Author: KNN IT TEAM

ಶಿವಮೊಗ್ಗ : ನಟೋರಿಯಸ್ ರೌಡಿ ಹಂದಿ ಅಣ್ಣಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಪರಾರಿಯಾಗಿರುವ ಘಟನೆ ನಡೆದಿದೆ. https://kannadanewsnow.com/kannada/mahatma-gandhi-statue-vandalized-in-canadian-hindu-temple-indians-outraged/ ಶಿವಮೊಗ್ಗದ ವಿನೋಬನಗರದಲ್ಲಿ 6 ಜನರ ದುಷ್ಕರ್ಮಿಗಳ ತಂಡ ಕಾರಿನಲ್ಲಿ ಬಂದು ರೌಡಿಶೀಟರ್ ಹಂದಿ ಅಣ್ಣಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೌಡಿಶೀಟರ್ ಹಂದಿ ಅಣ್ಣಿ ಲವ, ಕುಶರನ್ನು ಹತ್ಯೆ ಮಾಡಿ ಜೈಲು ಸೇರಿದ್ದ. ಇದೀಗ ದುಷ್ಕರ್ಮಿಗಳು ಹಂದಿ ಅಣ್ಣಿಯನ್ನು ಕೊಲೆ ಮಾಡಿದ್ದಾರೆ. https://kannadanewsnow.com/kannada/woman-adds-sex-work-as-experience-on-linkedin-profile-post-divides-internet/

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಮಾನ್ಸೂನ್ ದೇಶಾದ್ಯಂತ ಜಲಪ್ರಳಯ ಮತ್ತು ಪ್ರವಾಹದಂತಹ ಸಮಸ್ಯೆಗಳ ಸರಣಿಯನ್ನೇ ಸೃಷ್ಟಿಸುತ್ತಿದೆ. ಈ ಭಾರೀ ಮಳೆ ಎಡೆಬಿಡದೆ ಸುರಿಯುತ್ತಿರುವುದರಿಂದ ಜನರು ಮನೆಯಲ್ಲೇ ಉಳಿಯಲು ಇಷ್ಟಪಡುತ್ತಿದ್ದಾರೆ. ಆದ್ರೆ, ಈ ಅವಧಿ ಪ್ರಾಣಿಗಳು ಮತ್ತು ಸರೀಸೃಪಗಳಿಗೆ ಅತ್ಯಂತ ಕಠಿಣ. ಹೀಗಾಗಿ, ಇವು ಮಾನವ ವಾಸಿಸುವ ಜಾಗಕ್ಕೆ ಲಗ್ಗೆಯಿಡುತ್ತವೆ. ಇದಕ್ಕೆ ನಿದರ್ಶನವೆಂತೆ, ಇಲ್ಲೊಂದು ಹಾವು ಶೂ ಒಳಗೆ ಬೆಚ್ಚಗಿನ ಆಶ್ರಯ ಪಡೆದಿದೆ. ಐಎಫ್‌ಎಸ್‌ ಅಧಿಕಾರಿ ಸುಸಂತ ನಂದಾ ಅವರು ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿಕೊಂಡಿರುವ ಈ ವಿಡಿಯೋದಲ್ಲಿ, ನಾಗರ ಹಾವು ಶೂ ಒಳಗೆ ಸೇರಿ ಆಶ್ರಯ ಪಡೆದಿರುವುದನ್ನು ನೋಡಬಹುದು. “ಮಾನ್ಸೂನ್‌ನಲ್ಲಿ ಸಂಭವನೀಯ ಸ್ಥಳಗಳಲ್ಲಿ ನೀವು ಹಾವುಗಳನ್ನು ಕಾಣಬಹುದು. ಈ ಬಗ್ಗೆ ಜಾಗರೂಕರಾಗಿರಿ. ತರಬೇತಿ ಪಡೆದ ಸಿಬ್ಬಂದಿಯ ಸಹಾಯವನ್ನು ತೆಗೆದುಕೊಳ್ಳಿ” ಎಂದು ಸುಸಂತ ನಂದಾ ಅವರು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. You will find them at oddest possible places in https://t.co/2dzONDgCTj careful. Take help of trained personnel. WA fwd. pic.twitter.com/AnV9tCZoKS…

Read More

ಒಟ್ಟಾವಾ:  ಕೆನಡಾದ ಒಂಟಾರಿಯೊದ ರಿಚ್ಮಂಡ್ ಹಿಲ್ ನಗರದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅಪವಿತ್ರಗೊಳಿಸಿದ ಬಗ್ಗೆ ವಿಧ್ವಂಸಕ ಕೃತ್ಯದ ತನಿಖೆಗಾಗಿ ಭಾರತವು ಬುಧವಾರ ತನ್ನ ತೀವ್ರ ಆಕ್ರೋಶ  ವ್ಯಕ್ತಪಡಿಸುತ್ತಿದೆ ತನಿಖೆ  ನಡೆಸುವಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಯೋಂಗ್ ಸ್ಟ್ರೀಟ್ ಮತ್ತು ಗಾರ್ಡನ್ ಅವೆನ್ಯೂ ಪ್ರದೇಶದಲ್ಲಿನ ವಿಷ್ಣು ಮಂದಿರದಲ್ಲಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಕೆನಡಾದ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಸಿಬಿಸಿ) ಯಾರ್ಕ್ ಪ್ರಾದೇಶಿಕ ಪೊಲೀಸರನ್ನು ಉಲ್ಲೇಖಿಸಿ ವರದಿ ಮಾಡಿದೆ. “ರಿಚ್‌ಮಂಡ್ ಹಿಲ್‌ನಲ್ಲಿರುವ ವಿಷ್ಣು ದೇವಸ್ಥಾನದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವುದು ನಮಗೆ ದುಃಖ ತಂದಿದೆ. ಈ ಕ್ರಿಮಿನಲ್, ದ್ವೇಷಪೂರಿತ ವಿಧ್ವಂಸಕ ಕೃತ್ಯವು ಕೆನಡಾದಲ್ಲಿರುವ ಭಾರತೀಯ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಿದೆ. ಈ ದ್ವೇಷದ ಅಪರಾಧದ ತನಿಖೆಗಾಗಿ ನಾವು ಕೆನಡಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಟೊರೊಂಟೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಟ್ವೀಟ್ ಮಾಡಿದ್ದಾರೆ. https://twitter.com/ani_digital/status/1547410627706368000?s=20&t=xo0rAoeYiuqtqNw9Kqss2g https://twitter.com/ANI/status/1547390667797975040?ref_src=twsrc%5Etfw%7Ctwcamp%5Etweetembed%7Ctwterm%5E1547390667797975040%7Ctwgr%5E%7Ctwcon%5Es1_c10&ref_url=https%3A%2F%2Fnewsroompost.com%2F%3Fp%3D5137786 ಭಾರತೀಯ ಸಮುದಾಯವನ್ನು ಭಯಭೀತಗೊಳಿಸುವ ಈ ದ್ವೇಷದ ಅಪರಾಧದಿಂದ ಭಾರತವು ತೀವ್ರವಾಗಿ ನೊಂದಿದೆ ಎಂದು ಒಟ್ಟಾವಾದಲ್ಲಿನ ಹೈಕಮಿಷನ್ ಹೇಳಿದೆ. ತನಿಖೆ ನಡೆಸಲು ಮತ್ತು…

Read More

ನವದೆಹಲಿ : ಸಿಎಂ ಬಸವರಾಜ ಬೊಮ್ಮಾಯಿ ಅವರು ಫ್ಯಾಶನ್ ಶೋಗೆ ಮಳೆಹಾನಿ ಪ್ರದೇಶಗಳಿಗೆ ಹೋಗಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಲೇವಡಿ ಮಾಡಿದ್ದಾರೆ. https://kannadanewsnow.com/kannada/woman-adds-sex-work-as-experience-on-linkedin-profile-post-divides-internet/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ಫ್ಯಾಶನ್ ಶೋಗೆ ಮಳೆಹಾನಿ ಪ್ರದೇಶಗಳಿಗೆ ಹೋಗಿದ್ದಾರೆ. ಪೋಟೋ ಶೂಟ್ ಗಾಗಿ ಮಳೆಹಾನಿ ಪ್ರದೇಶಕ್ಕೆ ಹೋಗಿದ್ದಾರೆ. ರಾತ್ರಿ ಹೋಗಿ ಪ್ರವಾಹ ಪರಿಸ್ಥಿತಿ ಅಧ್ಯಯನ ಮಾಡಲಾಗುತ್ತಾ? ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯಾದ್ಯಂತ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. https://kannadanewsnow.com/kannada/women-give-mud-bath-to-bjp-mla-in-uttar-pradeshs/

Read More

ದೆಹಲಿ: ಮಹಿಳೆಯೊಬ್ಬರು ವೃತ್ತಿಪರ ಲಿಂಕ್ಡ್‌ಇನ್ ಪ್ರೊಫೈಲ್‌ನಲ್ಲಿ ‘ಸೆಕ್ಸ್ ವರ್ಕ್’ ಬಗ್ಗೆ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಮಹಿಳೆಯ ದೈರ್ಯಕ್ಕೆ ಎಲ್ಲರೂ ಶ್ಲಾಘಿಸಿದ್ದಾರೆ. ವೃತ್ತಿಪರ ನೆಟ್‌ವರ್ಕಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ 9,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಏರಿಯೆಲ್ ಎಗೊಜಿ ಎಂಬ ಮಹಿಳೆ ಲಿಂಕ್ಡ್‌ಇನ್ ಪ್ರೊಫೈಲ್‌ಗೆ ‘ಸೆಕ್ಸ್ ವರ್ಕ್’ ಕೆಲಸದ ಅನುಭವವನ್ನು ಸೇರಿಸಿದ್ದಾರೆ. ಲಿಂಕ್ಡ್‌ಇನ್‌ನಲ್ಲಿ ಹೀಗೆ ಏಕೆ ಉಲ್ಲೇಖಿಸಿದರು ಎಂಬುದನ್ನು ವಿವರಿಸುವ ದೀರ್ಘ ಪೋಸ್ಟ್ ಅನ್ನು ಸಹ ಬರೆದಿದ್ದಾರೆ. ಇದೀಗ ಈ ಪೋಸ್ಟ್ ವೈರಲ್ ಆಗಿದೆ. ನಾನು ಎರಡು ವಾರಗಳ ಹಿಂದೆ ಆಂತರಿಕ ಕೆಲಸವನ್ನು ತೊರೆದಿದ್ದೇನೆ. ನಾನು ಲೈಂಗಿಕ ಕೆಲಸ ಮಾಡಬಹುದೆಂಬ ಕಾರಣಕ್ಕೆ ʻಲೈಂಗಿಕ ಕೆಲಸʼ ಎಂದು ಬರೆದಿದ್ದೇನೆ. ನನ್ನ ಚಿತ್ರವನ್ನು ಮಾರಾಟ ಮಾಡುವುದರಿಂದ ಮತ್ತು ತೊಡಗಿಸಿಕೊಳ್ಳುವುದರಿಂದ ನಾನು ಸಾಕಷ್ಟು ಉಳಿಸಿದ್ದೇನೆ. ಇದರಿಂದ ನಾನು ಸಂತೋಷವಾಗಿದ್ದೇನೆ. ಅದನ್ನು ಇಷ್ಟಪಡದ ಜನರಿಂದ ನಿರಾಕರಣೆ ತೆಗೆದುಕೊಳ್ಳುವಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ. ಏಕೆಂದರೆ, ನಾನು ಶುಲ್ಕದಲ್ಲಿಯೇ ಭಾವನಾತ್ಮಕ ಶ್ರಮವನ್ನು ವಿಧಿಸುತ್ತೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಗೊಜಿ ಶೇರ್‌…

Read More

ಉತ್ತರ ಪ್ರದೇಶ: ಮಹಾರಾಜ್‍ಗಂಜ್‍ನಲ್ಲಿ ಮಹಿಳೆಯರ ಗುಂಪೊಂದು ಬಿಜೆಪಿ ಶಾಸಕ ಜೈಮಂಗಲ್ ಕನೋಜಿಯಾ ಅವರಿಗೆ ಮಣ್ಣಿನ ಸ್ನಾನ ಮಾಡಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಇದಕ್ಕೆ ಅಸಲಿ ಕಾರಣ ತಿಳಿದು ನೆಟ್ಟಿಗರು ಶಾಕ್ ಆಗಿದ್ದಾರೆ. https://kannadanewsnow.com/kannada/kickboxer-dies-after-being-hit-by-his-opponents-single-blow/ ಬಿಜೆಪಿ ಶಾಸಕ ಜಯಮಂಗಲ್ ಕನೋಜಿಯಾ ಅವರಿಗೆ ಮಣ್ಣನ್ನು ಕಲಸಿದ ನೀರಿನಿಂದ ಸ್ನಾನ ಮಾಡಿಸಿದ ವೀಡಿಯೋ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಶಾಕ್‌ ಆಗಿದ್ದು, ಯಾಕೆ ರೀತಿ ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ಇದೊಂದು ಆಚರಣೆಯಾಗಿದ್ದು, ಮಹಿಳೆಯರು ಬಿಜೆಪಿ ಶಾಸಕನಿಗೆ ಮಡೆ ಸ್ನಾನ ಮಾಡಿಸಿದ್ದಾರೆ. ನಗರದ ಮುಖ್ಯಸ್ಥನಿಗೆ ಮಣ್ಣಿನ ಸ್ನಾನ ಮಾಡಿಸಿದರೆ ಇಂದ್ರ ದೇವನಿಗೆ ಸಂತೋಷವನ್ನು ನೀಡುತ್ತದೆ ಎಂಬುದು ವಾಡಿಕೆಯಾಗಿದೆ. ಇದರಿಂದ ಮಳೆಯಾಗಿ ಭತ್ತದ ಇಳುವರಿ ಚೆನ್ನಾಗಿ ಆಗುತ್ತೆ ಎಂದು ಮಹಿಳೆಯರಲ್ಲಿ ಒಬ್ಬರಾದ ಮುನ್ನಿ ದೇವಿ ತಿಳಿಸಿದ್ದಾರೆ. https://twitter.com/ANINewsUP/status/1547211731491262466?ref_src=twsrc%5Etfw%7Ctwcamp%5Etweetembed%7Ctwterm%5E1547211731491262466%7Ctwgr%5E%7Ctwcon%5Es1_&ref_url=https%3A%2F%2Fwww.india.com%2Futtar-pradesh%2Fwatch-women-give-mud-bath-to-bjp-mla-in-uttar-pradesh-maharajganj-here-why-5511915%2F ಈ ಕುರಿತು ಮಾತನಾಡಿದ ಕನೋಜಿಯಾ ಅವರು, ಹಳೆಯ ಸಂಪ್ರದಾಯವಾಗಿದೆ. ನಾನು ನನ್ನ ವಾರ್ಡ್ನಲ್ಲಿ ತಿರುಗಾಡುತ್ತಿದ್ದಾಗ ಹಲವಾರು ಮಹಿಳೆಯರು ಮತ್ತು…

Read More

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಮೊಟ್ಟೆ ನೀಡದಿರಲು ಎನ್ ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ ಎನ್ನಲಾಗಿದೆ. https://kannadanewsnow.com/kannada/kickboxer-dies-after-being-hit-by-his-opponents-single-blow/ ಶಿಕ್ಷಣ ಇಲಾಖೆಯ ಆರ್ಥಿಕ ಸಂಕಷ್ಟದಿಂದ ಶಾಲಾ ವಿದ್ಯಾರ್ಥಿಗಳಿಗೆ ಈ ಬಾರಿ ಶೂ- ಸಾಕ್ಸ್, ಬೈಸಿಕಲ್ ನೀಡಲಾಗುತ್ತಿಲ್ಲ. ಈ ನಡುವೆ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳಿಗೆ ಮೊಟ್ಟೆ  ನೀಡದಿರಲು ಎನ್ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ. ಮೊಟ್ಟೆ ಹಾಗೂ ಮಾಂಸದಿಂದ ಅನೇಕ ರೋಗಗಳು ಬರುತ್ತವೆ. ಹೀಗಾಗಿ ಸಾತ್ವಿಕ ಆಹಾರ ಪದ್ಧತಿಯನ್ನು ಅನುಸರಿಸಬೇಕು ಹೀಗಾಗಿ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಬಾರದು ಎಂದು ಎನ್ಇಪಿ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/due-to-heavy-rain-the-wall-of-the-house-in-punya-kondwa-area-collapsed-11-people-were-rescued/

Read More

ಬೆಂಗಳೂರು: ಎದುರಾಳಿಯ ಒಂದೇ ಒಂದು ಏಟಿಗೆ ಕಿಕ್ ಬಾಕ್ಸರ್ ಪ್ರಾಣಬಿಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. https://kannadanewsnow.com/kannada/another-psi-arrested-for-alleged-irregularities-in-psi-recruitment-exam/ 24 ನಿಖಿಲ್‌ ಮೃತಪಟ್ಟ ಕಿಕ್‌ ಬಾಕ್ಸರ್. ಜುಲೈ 10 ರಂದು ಬೆಂಗಳೂರಿನ ಕೆಂಗೇರಿ A-1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಸ್ಪರ್ಧೆ ಆಯೋಜನೆಗೊಂಡಿತ್ತು. ಈ ವೇಳೆ ರಿಂಗ್‌ನಲ್ಲಿ ಸೆಣೆಸಾಡುತ್ತಿದ್ದಂತೆ ಎದುರಾಳಿಯ ಏಟಿಗೆ ನಿಖಿಲ್ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಕೋಮಾದಲ್ಲಿದ್ದ ನಿಖಿಲ್‌ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

Read More

ಮಹಾರಾಷ್ಟ್ರ :  ಮಹಾರಾಷ್ಟ್ರ ದಲ್ಲಿ ಮುಂದುರಿದ ಭಾರೀ ಮಳೆಯ ಆರ್ಭಟಕ್ಕೆ ಇಂದು ಬೆಳ್ಳಂ ಬೆಳಗ್ಗೆ ಪುಣೆಯ ಕೊಂಡ್ವಾ ಪ್ರದೇಶದಲ್ಲಿ ಖಾಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ 11 ಮಂದಿಯನ್ನು ಅಗ್ನಿಶಾಮಕ ದಳ ಮತ್ತು ಸ್ಥಳೀಯರು ರಕ್ಷಿಸಿದ್ದಾರೆ.  https://twitter.com/ANI/status/1547447198136221696?s=20&t=PiVSkBgtPtaaUkovh50jsQ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಪುಣೆ ಅಗ್ನಿಶಾಮಕ ಇಲಾಖೆ ಮಾಹಿತಿ ಲಭ್ಯವಾಗಿದೆ. 

Read More

ಆಸ್ತಿ ವಿವಾದ, ಗಂಡ-ಹೆಂಡತಿ ಕಲಹ, ಗಂಡನ ಪರಸ್ತ್ರೀ ವ್ಯಾಮೋಹ ಬಿಡಿಸಲು, ಗ್ಯಾರಂಟಿ ಶಾಶ್ವತ ಪರಿಹಾರವಿದೆ : ಇಂದಿನ ರಾಶಿ ಭವಿಷ್ಯ ನೋಡಿ ಮೂಲ ಕೊಳ್ಳೇಗಾಲದ ವಂಶಪಾರಂಪರಿಕ ಜ್ಯೋತಿಷ್ಯರು ಶ್ರೀ ಚೌಡೇಶ್ವರಿ ದೇವಿ,ರಕ್ತೇಶ್ವರಿ, ಸ್ಮಶಾನಕಾಳಿ, ಅಘೋರಿ ಸ್ಮಶಾನತಾರ ದೇವತೆ, ಕಾಡುದೇವರ ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಕೊಳ್ಳೇಗಾಲದ ಮಹಾಕಾಳಿ ಮಂತ್ರ ಶಕ್ತಿಯಿಂದ ಕೇವಲ 4 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. Call/WhatsApp Ph:- 9480512091 ಪ್ರಧಾನ ಗುರುಗಳು ಪಂಡಿತ್: ಶ್ರೀ ವಿನಯ್ ಕುಮಾರ್ ಶಾಸ್ತ್ರಿ ಗಳು ರಾಜ್ಯ ಹಾಗೂ ಹೊರರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿರುವ ಏಕೈಕ ಮಾಂತ್ರಿಕರು ನಿಮ್ಮ ಸಮಸ್ಯೆಗಳನ್ನು ಅಷ್ಟಮಂಗಲ ಪ್ರಶ್ನೆ, ಆರೂಢ ಪ್ರಶ್ನೆ, ತಾಂಬೂಲ ಪ್ರಶ್ನೆ, ದೈವ ಪ್ರಶ್ನೆ, ಕವಡೆ ಪ್ರಶ್ನೆ ಮುಖಲಕ್ಷಣ, ಜನ್ಮ ದಿನಾಂಕ, ಹಸ್ತರೇಖೆ, ಪಂಚಪಕ್ಷಿ, ರಮಲ ಶಾಸ್ತ್ರ ಮೂಲಕ ಪರಿಶೋದಿಸಿ ನೋಡುತ್ತಾರೆ. ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿವಾಹ ವಿಳಂಬ , ಮಾಟ ಮಂತ್ರ, ಶತ್ರುಕಾಟ , ಸ್ತ್ರೀ-ವಶೀಕರಣ, ಪುರುಷ-ವಶೀಕರಣ,ಅತ್ತೆ-ಸೊಸೆ ಕಿರಿಕಿರಿ, ಸಂತಾನ…

Read More