Author: KNN IT TEAM

ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಈಗಾಗಲೇ ಹಲವು ಅಧಿಕಾರಿಗಳನ್ನು ರಾಜ್ಯ ಸರ್ಕಾರ ( Karnataka Government ) ವರ್ಗಾವಣೆ ಮಾಡಿದೆ. ಇದೀಗ ಮುಂದುವರೆದು 46 ಡಿವೈಎಸ್ಪಿಗಳನ್ನು ವರ್ಗಾವಣೆ ( DYSP Officer Transfer ) ಮಾಡಿ ಆದೇಶಿಸಿದೆ. https://kannadanewsnow.com/kannada/shimoga-power-outage-in-these-areas-of-the-district-tomorrow-02-07-2022/ ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದು, ಈ ಕೆಳಕಂಡ 46 ಡಿವೈಎಸ್ಪಿ ( ಸಿವಿಲ್ ) ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. https://kannadanewsnow.com/kannada/turmeric-water-benefits/ ಹೀಗಿದೆ ವರ್ಗಾವಣೆಗೊಂಡ 46 ಡಿವೈಎಸ್ಪಿಗಳ ಪಟ್ಟಿ

Read More

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಆಂಧ್ರಪ್ರದೇಶದ ಭೀಮಾವರಂಗೆ ಭೇಟಿ ನೀಡಲಿದ್ದು, ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ್ಮ ದಿನಾಚರಣೆಗೆ ಚಾಲನೆ ನೀಡಲಿದ್ದಾರೆ. https://kannadanewsnow.com/kannada/shimoga-power-outage-in-these-areas-of-the-district-tomorrow-02-07-2022/ ಜುಲೈ 4 ರಂದು ಸೋಮವಾರ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ್ಮ ದಿನಾಚರಣೆಗೆ ಚಾಲನೆ ನೀಡಲಿದ್ದು, ರಾಜು ಅವರ 30 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ನಂತರ, ಸಂಜೆ 4:30 ರ ಸುಮಾರಿಗೆ, ಅವರು ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ವೀಕ್ 2022 ಅನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಹೊರಡಿಸಿದ ಹೇಳಿಕೆ ತಿಳಿಸಿದೆ. ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗೆ ಸೂಕ್ತ ಮನ್ನಣೆ ನೀಡಲು ಮತ್ತು ದೇಶಾದ್ಯಂತ ಜನರಿಗೆ ಅವರ ಬಗ್ಗೆ ಅರಿವು ಮೂಡಿಸಲು ಸರ್ಕಾರ ಬದ್ಧವಾಗಿದೆ. ಆ ಪ್ರಯತ್ನದ ಭಾಗವಾಗಿ, ಪ್ರಧಾನಿ ಮೋದಿ ಅವರು ಲೆಜೆಂಡರಿ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರ ಜನ್ಮದಿನದ…

Read More

ಶಿವಮೊಗ್ಗ : ವಿವಿಧ ವಿದ್ಯುತ್ ಕಾಮಗಾರಿ ಹಿನ್ನಲೆಯಲ್ಲಿ, ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಜುಲೈ.2, 2022ರ ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. https://kannadanewsnow.com/kannada/it-is-a-dream-come-true-for-me-health-minister-dr-k-sudhakar-after-inaugurating-a-new-hospital-management-course-at-iimb/ ಈ ಬಗ್ಗೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 02/07/2022 ರಂದು ಬೆಳಗ್ಗೆ 10.00 ರಿಂದ ಮ. 2.00 ರವರೆಗೆ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರ್ ಕಾಲೇಜ್, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‍ಗಳು, ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ,…

Read More

ದೆಹಲಿ: ಪಾಶ್ಚಿಮಾತ್ಯ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸ್ತನ ಕ್ಯಾನ್ಸರ್(Breast Cancer) ಒಂದು ಸಾಂಕ್ರಾಮಿಕ ರೋಗವಾಗಿ ಹರಡುತ್ತಿದೆ ಎಂದು ಹೈದರಾಬಾದ್‌ನ ಅಪೊಲೊ ಕ್ಯಾನ್ಸರ್ ಕೇಂದ್ರದ (ಎಸಿಸಿ) ಆಂಕೊಲಾಜಿಸ್ಟ್‌ಗಳು ಹೇಳಿದ್ದಾರೆ. ಹೈದರಾಬಾದ್‌ನ ಎಸಿಸಿ ಸಹಯೋಗದೊಂದಿಗೆ ಟೈಮ್ಸ್ ಆಫ್ ಇಂಡಿಯಾ ಶನಿವಾರ ಆಯೋಜಿಸಿದ್ದ ವೆಬ್‌ನಾರ್‌ನಲ್ಲಿ, ಹಿರಿಯ ಆಂಕೊಲಾಜಿಸ್ಟ್‌ಗಳು ಸ್ತನ ಕ್ಯಾನ್ಸರ್ ಅನ್ನು ಮೊದಲೇ ಪತ್ತೆಹಚ್ಚುವ ಮಹತ್ವವ ಮತ್ತು ಅದರ ಚಿಕಿತ್ಸೆಯಲ್ಲಿನ ಪ್ರಗತಿಯ ಬಗ್ಗೆ ಅರಿವು ಮೂಡಿಸಿದರು. ಅಂಕಿಅಂಶಗಳ ಪ್ರಕಾರ, ಮಹಿಳೆಯರಲ್ಲಿ ಪತ್ತೆಯಾದ ಎಲ್ಲಾ ಕ್ಯಾನ್ಸರ್‌ಗಳಲ್ಲಿ ಸ್ತನ ಕ್ಯಾನ್ಸರ್ ಶೇಕಡಾ 26 ರಷ್ಟಿದೆ. 22 ಮಹಿಳೆಯರಲ್ಲಿ ಒಬ್ಬರು ತಮ್ಮ ಜೀವಿತಾವಧಿಯಲ್ಲಿ ಸ್ತನ ಕ್ಯಾನ್ಸರ್‌ಗೆ ಒಳಗಾಗುತ್ತಾರೆ. ಆರಂಭಿಕ ರೋಗ ಪತ್ತೆಯಾದರೆ ಅದನ್ನು ಗುಣಪಡಿಸಬಹುದು ಎಂದು ಹಿರಿಯ ಸಲಹೆಗಾರ, ಶಸ್ತ್ರಚಿಕಿತ್ಸಾ ಆಂಕೊಲಾಜಿಸ್ಟ್ ಮತ್ತು ಆಂಕೊಪ್ಲಾಸ್ಟಿಕ್ ಸ್ತನ ಮರುನಿರ್ಮಾಣ ಶಸ್ತ್ರಚಿಕಿತ್ಸಕ ಡಾ ಟಿಪಿಎಸ್ ಭಂಡಾರಿ ಹೇಳಿದ್ದಾರೆ. ಒಂದು ಅಥವಾ ಎರಡು ದಶಕಗಳವರೆಗೆ, ಗರ್ಭಕಂಠದ ಕ್ಯಾನ್ಸರ್ ದೇಶದಲ್ಲಿ ಮಹಿಳೆಯರಲ್ಲಿ ಸಾಕಷ್ಟು ಸಾಮಾನ್ಯವಾಗಿತ್ತು. ಆದರೆ, ಈಗ ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ಜೀವನಶೈಲಿ…

Read More

ನವದೆಹಲಿ : ಜೂನ್ʼನಲ್ಲಿ ಜಿಎಸ್‌ಟಿ ಸಂಗ್ರಹವು ಶೇ.56ರಷ್ಟು ಏರಿಕೆಯಾಗಿ ₹1.44 ಲಕ್ಷ ಕೋಟಿಗೆ ತಲುಪಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮೇ ತಿಂಗಳಲ್ಲಿ ಜಿಎಸ್ಟಿ ಸಂಗ್ರಹದ ಸಂಖ್ಯೆ ₹1,40,885 ಕೋಟಿಯಷ್ಟಿತ್ತು, ಇದು ವರ್ಷದಿಂದ ವರ್ಷಕ್ಕೆ 44% ಹೆಚ್ಚಳವಾಗಿದೆ. ಅಂದ್ಹಾಗೆ, ಜಿಎಸ್ಟಿ ಪ್ರಾರಂಭವಾದಾಗಿನಿಂದ ಮಾಸಿಕ ಜಿಎಸ್ಟಿ ಸಂಗ್ರಹವು ₹1.40 ಲಕ್ಷ ಕೋಟಿ ದಾಟಿರುವುದು ಇದು ಐದನೇ ಬಾರಿ ಮತ್ತು ಮಾರ್ಚ್ 2022ರಿಂದ ಸತತ ನಾಲ್ಕನೇ ತಿಂಗಳು. ಇಂದು ಬಿಡುಗಡೆಯಾದ ಪ್ರತ್ಯೇಕ ದತ್ತಾಂಶವು ಭಾರತದ ಉತ್ಪಾದನಾ ವಲಯದ ಚಟುವಟಿಕೆಯ ಬೆಳವಣಿಗೆಯು ಜೂನ್ʼನಲ್ಲಿ ಒಂಬತ್ತು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ ಎಂದು ತೋರಿಸಿದೆ. ಋತುಮಾನಕ್ಕನುಗುಣವಾಗಿ ಸರಿಹೊಂದಿಸಿದ ಎಸ್ & ಪಿ ಗ್ಲೋಬಲ್ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಪರ್ಚೇಸಿಂಗ್ ಮ್ಯಾನೇಜರ್ಸ್ ಇಂಡೆಕ್ಸ್ (PMI) ಮೇ ತಿಂಗಳಲ್ಲಿ 54.6 ರಿಂದ ಜೂನ್ʼನಲ್ಲಿ 53.9ಕ್ಕೆ ಇಳಿದಿದೆ, ಇದು ಕಳೆದ ಸೆಪ್ಟೆಂಬರ್ʼನಿಂದ ಬೆಳವಣಿಗೆಯ ದುರ್ಬಲ ವೇಗವಾಗಿದೆ. ಜೂನ್ ಪಿಎಂಐ ದತ್ತಾಂಶವು ಸತತ ಹನ್ನೆರಡನೇ ತಿಂಗಳಲ್ಲಿ ಒಟ್ಟಾರೆ ಕಾರ್ಯಾಚರಣೆ ಪರಿಸ್ಥಿತಿಗಳಲ್ಲಿನ ಸುಧಾರಣೆಯನ್ನು…

Read More

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳನ್ನು ನಿರ್ವಹಣೆ ಮಾಡುವುದರ ಜೊತೆಗೆ, ಇಡೀ ಆಸ್ಪತ್ರೆಯ ಆಡಳಿತದ ನಿರ್ವಹಣೆ ಮಾಡುವ ನಾಯಕತ್ವ ಹೊಂದಿರಬೇಕು ಎಂಬುದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ( Minister Dr K Sudhakar ) ಅವರ ಕನಸು. ಬೆಂಗಳೂರಿನ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ( Indian Institute of Management – IIMB ) ನೆರವಿನಿಂದ ಸಚಿವರ ಕನಸು ಈಗ ಸಾಕಾರಗೊಂಡಿದೆ. ಇಂದು ಐಐಎಂಬಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಹೊಸ ʼಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ʼ ಕೋರ್ಸ್‌ಗೆ ಚಾಲನೆ ನೀಡಿದ ಬಳಿಕ ಮಾತನಾಡಿದಂತ ಸಚಿವ ಡಾ.ಕೆ.ಸುಧಾಕರ್‌, ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ತಪಾಸಣೆ, ಚಿಕಿತ್ಸೆಯ ಸೇವೆ ನೀಡುತ್ತಾರೆ. ಆದರೆ ಆಸ್ಪತ್ರೆಯ ಸ್ವಚ್ಛತೆಯ ನಿರ್ವಹಣೆ, ಔಷಧಿ ಪೂರೈಕೆ, ಯಂತ್ರೋಪಕರಣಗಳ ಸುಸ್ಥಿತಿ ಕಾಪಾಡುವುದು, ಸಿಬ್ಬಂದಿ ನಿರ್ವಹಣೆ ಸೇರಿದಂತೆ ಹಲವಾರು ಕಾರ್ಯಗಳಿಗೆ ಆಡಳಿತದ ಅನುಭವ ಅತಿ ಅಗತ್ಯ. ಆಸ್ಪತ್ರೆಯೊಂದರ ಸಮಗ್ರ ಪ್ರಗತಿಗೆ ವೈದ್ಯರೇ ಮುಂದಾಳತ್ವ ವಹಿಸಿ ನಿರ್ವಹಣೆ ಮಾಡುವುದು ಮುಖ್ಯ ಎಂದರು. https://kannadanewsnow.com/kannada/good-news-for-government-school-children-state-govt-allows-purchase-of-school-vehicle/ ಒಂದು ವೃತ್ತಿಪರ ಕೋರ್ಸ್‌…

Read More

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಶಾಲಾ ಮಕ್ಕಳನ್ನು ( School Children ) ದೂರದ ಊರುಗಳಿಂದ ಕರೆದುಕೊಂಡು ಬರೋದಕ್ಕೆ ಶಾಲಾ ವಾಹನ ( School Vehicle ) ಖರೀದಿ ಮಾಡಲು ರಾಜ್ಯ ಸರ್ಕಾರ ( Karnataka Government ) ಅವಕಾಶ ನೀಡಿದೆ. ಈ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದೆ. ಈ ಬಗ್ಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅಧಿಕೃತ ಜ್ಞಾಪನೆ ಹೊರಡಿಸಿದ್ದು, ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಪರಿಷ್ಕೃತ ಯೋಜನೆಯ ಮಾರ್ಗಸೂಚಿಗಳು 2014ರಲ್ಲಿನ ಅನುಬಂಧ-|||ರಡಿ ಈ ಕೆಳಕಂಡ ಅಂಶಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/turmeric-water-benefits/ ಸರ್ಕಾರಿ ಶಾಲೆಗಳಿಗೆ ಮಾತ್ರ ಶಾಲಾ-ವಾಹನವನ್ನು ಮಕ್ಕಳನ್ನು ಕರೆತರುವ ಸಲುವಾಗಿ ಖರೀದಿಸಲು ತಗಲುವ ವೆಚ್ಚವನ್ನು ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಭರಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ. ಅಂದಹಾಗೇ ಶಾಲಾ ವಾಹನಕ್ಕೆ, ವಾಹನ ಚಾಲಕರ ವೇತನ ಹಾಗೂ ಪೆಟ್ರೋಲ್, ಡೀಸೆಲ್, ದುರಸ್ಥಿ ವೆಚ್ಚಗಳನ್ನು ಶಾಲಾ…

Read More

ನವದೆಹಲಿ : ಮೂರು ಪ್ರಮುಖ ಸಚಿವಾಲಯ ಸೇವೆಗಳಿಗೆ ಸೇರಿದ 8,000 ಸರ್ಕಾರಿ ಅಧಿಕಾರಿಗಳಿಗೆ ಸಿಬ್ಬಂದಿ ಸಚಿವಾಲಯವು ಬಡ್ತಿ ಪತ್ರಗಳನ್ನು ಹಸ್ತಾಂತರಿಸಿದೆ. ಕೇಂದ್ರೀಯ ಸಚಿವಾಲಯದ ಆಡಳಿತಾತ್ಮಕ ಕಾರ್ಯನಿರ್ವಹಣೆ ಕೇಂದ್ರ ಸಚಿವಾಲಯ ಸೇವೆ (CSS), ಕೇಂದ್ರ ಸಚಿವಾಲಯದ ಶೀಘ್ರಲಿಪಿಗಾರರ ಸೇವೆ (CSSS) ಮತ್ತು ಕೇಂದ್ರ ಸಚಿವಾಲಯದ ಕ್ಲರಿಕಲ್ ಸರ್ವೀಸ್ (CSCS)ನ ಬೆನ್ನೆಲುಬಾಗಿರುವ ಮೂರು ಪ್ರಮುಖ ಸೇವೆಗಳು ಅಭೂತಪೂರ್ವ ಸಾಮೂಹಿಕ ಬಡ್ತಿಗಳಿಗೆ ಸಾಕ್ಷಿಯಾಗಿವೆ. “ಸರ್ಕಾರಿ ಉದ್ಯೋಗಿಯು ತನ್ನ ಸೂಕ್ತ ಮುಂಬಡ್ತಿಯನ್ನ ಪಡೆಯದೆ ಸೇವೆಯಿಂದ ನಿವೃತ್ತಿ ಪಡೆಯುವುದನ್ನು ನೋಡಿ ನಿರಾಶೆಯಾಗಿದೆ. ಈ ರೀತಿಯ ನಿರ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. CSS, CSSS ಮತ್ತು CSCS ಕೇಡರ್ಗಳ 8,000ಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರಿಗೆ ಸಾಮೂಹಿಕ ಬಡ್ತಿ #DoPT ಆದೇಶ ನೀಡಿದೆ” ಎಂದು ಸಿಬ್ಬಂದಿ ಖಾತೆ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಟ್ವೀಟ್ ಮಾಡಿದ್ದಾರೆ. ಒಟ್ಟು 8,089 ಪದೋನ್ನತಿ ಹೊಂದಿದ ನೌಕರರಲ್ಲಿ 4734 ಅಧಿಕಾರಿಗಳು ಸೆಂಟ್ರಲ್ ಸೆಕ್ರೆಟರಿಯೇಟ್ ಸರ್ವೀಸ್, 2966 ಸೆಂಟ್ರಲ್ ಸೆಕ್ರೇಟರಿಯೇಟ್ ಸ್ಟೆನೋಗ್ರಾಫರ್ಸ್ ಸರ್ವೀಸ್…

Read More

ಬೆಂಗಳೂರು : ಸಿಲಿಕಾನ್‌ ಸಿಟಿಯ  ಆರ್‌ ಆರ್‌ ನಗರದಲ್ಲಿ ಮೂರುವರೆ ವರ್ಷದ  ಮಗುವಿನ ಕುತ್ತಿಗೆಗೆ ಶಾಲ್‌ ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.  https://kannadanewsnow.com/kannada/food-teeth-cleaning-health-tips/ ʻನನ್ನ ಸಾವಿಗೆ ಯಾರೂ ಕಾರಣರಲ್ಲʼ , ʻಸ್ವಾರಿ ಅಮ್ಮʼ ಎಂದು  ಡೆತ್‌ ನೋಟ್‌ ಬರೆದಿಟ್ಟುಮಹಿಳೆ ಮೃತಪಟ್ಟಿದ್ದಾರೆ. ಮಗು ರಿಯಾಳನ್ನ ಕೊಂದ ತಾಯಿ ದೀಪಾ (31) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಒಂದು ವಾರದಿಂದ ಜ್ವರ ಮತ್ತು ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. https://kannadanewsnow.com/kannada/food-teeth-cleaning-health-tips/ ದೀಪಾ ಅವರು RR ನಗರದ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು. ಜ್ವರ ಮತ್ತು ಹೊಟ್ಟೆ ನೋವು ಹಿನ್ನೆಲೆ ಚಿಕಿತ್ಸೆ ಕೂಡಾ ಪಡೆಯುತ್ತಿದ್ದರು. ಡೆತ್ ನೋಟ್ ನಲ್ಲಿ” Nobody is responsible for it i just felt life is full of shits i am sorry mom and divya Love you shona ಎಂದು ದೀಪಾ ಬರೆದಿದ್ದಾರೆ. ಇನ್ನೂ…

Read More

ದೆಹಲಿ: ಇಸ್ರೇಲ್‌ನ 14 ನೇ ಪ್ರಧಾನ ಮಂತ್ರಿಯಾಗಿ ಯೈರ್ ಲ್ಯಾಪಿಡ್(Yair Lapid) ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. “ಇಸ್ರೇಲ್‌ನ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಗೌರವಾನ್ವಿತ @yairlapid ಅವರಿಗೆ ಹಾರ್ದಿಕ ಶುಭಾಶಯಗಳು ಮತ್ತು ಹೃತ್ಪೂರ್ವಕ ಅಭಿನಂದನೆಗಳು. ನಾವು 30 ವರ್ಷಗಳ ಪೂರ್ಣ ರಾಜತಾಂತ್ರಿಕ ಸಂಬಂಧಗಳನ್ನು ಆಚರಿಸುತ್ತಿರುವಾಗ ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದುವರಿಸಲು ನಾನು ಎದುರು ನೋಡುತ್ತಿದ್ದೇನೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. Warm wishes and heartiest congratulations to His Excellency @yairlapid for assuming the premiership of Israel. I look forward to continue furthering our strategic partnership as we celebrate 30 years of full diplomatic relations. — Narendra Modi (@narendramodi) July 1, 2022 ಯೈರ್ ಲ್ಯಾಪಿಡ್ ಗುರುವಾರ ಮತ್ತು ಶುಕ್ರವಾರದ ನಡುವಿನ ಮಧ್ಯರಾತ್ರಿಯ ಸಮಯದಲ್ಲಿ ಅಧಿಕೃತವಾಗಿ…

Read More