Author: kannadanewsnow57

ರೈಲ್ವೆ ನೇಮಕಾತಿ ಮಂಡಳಿ (RRB) ನಿರುದ್ಯೋಗಿ ಅಭ್ಯರ್ಥಿಗಳಿಗೆ ಒಳ್ಳೆಯ ಸುದ್ದಿ ಪ್ರಕಟಿಸಿದೆ. ವಿವಿಧ ಇಲಾಖೆಗಳಲ್ಲಿನ ಉದ್ಯೋಗಗಳ ನೇಮಕಾತಿಗಾಗಿ 2026 ರ ಸಮಗ್ರ ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ರೈಲ್ವೆ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಉದ್ದೇಶದಿಂದ ಈ ಕ್ಯಾಲೆಂಡರ್ ಅನ್ನು ಮುಂಚಿತವಾಗಿ ಘೋಷಿಸಲಾಗಿದೆ. ವರ್ಷಗಳಿಂದ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಯುವಕರಿಗೆ ಇದು ಉತ್ತಮ ಅವಕಾಶ ಎಂದು ಹೇಳಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಫೆಬ್ರವರಿ – ಸಹಾಯಕ ಲೋಕೋ ಪೈಲಟ್.. ಈ ವಾರ್ಷಿಕ ಕ್ಯಾಲೆಂಡರ್ ಪ್ರಕಾರ, 2026 ರ ಆರಂಭದಿಂದ ಅಧಿಸೂಚನೆಗಳ ಸರಣಿ ಪ್ರಾರಂಭವಾಗುತ್ತದೆ. ಫೆಬ್ರವರಿ ತಿಂಗಳಲ್ಲಿ ಸಹಾಯಕ ಲೋಕೋ ಪೈಲಟ್ (ಎಎಲ್ಪಿ) ಹುದ್ದೆಗಳ ನೇಮಕಾತಿಗೆ ಮೊದಲ ಅಧಿಸೂಚನೆ ಬಿಡುಗಡೆಯಾಗಲಿದೆ. ತಾಂತ್ರಿಕ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅದರ ನಂತರ, ತಂತ್ರಜ್ಞ ವಿಭಾಗಗಳಲ್ಲಿ ಸಾವಿರಾರು ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯು ಮಾರ್ಚ್ ತಿಂಗಳಲ್ಲಿ…

Read More

ನವದೆಹಲಿ : ದೆಹಲಿ NCR ನಲ್ಲಿ ವಾಯು ಮಾಲಿನ್ಯವು ಪುರುಷರು ಮತ್ತು ಮಹಿಳೆಯರಲ್ಲಿ ಫಲವತ್ತತೆಯ ಮೇಲೆ ಪರಿಣಾಮ ಬೀರಬಹುದು. ವಿಷಕಾರಿ ಹೊಗೆಯು ಸಂತಾನೋತ್ಪತ್ತಿ ಆರೋಗ್ಯ, ಹಾರ್ಮೋನುಗಳು ಮತ್ತು ಗರ್ಭಧಾರಣೆಯ ಫಲಿತಾಂಶಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಯಿರಿ. 2025 ರ ಕೊನೆಯಲ್ಲಿ ದೆಹಲಿ ಮತ್ತು NCR ನ ಇತರ ಭಾಗಗಳಲ್ಲಿ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟವನ್ನು ತಲುಪಿತು ಮತ್ತು ಈ ಪ್ರದೇಶವನ್ನು ದೇಶದ ಅತ್ಯಂತ ಪೀಡಿತ ವಲಯಗಳ ಪಟ್ಟಿಯಲ್ಲಿ ಸೇರಿಸಿತು. PM2.5 ನ ಸರಾಸರಿ ಮಟ್ಟವು ಪ್ರತಿ ಘನ ಮೀಟರ್‌ಗೆ 215 ಮೈಕ್ರೋಗ್ರಾಂಗಳಿಗೆ ಏರಿತು, ಇದು ಅಕ್ಟೋಬರ್‌ನಲ್ಲಿ ಕಂಡುಬಂದ ಎರಡು ಪಟ್ಟು ಹೆಚ್ಚಾಗಿದೆ. ಹಲವಾರು ದಿನಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 400 ಕ್ಕಿಂತ ಹೆಚ್ಚಿತ್ತು, ಇದು ಆರೋಗ್ಯವಂತ ವ್ಯಕ್ತಿಗೂ ಸಹ ನಿರ್ಣಾಯಕ ಮಟ್ಟವಾಗಿದೆ. ಪ್ರದೇಶದ ದೊಡ್ಡ ಭಾಗಗಳಲ್ಲಿ ದಟ್ಟವಾದ ಮಬ್ಬು ಆವರಿಸಿದ್ದು, ಜನರು ಉಸಿರಾಟದ ತೊಂದರೆ, ತಲೆ ದಟ್ಟಣೆ ಮತ್ತು ಆಯಾಸದಿಂದ ಬಳಲುತ್ತಿದ್ದಾರೆ. ವರದಿಗಳು ಪ್ರಾಥಮಿಕವಾಗಿ ಶ್ವಾಸಕೋಶ ಮತ್ತು ಹೃದಯರಕ್ತನಾಳದ…

Read More

ಬೆಳಗಾವಿ : ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮೀ ಮಹಿಳೆಯರಿಗೆ 23 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ, ಶೀಘ್ರವೇ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಗೃಹಲಕ್ಷ್ಮೀ ಮಹಿಳೆಯರಿಗೆ ಈವರೆಗೆ 23 ಕಂತು ನೀಡಿದ್ದೇನೆ. 46 ಸಾವಿರ ಕೋಟಿ ರೂ.ಗಳನ್ನು 1 ಕೋಟಿ 26 ಲಕ್ಷ ಮಹಿಳೆಯರಿಗೆ ಈವರೆಗೆ ನೀಡಿದ್ದೇವೆ, ಆಗಸ್ಟ್ ವರೆಗೆ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗಿದೆ, ಬಾಕಿ ಉಳಿದ ಗೃಹಲಕ್ಷ್ಮೀ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಎಲ್ಲಾ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ಹಣ ಪಾವತಿ ಆಗಲಿದೆ. ಪದೇಪದೇ ಫೆಬ್ರವರಿ, ಮಾರ್ಚ್ ತಿಂಗಳ ಹಣದ ಬಗ್ಗೆ ಮಾಹಿತಿ ಕೇಳಿದ್ದರು. ನಾನು ಪರಿಶೀಲಿಸಿದಾಗ 2 ತಿಂಗಳ ಹಣ ವ್ಯತ್ಯಾಸ ಆಗಿದ್ದು ಗೊತ್ತಾಗಿದೆ. ಸದನವನ್ನು ತಪ್ಪು ದಾರಿಗೆ ಎಳೆಯುವ ಉದ್ದೇಶ ನನಗೆ ಇಲ್ಲ ಎಂದರು. ಗೃಹಲಕ್ಷ್ಮೀ ಯೋಜನೆ ಹಣ ಸಮರ್ಪಕವಾಗಿ ಮಹಿಳೆಯರ ಖಾತೆಗೆ…

Read More

ಬೆಳಗಾವಿ : ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮೀ ಮಹಿಳೆಯರಿಗೆ 23 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಗೃಹಲಕ್ಷ್ಮೀ ಮಹಿಳೆಯರಿಗೆ ಈವರೆಗೆ 23 ಕಂತು ನೀಡಿದ್ದೇನೆ. 46 ಸಾವಿರ ಕೋಟಿ ರೂ.ಗಳನ್ನು 1 ಕೋಟಿ 26 ಲಕ್ಷ ಮಹಿಳೆಯರಿಗೆ ಈವರೆಗೆ ನೀಡಿದ್ದೇವೆ, ಆಗಸ್ಟ್ ವರೆಗೆ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗಿದೆ, ಬಾಕಿ ಉಳಿದ ಗೃಹಲಕ್ಷ್ಮೀ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಗೃಹಲಕ್ಷ್ಮೀ ಯೋಜನೆ ಹಣ ಸಮರ್ಪಕವಾಗಿ ಮಹಿಳೆಯರ ಖಾತೆಗೆ ಬರುತ್ತಿಲ್ಲ. ಫೆಬ್ರವರಿ, ಮಾರ್ಚ್ ತಿಂಗಳ ಹಣ ಇನ್ನೂ ಸಂದಾಯವಾಗಿಲ್ಲ. ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಮೋಸವಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು : ದರ್ಶನ್ ಆಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಇನ್ ಕ್ಯಾಮರಾ ಪ್ರಕ್ರಿಯೆ ನಡೆಸಲು ಕೋರ್ಟ್ ತೀರ್ಮಾನ ಮುಚ್ಚಿದ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ. ಸಂಬಂಧಪಟ್ಟ ವಕೀಲರು, ಆರೋಪಿಗಳನ್ನು ಬಿಟ್ಟು ಉಳಿದವರು ಹೊರಗೆ ಇರಲಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದಿನಿಂದ ಟ್ರಯಲ್ ಪ್ರಾರಂಭ ಆಗುತ್ತಿದೆ. ಪ್ರಕರಣದಲ್ಲಿ ಮೊದಲ ಹಂತವಾಗಿ ಇಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ತಾಯಿ ರತ್ನಪ್ರಭಾ ಸಾಕ್ಷಿ ನುಡಿಯಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದು ಕಾಶಿನಾಥಯ್ಯ ಹಾಗೂ ತಾಯಿ ರತ್ನಪ್ರಭಾ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದು, ಘಟನಾವಳಿಯ ಬಗ್ಗೆ ಸಂಪೂರ್ಣ ಹೇಳಿಕೆಯನ್ನು ನುಡಿಯಲಿದ್ದಾರೆ. ರೇಣುಕಾಸ್ವಾಮಿ ಯಾವಾಗ ಮನೆಯಿಂದ ಹೊರಟ, ಮಧ್ಯಾಹ್ನ ಊಟಕ್ಕೆ ಬರೋದಿಲ್ಲ ಅಂದಿದ್ದು, ಬಳಿಕ ಸಾವಿನ ವಿಚಾರ ತಿಳಿದಿದ್ದು, ಈ ಎಲ್ಲಾ ಮಾಹಿತಿಯನ್ನು ನ್ಯಾಯಾಲಯದ ಮುಂದೆ ಹೇಳಲಿದ್ದಾರೆ.

Read More

ಇಂದಿನಿ ದಿನಗಳಲ್ಲಿ ಜಂಕ್ ಫುಡ್ ಮತ್ತು ಜಡ ಜೀವನದಿಂದ ಯುವ ಜನರಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಳವಾಗಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅತಿ-ಸಂಸ್ಕರಿಸಿದ ಆಹಾರಗಳ ಮೇಲಿನ ನಮ್ಮ ಅವಲಂಬನೆ ಮತ್ತು ಹೆಚ್ಚುತ್ತಿರುವ ಜಡ ಜೀವನಶೈಲಿ ಪ್ರಮುಖ ಅಂಶಗಳಾಗಿವೆ” ಎಂದು ರೂಬಿ ಹಾಲ್ ಕ್ಲಿನಿಕ್ನ ಮಕ್ಕಳ ಹೆಮಟಾಲಜಿಸ್ಟ್, ಆಂಕೊಲಾಜಿಸ್ಟ್ ಡಾ. ಲಿಜಾ ಬುಲ್ಸಾರಾ ತಿಳಿಸಿದರು. ಸಂಸ್ಕರಿಸಿದ ಆಹಾರದ ಸಮಸ್ಯೆ ಏನು? ಡಾ. ಬಲ್ಸಾರಾ ಅವರ ಪ್ರಕಾರ, ಇಂದಿನ ಯುವಕರು ಅನುಸರಿಸುವ ಆಹಾರಕ್ರಮವು ಸಂಪೂರ್ಣವಾಗಿ ಅಲ್ಟ್ರಾ-ಸಂಸ್ಕರಿಸಿದ ಆಹಾರಗಳಿಂದ ಪ್ರಾಬಲ್ಯ ಹೊಂದಿದೆ – ಪ್ಯಾಕ್ ಮಾಡಿದ ತಿಂಡಿಗಳು, ಸಕ್ಕರೆ ಪಾನೀಯಗಳು, ತ್ವರಿತ ಊಟಗಳು ಮತ್ತು ತ್ವರಿತ ಆಹಾರ. ಅನುಕೂಲಕರ ಮತ್ತು ಆಕರ್ಷಕವಾಗಿದ್ದರೂ, ಈ ಆಹಾರಗಳು ಗುಪ್ತ ವೆಚ್ಚದೊಂದಿಗೆ ಬರುತ್ತವೆ – ಅವು ಸಾಮಾನ್ಯವಾಗಿ ಅನಾರೋಗ್ಯಕರ ಕೊಬ್ಬುಗಳು, ಸಂಸ್ಕರಿಸಿದ ಸಕ್ಕರೆಗಳು, ಉಪ್ಪು ಮತ್ತು ದೇಹವು ಸಂಸ್ಕರಿಸಲು ಹೆಣಗಾಡುವ ರಾಸಾಯನಿಕ ಸೇರ್ಪಡೆಗಳಲ್ಲಿ ಅಧಿಕವಾಗಿರುತ್ತವೆ” ಎಂದು ಅವರು ಹೇಳಿದರು. ಇದು ಕ್ಯಾನ್ಸರ್ ವಗೆ ಹೇಗೆ ಸಂಬಂಧಿಸಿದೆ? ಬಹು ಅಧ್ಯಯನಗಳು ಯುಪಿಎಫ್ಗಳ ಹೆಚ್ಚಿನ…

Read More

ಧಾರವಾಡ : ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಡಕಿಹೊನ್ನಳ್ಳಿ ಮತ್ತು ದೇವಲಿಂಗಿಕೊಪ್ಪ ಗ್ರಾಮಪಂಚಾಯತಿಗಳಲ್ಲಿ ಹಾಗೂ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ-ಒನ್ ಕೇಂದ್ರದ ಫ್ರಾಂಚೈಸಿ ಸ್ಥಾಪಿಸಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.  ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಳಿ ಇರುವ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪಬ್ ಗೆ ಸಂಬಂಧಪಟ್ಟಂತೆ ದಾಖಲೆಗಳ ಕುರಿತು ಅಧಿಕಾರಿಗಳು ಪರಿಶೀಲನೆಯಲ್ಲ ತೊಡಗಿದ್ದಾರ್ಎ. ಇದು ಬೆಂಗಳೂರಿನ ಅತಿ ದುಬಾರಿ ಪಬ್ ಆಗಿದೆ.

Read More

ಧಾರವಾಡ: ಮಹಿಳೆಯೊಬ್ಬರ ಜೊತೆಗೆ ಸ್ವಾಮೀಜಿಯೊಬ್ಬರು ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಧಾರವಾಡ ಜಿಲ್ಲೆಯ ಕವಲಗೇರಿ ಮಠದ ಶಿವಾನಂದ ಮಠದ ಸರಸ್ವತಿ ಸ್ವಾಮೀಜಿ ಬೆತ್ತಲೆಯಾಗಿ ಮಹಿಳೆಯಿಂದ ಮಸಾಜ್ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಸದ್ಯ ಇದರ ವಿಡಿಯೋ ವೈರಲ್‌ ಆಗಿದೆ. ಘಟನೆ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಸುಮಾರು 5 ಜನರ ಗುಂಪು ಈ ವಿಡಿಯೋವನ್ನಿಟ್ಟುಕೊಂಡು ಸ್ವಾಮೀಜಿಯನ್ನ ಬ್ಲಾಕ್‌ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿತ್ತು. ಗ್ರಾಮದ ವ್ಯಕ್ತಿಯೊಬ್ಬರ ಸಮ್ಮುಖದಲ್ಲಿ 10 ಲಕ್ಷಕ್ಕೆ ಡೀಲ್ ಓಕೆ ಆಗಿತ್ತು. ಬಳಿಕ ಸ್ವಾಮೀಜಿ ವಿಡಿಯೋ ಡಿಲೀಟ್‌ ಮಾಡುವಂತೆ ಹೇಳಿ ಮಠಕ್ಕೆ ಕರೆಸಿಕೊಂಡು 7 ಲಕ್ಷ ರೂಪಾಯಿ ಕೊಟ್ಟಿದ್ದಾರೆ. ಬಾಕಿ 3 ಲಕ್ಷ ಹಣ ಬಂದಿಲ್ಲ ಅಂತ ವಿಡಿಯೋ ವೈರಲ್‌ ಮಾಡಿದ್ದಾರೆ ಎಂದು ಹೇಳಲಾಗಿದೆ.

Read More

ಬೆಳಗಾವಿ : ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮೀ ಮಹಿಳೆಯರಿಗೆ 23 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೃಹಲಕ್ಷ್ಮೀ ಮಹಿಳೆಯರಿಗೆ ಈವರೆಗೆ 23 ಕಂತು ನೀಡಿದ್ದೇನೆ. 46 ಸಾವಿರ ಕೋಟಿ ರೂ.ಗಳನ್ನು 1 ಕೋಟಿ 26 ಲಕ್ಷ ಮಹಿಳೆಯರಿಗೆ ಈವರೆಗೆ ನೀಡಿದ್ದೇವೆ, ಆಗಸ್ಟ್ ವರೆಗೆ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಗೃಹಲಕ್ಷ್ಮೀ ಯೋಜನೆ ಹಣ ಸಮರ್ಪಕವಾಗಿ ಮಹಿಳೆಯರ ಖಾತೆಗೆ ಬರುತ್ತಿಲ್ಲ. ಫೆಬ್ರವರಿ, ಮಾರ್ಚ್ ತಿಂಗಳ ಹಣ ಇನ್ನೂ ಸಂದಾಯವಾಗಿಲ್ಲ. ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಮೋಸವಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More