ಮಂಗಳೂರು : ಮಂಗಳೂರಿನಲ್ಲಿ ಸ್ಪೋಟ ಬೆನ್ನಲ್ಲೇ ಕರಾವಳಿ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕರಾವಳಿಯ ಮೂರು ದೇವಾಲಯಗಳನ್ನು ಸ್ಪೋಟಿಸಲು ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಪೋಟಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಆತಂಕ ಮನೆ ಮಾಡಿದೆ. ಈ ಹಿನ್ನೆಲೆ ಮಂಗಳೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದು, ಕುದ್ರೋಳಿಯ ಗೋಕರ್ಣನಾಥ ದೇವಾಲಯದಲ್ಲಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದಾರೆ. ಅಲ್ಲದೇ ಮಂಗಳೂರಿನ ಎಲ್ಲಾ ದೇವಾಲಯಗಳಲ್ಲಿ ಕೂಡ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆ ದೇವಾಲಯಕ್ಕೆ ಬರುವ ಜನರ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿ ಸಿಗುತ್ತಿದೆ. ಇದೀಗ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಬಯಲಾಗಿದ್ದು. ‘ಹಿಂದೂ’ ದೇವಾಲಯಗಳ ಸ್ಪೋಟಕ್ಕೆ ಉಗ್ರರು ಸ್ಕೆಚ್ ಹಾಕಿದ್ದರು ಎಂಬುದು ಬಯಲಾಗಿದೆ.. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯ , ಮಂಗಳಾದೇವಿ ದೇವಾಲಯ, ಮಂಜುನಾಥ ಸ್ವಾಮಿ ದೇವಾಲಯಕ್ಕೂ ಉಗ್ರರು ಸ್ಕೆಚ್ ಹಾಕಿದ್ದರು ಎಂಬ…
Author: kannadanewslive
ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ ಮಾಡುವ ತೀರ್ಮಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಹೌದು, ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಶಾಲೆಗಳಲ್ಲಿ ‘ಮೊಬೈಲ್ ಲೆಸ್ ಡೇ’ ನಿಯಮ ಜಾರಿಗೆ ತರಲು ಶಿಕ್ಷಣ ಇಲಾಖೆ ಚಿಂತಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದ್ದು, ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳಾಗುತ್ತಿದೆ. ಆದ್ದರಿಂದ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ನಿಯಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದಿದ್ದಾರೆ. ಬ್ಯಾಗ್ ಲೆಸ್ ಡೇ ಬಳಿಕ ‘ಮೊಬೈಲ್ ಲೆಸ್ ಡೇ’ ಪ್ರಯತ್ನ ಜಾರಿಗೆ ತರಲಾಗುತ್ತಿದೆ. ಪೋಷಕರ ಅಭಿಪ್ರಾಯದ ಮೇರೆಗೆ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಕೊರೊನಾ ಹಿನ್ನೆಲೆ ಶಾಲೆಗಳಲ್ಲಿ ಆನ್ ಲೈನ್ ಕ್ಲಾಸ್ ನಡೆಸಲಾಗಿತ್ತು, ಇದಕ್ಕಾಗಿ ಮಕ್ಕಳು ವಿಪರೀತವಾಗಿ ಮೊಬೈಲ್ ಬಳಕೆ ಮಾಡಿದ್ದರು. ಆದರೆ ಬರು ಬರುತ್ತಾ ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ…
ಮಂಗಳೂರು : ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಶಾರೀಕ್ ಬೆನ್ನಿಗೆ ನಿಂತಿದ್ದು, ಇನ್ನೊಂದು ದಾಳಿ ಮಾಡುವ ಬೆದರಿಕೆ ಒಡ್ಡಿದೆ. ಶಂಕಿ ಉಗ್ರ ಶಾರೀಕ್ ಬೆಂಬಲಿಸಿ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ (Islamic Resistence Concil – IRC) ಹೇಳಿಕೆ ಬಿಡುಗಡೆ ಮಾಡಿದೆ.ಶಂಕಿತ ಉಗ್ರ ಶಾರೀಕ್ ನಮ್ಮ ಸಹೋದರ. ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಮಂಗಳೂರು ಕೇಸರಿ ಭಯೋತ್ಪಾದಕರ ಭದ್ರಕೋಟೆಯಾಗಿದೆ. ಈ ಕಾರ್ಯಾಚರಣೆಯ ನಮ್ಮ ಉದ್ದೇಶ ಈಡೇರದಿದ್ದರೂ ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ ಕಣ್ತಪ್ಪಿಸಿ ದಾಳಿಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ’ ಎಂದು ಉಗ್ರರು ಎಚ್ಚರಿಕೆ ನೀಡಿದ್ದಾರೆ. ನಿಮ್ಮ ಸಂತೋಷ ಅಲ್ಪಕಾಲಿಕ, ರಾಜ್ಯದಲ್ಲಿ ಹತ್ಯೆ, ದಬ್ಬಾಳಿಕೆಯ ಕಾನೂನು ನಡೆಯುತ್ತಿದೆ ಎಂದು ಡಾರ್ಕ್ ವೆಬ್ ಮೂಲಕ ಉಗ್ರರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಸ್ಪೋಟದ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ಟೆನ್ಸ್ ಹೊತ್ತಿಕೊಂಡಿದ್ದು, ಉಗ್ರ ಶಾರೀಖ್ ದುಷ್ಕ್ರೃತ್ಯವನ್ನು ಸಮರ್ಥಿಸಿಕೊಂಡಿದೆ. ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿ ಸಿಗುತ್ತಿದೆ.…
ಮಂಗಳೂರು : ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಗೆ ಉಗ್ರರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಿಮ್ಮ ಸಂತೋಷ ಅಲ್ಪಕಾಲಿಕ, ರಾಜ್ಯದಲ್ಲಿ ಹತ್ಯೆ, ದಬ್ಬಾಳಿಕೆಯ ಕಾನೂನು ನಡೆಯುತ್ತಿದೆ ಎಂದು ಡಾರ್ಕ್ ವೆಬ್ ಮೂಲಕ ಉಗ್ರರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಸ್ಪೋಟದ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ಟೆನ್ಸ್ ಹೊತ್ತಿಕೊಂಡಿದ್ದು, ಉಗ್ರ ಶಾರೀಖ್ ದುಷ್ಕ್ರೃತ್ಯವನ್ನು ಸಮರ್ಥಿಸಿಕೊಂಡಿದೆ. ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿ ಸಿಗುತ್ತಿದೆ. ಇದೀಗ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಬಯಲಾಗಿದ್ದು. ‘ಹಿಂದೂ’ ದೇವಾಲಯಗಳ ಸ್ಪೋಟಕ್ಕೆ ಉಗ್ರರು ಸ್ಕೆಚ್ ಹಾಕಿದ್ದರು ಎಂಬುದು ಬಯಲಾಗಿದೆ.. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯ , ಮಂಗಳಾದೇವಿ ದೇವಾಲಯ, ಮಂಜುನಾಥ ಸ್ವಾಮಿ ದೇವಾಲಯಕ್ಕೂ ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಬಯಲಾಗಿದೆ. ಶಾರೀಖ್ ಮೊಬೈಲ್ ತನಿಖೆ ನಡೆಸಿದ ಪೊಲೀಸರಿಗೆ ಈ ವಿಚಾರ ಗೊತ್ತಾಗಿದೆ. ಅದೇ ರೀತಿ ಮಂಗಳೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣವನ್ನು…
ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ ಮಾಡುವ ತೀರ್ಮಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಹೌದು, ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಶಾಲೆಗಳಲ್ಲಿ ‘ಮೊಬೈಲ್ ಲೆಸ್ ಡೇ’ ನಿಯಮ ಜಾರಿಗೆ ತರಲು ಶಿಕ್ಷಣ ಇಲಾಖೆ ಚಿಂತಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದ್ದು, ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳಾಗುತ್ತಿದೆ. ಆದ್ದರಿಂದ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ನಿಯಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದಿದ್ದಾರೆ. ಬ್ಯಾಗ್ ಲೆಸ್ ಡೇ ಬಳಿಕ ‘ಮೊಬೈಲ್ ಲೆಸ್ ಡೇ’ ಪ್ರಯತ್ನ ಜಾರಿಗೆ ತರಲಾಗುತ್ತಿದೆ. ಪೋಷಕರ ಅಭಿಪ್ರಾಯದ ಮೇರೆಗೆ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಕೊರೊನಾ ಹಿನ್ನೆಲೆ ರಾಜ್ಯದ ಶಾಲೆಗಳಲ್ಲಿ ಆನ್ ಲೈನ್ ಕ್ಲಾಸ್ ನಡೆಸಲಾಗಿತ್ತು, ಇದಕ್ಕಾಗಿ ಮಕ್ಕಳು ವಿಪರೀತವಾಗಿ ಮೊಬೈಲ್ ಬಳಕೆ ಮಾಡಿದ್ದರು. ಆದರೆ ಬರು ಬರುತ್ತಾ ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗಿದ್ದು, ಇದಕ್ಕೆ…
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕ ಹಾಗೂ ಖಾಯಂ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 30 ರೊಳಗಾಗಿ ಮುನ್ನ ಆಫ್ಲೈನ್ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ಹೊರಡಿಸಿದೆ.ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಹುದ್ದೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಆದೇಶದ ಪ್ರತಿ ವೀಕ್ಷಿಸಬಹುದಾಗಿದೆ. ನವೆಂಬರ್ 30 ರೊಳಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ. https://kannadanewsnow.com/kannada/coombing-in-mysore-said-prathap-simha/ https://kannadanewsnow.com/kannada/mangalore-blast-case-3/ https://kannadanewsnow.com/kannada/lokayukta-raids-police-station-in-devanahalli-constable-taken-into-custody/
ಮಂಗಳೂರು : ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿ ಸಿಗುತ್ತಿದೆ. ಇದೀಗ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಬಯಲಾಗಿದ್ದು. ‘ಹಿಂದೂ’ ದೇವಾಲಯಗಳ ಸ್ಪೋಟಕ್ಕೆ ಉಗ್ರರು ಸ್ಕೆಚ್ ಹಾಕಿದ್ದರು ಎಂಬುದು ಬಯಲಾಗಿದೆ.. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯ , ಮಂಗಳಾದೇವಿ ದೇವಾಲಯ, ಮಂಜುನಾಥ ಸ್ವಾಮಿ ದೇವಾಲಯಕ್ಕೂ ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಬಯಲಾಗಿದೆ. ಶಾರೀಖ್ ಮೊಬೈಲ್ ತನಿಖೆ ನಡೆಸಿದ ಪೊಲೀಸರಿಗೆ ಈ ವಿಚಾರ ಗೊತ್ತಾಗಿದೆ. ಅದೇ ರೀತಿ ಮಂಗಳೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣವನ್ನು ಕೂಡ ಸ್ಪೋಟಿಸುವ ಸ್ಕೆಚ್ ಹಾಕಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ದೇಗುಲ ಮಾತ್ರವಲ್ಲದೇ ಸಾರ್ವಜನಿಕ ಸ್ಥಳಗಳನ್ನು ಕೂಡ ಸ್ಪೋಟಿಸುವ ಸ್ಕೆಚ್ ಹಾಕಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಶಿವನ ಡಿಪಿ ಬೆನ್ನತ್ತಿದ ಪೊಲೀಸರಿಗೆ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಕರಾವಳಿ ಭಾಗದ ಮೂರು ದೇವಾಲಯಗಳನ್ನು ಸ್ಪೋಟಿಸುವ ಸ್ಕೆಚ್ ಹಾಕಲಾಗಿತ್ತು ಎಂಬ ಸ್ಪೋಟಕ ಮಾಹಿತಿ ಪೊಲೀಸ್ ತನಿಖೆಯಿಂದ…
ಮಂಗಳೂರು : ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿ ಸಿಗುತ್ತಿದೆ. ಇದೀಗ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಬಯಲಾಗಿದ್ದು. ‘ಹಿಂದೂ’ ದೇವಾಲಯಗಳ ಸ್ಪೋಟಕ್ಕೆ ಉಗ್ರರು ಸ್ಕೆಚ್ ಹಾಕಿದ್ದರು ಎಂಬುದು ಬಯಲಾಗಿದೆ.. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ, ಮಂಜುನಾಥೇಶ್ವರ ದೇವಾಲಯದಲ್ಲಿ ಉಗ್ರರು ಬಾಂಬ್ ಸ್ಪೋಟಿಸುವ ಸ್ಕೆಚ್ ಹಾಕಿದ್ದರು ಎಂಬ ವಿಚಾರ ಪೊಲೀಸ್ ತನಿಖೆಯಿಮದ ಬಯಲಾಗಿದೆ. ಶಾರೀಖ್ ಮೊಬೈಲ್ ತನಿಖೆ ನಡೆಸಿದ ಪೊಲೀಸರಿಗೆ ಈ ವಿಚಾರ ಗೊತ್ತಾಗಿದೆ. ಅದೇ ರೀತಿ ಮಂಗಳೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣವನ್ನು ಕೂಡ ಸ್ಪೋಟಿಸುವ ಸ್ಕೆಚ್ ಹಾಕಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ದೇಗುಲ ಮಾತ್ರವಲ್ಲದೇ ಸಾರ್ವಜನಿಕ ಸ್ಥಳಗಳನ್ನು ಕೂಡ ಸ್ಪೋಟಿಸುವ ಸ್ಕೆಚ್ ಹಾಕಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಶಿವನ ಡಿಪಿ ಬೆನ್ನತ್ತಿದ ಪೊಲೀಸರಿಗೆ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಕರಾವಳಿ ಭಾಗದ ಮೂರು ದೇವಾಲಯಗಳನ್ನು ಸ್ಪೋಟಿಸುವ ಸ್ಕೆಚ್ ಹಾಕಲಾಗಿತ್ತು ಎಂಬ ಸ್ಪೋಟಕ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು…
ತುಮಕೂರು : ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದ ಮಧುಗಿರಿ JDS ಶಾಸಕ ವೀರಭದ್ರಯ್ಯ ಯೂ ಟರ್ನ್ ಹೊಡೆದಿದ್ದಾರೆ. ಈ ಬಾರಿ ನಾನೇ ಮಧುಗಿರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು ಹೇಳುವ ಮೂಲಕ ವೀರಭದ್ರಯ್ಯ ಯೂ ಟರ್ನ್ ಹೊಡೆದಿದ್ದಾರೆ. ಈ ಹಿಂದೆ ಅವರು ಚುನಾವಣೆಗೆ ಸ್ಪರ್ಧಿಸೋಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಈ ಬೆನ್ನಲ್ಲೇ ಅಚ್ಚರಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಾರಣಾಂತರಗಳಿಂದ ನಾನು ಚುನಾವಣೆಯಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದೆನು, ನನ್ನ ಕುಟುಂಬದ ಸದಸ್ಯರಿಗೈ ಸ್ಪರ್ಧೆ ಮಾಡುವುದು ಬೇಡ ಎಂದು ಹೇಳಿದ್ದೆ, ಆದರೆ ಜೆಡಿಎಸ್ ಕಾರ್ಯಕರ್ತರು ಒತ್ತಾಯ ಮಾಡಿ, ಬೆಂಗಳೂರಿನ ನನ್ನ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು, ಆದ್ದರಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ ಎಂದರು. https://kannadanewsnow.com/kannada/gift-politics-in-belagavi-vidhansabhe-election/ https://kannadanewsnow.com/kannada/centre-to-introduce-law-to-regulate-digital-media-minister/
ಬೆಳಗಾವಿ : ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನ ಬೆಳಗಾವಿಯಲ್ಲಿ ಗಿಫ್ಟ್ ಪಾಲಿಟಿಕ್ಸ್ ನಡೆದಿದೆ ಎನ್ನಲಾಗಿದೆ. ಚುನಾವಣೆಗೆ 5 ತಿಂಗಳು ಬಾಕಿ ಇರುವ ಹಿನ್ನೆಲೆ ವಿವಿಧ ಪಕ್ಷದ ನಾಯಕರು ಲಂಚ್ ಬಾಕ್ಸ್, ಸೀರೆ, ಕನ್ನಡಕ ವಿತರಣೆ ಮಾಡಿದ್ದಾರೆ. ಹೌದು, ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನ ಬೆಳಗಾವಿಯಲ್ಲಿ ಹಲವು ಕಡೆ ಮತದಾರರಿಗೆ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಲಂಚ್ ಬಾಕ್ಸ್, ಸೀರೆ, ಕನ್ನಡಕ ವಿತರಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆಯರಿಗೆ ಅರಿಶಿನ ಕುಂಕುಮ ಕಾರ್ಯಕ್ರಮ ಕೂಡ ಏರ್ಪಡಿಸಲಾಗಿದೆ ಎನ್ನಲಾಗಿದೆ. ಇನ್ನೂ, ಬಿಜೆಪಿ ಟಿಕೆಟ್ ಆಕಾಂಕ್ಷಿ ದಿಲೀಪ್ ಕುಮಾರ್ ಮಹಿಳೆಯರ ಓಟು ಓಲೈಕೆಗೆ ಮುಂದಾಗಿದ್ದು, ಮಹಿಳೆಯರಿಗೆ ಸೀರೆ ವಿತರಣೆ ಮಾಡಿದ್ದಾರೆ ಎನ್ನಲಾಗಿದೆ .ಮತ್ತೋರ್ವ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಸೋನಾಲಿ ಸೋನಬರ್ತ್, ಕಣ್ಣಿನ ತಪಾಸಣೆ ಶಿಬಿರಗಳನ್ನು ಆಯೋಜಿಸಿ ಉಚಿತ ಕನ್ನಡಕ ಗಿಫ್ಟ್ ನೀಡಿದ್ದಾರೆ. ಬೆಳಗಾವಿ ಉತ್ತರ, ದಕ್ಷಿಣ ಕ್ಷೇತ್ರದ ಶಾಸಕರು ಉಚಿತ ಪುಸ್ತಕ ವಿತರಿಸಿದ್ದಾರೆ. ಶಾಸಕ ಅನಿಲ್ ಬೆನಕೆ, ಅಭಯ್ ಪಾಟೀಲ್ ಪಿಯುಸಿ ವಿದ್ಯಾರ್ಥಿಗಳಿಗೆ ನೆರವಾಗಲು…