Author: KNN IT TEAM

ನವದೆಹಲಿ: ಯುವಕನೊಬ್ಬ ತುಂಬಿ ಹರಿಯುವ ನದಿಗೆ ಹಾರಿ ನಾಪತ್ತೆಯಾಗಿರುವ ಘಟನೆ ನಿನ್ನೆ ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, 23 ವರ್ಷದ ನಯೀಮ್ ಅಮೀನ್ ಎಂಬ ಯುವಕ ತುಂಬಿ ಹರಿಯುವ ಗಿರ್ನಾ ನದಿಗೆ ಹಾರಿದ್ದಾನೆ. ನದಿಗೆ ಹಾರಿದ ನಂತ್ರ ಆತ ನಾಪತ್ತೆಯಾಗಿದ್ದಾನೆ. मालेगाव, नाशिक : स्टंटबाजी करत तरुणाने गिरणा पुलावरुन नदीत मारली उडी; बेपत्ता तरुणाचा शोध सुरु…#Nashik #Malegaon #HeavyRain #Stunt #ViralVideo Video Credit: Abhijeet Sonawane pic.twitter.com/zB3HgUIQEW — Akshay Baisane (अक्षय बैसाणे) (@Baisaneakshay) July 14, 2022 ಸುದ್ದಿ ತಿಳಿಯುತ್ತಿದ್ದಂತೇ ಘಟನಾ ಸ್ಥಳಕ್ಕೆ ಬಂದ ಅಧಿಕಾರಿಗಳು ತಡರಾತ್ರಿಯವರೆಗೂ ಯುವಕನಿಗಾಗಿ ಹುಡುಕಾಡಿದರೂ ಪತ್ತೆಯಾಗಲಿಲ್ಲ. ಇನ್ನೂ ಆತನ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಪುಣೆ, ನಾಸಿಕ್ ಮತ್ತು ಇತರ 3 ಜಿಲ್ಲೆಗಳಿಗೆ…

Read More

ಯುಜೀನ್‌ (ಅಮೆರಿಕ): 2022ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಇಂದಿನಿಂದ ಅಮೆರಿಕದ ಯುಜೀನ್‌ನಲ್ಲಿ ಆರಂಭವಾಗಲಿದ್ದು, ಎಲ್ಲರ ನಿರೀಕ್ಷೆ ಒಲಿಂಪಿಕ್ ಚಾಂಪಿಯನ್ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ(Neeraj Chopra) ಮೇಲಿದೆ. 10 ದಿನಗಳ ಕಾಲ ನಡೆಯುವ ಈ ಕೂಟದಲ್ಲಿ 49 ವಿವಿಧ ಸ್ಪರ್ಧೆಗಳು ನಡೆಯಲಿದ್ದು, 2000 ದಷ್ಟು ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಈ ಕೂಟದಲ್ಲಿ ಭಾರತದ ಐವರು ಮಹಿಳಾ ಅಥ್ಲೀಟ್‌ಗಳು ಸೇರಿದಂತೆ ಒಟ್ಟು 22 ಮಂದಿ ಪಾಲ್ಗೊಳ್ಳುತ್ತಿದ್ದು, ವಿವಿಧ ಸ್ಪರ್ಧೆಗಳಲ್ಲಿ ಪದಕಕ್ಕಾಗಿ ಹೋರಾಡಲಿದ್ದಾರೆ. So who’s gonna be the world 100m champion? 🤔 We asked some of the world’s best athletes… 😌#WorldAthleticsChamps pic.twitter.com/SFlIqrasAD — World Athletics (@WorldAthletics) July 14, 2022 ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಪದಕ ಗೆಲ್ಲಲು ಉತ್ಸುಕರಗಿದ್ದಾರೆ. ಟೋಕಿಯೋ ಒಲಂಪಿಕ್‌ ಬಳಿಕ 2 ಬಾರಿ ತಮ್ಮದೇ ಹೆಸರಲ್ಲಿದ್ದ ರಾಷ್ಟ್ರೀಯ ದಾಖಲೆಗಳನ್ನು ಮುರಿದಿರುವ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ…

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಪುರ ತಾಲೂಕಿನ ಚಂದವಾಡ ಗ್ರಾಮದಲ್ಲಿ  ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಗೋಡೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. https://kannadanewsnow.com/kannada/bigg-news-final-notification-from-state-government-for-bbmp-ward-division/ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚುಂಚವಾಡ ಗ್ರಾಮದಲ್ಲಿ ಅನಂತು ಧರ್ಮೇಂದ್ರ (15) ಜಾನುವಾರುಗಳಿಗೆ ಮೇವು ಹಾಕಲು ಹೋದಾಗ ಮನೆಯ ಗೋಡೆ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. https://kannadanewsnow.com/kannada/free-corona-vaccine-for-those-above-18-years-from-today/

Read More

ಬೆಂಗಳೂರು : ರಾಜ್ಯ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ವಾರ್ಡ್ ವಾರು ಕ್ಷೇತ್ರ ಮರು ವಿಂಗಡಣೆಯ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. https://kannadanewsnow.com/kannada/free-corona-vaccine-for-those-above-18-years-from-today/ ಬಿಬಿಎಂಪಿಯ 24 ವಾರ್ಡ್ ಗಳ ಹೆಸರು ಬದಲಾವಣೆ, ವಾರ್ಡ್ ವೊಂದಕ್ಕೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣ ಮಾಡುವುದರೊಂದಿಗೆ ಬಿಬಿಎಂಪಿಯ ವಾರ್ಡ್ ವಾರು ಕ್ಷೇತ್ರ ಮರು ವಿಂಗಡಣೆಯ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿದೆ. https://kannadanewsnow.com/kannada/bigg-news-heavy-rains-in-the-state-minister-dr-k-sudhakar-instructs-strict-action-to-control-communicable-diseases/ 243 ವಾರ್ಡ್ ಗಳ ಮರು ವಿಂಗಡಣೆ ವರದಿಗೆ ಸಲ್ಲಿಕೆಯಾದ 3,833 ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಪತ್ರದ ಮೂಲಕ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ.

Read More

ದೆಹಲಿ: ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ ( central government ) ಮೊದಲ ಮತ್ತು 2ನೇ ಡೋಸ್ ಲಸಿಕೆಯನ್ನು ದೇಶದ ಜನತೆಗೆ ಉಚಿತವಾಗಿ ನೀಡಲಾಗಿತ್ತು. ಆ ಬಳಿಕ ಆರಂಭಿಸಿದಂತ ಬೂಸ್ಟರ್ ಡೋಸ್ ಅನ್ನು ಹಿರಿಯ ನಾಗರೀಕರಿಗೆ ಮಾತ್ರವೇ ಉಚಿತವಾಗಿ ನೀಡಲಾಗುತ್ತಿತ್ತು. ಆದ್ರೆ, ಇಂದಿನಿಂದ (ಜುಲೈ) 75 ದಿನಗಳವರೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಬೂಸ್ಟರ್ ಡೋಸ್ ನೀಡುವುದು. ಭಾರತವು ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ. ಆಜಾದಿ ಕಾ ಅಮೃತ್ ಕಾಲ್ ಸಂದರ್ಭದಲ್ಲಿ, 2022ರ ಜುಲೈ 15(ಇಂದಿನಿಂದ)ರಿಂದ ಮುಂದಿನ 75 ದಿನಗಳವರೆಗೆ, 18 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಬೂಸ್ಟರ್ ಡೋಸ್‌ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದರು. India is celebrating 75 years of independence. On the occasion of Azadi ka Amrit Kaal, it has been decided that from 15th July 2022 till the next 75…

Read More

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. https://kannadanewsnow.com/kannada/bigg-news-heavy-rains-in-the-state-minister-dr-k-sudhakar-instructs-strict-action-to-control-communicable-diseases/ ಕೊಡಗು ಜಿಲ್ಲೆ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ 5 ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಸೋಮವಾರ ಪೇಟೆ, ವಿರಾಜಪೇಟೆ, ಮಡಿಕೇರಿ, ಕುಶಾಲನಗರ, ಪೊನ್ನಂಪೇಟೆ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಸನ ಜಿಲ್ಲೆ : ಹಾಸನ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು, ಹಾಸನ ಜಿಲ್ಲೆಯ 4 ತಾಲೂಕುಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸಕಲೇಶಪುರ, ಬೇಲೂರು, ಆಲೂರು,ಅರಕಲಗೊಡು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಹೆಚ್ಚುವರಿ ಡಿಸಿ ಕವಿತಾ ರಾಜರಾಂ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Read More

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪರಿಣಾಮ, ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳು (Vector Borne Diseases) ಸಮುದಾಯದಲ್ಲಿ ಹರಡುವ ಆತಂಕವಿದೆ. ಇದಕ್ಕಾಗಿ ಜಿಲ್ಲಾಮಟ್ಟದಲ್ಲಿ ಆರೋಗ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಪ್ರತಿ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ರೋಗ ನಿಯಂತ್ರಣ ಮಾಡಬೇಕು ಎಂದು ಸೂಚಿಸಿದ್ದಾರೆ. ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ಸೃಷ್ಟಿಯಾಗಿದೆ. ಇದರಿಂದಾಗಿ ಮಲೇರಿಯಾ, ಡೆಂಘೀ, ಚಿಕೂನ್‌ಗುನ್ಯಾ, ಜಪಾನೀಸ್‌ ಎನ್ಸಫಲೈಟಿಸ್‌, ಆನೆಕಾಲು ಮೊದಲಾದ ರೋಗಗಳು ಹರಡುವ ತೀವ್ರ ಸಾಧ್ಯತೆ ಇದೆ. ಇದಕ್ಕಾಗಿ ಪ್ರತಿ ಜಿಲ್ಲಾಡಳಿತವು ಆರೋಗ್ಯ ಇಲಾಖೆಯ ಸಮನ್ವಯದೊಂದಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕೆಂದು ಸೂಚನೆ ನೀಡಲಾಗಿದೆ. ಪ್ರವಾಹ ಪೀಡಿತ ಅಥವಾ ಭಾರಿ ಮಳೆಯಾಗುತ್ತಿರುವ ಜಿಲ್ಲೆಗಳಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ರಾಪಿಡ್‌ ರೆಸ್ಪಾನ್ಸ್‌…

Read More

ವಾಷಿಂಗ್ಟನ್ (ಯುಎಸ್): ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)ಅವರ ಮಾಜಿ ಪತ್ನಿ ಇವಾನಾ ಟ್ರಂಪ್(Ivana Trump) ಗುರುವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. 73 ವರ್ಷದ ಇವಾನಾ ಮ್ಯಾನ್‌ಹ್ಯಾಟನ್‌ನ 10 E. 64 ನೇ ಸೇಂಟ್‌ನಲ್ಲಿರುವ ತನ್ನ ಮನೆಯಲ್ಲಿ ನಿನ್ನೆ ಮಧ್ಯಾಹ್ನ 12:40ರ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ದಿ ನ್ಯೂಯಾರ್ಕ್ ಪೋಸ್ಟ್ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಮೂಲಗಳ ಪ್ರಕಾರ, ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಆದ್ರೆ, ವೈದ್ಯಾಧಿಕಾರಿಗಳು ಬರುವಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎನ್ನಲಾಗಿದೆ. ಟ್ರಂಪ್ ದಂಪತಿಗೆ ಡೊನಾಲ್ಡ್ ಜೂನಿಯರ್, ಇವಾಂಕಾ ಮತ್ತು ಎರಿಕ್ ಟ್ರಂಪ್ ಎಂಬ ಮೂವರು ಮಕ್ಕಳಿದ್ದಾರೆ. https://kannadanewsnow.com/kannada/good-news-online-application-invited-for-self-employment-direct-loan-heres-the-information/ https://kannadanewsnow.com/kannada/good-news-good-news-for-kashi-yatra-pilgrims-rs-5000-subsidy-heres-the-information/

Read More

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. https://kannadanewsnow.com/kannada/ivana-trump-ex-wife-of-former-president-trump-passes-away/ ಕೆಪಿಟಿಸಿಎಲ್ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಜುಲೈ 23 ಮತ್ತು 24 ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. https://kannadanewsnow.com/kannada/breaking-news-the-state-government-order-cancelling-the-funeral-scheme-funeral-plan-cancelled/ ಸಹಾಯಕ ಮತ್ತು ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ವೆಬ್ ಸೈಟ್ http://kea.kar.nic.in ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. https://kannadanewsnow.com/kannada/bigg-news-another-shock-for-school-students-in-the-state-egg-distribution-stopped/

Read More

ಕೆಎನ್‌ಎನ್‌ಡಿಜಿಟಲ್‌ ಡೆಸ್ಕ್‌ : ಥಿಯೇಟರ್ ಎಂದಾಕ್ಷಣ ನೆನಪಿಗೆ ಬರುವುದು ಪಾಪ್ ಕಾರ್ನ್.. ನಮ್ಮಲ್ಲಿ ಹೆಚ್ಚಿನವರು ಸಿನಿಮಾ ನೋಡಲು ಥಿಯೇಟರ್‌ಗಳಿಗೆ ಹೋದಾಗ ಪಾಪ್‌ಕಾರ್ನ್ ಮಾತ್ರ ತಿನ್ನುವವರಿದ್ದಾರೆ. ಆದ್ರೆ, ವಾಸ್ತವವಾಗಿ ಪಾಪ್ ಕಾರ್ನ್ ಯಾವಾಗ ಬೇಕಾದ್ರೂ, ಎಲ್ಲಿ ಬೇಕಾದರೂ ತಿನ್ನಬಹುದು. ಅಸಲಿಗೆ ಪಾಪ್‌ಕಾರ್ನ್‌ನಲ್ಲಿರುವ ಔಷಧೀಯ ಗುಣಗಳು ಮತ್ತು ಪೋಷಕಾಂಶಗಳು ವಿವಿಧ ಆರೋಗ್ಯ ಸಮಸ್ಯೆಗಳನ್ನ ತೊಡೆದುಹಾಕಲು ನಮಗೆ ಸಹಾಯ ಮಾಡುತ್ತದೆ. ಪಾಪ್ ಕಾರ್ನ್ ಫೈಬರ್, ಉತ್ಕರ್ಷಣ ನಿರೋಧಕಗಳು, ವಿಟಮಿನ್ ಬಿ ಕಾಂಪ್ಲೆಕ್ಸ್, ಮ್ಯಾಂಗನೀಸ್, ಮೆಗ್ನೀಸಿಯಮ್ ಹೊಂದಿರುತ್ತೆ. ಇನ್ನೀದು ಸಂಸ್ಕರಿಸದ 100 ಪ್ರತಿಶತ ನೈಸರ್ಗಿಕ ಧಾನ್ಯವಾಗಿದೆ. ಹಾಗಾದ್ರೆ, ಆಗಾಗ ಪಾಪ್ ಕಾರ್ನ್ ತಿನ್ನುವುದರಿಂದ ಆಗುವ ಲಾಭಗಳೇನು? ಮುಂದಿದೆ ಪ್ರಯೋಜನಗಳ ಪಟ್ಟಿ. * ಪಾಪ್ ಕಾರ್ನ್ʼನಲ್ಲಿ ನಾರಿನಂಶ ಅಧಿಕವಾಗಿದೆ. ಆದ್ದರಿಂದ, ಪಾಪ್ ಕಾರ್ನ್ ತಿನ್ನುವುದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನ ಸುಧಾರಿಸುತ್ತದೆ. ಅಲ್ಲದೇ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತೆ. * ಪಾಪ್‌ಕಾರ್ನ್‌ನಲ್ಲಿರುವ ಪ್ರೋಟೀನ್ ನಮಗೆ ಶಕ್ತಿಯನ್ನ ನೀಡುತ್ತೆ, ದಿನವಿಡೀ ಚೈತನ್ಯ ಮತ್ತು ಉತ್ಸಾಹದಿಂದ ಇರಲು ಪಾಪ್ ಕಾರ್ನ್ ತಿನ್ನಬೇಕು. * ಪಾಪ್…

Read More