Author: KNN IT TEAM

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕಿನಲ್ಲಿ ರೈತರು ಮೆಕ್ಕೆಜೋಳಕ್ಕೆ ಮೇಲು ಗೊಬ್ಬರವಾಗಿ ಯೂರಿಯಾ ಗೊಬ್ಬರವನ್ನು ಬಳಕೆ ಮಾಡುತ್ತಿದ್ದು, ಮಾರಾಟಗಾರರು ರೈತರಿಗೆ ಎಂ.ಆರ್.ಪಿ ದರದಲ್ಲಿಯೇ ರಸಗೊಬ್ಬರ(ಯೂರಿಯಾ) ಮಾರಾಟ ಮಾಡಬೇಕು. ಇಲ್ಲವಾದಲ್ಲಿ ಅಂತಹ ರಸಗೊಬ್ಬರ ಮಾರಾಟ ಅಂಗಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. https://kannadanewsnow.com/kannada/good-news-for-people-of-shimoga-airport-to-be-inaugurated-in-december/ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಪರಿಕರ ಮಾರಾಟಗಾರರು ರಸಗೊಬ್ಬರಗಳ ದರಗಳನ್ನು ಮಾರ್ಗಸೂಚಿಯನ್ವಯ ಪ್ರದರ್ಶನ ಮಾಡಿ ನಿಗದಿತ ನಮೂನೆಯಲ್ಲಿ ಬಿಲ್‍ಗಳನ್ನು ನೀಡಿ ಮಾರಾಟ ಮಾಡಲು ಸೂಚಿಸಲಾಗಿದೆ. ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡುವುದು ಅಥವಾ ಯೂರಿಯಾ ಗೊಬ್ಬರ ಇಲ್ಲವೆಂದು ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದಲ್ಲಿ ಅಂತಹ ಕೃಷಿ ಪರಿಕರ ಮಾರಾಟ ಮಳಿಗೆಗಳ ಪರವಾನಿಗೆಯನ್ನು ರದ್ದು ಮಾಡಿ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. https://kannadanewsnow.com/kannada/schools-in-sagar-taluk-of-shivamogga-district-to-remain-closed-tomorrow-in-wake-of-heavy-rains/

Read More

ಬೆಂಗಳೂರು: ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣ ( Shivamogga Air Port ) ಈ ವರ್ಷಾಂತ್ಯದೊಳಗೆ ಲೋಕಾರ್ಪಣೆ ಆಗಲಿದೆ. ಇದಲ್ಲದೇ, ವಿಜಯಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ವಿಮಾನ ನಿಲ್ಧಾಣಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮುಂಬರುವ ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಸಚಿವ ವಿ. ಸೋಮಣ್ಣ ( Minister V Somanna ) ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಆಯೋಜಿಸಿದ್ದ ‘ಕರ್ನಾಟಕದ ಸಮಗ್ರ ನಾಗರಿಕ ವಿಮಾನಯಾನ ನೀತಿ ರೂಪಣೆ’ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಕಾಳಿ ನದಿ, ಬೈಂದೂರು, ಮಲ್ಪೆ, ಮಂಗಳೂರು, ತುಂಗಭದ್ರಾ, ಕೆಆರ್‌ಎಸ್‌, ಲಿಂಗನಮಕ್ಕಿ, ಆಲಮಟ್ಟಿ ಮತ್ತು ಹಿಡಕಲ್‌ ಜಲಾಶಯಗಳಲ್ಲಿ ವಾಟರ್‌ ಏರೋಡ್ರೋಮ್ಸ್‌ ಅಭಿವೃದ್ಧಿಪಡಿಸಲು ಸಂಭ್ಯಾವ್ಯ ಸ್ಥಳಗಳನ್ನಾಗಿ ಗುರುತಿಸಲಾಗಿದೆ” ಎಂದರು. https://kannadanewsnow.com/kannada/cm-basavaraj-bommai-to-tour-north-karnataka-next-week/ “ರಾಜ್ಯದ ಜನತೆಯ ಸರ್ವತೋಮುಖ ಅಭಿವೃದ್ಧಿಗಾಗಿ ಸಮಗ್ರ ನಾಗರಿಕ ವಿಮಾನಯಾನ ನೀತಿ ರೂಪಿಸುವುದು ಅಗತ್ಯ. ಈ ನೀತಿಯು ರಾಜ್ಯದ ವಿವಿಧ ಭಾಗಗಳ ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಸಹಕಾರಿ ಆಗಲಿದೆ. ವಾಣಿಜ್ಯ ಕೈಗಾರಿಕೆ, ಪ್ರವಾಸೋದ್ಯಮ, ತೋಟಗಾರಿಕೆ…

Read More

ಹೈದರಾಬಾದ್: ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದ ಹಿನ್ನೆಲೆ ತೆಲಂಗಾಣ ಸರ್ಕಾರ ಜುಲೈ 16 ರವರೆಗೆ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ವಿಸ್ತರಿಸಲಾಗಿದೆ https://kannadanewsnow.com/kannada/cm-basavaraj-bommai-to-tour-north-karnataka-next-week/ ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ವಿವಿಧ ಭಾಗಗಳಿಗೆ ರೆಡ್ ಅಲರ್ಟ್ ನೀಡಿರುವ ಹಿನ್ನೆಲೆಯಲ್ಲಿ ತೆಲಂಗಾಣದಾದ್ಯಂತ ಶಿಕ್ಷಣ ಸಂಸ್ಥೆಗಳಿಗೆ ಮೂರು ದಿನಗಳ ರಜೆಯನ್ನು ಸರ್ಕಾರ ಭಾನುವಾರ ಘೋಷಿಸಿತ್ತು. ತೆಲಂಗಾಣದ ಗೋದಾವರಿ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಗೋದಾವರಿ ಜಲಾನಯನ ಪ್ರದೇಶದಲ್ಲಿ ಬಹುತೇಕ ಜಲಮೂಲಗಳು ತುಂಬಿವೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಮಂಗಳವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿ, ನೀರನ್ನು ಬಳಸಿಕೊಳ್ಳುವಂತೆ ಸಂಬಂಧಿಸಿದ ನೀರಾವರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. https://kannadanewsnow.com/kannada/cm-basavaraj-bommai-to-tour-north-karnataka-next-week/ ಮುಖ್ಯಮಂತ್ರಿಗಳ ಸೂಚನೆಯಂತೆ, ನೀರಾವರಿ ಇಲಾಖೆಯು ಈಗ ಮಟ್ಟವನ್ನು ಪುನಃಸ್ಥಾಪಿಸಲು ಮತ್ತು ರೈತರ ಅವಶ್ಯಕತೆಗೆ ಅನುಗುಣವಾಗಿ ಬಿಡುಗಡೆ ಮಾಡುವ ಯೋಜನೆಗಳ ಮೇಲೆ ಕೇಂದ್ರೀಕರಿಸಿದೆ…

Read More

ಬೆಂಗಳೂರು : ನಾಗರಿಕ ವಿಮಾನ ಯಾನ ಸಂಪರ್ಕದ ಮೂಲಕ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ಜತೆಗೆ ಆರ್ಥಿಕ ಪುನಶ್ಚೇತನದ ಉದ್ದೇಶದಿಂದ 9 ಕಡೆ ವಾಟರ್ ಏರೋಡ್ರೋಮ್ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ವಸತಿ ಹಾಗೂ ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ( Minister V Somanna ) ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಆಯೋಜಿಸಿದ್ದ ‘ಕರ್ನಾಟಕದ ಸಮಗ್ರ ನಾಗರಿಕ ವಿಮಾನಯಾನ ನೀತಿ ರೂಪಣೆ’ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಕಾಳಿ ನದಿ, ಬೈಂದೂರು, ಮಲ್ಪೆ, ಮಂಗಳೂರು, ತುಂಗಭದ್ರಾ, ಕೆಆರ್‌ಎಸ್‌, ಲಿಂಗನಮಕ್ಕಿ, ಆಲಮಟ್ಟಿ ಮತ್ತು ಹಿಡಕಲ್‌ ಜಲಾಶಯಗಳಲ್ಲಿ ವಾಟರ್‌ ಏರೋಡ್ರೋಮ್ಸ್‌ ಅಭಿವೃದ್ಧಿಪಡಿಸಲು ಸಂಭ್ಯಾವ್ಯ ಸ್ಥಳಗಳನ್ನಾಗಿ ಗುರುತಿಸಲಾಗಿದೆ” ಎಂದರು. https://kannadanewsnow.com/kannada/cm-basavaraj-bommai-to-tour-north-karnataka-next-week/ “ರಾಜ್ಯದ ಜನತೆಯ ಸರ್ವತೋಮುಖ ಅಭಿವೃದ್ಧಿಗಾಗಿ ಸಮಗ್ರ ನಾಗರಿಕ ವಿಮಾನಯಾನ ನೀತಿ ರೂಪಿಸುವುದು ಅಗತ್ಯ. ಈ ನೀತಿಯು ರಾಜ್ಯದ ವಿವಿಧ ಭಾಗಗಳ ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಸಹಕಾರಿ ಆಗಲಿದೆ. ವಾಣಿಜ್ಯ ಕೈಗಾರಿಕೆ, ಪ್ರವಾಸೋದ್ಯಮ, ತೋಟಗಾರಿಕೆ ಹಾಗೂ ಕೃಷಿ ಉತ್ಪನ್ನಗಳ ರಪ್ತು, ತುರ್ತು ವೈದ್ಯಕೀಯ ಸೇವೆ,…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ ( Heavy Rain). ಈ ಹಿನ್ನಲೆಯಲ್ಲಿ ನಾಳೆ ಸಾಗರ ತಾಲೂಕಿನ ( Sagara Taluk ) ಶಾಲೆಗಳಿಗೆ ರಜೆಯನ್ನು ( School Holiday ) ಘೋಷಿಸಿಲಾಗಿದೆ. https://kannadanewsnow.com/kannada/cm-basavaraj-bommai-to-tour-north-karnataka-next-week/ ಈ ಬಗ್ಗೆ ಸಾಗರದ ಬಿಇಓ ಮಾಹಿತಿ ಬಿಡುಗಡೆ ಮಾಡಿದ್ದು, ಸಾಗರ ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಮಕ್ಕಳ ಹಿತದೃಷ್ಟಿಯಿಂದ ದಿನಾಂಕ 14/07/2022 ರಂದು ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ತಹಸೀಲ್ದಾರರ ಸೂಚನೆ ಮೇರೆಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/cm-bommai-announces-rs-500-crore-for-emergency-relief-operations/ ಹೀಗಾಗಿ ನಾಳೆ ಸಾಗರ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನುಳಿದ ಪಿಯು, ಪದವಿ ಸೇರಿದಂತೆ ಇತರೆ ಕಾಲೇಜುಗಳು ಎಂದಿನಂತೆ ನಡೆಯಲಿವೆ. ವರದಿ: ಉಮೇಶ್ ಮೊಗವೀರ, ಸಾಗರ

Read More

ಬೆಂಗಳೂರು : 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಧ್ಯ ಸಿಐಡಿ ಕಸ್ಟಡಿಯಲ್ಲಿ ADGP ಅಮೃತ್‌ ಪಾಲ್‌ ಇಂದು ಕೋರ್ಟ್‌ ಹಾಜರು ಪಡೆಸಲಾಗಿತ್ತು. ಸಧ್ಯ ನ್ಯಾಯಾಲಯದ ಆದೇಶ ಹೊರ ಬಿದ್ದಿದ್ದು, ಮತ್ತೆ ಮೂರು ದಿನ ಕಸ್ಟಡಿ ಅವಧಿಯನ್ನ ವಿಸ್ತರಿಸಿದೆ. ಎಡಿಜಿಪಿ ಅಮೃತ್‌ ಪಾಲ್‌ ಕಸ್ಟಡಿ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಒಂದನೇ ಎಸಿಎಂಎಂ ಕೋರ್ಟ್‌ಗೆ ಸಿಐಡಿ ಅಧಿಕಾರಿಗಳು ಹಾಜರು ಪಡೆಸಿದ್ದು, ಸಧ್ಯ ಮತ್ತೆ ಮೂರು ದಿನ ಸಿಐಡಿ ಕಸ್ಟಡಿ ಅವಧಿ ವಿಸ್ತರಿಸಿ ಆದೇಶ ನೀಡಿದೆ. ಇನ್ನು ದಿನದಲ್ಲಿ 30 ನಿಮಿಷ ವೈದ್ಯರು, ಕುಟುಂಬಸ್ಥರ ಭೇಟಿಗೆ ಅನುಮತಿ ನೀಡಿದೆ. ಅಂದ್ಹಾಗೆ, ಜು.4ರಂದು ಸಿಐಡಿ ADGP ಅಮೃತ್‌ ಪಾಲ್‌ ಬಂಧಿಸಿತ್ತು.

Read More

ಬೆಂಗಳೂರು: ದೀಪಾಂಜಲಿ ನಗರದ ಕಿಮ್ಕೊ ಜಂಕ್ಷನ್ ಬಳಿ ಕಾಂಪೌಂಡ್‌ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. https://kannadanewsnow.com/kannada/no-pause-on-demolitions-supreme-court-refuses-blanket-ban/ ಶೀಥಲವಾಗಿದ್ದ ಗೋಡೆ ಏಕಾ ಏಕಿ ಕುಸಿದಿದೆ. ಈ ವೇಳೆ ಗೋಡೆಯ ಕೆಳಗೆ ಸಿಲುಕಿರು ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ.ಪೊಲೀಸರು ಮೃತ ವ್ಯಕ್ತಿಗಳ ಗುರುತು ಪತ್ತೆ ಹಚ್ಚಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :   ಸಂಪೂರ್ಣ ಕತ್ತಲೆಯಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುವ ಅನೇಕ ಜನರಿದ್ದಾರೆ, ಆದರೆ ಅನೇಕ ಜನರು ಕತ್ತಲೆಗೆ ಹೆದರುತ್ತಾರೆ ಅಥವಾ ಮಂದ ಬೆಳಕಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿದ್ದಾರೆ. https://kannadanewsnow.com/kannada/82-year-old-woman-mauled-to-death-by-her-pet-pitbull-dog-in-lucknow/ ಚಿಕಾಗೋದಲ್ಲಿ ನಡೆಸಲಾದ ಒಂದು ಅಧ್ಯಯನವು ದೀಪಗಳನ್ನು ಬೆಳಗಿಸಿ ಮಲಗುವುದರಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳು ಮತ್ತು ಅಪಾಯಗಳ ಬಗ್ಗೆ ಮಾತನಾಡುತ್ತಾರೆ. ಅಧ್ಯಯನದ ಪ್ರಕಾರ, ಯಾವುದೇ ರೀತಿಯ ಬೆಳಕು ಅಥವಾ ಮಂದ ಬೆಳಕಿನೊಂದಿಗೆ ಮಲಗುವುದರಿಂದ ಬೊಜ್ಜು, ರಕ್ತದೊತ್ತಡ ಮತ್ತು ಮಧುಮೇಹದಂತಹ ಅಪಾಯಕಾರಿ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಾಗುತ್ತದೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ. ಈ ಆಘಾತಕಾರಿ ಬಹಿರಂಗಪಡಿಸುವಿಕೆಯು ಅಧ್ಯಯನ ನಡೆಯಿತು ಚಿಕಾಗೋದಲ್ಲಿ ಈ ಅಧ್ಯಯನದ ಲೇಖಕರು, ಸ್ವಲ್ಪ ಬೆಳಕು ಸಹ ನಮ್ಮ ದೇಹದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ, ಅವರ ಪ್ರಕಾರ, ಮಂದ ಬೆಳಕಿನಲ್ಲಿ ಮಲಗುವುದರಿಂದ ಹೃದಯ ಬಡಿತ ಮತ್ತು ರಕ್ತದಲ್ಲಿನ ಗ್ಲುಕೋಸ್ ಮಟ್ಟವನ್ನು ಸಹ ಹೆಚ್ಚಿಸಬಹುದು ಎಂದು ಹೇಳಿದರು. ಅಂದರೆ. ಅದೇ ಸಮಯದಲ್ಲಿ, ಸ್ವೀಡಿಷ್ ನಿದ್ರೆಯ ತಜ್ಞರು ದೀರ್ಘಕಾಲದವರೆಗೆ…

Read More