Author: KNN IT TEAM

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಈಗಾಗಳೇ ಮಲೆನಾಡು, ಕರಾವಳಿ ಭಾಗ, ಕೊಡಗು ಜಿಲ್ಲೆಯಗಳಲ್ಲಿ ಭಾರಿ ಮಳೆಯಾಗಿದ್ದು, ಅನಾಹುತ ಸೃಷ್ಟಿಯಾಗಿದೆ. https://kannadanewsnow.com/kannada/tamil-nadu-chief-minister-mk-stalin-covid-positive/ ಸದ್ಯ ಕೆರೆ, ಹಳ್ಳ, ನದಿಗಳು ತುಂಬಿ ಜಲಾವೃತಗೊಂಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ.ಇದೀಗ ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಭಾಗಗಳಲ್ಲಿ ಆರೆಂಜ್‌ ಅಲರ್ಟ್‌ ಮುಂದುವರೆಯಲಿದೆ.

Read More

ಗುಜರಾತ್‌ :  ಗುಜರಾತ್‌ನ ನವಸಾರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಬುಧವಾರ ನಿರಂತರ ಮಳೆ ಸುರಿದಿದ್ದು, ಹಲವಾರು ಪ್ರದೇಶಗಳಲ್ಲಿ ಜಲಾವೃತ ಮತ್ತು ಪ್ರವಾಹಕ್ಕೆ ಕಾರಣವಾಯಿತು. ಭಾರೀ ಮಳೆಯಿಂದಾಗಿ ಪೂರ್ಣಾ, ಅಂಬಿಕಾ, ಕಾವೇರಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ನವಸಾರಿ ಡಿಎಂ ಅಮಿತ್ ಪ್ರಕಾಶ್ ಯಾದವ್ ಎಚ್ಚರಿಕೆ ನೀಡಿದ್ದಾರೆ. https://twitter.com/ANI/status/1547457205703544832?ref_src=twsrc%5Etfw%7Ctwcamp%5Etweetembed%7Ctwterm%5E1547457205703544832%7Ctwgr%5E%7Ctwcon%5Es1_c10&ref_url=https%3A%2F%2Fwww.freepressjournal.in%2Findia%2Fgujarat-floods-heavy-rains-leads-the-poorna-ambika-kaveri-rivers-to-exceed-danger-mark ಅಕ್ಕಪಕ್ಕದ ಪ್ರದೇಶಗಳಲ್ಲಿ ಸುಮಾರು 40,000 ಜನರು ಸಂತ್ರಸ್ತರಾಗಿದ್ದು, 2500 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. IMD ರೆಡ್ ಅಲರ್ಟ್ ಘೋಷಣೆಭಾರತ ಮಾಪನ ಇಲಾಖೆ (ಐಎಂಡಿ) ಗುಜರಾತ್‌ನ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಪಶ್ಚಿಮ ರಾಜ್ಯದಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಜುನಾಗಢ್, ಗಿರ್ ಸೋಮನಾಥ್, ದಂಗ್, ವಲ್ಸಾದ್ ಮತ್ತು ನವಸಾರಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ನವಸಾರಿ ಮತ್ತು ಬಿಲಿಮೋರಾದ ತಗ್ಗು ಪ್ರದೇಶಗಳು ಪ್ರವಾಹದಲ್ಲಿ ತತ್ತರಿಸಿವೆ. ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್)…

Read More

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ ಇಂದು ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಮತ್ತು ಯಾವುದೇ ಯಾತ್ರಿಕರಿಗೆ ಪವಿತ್ರ ಗುಹೆ ದೇಗುಲದ ಕಡೆಗೆ ತೆರಳಲು ಅನುಮತಿಸಲಾಗಿಲ್ಲ. ಹವಾಮಾನ ಸುಧಾರಿಸಿದ ನಂತರ ಯಾತ್ರೆ ಪುನರಾರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು, ಜುಲೈ 8 ರಂದು ಮೇಘ ಸ್ಫೋಟದಿಂದಾಗಿ 16 ಜನರು ಸಾವನ್ನಪ್ಪಿದರು ಮತ್ತು 30 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದರು. ಈ ಕಾರಣದಿಂದ ಮೂರು ದಿನಗಳ ಕಾಲ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಸೋಮವಾರ ಪಹಲ್ಗಾಮ್ ಮಾರ್ಗದ ಮೂಲಕ ಮತ್ತು ಮಂಗಳವಾರ ಬಾಲ್ಟಾಲ್ ಮಾರ್ಗದ ಮೂಲಕ ಯಾತ್ರೆ ಮತ್ತೆ ಪುನರಾರಂಭವಾಗಿತ್ತು. https://kannadanewsnow.com/kannada/words-like-ashamed-abused-betrayed-corrupt-to-be-unparliamentary-in-lok-sabha-rajya-sabha/ https://kannadanewsnow.com/kannada/bigg-news-if-there-was-a-psi-scam-when-i-was-the-cm-did-ashwath-narayan-kadubu-tintid-siddaramaiahs-question/

Read More

ದಾವಣಗೆರೆ :  ಜು.17 ರ ಭಾನುವಾರ ದಂದು ದಾವಣಗೆರೆ ನಗರ,ಚನ್ನಗಿರಿ ಮತ್ತು ಹರಿಹರ ಸೇರಿದಂತೆ ಜಿಲ್ಲೆಯ ಒಟ್ಟು 14  ಪರೀಕ್ಷಾ ಕೇಂದ್ರದಲ್ಲಿ ನೀಟ್ (ಯು.ಜಿ) ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಲಿವೆ. https://kannadanewsnow.com/kannada/words-like-ashamed-abused-betrayed-corrupt-to-be-unparliamentary-in-lok-sabha-rajya-sabha/ ಸುಗಮವಾಗಿ ಪರೀಕ್ಷೆಗಳು ನಡೆಯುವಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತ ಮುತ್ತ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಹಾಗೂ ಜೆರಾಕ್ಸ್, ಸೈಬರ್ ಕೆಫೆ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. https://kannadanewsnow.com/kannada/bigg-news-if-there-was-a-psi-scam-when-i-was-the-cm-did-ashwath-narayan-kadubu-tintid-siddaramaiahs-question/

Read More

ದೆಹಲಿ: ಇನ್ನು ಮುಂದೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಅಸಂಸದೀಯ ಪದಗಳನ್ನು ಬಳಸಬಾರದು ಎಂದು ಸೂಚಿಸಲಾಗಿದ್ದು, ಅಂತಹ ಪದಗಳ ಪಟ್ಟಿಯ ಲಿಸ್ಟ್‌ಅನ್ನು ಇಂದು ಲೋಕಸಭೆಯ ಕಾರ್ಯದರ್ಶಿ ಇಂದು ಬಿಡುಗಡೆ ಮಾಡಿದ್ದಾರೆ. ಹೌದು, ಈ ದೊಡ್ಡ ಪಟ್ಟಿಯಲ್ಲಿ, ‘ಜುಮ್ಲಜೀವಿ’, ‘ಬಾಲ್ ಬುದ್ಧಿ’, ‘ಕೋವಿಡ್ ಸ್ಪ್ರೆಡರ್’ ಮತ್ತು ‘ಸ್ನೂಪ್‌ಗೇಟ್’ ನಂತಹ ಪದಗಳ ಬಳಕೆ ಮತ್ತು ಸಾಮಾನ್ಯವಾಗಿ ಬಳಸುವ ಪದಗಳಾದ ‘ಅವಮಾನಿತ’, ‘ದುರುಪಯೋಗಪಡಿಸಿಕೊಂಡ, ‘ದ್ರೋಹ’, ‘ಭ್ರಷ್ಟ’, ‘ನಾಟಕ’, ‘ಬೂಟಾಟಿಕೆ’, ‘ಅಸಮರ್ಥರು’ ಎನ್ನುವ ಪದಗಳನ್ನು ಇನ್ಮುಂದೆ ಸದನದಲ್ಲಿ ಬಳಸುವಂತಿಲ್ಲ ಎಂದು ತಿಳಿಸಲಾಗಿದೆ. ಜುಲೈ 18 ರಿಂದ ಸಂಸತ್ತಿನಲ್ಲಿ ಪ್ರಾರಂಭವಾಗುವ ಮಾನ್ಸೂನ್ ಅಧಿವೇಶನಕ್ಕೂ ಮುನ್ನ ಈ ಹೊಸ ಅಸಂಸದೀಯ ಪದಗಳ ಕಿರುಪುಸ್ತಕವನ್ನು ಪ್ರಕಟಿಸಲಾಗಿದೆ. ಈ ಸಮಯದಲ್ಲಿ ‘ಅರಾಜಕತಾವಾದಿ’, ‘ಶಕುನಿ’, ‘ಸರ್ವಾಧಿಕಾರಿ’, ‘ತಾನಶಾ’, ‘ತಾನಶಾಹಿ’, ‘ಜೈಚಂದ್’, ‘ ವಿನಾಶ್ ಪುರುಷ’, ‘ಖಾಲಿಸ್ತಾನಿ’ ಮತ್ತು ‘ಖೂನ್ ಸೆ ಖೇತಿ’ ಅನ್ನು ಚರ್ಚೆಯ ಸಮಯದಲ್ಲಿ ಅಥವಾ ಉಭಯ ಸದನಗಳಲ್ಲಿ ಬಳಸಿದರೆ ಅಂತಹವರನ್ನು ಹೊರಹಾಕಲಾಗುತ್ತದೆ ಎಂದು ಎಚ್ಚರಿಸಲಾಗಿದೆ. ಅಷ್ಟೇ ಅಲ್ಲದೇ, ‘ದೋಹ್ರಾ ಚರಿತ್ರೆ’, ‘ನಿಕಮ್ಮ’,…

Read More

ಕಲಬುರಗಿ : ಪಿಎಸ್ ಐ ಹಗರಣದಲ್ಲಿ ಅಧಿಕಾರಿಗಳನ್ನು ಬಂಧಿಸಿದರೆ ಸಾಲದು ಅವರಿಗೆ ಮಂಪರು ಪರೀಕ್ಷೆ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. https://kannadanewsnow.com/kannada/tamil-nadu-chief-minister-mk-stalin-covid-positive/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಹಗರಣದಲ್ಲಿ ಸರ್ಕಾರ ಅಧಿಕಾರಿಗಳನ್ನು ಬಂಧಿಸಿದರೆ ಸಾಲದು, ಅಮೃತ್ ಪಾಲ್, ಶಾಂತಕುಮಾರ್ ಅವರಿಗೆ ಮಂಪರು ಪರೀಕ್ಷೆ ನಡೆಸಲಿ, ಪ್ರಕರಣದಲ್ಲಿ ಭಾಗಿಯಾದವರ ಹೆಸರು ಹೇಳದಂತೆ ಅಧಿಕಾರಿಗಳಿಗೆ ಒತ್ತಡ ಹೇರಲಾಗುತ್ತಿದೆ. ಹೀಗಾಗಿ ಅಧಿಕಾರಿಗಳಿಗೆ ಮಂಪರು ಪರೀಕ್ಷೆ ಮಾಡಬೇಕು ಎಂದರು. https://kannadanewsnow.com/kannada/bigg-news-kpcc-working-president-saleem-ahmed-clarifies-that-it-is-not-siddharamotsava-to-be-held-on-august-3/ ಇನ್ನು ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗಲೂ ಪಿಎಸ್ ಐ ಹಗರಣ ನಡೆದಿತ್ತು ಎಂಬ  ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ,  ನಾನು ಮುಖ್ಯಮಂತ್ರಿಯಾಗಿದ್ದಾಗ ಹಗರಣ ನಡೆದಿದ್ದರೆ, ಆಗ ವಿರೋಧಪಕ್ಷದಲ್ಲಿದ್ದ ಅಶ್ಥಥ್ ನಾರಾಯಣ ಕಡುಬು ತಿಂತಿದ್ನಾ ಇಲ್ಲ ಕಳ್ಳೆಪುರಿ ತಿಂತಿದ್ನಾ ಅಂತ ಪ್ರಶ್ನಿಸಿದ್ದಾರೆ. https://kannadanewsnow.com/kannada/note-applications-invited-from-franchises-for-launch-of-village-one-centre-heres-the-information/

Read More

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗೆ ಕೊರೊನಾ ಪಾಸಿಟಿವ್‌ ಆಗಿದೆ. ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ. https://kannadanewsnow.com/kannada/bmtc-electric-bus-crashes-after-driver-loses-control/ ಎಂ.ಕೆ.ಸ್ಟಾಲಿನ್ ಅವರನ್ನು ಚೆನ್ನೈನ ಅಲ್ವಾರ್ಪೇಟ್ನ ಕಾವೇರಿ ಆಸ್ಪತ್ರೆಗೆ ಕೋವಿಡ್ ರೋಗಲಕ್ಷಣಗಳ ಕಾಣಿಸಿಕೊಂಡಿದ್ದ ಹಿನ್ನೆಲೆ ಟೆಸ್ಟ್‌ ಮಾಡಲಾಗಿತ್ತು. ಈ ವೇಳೆ ಕೊರೊನಾ ಪಾಸಿಟಿವ್‌ ದೃಢ ಪಟ್ಟಿದೆ. ಹೀಗಾಗಿ ಅವರನ್ನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. https://kannadanewsnow.com/kannada/bmtc-electric-bus-crashes-after-driver-loses-control/ ಇನ್ನು ಮುಖ್ಯಮಂತ್ರಿಗಳು ಶೀಘ್ರದಲ್ಲೇ ಗುಣಮುಖರಾಗಿಲಿ ಎಂದು ರಾಜ್ಯಪಾಲ ಆರ್.ಎನ್.ರವಿ ಹಾರೈಸಿದ್ದಾರೆ. ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಟ್ವೀಟ್ ಮಾಡಿ, ಸ್ಟಾಲಿನ್ ಶೀಘ್ರ ಗುಣಮುಖರಾಗಲಿ ಮತ್ತು ಜನರಿಗಾಗಿ ತಮ್ಮ ಕೆಲಸವನ್ನು ಮುಂದುವರಿಸಲು ಸರ್ವಶಕ್ತನನ್ನು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Read More

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :   ʻ ಹಣ್ಣುಗಳ ರಾಜ ʼ ಎಂದು ಕರೆಯಲ್ಪಡುವ ಮಾವಿನ ಹಣ್ಣನ್ನು ಕರೆಯಲಾಗುತ್ತದೆ. ಹೆಚ್ಚಿನ ಜನರು  ಸಿಹಿ ರಸದಿಂದ ಕೂಡಿದ ಮಾವಿನ ಹಣ್ಣುಗಳನ್ನು ತಿನ್ನಲು ಇಷ್ಟಪಡುತ್ತಾರೆ, ಆದ್ದರಿಂದ ಅನೇಕ ಜನರು ಮಾವಿನ ಹಣ್ಣುಗಳನ್ನು ತಿನ್ನಲು ಈ ಋತುವಿಗಾಗಿ ಕಾಯುತ್ತಾರೆ. https://kannadanewsnow.com/kannada/note-applications-invited-from-franchises-for-launch-of-village-one-centre-heres-the-information/ ಜನರು ಮಾವಿನ ಹಣ್ಣುಗಳನ್ನು ತಿನ್ನುವಾಗ ಅದರ ಸಿಪ್ಪೆಗಳನ್ನು ಎಸೆಯುತ್ತಾರೆ. ಆದರೆ ಮಾವಿನ ಹಣ್ಣಿನ ತಿರುಳಿನ ಜೊತೆಗೆ ಅದರ ಸಿಪ್ಪೆಗಳನ್ನು ಸಹ ತಿನ್ನಬಹುದು ಎಂದು ನಿಮಗೆ ತಿಳಿದಿದೆಯೇ? ಮತ್ತು ಅದನ್ನು ತಿನ್ನುವುದು ಮಾತ್ರವಲ್ಲದೆ, ಅದನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ? ಹೌದು, ಮಾವಿನ ಸಿಪ್ಪೆಯಲ್ಲಿ ಫೈಬರ್, ಉತ್ಕರ್ಷಣ ನಿರೋಧಕಗಳು, ವಿಟಮಿನ್ ಎ, ಸಿ, ಕೆ, ಫೋಲೇಟ್, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ನಂತಹ ಅಂಶಗಳು ಇರುತ್ತವೆ, ಇದು ನಿಮ್ಮನ್ನು ಅನೇಕ ರೋಗಗಳಿಂದ ದೂರವಿರಿಸುತ್ತದೆ. ನೀವು ಮಾವಿನ ಸಿಪ್ಪೆಯನ್ನು ಅನೇಕ ರೀತಿಯಲ್ಲಿ ಸೇವಿಸಬಹುದು. ಅನೇಕ ಜನರು ಮಾವಿನ ಪನ್ನಾದೊಂದಿಗೆ ಸಿಪ್ಪೆಗಳನ್ನು ಬಳಸುತ್ತಾರೆ, ಆದರೆ ಅನೇಕ ಜನರು ಚಟ್ನಿ ತಯಾರಿಸಲು ಮಾವಿನ…

Read More

ಹಾಸನ : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ನಡುವೆ ಶಿರಾಢಿಘಾಟ್ ನಲ್ಲಿ ಮತ್ತೆ ಭೂಕುಸಿತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. https://kannadanewsnow.com/kannada/note-applications-invited-from-franchises-for-launch-of-village-one-centre-heres-the-information/ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಶಿರಾಡಿಘಾಟ್ ನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತವಾಗಿದ್ದು, ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಸದ್ಯ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕಳೆದ ವಾರವಷ್ಟೇ ಅಲ್ಪ ಪ್ರಮಾಣದಲ್ಲಿ ಶಿರಾಢಿಘಾಟ್ ನಲ್ಲಿ ಭೂಕುಸಿತವಾಗಿತ್ತು. ಇದೀಗ ಮತ್ತೆ ಭೂಕುಸಿತವಾಗಿದ್ದು, ಮಣ್ಣು ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. https://kannadanewsnow.com/kannada/suspected-monkeypox-case-in-kerala-samples-of-traveller-from-uae-sent-for-testing/

Read More

ಮಡಿಕೇರಿ : ನಗರ ಪ್ರದೇಶಗಳಲ್ಲಿ ಜನರಿಗೆ ಸೇವೆ ನೀಡುತ್ತಿರುವ ಕರ್ನಾಟಕ ಒನ್, ಬೆಂಗಳೂರು ಒನ್ ಮಾದರಿಯಲ್ಲಿ “ಗ್ರಾಮ ಒನ್” ಮೂಲಕ ಹಳ್ಳಿಗರಿಗೂ ಸೇವೆ ನೀಡಬೇಕೆಂಬ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ 92 ಗ್ರಾಮ ಪಂಚಾಯತ್‍ಗಳಲ್ಲಿ “ಗ್ರಾಮ ಒನ್” ಯೋಜನೆಯನ್ನು ಯಶಸ್ವಿಯಾಗಿ ಪ್ರಾರಂಭಿಸಲಾಗಿದ್ದು, ಉಳಿದ 18 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ ಒನ್ ಆರಂಬಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. https://kannadanewsnow.com/kannada/bmtc-electric-bus-crashes-after-driver-loses-control/ ಆ ದಿಸೆಯಲ್ಲಿ  ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ, ಕರಿಕೆ, ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ, ತೋಳೂರು ಶೆಟ್ಟಳ್ಳಿ, ಬೆಟ್ಟದಳ್ಳಿ, ಕುಶಾಲನಗರ ತಾಲ್ಲೂಕಿನ ಗರ್ವಾಲೆ, ಕೆದಕಲ್, ಹರದೂರು, ತೊರೆನುರು, ನಾಲ್ಕೂರು ಶಿರಂಗಾಲ, ವಿರಾಜಪೇಟೆಯ ಅಮ್ಮತ್ತಿ, ಪೊನ್ನಂಪೇಟೆಯ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಪೊನ್ನಪ್ಪಸಂತೆ, ಬಿ.ಶೆಟ್ಟಿಗೇರಿ, ಕಿರುಗೂರು ಹಾಗೂ ನಾಲ್ಕೇರಿ ಈ 18 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ “ಗ್ರಾಮ ಒನ್” ಆರಂಭಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. https://kannadanewsnow.com/kannada/bigg-news-kpcc-working-president-saleem-ahmed-clarifies-that-it-is-not-siddharamotsava-to-be-held-on-august-3/ ಆಸಕ್ತ ಪ್ರಾಂಚೈಸಿಗಳು https://www.karnatakaone.gov.in/Public/GramOneFranchiseeTerms  ಈ ಲಿಂಕ್…

Read More