Author: kannadanewslive

ಕಲಬುರಗಿ,ಜ.13(ಕ.ವಾ) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಜನವರಿ 19ಕ್ಕೆ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಕಲಬುರಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಕಂದಾಯ ಸಚಿವ ಆರ್.ಅಶೋಕ ಅವರು ಕಲಬುರಗಿ ನಗರದ ಐವಾನ್-ಎ-ಶಾಹಿತಿ ಅತಿಥಿಗೃಹದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತೆ ಪರಿಶೀಲನಾ ಸಭೆ ನಡೆಸಿದರು. ಪ್ರಧಾನಮಂತ್ರಿಗಳು ಅಂದು ಮಳಖೇಡ್‍ದಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಇತಿಹಾಸದಲ್ಲಿಯೇ ಏಕಕಾಲದಲ್ಲಿ ಕಲಬುರಗಿ ಸೇರಿದಂತೆ ರಾಯಚೂರು, ಬೀದರ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಿದ್ದು, ಕಾರ್ಯಕ್ರಮ ಶಿಷ್ಠಾಚಾರದಂತೆ ಅಚ್ಚುಕಟ್ಟಾಗಿ ನೆರವೇರುವಂತೆ ಎಲ್ಲಾ ಪೂರ್ವಸಿದ್ಧತೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮಕ್ಕೆ ವಿವಿಧ ಜಿಲ್ಲೆಗಳ ಫಲಾನುಭವಿಗಳ ಜೊತೆಗೆ ಮೋದಿ ಅಭಿಮಾನಿಗಳ ಸಹ ಆಗಮಿಸುವುದರಿಂದ, ಬೃಹತ್ ಜರ್ಮನ್ ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ, ಸಾರ್ವಜನಿಕರ ಮತ್ತು ಗಣ್ಯರ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಊಟ, ಸ್ವಚ್ಛತೆ, ಭದ್ರತೆ ಹೀಗೆ ಎಲ್ಲವು…

Read More

ಕಲಬುರಗಿ : ದೇಶದ ಇತಿಹಾಸದಲ್ಲಿಯೇ ಐತಿಹಾಸಿಕವಾಗಿ ರಾಜ್ಯದಾದ್ಯಂತ ಲಂಬಾಣಿ ತಾಂಡಾ, ಹಟ್ಟಿ, ಹಾಗೂ ಆಡಿಯಲ್ಲಿರುವ ಅಲೆಮಾರಿ ಜನಾಂಗದವರಿಗೆ ಖಾಯಂ ಸೂರು ಒದಗಿಸುವ ದೃಷ್ಠಿಯಿಂದ 1 ಲಕ್ಷ 2 ಸಾವಿರ ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು. ಶುಕ್ರವಾರ ಕಲಬುರಗಿ ನಗರದ ಐವಾನ್-ಎ-ಶಾಹಿತಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೊದಲನೇ ಹಂತವಾಗಿ ಜನವರಿ 19ಕ್ಕೆ ಕಲಬುರಗಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲಬುರಗಿ ಸೇರಿ 5 ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಜಿಲ್ಲೆಯ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. ಇದಾದ ನಂತರ ಮುಂದಿನ ತಿಂಗಳ ಎರಡನೇ ಹಂತದಲ್ಲಿ ಬಂಜಾರಾ ಸಮುದಾಯ ಆರಾದ ಧೈವ ಸಂತ ಸೇವಾಲಾಲ ಮಹಾರಾಜರ ಜನ್ಮಸ್ಥಳವಾದ ದಾವಣಗೆರೆ ಜಿಲ್ಲೆಯ ಹೊನ್ನಳ್ಳಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಇದೇ ರೀತಿಯಲ್ಲಿ ಹಕು ಪತ್ರ ವಿತರಣೆ ಮಾಡಲಾಗುತ್ತಿದೆ. ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿಸಿ ಮೂಲಸೌಕರ್ಯ ಒದಗಿಸುವ ಕಂದಾಯ ಇಲಾಖೆಯ ಕ್ರಾಂತಿಕಾರಿ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತೆಯನ್ನು ( Computer Literacy Test ) ಬಡ್ತಿ, ಮುಂಬಡ್ತಿಗಾಗಿ ಪಾಸ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಡಿಸೆಂಬರ್ 31, 2022ರೊಳಗೆ ಮುಕ್ತಾಯಗೊಳಿಸುವುದಕ್ಕೆ ಸೂಚಿಸಲಾಗಿತ್ತು. ಇದೀಗ ಈ ಅವಧಿಯನ್ನು ಡಿ.31, 2023ರವರೆಗೆ ವಿಸ್ತರಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ಬಿಗ್ ರಿಲೀಫ್ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನೋಟ್-1ರಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆ ಹೊಂದಲು, ಪ್ರಸ್ತುತ ವಿಧಿಸಲಾಗಿರುವ ಕಾಲಮಿತಿಯನ್ನು ದಿನಾಂಕ 31-12-2022ರಿಂದ 31-12-2023ರವರಗೆ ವಿಸ್ತರಿಸಲು ಮುಖ್ಯಮಂತ್ರಿಯವರ ಆದೇಶ ಕೋರಬಹುದಾಗಿದೆ ಎಂದಿದ್ದರು. ಇದನ್ನು ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳಿಗೆ ಸಲ್ಲಿಸಲಾಗಿತ್ತು. ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಲ್ಲಿಸಿದ್ದರು. ಇದೀಗ ಅವರು ರಾಜ್ಯ ಸರ್ಕಾರಿ ನೌಕರರಿಗೆ ಬಡ್ತಿ, ಮುಂಬಡ್ತಿಗೆ ಕಡ್ಡಾಯಗೊಳಿಸಲಾಗಿದ್ದಂತ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆ ಮಾಡಲು ದಿನಾಂಕ 31-12-2023ರವರೆಗೆ ಅವಧಿ ವಿಸ್ತರಣೆಗೆ ಅನುಮತಿ ನೀಡಿದ್ದಾರೆ. ಈ…

Read More

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ಶಾಸ್ತ್ರ ವಿಶ್ವವಿದ್ಯಾಲಯ ಕ್ಯಾಂಪಸ್ ನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದಕ್ಷಿಣ ಭಾರತದ ಮೊದಲ ವಿಧಿವಿಜ್ಞಾನ ವಿವಿ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸ್ಥಾಪನೆಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ. 2-3 ತಿಂಗಳ ಹಿಂದೆ ಕೇಂದ್ರ ಗೃಹ ಸಚಿವರಿಗೆ ವಿವರವಾಗಿ ಪತ್ರ ಬರೆದು ಈ ಭಾಗದಲ್ಲಿ ವಿವಿ ಕ್ಯಾಂಪಸ್ ಸ್ಥಾಪನೆಗೆ ಮನವರಿಕೆ ಮಾಡಲಾಗಿತ್ತು. ಇದರ ಪರಿಣಾಮ ಹುಬ್ಬಳ್ಳಿ-ಧಾರವಾಡಕ್ಕೆ ವಿಧಿ ವಿಜ್ಞಾನ ವಿವಿ ಸ್ಥಾಪನೆಗೆ ಮಂಜೂರಾತಿ ಸಿಕ್ಕಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/bigg-news-state-govt-issues-circular-to-implement-preamble-of-constitution-in-all-degree-colleges-in-the-state/ https://kannadanewsnow.com/kannada/bigg-news-1242-assistant-professors-recruitment-provisional-merit-list-released/ https://kannadanewsnow.com/kannada/bjp-tweet-against-congress-mahadayi/

Read More

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಫಲಕದಲ್ಲಿ ಅವಳಡಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಇ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಹೇಳಿರುವಂತಹ ಸಂವಿಧಾನ ಪೀಠಿಕೆ ಅದರ ಆತ್ಮವಾಗಿದೆ. ಹೀಗಾಗಿ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ಕಾನೂನು ಇಲಾಖೆಯ ಕೇಂದ್ರದಿಂದ ಸಂವಿಧಾನ ಪೀಠಿಕೆಯನ್ನು ಖರೀದಿಸಿ ಕಾಲೇಜಿನಲ್ಲಿ ಫಲಕ ಪ್ರಕಟಿಸಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಸಂವಿಧಾನ ಅಮೃತ ಮಹೋತ್ಸವದ ಅಂಗವಾಗಿ ಸಂವಿಧಾನ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಪದವಿ ಕಾಲೇಜುಗಳಲ್ಲಿ ಸಂವಿಧಾಣ ಪೀಠಿಕೆ ಅಳವಡಿಸಬೇಕೆಂದು ಸೂಚನೆ ನೀಡಲಾಗಿದೆ. https://kannadanewsnow.com/kannada/bigg-news-1242-assistant-professors-recruitment-provisional-merit-list-released/ https://kannadanewsnow.com/kannada/bigg-news-state-government-employees-note-computer-literacy-test-period-extended-till-december-31-2023/ https://kannadanewsnow.com/kannada/ev-power-plus-buses-to-run-between-bengaluru-and-mysuru-from-monday-how-much-will-it-cost/

Read More

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ 1,242 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ 1,242 ಹುದ್ದೆಗಳ ನೇಮಖಾತಿಗೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ನಡೆಸಿ ವಿಷಯವಾರು ತಾತ್ಕಾಲಿಕ ಪರಿಶೀಲನಾ ಮತ್ತು ಮೆರಿಟ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ www.kea.kar.com ಗೆ ಭೇಟಿ ನೀಡಬಹುದು. https://kannadanewsnow.com/kannada/bigg-news-big-shock-to-the-people-of-the-state-reeling-under-cold-wave-cold-wave-yellow-alert-for-2-days-in-these-districts/ https://kannadanewsnow.com/kannada/increased-use-of-money-power-in-elections-election-commission-files-affidavit-in-supreme-court/

Read More

ಬೆಂಗಳೂರು : ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್, ಉತ್ತರ ಕರ್ನಾಟಕದ ನಂತರ ದಕ್ಷಿಣ ಕರ್ನಾಟಕಕ್ಕೂ ಶೀತ ಅಲೆಯ ಭೀತಿ ಎದುರಾಗಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಹೌದು, ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಶೀತ ಅಲೆಯ ಯೆಲ್ಲೋ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶೀತ ಅಲೆಯ ಭೀತಿ ವ್ಯಾಪಿಸಿದ್ದು, ದಾವಣಗೆರೆ ಮತ್ತು ಮೈಸೂರು ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆ ದಾಖಲಾದ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಶೀಲ ಅಲೆಯ ಯಲ್ಲೋ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕರ್ನಾಟಕದ ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಈಗಾಗಲೇ ಶೀತ ಅಲೆಯ ಮುನ್ನೆಚ್ಚರಿಕೆ ನೀಡಲಾಗಿತ್ತು. ಮತ್ತೆ ಎರಡು ದಿನಗಳ ಕಾಲ ಮುಂದುವರೆಸಲಾಗಿದೆ.  ಬೀದರ್ ನಲ್ಲಿ ರಾಜ್ಯದ ಅತಿ ಕಡಿಮೆ 8.6 ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ದಾಖಲಾಗಿದೆ. https://kannadanewsnow.com/kannada/bigg-news-state-government-employees-note-computer-literacy-test-period-extended-till-december-31-2023/

Read More

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತೆಯನ್ನು ( Computer Literacy Test ) ಬಡ್ತಿ, ಮುಂಬಡ್ತಿಗಾಗಿ ಪಾಸ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಡಿಸೆಂಬರ್ 31, 2022ರೊಳಗೆ ಮುಕ್ತಾಯಗೊಳಿಸುವುದಕ್ಕೆ ಸೂಚಿಸಲಾಗಿತ್ತು. ಇದೀಗ ಈ ಅವಧಿಯನ್ನು ಡಿ.31, 2023ರವರೆಗೆ ವಿಸ್ತರಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ಬಿಗ್ ರಿಲೀಫ್ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನೋಟ್-1ರಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆ ಹೊಂದಲು, ಪ್ರಸ್ತುತ ವಿಧಿಸಲಾಗಿರುವ ಕಾಲಮಿತಿಯನ್ನು ದಿನಾಂಕ 31-12-2022ರಿಂದ 31-12-2023ರವರಗೆ ವಿಸ್ತರಿಸಲು ಮುಖ್ಯಮಂತ್ರಿಯವರ ಆದೇಶ ಕೋರಬಹುದಾಗಿದೆ ಎಂದಿದ್ದರು. ಇದನ್ನು ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳಿಗೆ ಸಲ್ಲಿಸಲಾಗಿತ್ತು. ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಲ್ಲಿಸಿದ್ದರು. ಇದೀಗ ಅವರು ರಾಜ್ಯ ಸರ್ಕಾರಿ ನೌಕರರಿಗೆ ಬಡ್ತಿ, ಮುಂಬಡ್ತಿಗೆ ಕಡ್ಡಾಯಗೊಳಿಸಲಾಗಿದ್ದಂತ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆ ಮಾಡಲು ದಿನಾಂಕ 31-12-2023ರವರೆಗೆ ಅವಧಿ ವಿಸ್ತರಣೆಗೆ ಅನುಮತಿ ನೀಡಿದ್ದಾರೆ. ಈ…

Read More

ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ “ನಿಮ್ಮ ಸೇನೆ ಬಗ್ಗೆ ತಿಳಿದುಕೊಳ್ಳಿ” (ನೋ ಯುವರ್ ಆರ್ಮಿ) ಎಂಬ ವಿಶೇಷ ಮಳಿಗೆಗಳು ಗಮನ ಸೆಳೆಯಲಿವೆ. ಯುವ ಜನೋತ್ಸವದ ಅಂಗವಾಗಿ ಧಾರವಾಡದ ಕೆಸಿಡಿ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ  ವಸ್ತುಪ್ರದರ್ಶನದಲ್ಲಿ ಭಾರತೀಯ ಸೈನ್ಯದ ಕುರಿತು ಒಂದು ಸ್ಟಾಲ್ ನಿರ್ಮಿಸಲಾಗಿದೆ. ರಾಷ್ಟ್ರದ ಭದ್ರತೆ ಮತ್ತು ಸುರಕ್ಷತೆಗಾಗಿ ಈ ಪಡೆಗಳು ಬಳಸುವ ಅತ್ಯುನ್ನತ ಶಸ್ತ್ರಾಸ್ತ್ರಗಳು ಕಾಣಸಿಗಲಿವೆ.   ದೇಶದ ಸಮರ್ಥ ಪಡೆಗಳ ಬಗ್ಗೆ ತಿಳಿದುಕೊಳ್ಳಲು, ರಾಷ್ಟ್ರದ ಸಾರ್ವಭೌಮತೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಹೆಮ್ಮೆ ಮೂಡಿಸುವ ಉದ್ದೇಶದಿಂದ ಈ ಮಳಿಗೆಗಳನ್ನು ತೆರೆಯಲಾಗಿದೆ. ಮಳಿಗೆಗಳನ್ನು ಎರಡು ಭಾಗವಾಗಿ ವಿಂಗಡಿಸಲಾಗಿದ್ದು, ಸೇನೆಯಲ್ಲಿ ಬಳಸುವ ಆಯುಧಗಳ ಪ್ರದರ್ಶನ ಮತ್ತು ಅಗ್ನಿ ವೀರ ಸ್ಕೀಮ್ ಪ್ರವೇಶದ  ಕುರಿತು ಮಾಹಿತಿ ನೀಡಲಾಗುತ್ತದೆ. ಆಯುಧಗಳ ಪ್ರದರ್ಶನ ವಿಭಾಗದಲ್ಲಿ, ಭಾರತೀಯ ಸೇನೆಯಲ್ಲಿ ಶಕ್ತಿಯ ಧ್ಯೋತಕವಾಗಿರುವ szಅತ್ಯಾಧುನಿಕ ಆಯುಧಗಳನ್ನು ಇರಿಸಲಾಗಿದೆ. ವಿಶೇಷವಾಗಿ 7.62 ಎಂ.ಎಂ. ಸಿಂಗಲ್ ಅಸಾಲ್ಟ್ ರೈಫಲ್, 7.62ಎಂ.ಎಂ. ಎಲ್,ಎಮ್,ಜಿ, ಎಕೆ-47, ಸ್ನೈಪರ್ ಡಿಎಸ್‍ಆರ್, ಎಮ್.ಎಮ್.ಜಿ, ರಾಕೆಟ್ ಲಾಂಚರ್ ಗಳನ್ನು…

Read More

ಕಲಬುರಗಿ : ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಈ ಕ್ಷೇತ್ರ ಸೇಫ್ ಅಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರ ಸೇಫ್ ಅಲ್ಲ, ಕೋಲಾರದಲ್ಲಿ ಸ್ಪರ್ಧಿಸುವಂತೆ ಯಾರು ಒತ್ತಡ ಹಾಕಿದ್ದಾರೋ ಗೊತ್ತಿಲ್ಲ. ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ದೇವರೇ ಕಾಪಾಡಬೇಕು.ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯರನ್ನು ಹರಕೆಯ ಕುರಿ ಮಾಡಲು ಹೊರಟಿದ್ದಾರೆ. ನಾನು ಕೋಲಾರದಲ್ಲಿ ಸುತ್ತಾಡಿ ಜನರ ಭಾವನೆ ತಿಳಿದುಕೊಂಡಿದ್ದೇನೆ ಎಂದರು. ಕೋಲಾರ ಜಿಲ್ಲೆಯ ಕಾಂಗ್ರೆಸ್ ನಾಯಕರಿಗೆ ಮತ ಪಡೆಯುವ ಶಕ್ತಿ ಇಲ್ಲ. ಅದಕ್ಕಾಗಿ ಸಿದ್ದರಾಮಯ್ಯರನ್ನು ಬಲವಂತವಾಗಿ ನಿಲ್ಲಿಸಲು ಹೊರಟಿದ್ದಾರೆ. ಸಿದ್ದರಾಮಯ್ಯ ಕೋಲಾರದಲ್ಲಿ ಹರಕೆಯ ಕುರಿ ಆಗಲಿದ್ದಾರೆ ಎಂದು ಹೇಳಿದ್ದಾರೆ. https://kannadanewsnow.com/kannada/bigg-news-senior-citizens-note-counselling-problem-solving-helpline-launched/

Read More


best web service company