Author: KNN IT TEAM

ದಾವಣಗೆರೆ : ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ ತುಂಗಾಭದ್ರಾ ನದಿ ತುಂಬಿ ಹರಿಯುತ್ತಿದ್ದು, ಜಿಲ್ಲೆಯ 50 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. https://kannadanewsnow.com/kannada/94-year-old-bhagwani-devi-dagar-who-won-gold-at-the-world-masters-athletics-meet/ ತುಂಗಾಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ದಾವಣಗೆರೆ ಜಿಲ್ಲೆಯ 50 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೊನ್ನಾಳಿ ತಾಲೂಕಿನ 31, ಹರಿಹರ ತಾಲೂಕಿನ 14 ಹಳ್ಳಿಗಳಲ್ಲಿ ಪ್ರವಾಹ ಭೀತಿ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಹ ಭೀತಿ ಇರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ. ಪ್ರವಾಹ ಭೀತಿ ಇರುವ 50 ಕ್ಕೂ ಹೆಚ್ಚು ಗ್ರಾಮಗಳ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲು ಜಿಲ್ಲಾಡಳಿತ ಸೂಚನೆ ನೀಡಿದ್ದು,  ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 10 ಸಾವಿರಕ್ಕೂ ಹೆಚ್ಚು ಜನರಿಗೆ ಆಶ್ರಯ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ. https://kannadanewsnow.com/kannada/another-psi-arrested-for-alleged-irregularities-in-psi-recruitment-exam/

Read More

ದೆಹಲಿ  :    ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಸೇರಿದಂತೆ 3 ಪದಕಗಳನ್ನು ಗೆದ್ದ 94 ವರ್ಷದ ಮಹಿಳೆ ಭಗ್ವಾನಿ ದೇವಿ ದಾಗರ್ ಜುಲೈ 12 ರಂದು ಭಾರತಕ್ಕೆ ಮರಳಿದ್ದಾರೆ. ಫಿನ್ ಲ್ಯಾಂಡ್ ನಲ್ಲಿ ನಡೆದ ಸ್ಪರ್ಧೆಯಲ್ಲಿ ಭಗ್ವಾನಿ ದೇವಿ ದಾಗರ್ ಅವರು ಒಂದು ಚಿನ್ನ ಮತ್ತು ಎರಡು ಕಂಚಿನ ಪದಕಗಳನ್ನು ಗೆದ್ದರು. ಭಗ್ವಾನಿ ದೇವಿ ದಾಗರ್ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತ ಮಾಡಲಾಯಿತು ಮತ್ತು ಅವರು ತಮ್ಮ ಸಾಧನೆಯನ್ನು ಆಚರಿಸಲು ನೃತ್ಯ ಮಾಡುತ್ತಿರುವ ವಿಡಿಯೋವನ್ನು ಟ್ಟಿಟ್ಟರ್‌ನಲ್ಲಿ ಹಂಚಿಕೊಳ್ಳಲಾಗಿದೆ. https://twitter.com/Ddhirajk/status/1546813089420824576?s=20&t=plTg5TTtH5gBZ-HI-pQrqg

Read More

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪಿಎಸ್‌ಐ ಅರೆಸ್ಟ್‌ ಆಗಿದ್ದಾರೆ. ಮಧ್ಯವರ್ತಿಯಾಗಿದ್ದ ಪಿಎಸ್ಐ ಮನೋಜ್ ಬಂಧಿಸಿದ್ದಾರೆ. https://kannadanewsnow.com/kannada/heavy-rain-batters-gujarats-navsari-ambika-kaveri-rivers-flow-above-danger-mark/ ಬೆಂಗಳೂರಿನ ಅನಗೊಂಡನಹಳ್ಳಿ ಪಿಎಸ್ಐ ಬಂಧಿಸಿದ್ದಾರೆ.ಪಿಎಸ್ಐ ಪರೀಕ್ಷೆ ಡೀಲ್ ನಲ್ಲಿ ಮಧ್ಯವರ್ತಿ ಆಗಿ ಕೆಲಸ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇವರನ್ನು ಸಿಐಡಿ ಅಧಿಕಾರಿಗಳು ಇಂದು ಮನೋಜ್ ಅರೆಸ್ಟ್ ಮಾಡಿದ್ದಾರೆ.

Read More

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸಾಕಷ್ಟು ಜನರು ಅವರು ಇಷ್ಟಪಡುವಂತಹ ವ್ಯಕ್ತಿಗಳು ಅವರ ಜೊತೆ ಇಲ್ಲ ಅವರು ನಾವು ಹೇಳಿದ ಹಾಗೆ ಕೇಳುವುದಿಲ್ಲ, ನಮ್ಮ ಬಗ್ಗೆ ಹಿಂದಿನಷ್ಟು ಹೆಚ್ಚು ಆಸಕ್ತಿಯನ್ನು ಇತ್ತೀಚಿಗೆ ತೋರಿಸುತ್ತಿಲ್ಲ ಎಂದು ಸಾಕಷ್ಟು ನೊಂದಿರುವವರು ನಿಮ್ಮ ಪ್ರೀತಿಪಾತ್ರರು ನೀವು ಹೇಳಿದಂತೆ ಅವರು ಕೇಳಬೇಕು ನಿಮ್ಮ್ ಅವರಂತೆ ಅವರು ಆಗಬೇಕು ಎಂದು ಎಷ್ಟೋ ಜನರಿಗೆ ಆಸೆ ಇರುತ್ತದೆ, ನಿಮ್ಮ ಪ್ರೀತಿಪಾತ್ರರ ನಿಮ್ಮಂತೆ ಆಗಬೇಕು ಎಂದು ಸಾಕಷ್ಟು ರೀತಿಯಾದ ಪ್ರಯತ್ನಗಳನ್ನು ಪಡುತ್ತಿರುತ್ತಾರೆ ಅಂತವರಿಗೆ ಈ ಒಂದು ಪರಿಹಾರ, ಕೇವಲ ಲವಂಗವನ್ನು ಬಳಸಿಕೊಂಡು ನೀವು ನಿಮ್ಮ ಪ್ರೀತಿಪಾತ್ರರನ್ನು ನಿಮ್ಮ ನಿಮ್ಮಂತೆ ಮಾಡಿಕೊಳ್ಳಬಹುದು, ಲವಂಗದಿಂದ ಈ ಒಂದು ತಂತ್ರವನ್ನು ಮಾಡುವುದರಿಂದ ನಿಮ್ಮ ಪ್ರೀತಿಪಾತ್ರರನ್ನು ನಿಮ್ಮ ಕೈವಶ ಮಾಡಿಕೊಳ್ಳಬಹುದು. ಆದರೆ ಈ ಒಂದು ತಂತ್ರವನ್ನು ನೀವು ಒಳ್ಳೆಯ ಉದ್ದೇಶದಿಂದ ಮಾಡಬೇಕು ಆಗ ಮಾತ್ರ ಇದರ ಫಲ ನಿಮಗೆ ದೊರೆಯುವುದು ಕೆಟ್ಟದು ಮಾಡಿದ್ರೆ…

Read More

ಮುಂಬೈ :   ಬಾಂಬೆ ಹೈಕೋರ್ಟ್ ಬುಧವಾರ ಮಹಿಳೆಯನ್ನು “ತನ್ನ ಮಗು ಮತ್ತು ಅವಳ ವೃತ್ತಿಜೀವನದ ಬಗ್ಗೆ  ಆಯ್ಕೆ ಮಾಡಲು ಕೇಳಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟಿದೆ ಮತ್ತು ತಾಯಿ ತನ್ನ ಮಗಳೊಂದಿಗೆ ಪೋಲೆಂಡ್ಗೆ ಸ್ಥಳಾಂತರಗೊಳ್ಳಲು ನಿರಾಕರಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ. https://kannadanewsnow.com/kannada/late-night-car-auto-collision-3-dead-2-critical/ ತನ್ನ ಒಂಬತ್ತು ವರ್ಷದ ಮಗಳೊಂದಿಗೆ ಪೋಲೆಂಡ್ನ ಕ್ರಾಕೋವ್ಗೆ ಸ್ಥಳಾಂತರಿಸಲು ಅನುಮತಿ ಕೋರಿ ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರಿದ್ದ ಏಕಸದಸ್ಯ ಪೀಠ ನಡೆಸಿತು. ಪುಣೆಯ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುವ ಮಹಿಳೆಗೆ ಪೋಲೆಂಡ್ನಲ್ಲಿ ಪ್ರಾಜೆಕ್ಟ್ ನೀಡಲು ಅವರ ಕಂಪನಿ ಆಫರ್ ನೀಡಿತ್ತು. ಮಗುವನ್ನು ತನ್ನಿಂದ ದೂರ ಸರಿಸಿದರೆ ಮತ್ತೆ ಅವಳನ್ನು ನೋಡಲು ಸಾಧ್ಯವಾಗುವುದಿಲ್ಲ ಎಂದು ಪತಿ ಈ ಮನವಿಯನ್ನು ವಿರೋಧಿಸಿದ್ದರು. ಪೋಲೆಂಡ್ ಗೆ ಸ್ಥಳಾಂತರಗೊಳ್ಳಲು ಮಹಿಳೆಯ ಏಕೈಕ ಉದ್ದೇಶವೆಂದರೆ ತಂದೆ-ಮಗಳ ಬಾಂಧವ್ಯವನ್ನು ಮುರಿಯುವುದು ಎಂದು ವ್ಯಕ್ತಿ ಆರೋಪಿಸಿದ್ದಾರೆ. ಪೋಲೆಂಡ್ ನ ನೆರೆಯ ರಾಷ್ಟ್ರಗಳಾದ ಉಕ್ರೇನ್ ಮತ್ತು ರಷ್ಯಾದಿಂದಾಗಿ ನಡೆಯುತ್ತಿರುವ ಪರಿಸ್ಥಿತಿಯನ್ನು ವಕೀಲರು ಉಲ್ಲೇಖಿಸಿದರು. “ಮಗಳು…

Read More

ಗುಜರಾತ್‌ : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಇದರಿಂದ ಜನರು ಹೈರಾಣಾಗಿದ್ದು, ರಸ್ತೆಗಳೆಲ್ಲ ತುಂಬಿ ಜಲಾವೃತವಾಗಿದೆ. ಇದೀಗ ಗುಜರಾತ್‌ ನವಸಾರಿಜಿಲ್ಲೆಯ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಹಲವಾರು ಪ್ರದೇಶಗಳಲ್ಲಿ ಪ್ರವಾಹ ಮತ್ತು ಜಲಾವೃತವಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪೂರ್ಣಾ, ಅಂಬಿಕಾ ಮತ್ತು ಕಾವೇರಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.ಭಾರಿ ಮಳೆ ಮತ್ತು ಪ್ರವಾಹದಂತಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜುಲೈ 14 ರಂದು ನವಸಾರಿಯಲ್ಲಿ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳನ್ನು ರಜೆ ಘೋಷಿಸಲಾಗಿದೆ. ಜಿಲ್ಲೆಯ ಹಲವಾರು ಗ್ರಾಮಗಳು ಜಲಾವೃತಗೊಂಡಿವೆ ಮತ್ತು ನವಸಾರಿಯನ್ನು ಸಂಪರ್ಕಿಸುವ ಸೂರತ್ ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಸ್ಥಗಿತಗೊಳಿಸಲಾಗಿದೆ.

Read More

ಮಂಡ್ಯ : ಜಿಲ್ಲೆಯ  ಮಳವಳ್ಳಿ ತಾಲೂಕಿನ ಕುಣಿಗಲ್‌ ಗೇಟ್‌ ಬಳಿ ತಡರಾತ್ರಿ ಭೀಕರ ಅಪಘಾತಗೊಂಡು ದಾರುಣ ಮೂವರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. https://kannadanewsnow.com/kannada/bigg-news-cm-bommai-to-launch-transfer-of-subsidy-to-kashi-pilgrims-today/  ಕಾರು- ಆಟೋ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ  ಆಟೋದಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರ,ಆಸ್ಪತ್ರೆಗೆ ದಾಖಲಿಸಲಾಗಿದೆ.  ಬೆಂಗಳೂರಿನ ರವಿಕುಮಾರ್‌(50), ಭಾಸ್ಕರ್(48), ಮದ್ದೂರಿನ ಶ್ರೀನಿವಾಸ್‌(35)ಮೃತ ದುರ್ದೈವಿಗಳು. ಮಳವಳ್ಳಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. https://kannadanewsnow.com/kannada/bigg-news-cm-bommai-to-launch-transfer-of-subsidy-to-kashi-pilgrims-today/

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಇಂದು ಇಸ್ರೇಲ್, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಯುನೈಟೆಡ್ ಸ್ಟೇಟ್ಸ್ ನಾಯಕರೊಂದಿಗೆ ಮೊದಲ I2U2 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. “I2U2” ಎಂದು ಕರೆಯಲ್ಪಡುವ ಭಾರತ, ಇಸ್ರೇಲ್, UAE ಮತ್ತು USA ಗಳ ಉದ್ದೇಶಿತ ವರ್ಚುವಲ್ ಶೃಂಗಸಭೆಯನ್ನು ಪಶ್ಚಿಮ ಏಷ್ಯಾಕ್ಕೆ ಕ್ವಾಡ್ ಎಂದು ಯೋಜಿಸಲಾಗಿದೆ. I2U2 ನೀರು, ಶಕ್ತಿ, ಸಾರಿಗೆ, ಬಾಹ್ಯಾಕಾಶ, ಆರೋಗ್ಯ ಮತ್ತು ಆಹಾರ ಭದ್ರತೆಯಂತಹ ಆರು ಪರಸ್ಪರ ಗುರುತಿಸಲ್ಪಟ್ಟ ಕ್ಷೇತ್ರಗಳಲ್ಲಿ ಜಂಟಿ ಹೂಡಿಕೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. “ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಯೈರ್ ಲ್ಯಾಪಿಡ್, ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಮತ್ತು ಯುಎಸ್ಎ ಅಧ್ಯಕ್ಷ ಜೋಸೆಫ್ ಆರ್ ಬಿಡೆನ್ ಅವರೊಂದಿಗೆ I2U2 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ವರ್ಷ ಅಕ್ಟೋಬರ್ 18 ರಂದು ನಡೆದ ನಾಲ್ಕು ದೇಶಗಳ ವಿದೇಶಾಂಗ ಸಚಿವರ…

Read More

ಬೆಂಗಳೂರು : ರಾಜ್ಯದಿಂದ ಕಾಶಿಯಾತ್ರೆಗೆ ಹೋಗುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕಾಶಿಯಾತ್ರೆಗೆ ಹೋಗುವವರಿಗೆ ಸಹಾಯಧನ ವರ್ಗಾವಣೆಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. https://kannadanewsnow.com/kannada/statue-of-mahatma-gandhi-defaced-at-hindu-temple-in-canada-police-probing-it-as-hate-crime/ ಡಿಬಿಟಿ ಮತ್ತು ಆನ್ ಲೈನ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ 1.30 ಕ್ಕೆ ಕಾಶಿಯಾತ್ರೆಗೆ ಹೋಗುವ ಯಾತ್ರಾರ್ಥಿಗಳಿಗೆ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಲಿದ್ದಾರೆ. https://kannadanewsnow.com/kannada/nepals-parliament-passes-1st-citizenship-amendment-bill/ 7 ದಿನಗಳ ಪ್ರವಾಸಕ್ಕೆ ಅಂದಾಜು 15 ಸಾವಿರ ರೂಪಾಯಿ ವೆಚ್ಚವಾಗಲಿದ್ದು, ಇದರಲ್ಲಿ 5 ಸಾವಿರ ರೂಗಳನ್ನು ಸಹಾಯಧನವನ್ನಾಗಿ ನೀಡಲಾಗುವುದು. ಕಾಶಿಯಾತ್ರೆಗೆ ಯಾತ್ರಾರ್ಥಿಗಳನ್ನು ಕೊಂಡೊಯ್ಯುವ ಭಾರತ್‌ ಗೌರವ್‌ ರೈಲನ್ನು ಸಿದ್ದಪಡಿಸಲು ಅನುಮತಿ ನೀಡಿದೆ. https://kannadanewsnow.com/kannada/bigg-news-overflowing-tungabhadra-river-water-level-rises-on-kampli-bridge-vehicular-traffic-banned/

Read More