Author: KNN IT TEAM

ಮಡಿಕೇರಿ : ಭೂಸೇನಾ ಭರ್ತಿ ಕಾರ್ಯಾಲಯ, ಬೆಂಗಳೂರು, ಇವರು ‘ಅಗ್ನಿವೀರ್’ ಸೇನಾ ನೇಮಕಾತಿ ರ್ಯಾಲಿಯನ್ನು ಆಗಸ್ಟ್, 10 ರಿಂದ 22 ರವರೆಗೆ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮಾನ್ಯ ಕರ್ತವ್ಯ, ತಾಂತ್ರಿಕ, ಲಿಪಿಕ, ಗುಮಾಸ್ತ, ಸ್ಟೋರ್ ಕೀಪರ್, ಟೆಕ್ನಿಕಲ್ ಹಾಗೂ ಟ್ರೇಡ್ಸ್‍ಮೆನ್ ಗಳಿಗಾಗಿ ನೇಮಕಾತಿ ಮಾಡಲಿದ್ದಾರೆ. https://kannadanewsnow.com/kannada/karnataka-psi-recruitment-scam-adgps-mobile-phone-likely-to-reveal-names/ 17 1/2 ರಿಂದ 23 ವರ್ಷ ಪ್ರಾಯದ ಅರ್ಹ ಪುರುಷ ಅಭ್ಯರ್ಥಿಗಳು ಜುಲೈ, 30 ರೊಳಗೆ ಜಾಲತಾಣದಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ರ್ಯಾಲಿಯ ಮುಂಚಿತವಾಗಿ ಇಮೇಲ್ ಮುಖಾಂತರ ಅಡ್ಮಿಟ್ ಕಾರ್ಡು ಕಳುಹಿಸಲಾಗುವುದು. ಹೆಚ್ಚಿನ ಮಾಹಿತಿಗೆ ಜಾಲತಾಣ www.joinindianarmy.nic.in ವನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ ಅವರು ತಿಳಿಸಿದ್ದಾರೆ. https://kannadanewsnow.com/kannada/good-news-good-news-for-state-government-school-students-2-pairs-of-uniforms-distributed-this-year/

Read More

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಪ್ರತಿಯೊಬ್ಬ ಮನುಷ್ಯನು ಕೂಡ ಧನ ಸಂಪತ್ತನ್ನು ವೃದ್ಧಿಸಿಕೊಳ್ಳಲು ಸಾಕಷ್ಟು ಕಷ್ಟಪಡುತ್ತಾನೆ ಎಂದರೆ ತಪ್ಪಾಗಲಾರದು. ಈಗಿನ ಪ್ರಪಂಚದಲ್ಲಿ ಯಾರ ಬಳಿ ಅತಿ ಹೆಚ್ಚು ಹಣ ಇರುತ್ತದೆಯೋ ಅವರಿಗೆ ಹೆಚ್ಚಾಗಿ ಗೌರವವನ್ನು ನೀಡಲಾಗುತ್ತದೆ. ಒಂದು ವೇಳೆ ವ್ಯಕ್ತಿಯ ಬಳಿ ಹಣ ಇಲ್ಲ ಎಂದರೆ ಆ ವ್ಯಕ್ತಿಯನ್ನು ಮೂಲೆಗುಂಪು ಮಾಡುವುದು ಸಾಮಾನ್ಯವಾಗಿಬಿಟ್ಟಿದೆ. ಈ ಕಾರಣದಿಂದ ಬಹುತೇಕ ಜನರು ಧನ ಸಂಪತ್ತನ್ನು ವೃದ್ಧಿಸಿಕೊಳ್ಳಲು ಹಾಗೂ ಶ್ರೀಮಂತರಾಗಲು ಸಾಕಷ್ಟು ಕಷ್ಟವನ್ನು ಪಡುತ್ತಾರೆ. ಹಾಗಾದರೆ ಧನ ಸಂಪತ್ತನ್ನು ವೃದ್ಧಿಸಿಕೊಳ್ಳಲು ಯಾವ ಉಪಾಯವನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಮೊದಲಿಗೆ 21 ಸಂಖ್ಯೆಯಲ್ಲಿ ಕೆಂಪು ಮೆಣಸಿನಕಾಯಿಯನ್ನು ತೆಗೆದುಕೊಳ್ಳಬೇಕು, ತದನಂತರ ಕೆಂಪುಮೆಣಸಿನಕಾಯಿ ಇಂದ ಒಂದು ಮಾಲೆಯನ್ನು ಸಿದ್ದ ಮಾಡಿಕೊಳ್ಳಬೇಕು. ಮಾಲೆಯನ್ನು ಸಿದ್ಧಮಾಡಿಕೊಂಡ ನಂತರ ಮಂಗಳವಾರ ಅಥವಾ ಶನಿವಾರದ ದಿನದಂದು ಅರಳಿಮರದ ಬೇರಿನ ಹತ್ತಿರ ಅಥವಾ ಮಾವಿನ ಮರದ ಬೇರಿನ…

Read More

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಬಂಧಿತ ಹೆಚ್ಚುವರಿ ಡಿಜಿಪಿ ಅಮೃತ್ ಪಾಲ್ ಅವರ ಮೊಬೈಲ್ ಫೋನ್‌ನಲ್ಲಿ ಅಳಿಸಲಾದ ಡೇಟಾವನ್ನು ಹಿಂಪಡೆಯಲು ಸಿಐಡಿ ಪ್ರಯತ್ನಿಸುತ್ತಿದ್ದಾರೆ. ಡೇಟಾ ಸಿಕ್ಕರೆ ಕೆಲವು ರಾಜಕಾರಣಿಗಳ ಹೆಸರು ಬಹಿರಂಗವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪಿಎಸ್‌ಐ ನೇಮಕಾತಿ ಹಗರಣದ ತನಿಖೆಯಲ್ಲಿ ಬಂಧಿತ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ 1.35 ಕೋಟಿ ಲಂಚ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಮೊತ್ತವನ್ನು ಮಾಜಿ ಹೆಚ್ಚುವರಿ ಡಿಜಿಪಿ ವಿವಿಧ ಖಾತೆಗಳಲ್ಲಿ ಜಮೆ ಮಾಡಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಬಂಧಿತ ಮಾಜಿ ಎಡಿಜಿಪಿಯಿಂದ ಭಾರೀ ಮೊತ್ತದ ಹಣವನ್ನು ಪಡೆದಿರುವ ಬಗ್ಗೆ ಪ್ರಕರಣದ ಬಂಧಿತ ಆರೋಪಿಗಳಲ್ಲಿ ಒಬ್ಬರಾದ ಡಿವೈಎಸ್ಪಿ ಶಾಂತಕುಮಾರ್ ಬಹಿರಂಗಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಹಣವನ್ನು ವಶಪಡಿಸಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಆದರೆ, ಅಮೃತ್ ಪಾಲ್ ಬಳಸುತ್ತಿದ್ದ ಮೊಬೈಲ್ ಫೋನ್ ನ ಡೇಟಾವನ್ನು ಅಳಿಸಿ ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳು ಈಗ ಡೇಟಾವನ್ನು ಹಿಂಪಡೆಯಲು ತಜ್ಞರ ಸಹಾಯವನ್ನು ತೆಗೆದುಕೊಳ್ಳುತ್ತಿದ್ದಾರೆ. ಡೇಟಾ ಸಿಕ್ಕರೆ,…

Read More

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ ವಿತರಿಸಲು ಚಿಂತನೆ ನಡೆಸಿದೆ. https://kannadanewsnow.com/kannada/karnataka-weather-report-rain-brings-some-respite-in-the-state-from-tomorrow-onwards-it-will-rain-again-in-these-districts/ ರಾಜ್ಯದ ಸರ್ಕಾರಿ ಶಾಲೆಯ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಕಳೆದ ವರ್ಷ ಟೆಂಡರ್ ಪ್ರಕ್ರಿಯೆ ವಿಳಂಬವಾದ ಕಾರಣ ಸಮವಸ್ತ್ರ ಪೂರೈಕೆ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಈ ವರ್ಷ ವಿದ್ಯಾರ್ಥಿಗಳಿಗೆ ಕಳೆದವರ್ಷದ ಸಮವಸ್ತ್ರದ ಜೊತೆಗೆ ಎರಡು ಜೊತೆ ಸಮವಸ್ತ್ರ ನೀಡಲು ಮುಂದಾಗಿದೆ ಎನ್ನಲಾಗಿದೆ. https://kannadanewsnow.com/kannada/kerala-1st-state-to-have-own-internet-service/ ಶಾಲಾ ವಿದ್ಯಾರ್ಥಿಗಳ ಸಮವಸ್ತ್ರ ಪೂರೈಕೆಗೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ವಿದ್ಯುತ್ ಮಗ್ಗಗಳ ಅಭಿವೃದ್ಧಿ ನಿಗಮ ಹಾಗೂ ಖಾಸಗಿ ಕಂಪನಿಯೊಂದಕ್ಕೆ ಕಾರ್ಯದೇಶ ನೀಡಲಾಗಿದ್ದು, ಇದಕ್ಕಾಗಿ 180 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ 50,066 ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 1 ರಿಂದ 10 ನೇ ತರಗತಿ 46.37 ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ ವಿತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ…

Read More

ಬೆಂಗಳೂರು : ರಾಜ್ಯ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ವಾರ್ಡ್ ವಾರು ಕ್ಷೇತ್ರ ಮರು ವಿಂಗಡಣೆಯ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. https://kannadanewsnow.com/kannada/karnataka-weather-report-rain-brings-some-respite-in-the-state-from-tomorrow-onwards-it-will-rain-again-in-these-districts/ ಬಿಬಿಎಂಪಿಯ 24 ವಾರ್ಡ್ ಗಳ ಹೆಸರು ಬದಲಾವಣೆ, ವಾರ್ಡ್ ವೊಂದಕ್ಕೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣ ಮಾಡುವುದರೊಂದಿಗೆ ಬಿಬಿಎಂಪಿಯ ವಾರ್ಡ್ ವಾರು ಕ್ಷೇತ್ರ ಮರು ವಿಂಗಡಣೆಯ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿದೆ. 243 ವಾರ್ಡ್ ಗಳ ಮರು ವಿಂಗಡಣೆ ವರದಿಗೆ ಸಲ್ಲಿಕೆಯಾದ 3,833 ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಪತ್ರದ ಮೂಲಕ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. https://kannadanewsnow.com/kannada/kerala-1st-state-to-have-own-internet-service/ 29 ಜನವರಿ 2021ರಲ್ಲಿ ರಾಜ್ಯ ಸರ್ಕಾರವು ಡಿ ಲಿಮಿಟೇಷನ್ ಕಮಿಟಿ ರಚಿಸಿತ್ತು ಈ ಸಮಿತಿಯಿಂದ 09 ಜೂನ್​ 2022 ರಂದು ಸರ್ಕಾರಕ್ಕೆ ವಾರ್ಡ್ ಮರುವಿಂಗಡಣಾ ಪಟ್ಟಿ ಸಲ್ಲಿಕೆ ಮಾಡಿತ್ತು. ಬಳಿಕ‌ ಸಾರ್ವಜನಿಕರ ಸಲಹೆ ಸೂಚನೆ ಮೇರೆಗೆ 15 ದಿನಗಳ ಕಾಲವಕಾಶ ನೀಡಿದ್ದ ಸರ್ಕಾರ ಇದೀಗ ಅಂತಿಮವಾಗಿ ಬೆಂಗಳೂರು ವಾರ್ಡ್ ಗಳ…

Read More

ಬೆಂಗಳೂರು : ರಾಜ್ಯಾದ್ಯಂತ ಕೆಲ ದಿನಗಳಿಂದ ಅಬ್ಬರಿಸಿದ್ದ ಮಳೆಯ ಪ್ರಮಾಣ ಇಂದು ಕೊಂಚ ಇಳಿಕೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://kannadanewsnow.com/kannada/bigg-news-neet-exam-to-be-held-on-july-17-it-is-mandatory-for-candidates-to-follow-this-rule/ ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾವೇರಿ ಹೊರತುಪಡಿಸಿ ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ, ವಿಜಯಪುರ, ಯಾದಗಿರಿ ಉ.ಒಳನಾಡು ಜಿಲ್ಲೆಗಳಿಗೆ ಇಂದು ಮಳೆಯಾಗುವ ಸಾಧ್ಯತೆ ಕಡಿಮೆಯಿದೆ. https://kannadanewsnow.com/kannada/bigg-news-contractor-santhoshs-suicide-case-wife-jayashree-writes-to-governor/

Read More

ತಿರುವನಂತಪುರಂ: ಕೇರಳವು ಈಗ ತನ್ನದೇ ಆದ ಸ್ವಂತ ಇಂಟರ್ನೆಟ್ ಸೇವೆ(Own Internet Service) ಯನ್ನು ಹೊಂದಿರುವ ದೇಶದ ಮೊದಲ ಮತ್ತು ಏಕೈಕ ರಾಜ್ಯವಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್(Chief Minister Pinarayi Vijayan) ಗುರುವಾರ ಹೇಳಿದ್ದಾರೆ. ಕೇರಳ ಫೈಬರ್ ಆಪ್ಟಿಕ್ ನೆಟ್‌ವರ್ಕ್ ಲಿಮಿಟೆಡ್, ರಾಜ್ಯದ ಪ್ರತಿಯೊಬ್ಬರಿಗೂ ಇಂಟರ್ನೆಟ್ ಅನ್ನು ಪ್ರವೇಶಿಸುವಂತೆ ಮಾಡಲು ಸರ್ಕಾರದ ಮಹತ್ವಾಕಾಂಕ್ಷೆಯ ಐಟಿ ಮೂಲಸೌಕರ್ಯ ಯೋಜನೆಯಾಗಿದ್ದು, ದೂರಸಂಪರ್ಕ ಇಲಾಖೆಯಿಂದ ಇಂಟರ್ನೆಟ್ ಸೇವಾ ಪೂರೈಕೆದಾರ (ಐಎಸ್‌ಪಿ) ಪರವಾನಗಿಯನ್ನು ಸ್ವೀಕರಿಸಿದ ಹಿನ್ನೆಲೆಯಲ್ಲಿ ಈ ಪ್ರಕಟಣೆ ಹೊರಬಿದ್ದಿದೆ. Kerala becomes the only State in the country with its own internet service. The Kerala Fiber Optic Network Ltd has received the ISP license from @DoT_India. Now, our prestigious #KFON project can kickstart its operations of providing internet as a basic right to our people. pic.twitter.com/stGPI4O1X6…

Read More

ಬೆಂಗಳೂರು : ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (NEET) ಪರೀಕ್ಷೆ 2022 ಜುಲೈ 17 ರಂದು ದೇಶಾದ್ಯಂತ 497 ನಗರಗಳಲ್ಲಿ ನಡೆಯಲಿದೆ. https://kannadanewsnow.com/kannada/bigg-news-contractor-santhoshs-suicide-case-wife-jayashree-writes-to-governor/ ದೇಶಾದ್ಯಂತ ಸುಮಾರು 18.72 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಅವರಲ್ಲಿ 10 ಲಕ್ಷ ಅಭ್ಯರ್ಥಿಗಳು ಮಹಿಳೆಯರಿದ್ದಾರೆ.  ಪರೀಕ್ಷೆಯ ಸಮಯದಲ್ಲಿ, ಅಭ್ಯರ್ಥಿಗಳು ಯಾವುದೇ ಲೋಹದ ಆಭರಣಗಳನ್ನು ಧರಿಸಲು ಅನುಮತಿಸಲಾಗುವುದಿಲ್ಲ. ಪರೀಕ್ಷಾ ಕೊಠಡಿಯೊಳಗೆ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳನ್ನು ಕೊಂಡೊಯ್ಯಲು ಸಹ ನಿರ್ಬಂಧಗಳಿವೆ. https://kannadanewsnow.com/kannada/video-maharashtra-man-dives-into-flooded-river-yet-to-be-found/ ಸುಗಮವಾಗಿ ಪರೀಕ್ಷೆಗಳು ನಡೆಯುವಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತ ಮುತ್ತ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಹಾಗೂ ಜೆರಾಕ್ಸ್, ಸೈಬರ್ ಕೆಫೆ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಪರೀಕ್ಷಾ ಪತ್ರಿಕೆಯು ಇಂಗ್ಲಿಷ್, ಹಿಂದಿ ಮತ್ತು ಪ್ರಾದೇಶಿಕ ಭಾಷೆಯಲ್ಲಿರುತ್ತದೆ ಮತ್ತು ತಪ್ಪು ಉತ್ತರಗಳಿಗೆ 1 ಅಂಕದ ಋಣಾತ್ಮಕ ಗುರುತು ಇರುತ್ತದೆ.

Read More

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದ ಸಂಬಂಧ ಸಂತೋಷ್ ಪತ್ನಿ ಜಯಶ್ರೀ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಪಾರದರ್ಶಕ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ. https://kannadanewsnow.com/kannada/video-maharashtra-man-dives-into-flooded-river-yet-to-be-found/ ಸಂತೋಷ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಜಯಶ್ರೀ, ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ. ಈಶ್ವರಪ್ಪ 15 ದಿನದಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆಎ ಎಂದು ನೀಡಿದ್ದ ಹೇಳಿಕೆಯನ್ನು ಜಯಶ್ರೀ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. https://kannadanewsnow.com/kannada/world-athletics-championships-2022-neeraj-chopra-aims-for-elusive-medal-at-oregon/ ಕೆ.ಎಸ್. ಈಶ್ವರಪ್ಪ ಮಾಜಿ ಡಿಸಿಎಂ, ಶಾಸಕರಾಗಿದ್ದಾರೆ. ಹಣಬಲ, ರಾಜಕೀಯ ಬಲ ಬಳಸಿಕೊಂಡು ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಪ್ರಕರಣದ ತನಿಖೆ ಅನುಮಾನ ಇದೆ. ಅಧಿಕಾರಿಗಳು ಪ್ರಕರಣದ ತನಿಖೆಯ ಸೋರಿಕೆ ಮಾಡುತ್ತಿದ್ದಾರೆ. ಪಾರದರ್ಶಕ ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಜಯಶ್ರೀ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. https://kannadanewsnow.com/kannada/breaking-news-boy-dies-after-house-wall-collapses-due-to-heavy-rains-in-belagavi/

Read More