Author: KNN IT TEAM

ಬೆಂಗಳೂರು : ಕಾಶಿಯಾತ್ರೆ ಸಹಾಯಧನ ಯೋಜನೆಯಡಿ ರಾಜ್ಯದಿಂದ ಕಾಶಿ ಯಾತ್ರೆಗೆ ತೆರಳುವ ಯಾತ್ರಿಕರಿಗೆ 5 ಸಾವಿರ ನೀಡುವುದಾಗಿ ಈಗಾಗ್ಲೇ ರಾಜ್ಯ ಸರ್ಕಾರ ಘೋಷಿಸಿದೆ. ಸಧ್ಯ ಯಾತ್ರೀಕರ ಖಾತೆಗೆ ನೇರವಾಗಿ 5 ಸಾವಿರ ಸಹಾಯಧನ ಸೇರಲಿದೆ. ಹೌದು, ಯಾತ್ರೀಕರ ಖಾತೆಗೆ ನೇರವಾಗಿ ನಗದು ವರ್ಗಾವಣೆಯಾಗುವ ಕಾರ್ಯಕ್ರಮಕ್ಕೆ ಸಧ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಬೊಮ್ಮಾಯಿ ಈ ಕಾರ್ಯಕ್ರಮಕ್ಕೆ ಚಾಲನೆ ಸಿಎಂ ಚಾಲನೆ ನೀಡಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರಿಗೆ 5 ಸಾವಿರ ರೂಪಾಯಿ ನೇರ ನಗದು ವರ್ಗಾವಣೆಯಾಲಿದೆ. ಇನ್ನು ಈ ವೇಳೆ ಮುಖರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತರಿದ್ದರು. ನಂತ್ರ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಶಿ ಯಾತ್ರಿಕರಿಗೆ ಸಹಾಯ ಮಾಡಬೇಕೆಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೊಸ ಕಾರ್ಯಕ್ರಮ ರೂಪಿಸಿದ್ದಾರೆ. ಕಾಶಿ ಯಾತ್ರೆ ತೆರಳುವವರ ಖಾತೆಗೆ ನೇರವಾಗಿ ನಗದು ವರ್ಗಾವಣೆಯಾಗಲಿದೆ. ಸಚಿವೆ ಜೊಲ್ಲೆ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು.

Read More

ಕೆಎನ್‌ಎನ್‌ ಡಿಜಿಟಲ್ಗ ಡೆಸ್ಕ್‌ :  ನಾವು ಮಹಿಳೆಯರ ಸೂಕ್ಷ್ಮ ಭಾಗಗಳ ಬಗ್ಗೆ ಮಾತನಾಡಿದರೆ, ಸ್ತನಗಳು ಅದರಲ್ಲಿ ಪ್ರಮುಖ ಸ್ಥಾನವನ್ನು ಹೊಂದಿವೆ. ಮಹಿಳೆಯರ ಜೀವನಶೈಲಿಯಲ್ಲಿ ಯಾವುದೇ ಬದಲಾವಣೆ ಉಂಟಾದಾಗ, ಅದು ಖಂಡಿತವಾಗಿಯೂ ಅವರ ಸ್ತನಗಳ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ಮಹಿಳೆಯರು ಅದನ್ನು ಆರೋಗ್ಯಕರವಾಗಿಡಲು  ವಿಶೇಷ ಕಾಳಜಿ ವಹಿಸಬೇಕು. https://kannadanewsnow.com/kannada/landslide-at-shirdi-ghat-again-heavy-vehicles-banned-from-plying/ ಸ್ತನಗಳಲ್ಲಿನ ಬದಲಾವಣೆಗಳು ಕೆಲವು ಕಾಯಿಲೆಯ ಸಂಕೇತವಾಗಿರಬಹುದು, ಆದ್ದರಿಂದ ಅದನ್ನು ನಿರ್ಲಕ್ಷಿಸುವುದು ದೊಡ್ಡ ತಪ್ಪು. ಯಾವುದೇ ರೋಗವು ಪತ್ತೆಯಾದ ಕೂಡಲೇ ಅದನ್ನು ಗುಣಪಡಿಸಲಾಗುತ್ತದೆ. ಇಂದು ಈ ಸಂಚಿಕೆಯಲ್ಲಿ ನಾವು ನಿಮಗೆ ಸ್ತನಗಳಲ್ಲಿ ಯಾವ ರೀತಿಯ ಬದಲಾವಣೆಗಳು ಯಾವ ರೋಗವನ್ನು ಸೂಚಿಸುತ್ತವೆ ಎಂದು ಹೇಳಲಿದ್ದೇವೆ, ಇದರಿಂದ ವೈದ್ಯರನ್ನು ಸಕಾಲದಲ್ಲಿ ಸಂಪರ್ಕಿಸಬಹುದು. ಅದರ ಬಗ್ಗೆ ತಿಳಿದುಕೊಳ್ಳೋಣ… ನೋಯುತ್ತಿರುವ ಸ್ತನಗಳು ಸ್ತನ ನೋವು, ಹೆಚ್ಚಿನ ಮಹಿಳೆಯರು ಈ ಸಮಸ್ಯೆಯನ್ನು ಎದುರಿಸುತ್ತಾರೆ. ಇದು ಅತ್ಯಂತ ಸಾಮಾನ್ಯ ಸ್ತನ ಅಸ್ವಸ್ಥತೆಗಳಲ್ಲಿ ಒಂದಾಗಿದೆ. ಸ್ತನಗಳಲ್ಲಿ ನೋವು ಸಾಮಾನ್ಯವಾಗಿದ್ದರೂ, ನೋವು ದೀರ್ಘಕಾಲದವರೆಗೆ ಮುಂದುವರಿದರೆ, ವೈದ್ಯರನ್ನು ಸಂಪರ್ಕಿಸಬೇಕು. ಏಕೆಂದರೆ ದೀರ್ಘಕಾಲದವರೆಗೆ ಸ್ತನಗಳಲ್ಲಿ ನೋವು ಇರುವುದು…

Read More

ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ( Rain ) ಮನೆಹಾನಿ, ಬೆಳೆನಷ್ಟ ಹಾಗೂ ಜೀವಹಾನಿ ಮುಂತಾದವುಗಳಿಂದ ಸಂತ್ರಸ್ತರಾದ ಕುಟುಂಬಗಳಿಗೆ ತಕ್ಷಣದ ಕ್ರಮವಾಗಿ ನಿಗಧಿಪಡಿಸಿದ ಪರಿಹಾರಧನ ನೀಡುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ॥ ಕೆ.ಸಿ.ನಾರಾಯಣಗೌಡ ( Minister Dr KC Narayanagowdha ) ಅವರು ಹೇಳಿದರು. ಅವರು ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ವಿವರ ನೀಡಿದರು. https://kannadanewsnow.com/kannada/landslide-at-shirdi-ghat-again-heavy-vehicles-banned-from-plying/ ಈವರೆಗೆ ಜಿಲ್ಲೆಯಲ್ಲಿ ಸುಮಾರು 246 ಮನೆಗಳು ಬಾಗಶಃ ಹಾಗೂ 26 ಮನೆಗಳು ಸಂಪೂರ್ಣ ಕುಸಿದಿರುವ ಬಗ್ಗೆ ಮಾಹಿತಿ ಇದೆ. ಅಲ್ಲದೆ ಒರ್ವ ವ್ಯಕ್ತಿ ಮರಣ ಹೊಂದಿರುವ ಬಗ್ಗೆಯೂ ಮಾಹಿತಿ ಪಡೆಕೊಳ್ಳಲಾಗಿದ್ದು, ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಪರಿಹಾರಧನ ನೀಡುವಂತೆ ಸೂಚಿಸಲಾಗಿದ್ದು, ಪರಿಹಾರ ಕಾರ್ಯ ಪ್ರಗತಿಯಲ್ಲಿದೆ ಎಂದರು. ಮಹಿಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಆಯಾ…

Read More

ನವದೆಹಲಿ : ಭಾರತದ ಮೊದಲ ತೃತೀಯ ಲಿಂಗಿ ಪೈಲಟ್ ಆಡಮ್ ಹಿಲರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಬುಧವಾರ ಸ್ಪಷ್ಟಪಡಿಸಿದೆ. ಮಂಗಳಮುಖಿಯರಿಗೆ ಪೈಲಟ್ ಪರವಾನಗಿ ನೀಡಲು ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದೆ. ಅಂದ್ಹಾಗೆ, ವೈದ್ಯಕೀಯ ಕಾರಣಗಳಿಗಾಗಿ ಡಿಜಿಸಿಎ ಹಿಲರಿ ಅವ್ರನ್ನ ಅನರ್ಹಗೊಳಿಸಿತ್ತು. ವೈದ್ಯಕೀಯ ಸೇವೆಗಳ ಮಹಾನಿರ್ದೇಶಕ ಗ್ರೂಪ್ ಕ್ಯಾಪ್ಟನ್ ವೈಎಸ್ ದಹಿಯಾ ಸಹಿ ಮಾಡಿದ ಹೇಳಿಕೆಯನ್ನು ಡಿಜಿಸಿಎ ಬಿಡುಗಡೆ ಮಾಡಿದೆ. ಡಿಜಿಸಿಎ ಎಂದಿಗೂ ಹಿಲರಿಗೆ ವಾಣಿಜ್ಯ ಪೈಲಟ್ ಪರವಾನಗಿಯನ್ನ ನಿರಾಕರಿಸಲಿಲ್ಲ ಎಂದು ಹೇಳಿಕೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ತೃತೀಯ ಲಿಂಗಿಗಳು ಪರವಾನಗಿ ಪಡೆಯಲು ಯಾವುದೇ ನಿರ್ಬಂಧವಿಲ್ಲ. ಅವರು 1937ರ ವಾಯುಯಾನ ನಿಯಮಗಳ ಅಡಿಯಲ್ಲಿ ವಯಸ್ಸು, ಶಿಕ್ಷಣ ಮತ್ತು ವೈದ್ಯಕೀಯದಂತಹ ಇತರ ಮಾನದಂಡಗಳನ್ನು ಪೂರೈಸುವುದು ಅಗತ್ಯವಾಗಿದೆ. ಪರವಾನಗಿ ಪಡೆಯಲು ವೈದ್ಯಕೀಯ ಫಿಟ್ ನೆಸ್ ಬಹಳ ಮುಖ್ಯ ಎಂದಿದೆ. ಹೇಳಿಕೆಯ ಪ್ರಕಾರ, ತೃತೀಯ ಲಿಂಗಿ ವ್ಯಕ್ತಿಗೆ ಸಂಬಂಧಿಸಿದಂತೆ ವೈದ್ಯಕೀಯ ಮೌಲ್ಯಮಾಪನವನ್ನ ಹೊಂದುವುದು ಅಗತ್ಯವಾಗಿದೆ. ಅಲ್ಲದೇ, ಯಾವುದೇ ವ್ಯತಿರಿಕ್ತ ಪರಿಣಾಮಗಳಿಲ್ಲದಿದ್ರೆ, ಹಾರ್ಮೋನ್ ಚಿಕಿತ್ಸೆಯ ಬಳಕೆಯು…

Read More

ಹಾಸನ: ಈಗಾಗಲೇ ಹಲವು ಭಾರೀ ಕುಸಿತಗೊಂಡಿದ್ದಂತ ಶಿರಾಡಿ ಘಾಟ್ ನಲ್ಲಿ ( Shiradi Ghat ), ಈಗ ಮತ್ತೆ ಭೂಸಿತಗೊಂಡಿದೆ. ಈ ಪರಿಣಾಮವಾಗಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ. https://kannadanewsnow.com/kannada/did-minister-ashwathnarayan-eat-kadlepuri-siddaramaiah-thunder/ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪದ ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿತಗೊಂಡಿದ್ದ ಕಾರಣ, ಅದರ ರಿಪೇರಿ ಕಾರ್ಯ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಶಿರಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದೆ. https://kannadanewsnow.com/kannada/sri-lankan-president-gotabaya-rajapaksa-departs-for-singapore-from-maldives/ ರಸ್ತೆ ಕುಸಿತಗೊಂಡಿದ್ದಂತ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ಧರು. ಈ ಬಳಿಕ ನಾಲ್ಕು ದಿನಕ್ಕೆ ಮತ್ತೆ ಭೂ ಕುಸಿತಗೊಂಡಿದೆ. ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ಭೂ ಕುಸಿತಗೊಂಡಿತ್ತು.

Read More

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :   ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP) ಕಾನ್ಸ್ ಟೇಬಲ್ ಬಾಲಿವುಡ್ ನ ಪ್ರಸಿದ್ಧ ಹಾಡು ಹಾಡಿರುವ ವಿಡಿಯೋ ವೈರಲ್ ಆಗುತ್ತಿದ್ದು, ಅವರ ಹಾಡಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ ಅಧಿಕೃತ ಖಾತೆಯಲ್ಲಿ ಕಾನ್ಸ್ ಟೇಬಲ್ ಹಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದು, ಕಾನ್‌ಸ್ಟೆಬಲ್ ವಿಕ್ರಮಜೀತ್ ಸಿಂಗ್ ಅವರು ಗಾಯಕ ರೂಪ್ ಕುಮಾರ್ ರಾಥೋಡ್ ಅವರು ಹಾಡಿರುವ ಹಿಟ್ ಹಾಡನ್ನು ಹಾಡುತ್ತಿದ್ದಾರೆ, ಅವರ ಸಹೋದ್ಯೋಗಿಗಳು ಕೇಳುತ್ತಿದ್ದಾರೆ. Koo App ए जाते हुए लम्हों… Singing on the request of #Himveer brothers during a gathering. Constable Vikramjeet Singh of ITBP sings a song from the movie Border (1997). View attached media content – Indo-Tibetan Border Police (ITBP) (@ITBP_Official) 13 July 2022 1997 ರ ಬಾರ್ಡರ್ ಚಲನಚಿತ್ರದ ಎ ಜಾಥೇ ಹುಯೇ ಲಮಹೋ….ಎಂಬ ಹಾಡನ್ನು…

Read More

ವಿಜಯನಗರ: ಗೋ ಹತ್ಯೆ ನಿಷೇಧ ಕಾನೂನು ಜಾರಿಯಾಗಿ ಒಂದೂವರೇ ವರ್ಷ ಮತ್ತು ಮತಾಂತರ ನಿಷೇಧ ಕಾನೂನು ಜಾರಿಯಾಗಿ 6 ತಿಂಗಳಾಯಿತು. ಆದರೆ ಯಾವುದು ಕೂಡ ಜಾರಿಗೆ ಬರುತ್ತಿಲ್ಲ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. https://kannadanewsnow.com/kannada/two-more-days-of-rain-in-the-state-coastal-orange-alert/ ಹೊಸಪೇಟೆಯಲ್ಲಿ ಮಾತನಾಡಿದ ಅವರು, ಕಾನೂನು ಮಾಡಿದ್ದಾರೆ, ಆದ್ರೆ ಅದನ್ನ ಇಂಪ್ಲೀಮೆಂಟ್ ಆಗ್ತಿಲ್ಲಾ. ಗೋಮಾಂಸ ರಫ್ತು ಹಗರಿಬೊಮ್ಮನಹಳ್ಳಿಯಲ್ಲಿ ಅತಿ ಹೆಚ್ಚು ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಕೇಂದ್ರ ಮಂತ್ರಿಗಳೇ ಹೇಳಿದ್ದಾರೆ.ಇಡೀ ರಾಜ್ಯದಲ್ಲಿ ಗೋ ಹತ್ಯೆ ನಡೆಯುತ್ತಿದೆ . https://kannadanewsnow.com/kannada/two-more-days-of-rain-in-the-state-coastal-orange-alert/ ಅದನ್ನ ನಿಲ್ಲಿಸೋಕೆ ಆಗ್ತಿಲ್ಲಾ, ಕಾನೂನು ಕೇವಲ ಹೆಸರಿಗಷ್ಟೆಯಾಗಿದೆ. ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ಬುಲ್ಡೋಜರ್ ಹಾಕಿ ತೆಗಿಬೇಕು, ನೀವು ತೆಗೆಯುತ್ತಿರೋ ನಾವು, ತೆಗೆಯೋಣವಾ-? ಎಂದು ಪ್ರಶ್ನೆ ಮಾಡಿದ್ದಾರೆ. ಈ ಬಾರಿ ಚುನಾವಣೆ ಇದೆ, ನೀವು ಇದು ಸರಿಪಡಿಸಲಿಲ್ಲಾ ಅಂದ್ರೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಈ ಹಿಂದೆ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿವೆ ಅಂತ ಕೇಳ್ತಿದ್ವಿ, ಆದ್ರೆ ಈಗ ಎಲ್ಲರ ಮೇಲೂ ನಡೆಯುತ್ತಿದ್ದು, 3…

Read More

ನವದೆಹಲಿ : ಈ ತಿಂಗಳ ಕೊನೆಯಲ್ಲಿ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ಬಿಸಿಸಿಐ ಮಂಗಳವಾರ ಭಾರತ ತಂಡವನ್ನು ಪ್ರಕಟಿಸಿದೆ. ತಂಡ ಇಂತಿದೆ: ರೋಹಿತ್ ಶರ್ಮಾ (ಸಿ), ಐ ಕಿಶನ್, ಕೆಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ಡಿ ಹೂಡಾ, ಎಸ್ ಅಯ್ಯರ್, ಡಿ ಕಾರ್ತಿಕ್, ಆರ್ ಪಂತ್, ಎಚ್ ಪಾಂಡ್ಯ, ಆರ್ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಆರ್ ಬಿಷ್ಣೋಯ್, ಕುಲದೀಪ್ ಯಾದವ್*, ಬಿ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಶ್ದೀಪ್ ಸಿಂಗ್. ಅಂದ್ಹಾಗೆ, ಕೆಎಲ್ ರಾಹುಲ್ ಮತ್ತು ಕುಲ್ದೀಪ್ ಯಾದವ್ ಅವರ ಸೇರ್ಪಡೆಯು ಫಿಟ್ನೆಸ್ಗೆ ಒಳಪಟ್ಟಿರುತ್ತದೆ. https://twitter.com/ANI/status/1547503758065946624?s=20&t=Tr6ge0maaTkFuUMcAcUGXQ

Read More

ಕೊಲಂಬೊ (ಶ್ರೀಲಂಕಾ): ಶ್ರೀಲಂಕಾದಲ್ಲಿ ತೀವ್ರ ಪ್ರತಿಭಟನೆಯ ನಂತರ ಮಾಲ್ಡೀವ್ಸ್ ರಾಜಧಾನಿ ಮಾಲೆ ಪರಾರಿಯಾಗಿದ್ದ ಅಧ್ಯಕ್ಷ ಗೊಟಾಬಯ ರಾಜಪಕ್ಸ ಇಂದು ಸಿಂಗಾಪುರಕ್ಕೆ ಹಾರಿದ್ದಾರೆ ಎಂದು ವರದಿಯಾಗಿದೆ. ರಾಜಪಕ್ಸ ಅವರು ಮಾಲ್ಡೀವ್ಸ್ ತೊರೆದು ಖಾಸಗಿ ಜೆಟ್‌ನಲ್ಲಿ ಸಿಂಗಾಪುರಕ್ಕೆ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮೊದಲು, ರಾಜಪಕ್ಸ ಅವರು ದ್ವೀಪ ದೇಶದಿಂದ ಸಿಂಗಾಪುರಕ್ಕೆ ತೆರಳಲು ಖಾಸಗಿ ಜೆಟ್ ಮಾಲೆಗೆ ಬಂದಿಳಿದಿತ್ತು ಎಂದು ವರದಿಯಾಗಿದೆ. ರಾಜಪಕ್ಸ, ಅವರ ಪತ್ನಿ ಐಯೋಮಾ ರಾಜಪಕ್ಸ ಮತ್ತು ಇಬ್ಬರು ಭದ್ರತಾ ಅಧಿಕಾರಿಗಳು ನಿನ್ನೆ ರಾತ್ರಿ ಮಾಲೆಯಿಂದ ಸಿಂಗಾಪುರಕ್ಕೆ ಸಿಂಗಾಪುರ್ ಏರ್‌ಲೈನ್ಸ್ ವಿಮಾನವನ್ನು ಹತ್ತಲು ನಿರ್ಧರಿಸಿದ್ದರು. ಆದರೆ, ಭದ್ರತಾ ಕಾರಣಗಳಿಂದ ನಿಗದಿತ ಸಮಯಕ್ಕೆ ಹೋಗಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಜುಲೈ 9 ರಂದು ಗೊಟಾಬಯ ರಾಜಪಕ್ಸ ನಿವಾಸಕ್ಕೆ ಪ್ರತಿಭಟನಾಕಾರರು ನುಗ್ಗಿದ ನಂತರ ಅವರು ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದರು. https://kannadanewsnow.com/kannada/words-like-ashamed-abused-betrayed-corrupt-to-be-unparliamentary-in-lok-sabha-rajya-sabha/ https://kannadanewsnow.com/kannada/bigg-news-if-there-was-a-psi-scam-when-i-was-the-cm-did-ashwath-narayan-kadubu-tintid-siddaramaiahs-question/

Read More

ಕಲಬುರ್ಗಿ: ನಾನು ಮುಖ್ಯಮಂತ್ರಿ ಆಗಿದ್ದಾಗ ಅಶ್ವತ್ಥ ನಾರಾಯಣ ( Ashwathnarayana ) ವಿರೋಧ ಪಕ್ಷದಲ್ಲಿದ್ದರು ಅಲ್ವಾ? ಆಗ ಏನಾದ್ರೂ ನೇಮಕಾತಿಯಲ್ಲಿ ಹಗರಣ ( Recruitment Scam ) ನಡೆದಿದೆ ಎಂದು ಅವರು ಮಾತನಾಡಿದ್ರಾ? ಈಗ ತಮ್ಮ ಕಾಲದಲ್ಲಿ ಹಗರಣ ಬೆಳಕಿಗೆ ಬಂದ ಮೇಲೆ ಸಿದ್ದರಾಮಯ್ಯ ಸರ್ಕಾರದಲ್ಲೂ ಆಗಿತ್ತು ಅಂದರೆ ಹೇಗೆ? ಆಗೇನು ಕಡ್ಲೆಪುರಿ ತಿಂತಿದ್ರಾ? ಮಾಹಿತಿ ಇದ್ದಿದ್ದರೆ ಆಗಲೇ ಸದನದಲ್ಲಿ ಪ್ರಸ್ತಾಪ ಮಾಡಬಹುದಿತ್ತು, ನ್ಯಾಯಾಲಯಕ್ಕೂ ಹೋಗಬಹುದಿತ್ತು ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah ) ಗುಡುಗಿದ್ದಾರೆ. ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಮುಂಚಿತವಾಗಿ ಯಾವ ಕ್ರಮ ತೆಗೆದುಕೊಳ್ಳಲ್ಲ. ಜನರಿಗೆ, ರೈತರಿಗೆ ನಷ್ಟವಾದಮೇಲೆ ಅದನ್ನು ನೋಡೋಕೆ ಹೋಗ್ತಾರೆ. ಕಳೆದ ಎರಡು ವಾರದಿಂದ ಮಳೆ ಬೀಳುತ್ತಿದೆ ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಯಾರೂ ಜಿಲ್ಲೆಗಳಿಗೆ ಹೋಗಿಲ್ಲ, ಮುಖ್ಯಮಂತ್ರಿಗಳು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಹೋದಮೇಲೆ ಇವರು…

Read More