಂದ ನೀಡಿರುವ ಹಕ್ಕು ಪತ್ರ) ವಿದ್ಯುತ್ ಆರ್.ಆರ್…

Read More

ಕೇಂದ್ರ ಸರ್ಕಾರ ಪ್ಯಾನ್-ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಇದಕ್ಕಾಗಿ ಡಿಸೆಂಬರ್ 31, 2025 ರವರೆಗೆ ಸಮಯ ನೀಡಲಾಗಿದೆ. ಆ ಗಡುವು ಈಗಾಗಲೇ ಮುಗಿದಿದೆ. ಇದರೊಂದಿಗೆ, ಲಿಂಕ್ ಮಾಡದವರ ಪ್ಯಾನ್ ಕಾರ್ಡ್ಗಳಿಗೆ ಏನಾಗುತ್ತದೆ ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ. ಆದಾಯ ತೆರಿಗೆ ನಿಯಮಗಳ ಪ್ರಕಾರ, ಡಿಸೆಂಬರ್ 31 ರೊಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡಬೇಕು. ಆ ಸಮಯದೊಳಗೆ ಅದನ್ನು ಮಾಡದವರ ಪ್ಯಾನ್ ಕಾರ್ಡ್ಗಳನ್ನು ರದ್ದುಗೊಳಿಸಲಾಗುತ್ತದೆ ಅಥವಾ ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಈ ಹಿಂದೆ ಹೇಳಿದೆ. ಆದಾಯ ತೆರಿಗೆ ಗಡುವನ್ನು ಹಿಂದೆ ಹಲವು ಬಾರಿ ವಿಸ್ತರಿಸಲಾಗಿದ್ದರೂ, ಈ ಬಾರಿ ಈ ಬಗ್ಗೆ ಯಾವುದೇ ಘೋಷಣೆ ಬಂದಿಲ್ಲ. ಗಡುವು ವಿಸ್ತರಣೆಯ ಬಗ್ಗೆ ಯಾವುದೇ ಘೋಷಣೆ ಬಂದಿಲ್ಲದ ಕಾರಣ, ಲಿಂಕ್ ಮಾಡದವರ ಪ್ಯಾನ್ ಕಾರ್ಡ್ಗಳು ಕಾರ್ಯನಿರ್ವಹಿಸದಿರಬಹುದು ಎಂದು ಹೇಳಲಾಗುತ್ತಿದೆ. ಅಂತಹ ಸಮಯದಲ್ಲಿ, ನಿಮ್ಮ ಪ್ಯಾನ್ ಕಾರ್ಡ್ ಸಕ್ರಿಯವಾಗಿದೆಯೇ? ಅಥವಾ ಇಲ್ಲವೇ? ಎಲ್ಲರೂ ತಿಳಿದುಕೊಳ್ಳಬೇಕಾದ ಪ್ರಶ್ನೆ ಇದೆ. ಪ್ಯಾನ್ ಕಾರ್ಡ್ ಸಕ್ರಿಯವಾಗಿದೆಯೇ ಅಥವಾ…

Read More

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಗ್ರಾಮ ಆಡಳಿತ ಅಧಿಕಾರಿ (Village Administrative Officer – VAO) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಲ್ಲಿ 2025-26 ನೇ ಸಾಲಿನಲ್ಲಿ 500 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ. ಆದ್ದರಿಂದ ಈ ಕುರಿತು ಪರಿಶೀಲಿಸಿ, ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಗ್ರಾಮ ಆಡಳಿತ ಅಧಿಕಾರಿ ವೃಂದಕ್ಕೆ ಸಂಬಂಧಿಸಿದಂತೆ ಕೆಳಕಂಡ ಅಂಶಗಳಿಗೆ ಜಿಲ್ಲಾವಾರು ಮಾಹಿತಿಯನ್ನು ದಿನಾಂಕ :07.01.2026 ಸಲ್ಲಿಸುವಂತೆ ಕೋರಲು ನಿರ್ದೇಶಿಸಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ 800 ಸರ್ಕಾರಿ (ಮ್ಯಾಗ್ನೆಟ್) ಶಾಲೆಗಳನ್ನು ADB, KKRDB ನಿಧಿ ಹಾಗೂ CEPMIZ ತಾಲ್ಲೂಕುಗಳಲ್ಲಿನ KMERC ನಿಧಿಗಳ ಸಹಾಯದಿಂದ ಕೆ.ಪಿ.ಎಸ್. ಮಾನದಂಡಗಳ ಕೈಪಿಡಿಯಂತೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ (KPS) ಉನ್ನತೀಕರಿಸಲು ವಿಸ್ತ್ರತ ಯೋಜನಾ ವರದಿ (DPR) ತಯಾರಿಸಲು ಸಂಸ್ಥೆಯನ್ನು ಆಯ್ಕೆ ಮಾಡಲು ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ(1) ರಲ್ಲಿ ಸನ್ಮಾನ್ಯ ಮುಖ್ಯಮಂತ್ರಿಯವರು ವಿಧಾನ ಮಂಡಲದಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ-105 ರಲ್ಲಿ “ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲೆಪ್ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು” ಮತ್ತು ಕಂಡಿಕೆ-118 ರಲ್ಲಿ ” ಕಲ್ಯಾಣ ಕರ್ನಾಟಕ…

Read More

ಬೆಂಗಳೂರು : ಚಿಕನ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ದೇಶದ ಹಲವಡೆ ಕೋಳಿ ಮಾಂಸ, ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಕೋಳಿ ಮಾಂಸದ ಬೆಲೆ ಏರಿಕೆಗೆ ಕಾರಣ ಸರಣಿ ಹಬ್ಬಗಳ ಆಗಮನ ಎಂದು ಹೇಳಲಾಗುತ್ತದೆ. ಕೋಳಿ ಮಾಂಸದ ಬೆಲೆ ಈಗ ಹೆಚ್ಚಾಗಿದೆ. ಪ್ರಸ್ತುತ, ಮಾರುಕಟ್ಟೆಯಲ್ಲಿ ಕೋಳಿ ಬೆಲೆ 190 ರಿಂದ 200 ರೂ. ಮತ್ತು ಒಂದು ಕೆಜಿ ಕೋಳಿ ಮಾಂಸದ ಬೆಲೆ 300 ರೂ. ತಲುಪಿದೆ. ಇತ್ತೀಚೆಗೆ, ಒಂದು ಕೆಜಿ ಕೋಳಿ ಮಾಂಸದ ಬೆಲೆ 230 ರಿಂದ 240 ರೂ.ಗಳಷ್ಟಿತ್ತು. ಈಗ ಅದು ತೀವ್ರವಾಗಿ ಏರಿಕೆಯಾಗಿ 270 ರೂ. ಮೊಟ್ಟೆಗಳ ಬೆಲೆಯೂ ಹೆಚ್ಚಾಗಿದ್ದು, ಸಾಮಾನ್ಯ ಜನರಿಗೆ ಶಾಕ್ ಎದುರಾಗಿದೆ.. ಭಾನುವಾರ ಬಂತೆಂದರೆ ಕೋಳಿ ಅಂಗಡಿಗಳ ಮುಂದೆ ಸರತಿ ಸಾಲುಗಳು ರೂಪುಗೊಳ್ಳುತ್ತವೆ. ಡಿಸೆಂಬರ್ನಲ್ಲಿ ಒಂದು ಕೆಜಿ ಕೋಳಿಯ ಬೆಲೆ 240-250 ರೂ.ಗಳ ನಡುವೆ ಮುಂದುವರೆಯಿತು. ಆದರೆ ಡಿಸೆಂಬರ್ ಕೊನೆಯ ವಾರ ಮತ್ತು ಈ ವರ್ಷದ ಮೊದಲ ವಾರದ ನಡುವೆ, ಕೋಳಿಯ ಬೆಲೆ ತೀವ್ರವಾಗಿ…

Read More

ಬೆಂಗಳೂರು : 2025-26ನೇ ಸಾಲಿನಲ್ಲಿ ಶುಚಿ ಕಾರ್ಯಕ್ರಮದಡಿ ಸ್ಯಾನಿಟರಿ ನ್ಯಾಪ್ಟಿನ್ ಪ್ಯಾಡ್ಗಳನ್ನು ಹಾಗೂ ಮುಟ್ಟಿನ ಕಪ್ ಗಳನ್ನು ಖರೀದಿಸಲು ಮತ್ತು ವಿತರಣೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಕ್ರಮಸಂಖ್ಯೆ (1)ರಲ್ಲಿ ಓದಲಾದ ಆದೇಶದಲ್ಲಿ 2025-26ನೇ ಸಾಲಿನಲ್ಲಿ ಶುಚಿ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಹಾಸ್ಟೆಲ್ಗಳಲ್ಲಿ ನೋಂದಾಯಿಸಲಾದ ಎಲ್ಲಾ ಹದಿಹರೆಯದ ಹೆಣ್ಣುಮಕ್ಕಳಿಗೆ ವಿತರಿಸಲು 2,35,74,084 ಯೂನಿಟ್ ಸ್ಯಾನಿಟರಿ ನ್ಯಾಪ್ಕಿನ್ಗಳನ್ನು (ಒಂದು ಯೂನಿಟ್ = 10 ಪ್ಯಾಡ್ಗಳು) ಪ್ರತಿ ಯೂನಿಟ್ಗೆ ಅಂದಾಜು ರೂ.30.47/- ರಂತೆ ಒಟ್ಟು ರೂ.71.83 (ಎಪ್ಪತ್ತೊಂದು ಕೋಟಿ ಎಂಭತ್ತ ಮೂರು ಲಕ್ಷ ರೂಪಾಯಿಗಳು ಮಾತ್ರ) ಕೋಟಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ (ಕೆಎಸ್ಎಂಎಸ್ಸಿಎಲ್) ಮುಖಾಂತರ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪಾರದರ್ಶಕತೆ ಅಧಿನಿಯಮ ಹಾಗೂ ನಿಯಮಾವಳಿಗಳನ್ವಯ ಖರೀದಿಸಿ ವಿತರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ. ಮೇಲೆ ಕ್ರಮಸಂಖ್ಯೆ (2) ರಲ್ಲಿ ಓದಲಾದ…

Read More

ನೀವು ಯಾವುದೇ ಪ್ರಕರಣದಲ್ಲಿ ಸಿಲುಕಿಕೊಂಡಾಗ ಅಥವಾ ಬೇರೆ ಯಾವುದೇ ಕಾನೂನು ಸಲಹೆಯ ಅಗತ್ಯವಿದ್ದಾಗ, ನೀವು ವಕೀಲರನ್ನು ಸಂಪರ್ಕಿಸಬೇಕು. ಕೆಲವೊಮ್ಮೆ ಇದು ಸಾಧ್ಯವಾಗದಿರಬಹುದು. ಇದು ತೊಂದರೆಗಳನ್ನು ಇನ್ನಷ್ಟು ಹದಗೆಡಿಸಬಹುದು. ಕೆಲವು ಸಂದರ್ಭಗಳಲ್ಲಿ, ಇದು ದುಬಾರಿಯೂ ಆಗಿರುತ್ತದೆ. ಅಂತಹ ಸಮಯದಲ್ಲಿ, ಉಚಿತ ಕಾನೂನು ಸಲಹೆಯನ್ನು ಪಡೆಯುವುದು ಒಳ್ಳೆಯದು. ಅಂತಹ ಜನರಿಗೆ, ಹೊಸ ವರ್ಷದ ಸಂದರ್ಭದಲ್ಲಿ, ಭಾರತ ಸರ್ಕಾರವು ಇನ್ಸ್ಟೆಂಟ್ ಮೆಸೆಂಜರ್ ಅಪ್ಲಿಕೇಶನ್ ವಾಟ್ಸಾಪ್ನಲ್ಲಿ ನ್ಯಾಯ ಸೇತು ಚಾಟ್ಬಾಟ್ ಅನ್ನು ಪ್ರಾರಂಭಿಸಿದೆ. ಕಾನೂನು ಮತ್ತು ನ್ಯಾಯ ಸಚಿವಾಲಯವು ಇದನ್ನು ವಾಟ್ಸಾಪ್ನಲ್ಲಿ ಪೋಸ್ಟ್ನಲ್ಲಿ ಪ್ರಕಟಿಸಿದೆ. ನ್ಯಾಯ ಸೇತು ನಾಗರಿಕರಿಗೆ ಉಚಿತ ಕಾನೂನು ಸಹಾಯವನ್ನು ಒದಗಿಸುವ AI ಚಾಟ್ಬಾಟ್ ಆಗಿದೆ. ಈ ಸ್ಮಾರ್ಟ್ ಪ್ಲಾಟ್ಫಾರ್ಮ್ ಕಾನೂನು ಸಲಹೆಗಾಗಿ ವಕೀಲರೊಂದಿಗೆ ನಿಮ್ಮನ್ನು ನೇರವಾಗಿ ಸಂಪರ್ಕಿಸುತ್ತದೆ, ಪ್ರತಿಯೊಬ್ಬ ನಾಗರಿಕನು ಸಕಾಲಿಕ ಮತ್ತು ನಿಖರವಾದ ಮಾರ್ಗದರ್ಶನವನ್ನು ಪಡೆಯುವುದನ್ನು ಖಚಿತಪಡಿಸುತ್ತದೆ. ನ್ಯಾಯ ಸೇತು ನಿಮ್ಮ ವಾಟ್ಸಾಪ್ಗೆ ನೇರವಾಗಿ ನ್ಯಾಯವನ್ನು ಪಡೆಯುವ ಅನುಕೂಲವನ್ನು ಒದಗಿಸುತ್ತದೆ. ಕಾನೂನು ಸಲಹೆ ಮತ್ತು ಮಾಹಿತಿಗಾಗಿ ಏಕೀಕೃತ ಇಂಟರ್ಫೇಸ್ ಅನ್ನು ಪ್ರವೇಶಿಸಲು…

Read More

ಬೆಂಗಳೂರು : 2025-26 ಶೈಕ್ಷಣಿಕ ಸಾಲಿನಲ್ಲಿ ಗಣಿತ-ಗಣಕ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶಾಲಾ ಅವಧಿಯ ನಂತರ ಫೋನ್ ಕರೆಗಳ ಮೂಲಕ(ರಿಮೋಟ್ ಟ್ಯೂಟರಿಂಗ್) ಬೋಧನೆಯನ್ನು ಪ್ರಾರಂಭಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಗಣಿತ ಗಣಕ ಕಾರ್ಯಕ್ರಮವು 2025-2026 ರ ಬಜೆಟ್ ಭಾಷಣದಲ್ಲಿ ಘೋಷಿಸಿದಂತೆ ಕರ್ನಾಟಕ ಸರ್ಕಾರದ ಉಪಕ್ರಮವಾಗಿದೆ. ಅಲೋ ಕಿಟ್ ಹಾಗೂ ಯೂತ್ ಇಂಪ್ಯಾಕ್ಟ್ ಸಂಸ್ಥೆಯವರು ತಾಂತ್ರಿಕ ಬೆಂಬಲದ ಪಾಲುದಾರರಾಗಿರುತ್ತಾರೆ. 2025-26ನೇ ಸಾಲಿನ ಆಯವ್ಯಯದಲ್ಲಿ ಗಣಿತ ಗಣಕ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ 3 ರಿಂದ 5 ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ಕಲಿಕೆಯಲ್ಲಿ ಆಸಕ್ತಿ ಅಭಿವೃದ್ಧಿಸಿ ಮೂಲ ಗಣಿತ ವಿಷಯ ಪರಿಕಲ್ಪನೆಗಳನ್ನು ಶಿಕ್ಷಕರಿಂದ ಮಕ್ಕಳಿಗೆ ಶಾಲಾ ಅವಧಿಯ ನಂತರ ಫೋನ್ ಕರೆಗಳ ಮೂಲಕ (ರಿಮೋಟ್ ಟ್ಯೂಟರಿಂಗ್) ಅರ್ಥೈಸುವುದು ಮತ್ತು ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದು ಹಾಗೂ ಕಾರ್ಯಕ್ರಮದ ಆಯೋಜನೆಗೆ ಶಿಕ್ಷಕರಿಗೆ ವಿವಿಧ ಹಂತಗಳಲ್ಲಿ ತರಬೇತಿ ನೀಡಿ, ಶಿಕ್ಷಕರಲ್ಲಿ ಅಗತ್ಯ ಕೌಶಲ್ಯಗಳನ್ನು ವೃದ್ಧಿಸಿ ಕಾರ್ಯಕ್ರಮವನ್ನು ನಿರ್ವಹಿಸುವುದು ಮುಖ್ಯ ಉದ್ದೇಶವಾಗಿರುತ್ತದೆ. 2025-26ನೇ…

Read More

ಬೆಂಗಳೂರು : ಶಿಕ್ಷಣ ಇಲಾಖೆಯ ಎಲ್ಲಾ ಡಿಡಿಓಗಳು ಎಚ್ ಆರ್ ಎಂ ಎಸ್ 2 ನಲ್ಲಿ ವೇತನ ಪರಿಶೀಲಿಸುವ ಮೊದಲು ಈ ಕ್ರಮಗಳನ್ನು ಅನುಸರಿಸುವುದು ಕಡ್ಡಾಯ. ಶಿಕ್ಷಣ ಇಲಾಖೆಯ ಎಲ್ಲಾ ಡಿಡಿಓಗಳು ಎಚ್ ಆರ್ ಎಂ ಎಸ್ 2 ನಲ್ಲಿ ವೇತನ ಪರಿಶೀಲಿಸುವ ಮೊದಲು ಅನುಸರಿಸಬೇಕಾದ ಕ್ರಮಗಳು ಎಲ್ಲಾ ಡಿಡಿಓ ಗಳಿಗೂ ತಿಳಿಸುವುದೇನೆಂದರೆ ಎಚ್ ಆರ್ ಎಂ ಎಸ್ 2 ನಲ್ಲಿ ವೇತನ ಡ್ರಾಫ್ಟ್ ಬಿಲ್ ಓಪನ್ ಮಾಡುವ ಮೊದಲು ನೌಕರರ ಇನ್ನಿಮೆಂಟ್ ಡೇಟ್ ಅನ್ನು ಪರಿಶೀಲಿಸುವುದು ಇಂಕ್ರಿಮೆಂಟ್ ಡೇಟ್ ತಪ್ಪಿದ್ದಲ್ಲಿ ಎಚ್.ಆರ್.ಎಂ.ಎಸ್ 1 ನಲ್ಲಿ ನೋಡಲ್ ಅಧಿಕಾರಿಗಳಿಗೆ ಅನ್ಸೆನ್ ರಿಕ್ವೆಸ್ಟ್ ಮುಖಾಂತರ ಸರಿಪಡಿಸಿಕೊಳ್ಳುವುದು ನೌಕರರ ನೌಕರರ ಪಿಪಿ ಎಸ್ಎಫ್ಎನ್ ಹಾಗೂ ಸಿಂಗಲ್ ಚೈಲ್ಡ್ ಸರಿಯಾಗಿರುವ ಬಗ್ಗೆ ಎಚ್ ಆರ್ ಎಂ ಎಸ್ 1 ನಲ್ಲಿ ಪರಿಶೀಲಿಸಿಕೊಳ್ಳುವುದು, ಪಿಪಿಎಸ್ಎಫ್ ಎನ್ ಮತ್ತು ಸಿಂಗಲ್ ಚೈಲ್ಡ್ ಹೊರತಾಗಿ ಬೇರೆ ಮಾಹಿತಿ ಎಚ್ ಆರ್ ಎಂ ಎಸ್ 1 ನಲ್ಲಿ ಅಳವಡಿಸಿದ್ದಲ್ಲಿ ಸದರಿಯವರ ವೇತವದಲ್ಲಿ…

Read More