ಮಂಡ್ಯ: ಸಮಾಜವನ್ನು ಹಾಳುಮಾಡುವುದೇ ಬಿಜೆಪಿ ಅಜೆಂಡಾವಾಗಿದೆ. ಬಿಜೆಪಿಯವರಿಂದ ನಾನು ತಿಳಿದುಕೊಳ್ಳುವ ಅಗತ್ಯವಿಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. https://kannadanewsnow.com/kannada/bk-hari-prasad-reaction-on-naveen-janagoudar-boday-reture-karnataka/ ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ರಾಮಾಯಣ, ಮಹಾಭಾರತ ಓದಿದ್ದೇನೆ. ಅದರಿಂದ ನಾನು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಿದ್ದೇನೆ ಎಂದರು. https://kannadanewsnow.com/kannada/cm-bommai-last-respect-on-naveen-boday/ ಭಗವದ್ಗೀತೆ ತಲೆ ತುಂಬುತ್ತೇವೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಇಂತಹ ದ್ವೇಷ ಬಿತ್ತುವ ಗುಣಗಳನ್ನು ತಲೆಗೆ ತುಂಬಿಸಿಕೊಳ್ಳುವ ಅವಶ್ಯಕತೆ ಇಲ್ಲ. ಬಿಜೆಪಿಯಿಂದ ನಾನು ಏನೂ ತಿಳಿಯಬೇಕಾಗಿಲ್ಲ. ಅವರಿಂದ ಕಲಿತರೆ ಹಳಾಗುತ್ತದೆ ಎಂದು ಹೇಳಿದರು.
Author: Kannada News
ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾ ಶೆಲ್ ದಾಳಿಯಿಂದ ಮೃತಪಟ್ಟಂತ ನವೀನ್ ಪಾರ್ಥೀವ ಶರೀರವನ್ನು ಇಂದು ತಾಯ್ನಾಡಿಗೆ ವಾಪಾಸ್ ತರಲಾಗಿದ್ದು, ನವೀನ್ ಹುಟ್ಟೂರಿಗೆ ತಲುಪಿದೆ. ಆದ್ರೇ.. ನವೀನ್ ಮೃತದೇಹ ತಂದಿದ್ದರಲ್ಲಿ ಬಿಜೆಪಿ ಸಾಧನೆ ಏನೂ ಇಲ್ಲ ಎಂಬುದಾಗಿ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ. https://kannadanewsnow.com/kannada/cm-bommai-last-respect-on-naveen-boday/ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ನವೀನ್ ಸಾವನ್ನಪ್ಪಿ 22 ದಿನ ಕಳೆದಿದೆ. ಪೋಷಕರ ಆಕ್ರಂದನ ಅಲ್ಲಿನಿಂದ ಅರಣ್ಯರೋಧನವಾಗಿತ್ತು. ಯುದ್ಧದ ವೇಳೆಯಲ್ಲಿ ಉಕ್ರೇನ್ ಒಳಗೆ ಯಾರೂ ಹೋಗಿರಲಿಲ್ಲ. ಅಲ್ಲಿದ್ದಂತ ಭಾರತೀಯ ವಿದ್ಯಾರ್ಥಿಗಳೇ ಸ್ವತಹ ತಮ್ಮ ರಿಸ್ಕ್ ತಗೊಂಡು ಹೊರ ಬಂದಿದ್ದಾರೆ ಎಂದರು. https://kannadanewsnow.com/kannada/application-invite-to-fill-up-peon-jobs/ ಉಕ್ರೇನ್ ಗೆ ಭಾರತೀಯ ವಿದ್ಯಾರ್ಥಿಗಳು ಯಾಕೆ ಹೋಗುವಂತೆ ಆಯ್ತು.? ಭಾರತದಲ್ಲಿ ಯಾಕೆ ವೈದ್ಯಕೀಯ ಶಿಕ್ಷಣ ಕೈಗೆ ಎಟುಕವ ರೀತಿಯಲ್ಲಿ ಸಿಗ್ತಾ ಇಲ್ಲಾ.? ಹಾಗೆ ಯಾಕೆ ಕೊಡಬಾರದು ಎಂಬುದಾಗಿ ವಾಗ್ದಾಳಿ ನಡೆಸಿದರು.
ಹಾವೇರಿ: ಇಂದು ಮುಂಜಾನೆ 3.30ಕ್ಕೆ ಆಗಮಿಸಿದಂತ ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಪಾರ್ಥೀವ ಶರೀರವನ್ನು, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡು, ಕುಟುಂಬಸ್ಥರಿಗೆ ಸಿಎಂ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದ್ದರು. ಈ ಬಳಿಕ, ಇದೀಗ ನವೀನ್ ಹುಟ್ಟೂರು ಚಳಗೇರಿಗೆ ತೆರಳಿ, ಪಾರ್ಥೀವ ಶರೀರಕ್ಕೆ ಅಂತಿಮ ನಮನವನ್ನು ಸಲ್ಲಿಸಿದ್ದಾರೆ. https://kannadanewsnow.com/kannada/five-days-rain-in-karnataka-these-district/ ಇಂದು ಬೆಳಿಗ್ಗೆ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟಂತ ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆಗೆ ಬಂದಿಳಿದರು. ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಉಕ್ರೇನ್ ನಲ್ಲಿ ಮೃತಪಟ್ಟಂದ ನವೀನ್ ಹುಟ್ಟೂರು ರಾಣೆಬೆನ್ನೂರು ತಾಲೂಕಿನ ಚಳಗೇರಿಗೆ ತೆರಳಿದರು. https://kannadanewsnow.com/kannada/application-invite-to-fill-up-peon-jobs/ ನವೀನ್ ಹುಟ್ಟೂರು ತಲುಪಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಸಿಎಂ ಬಸವರಾಜ ಬೊಮ್ಮಾಯಿಯವರು, ನವೀನ್ ಮೃತದೇಹದ ಅಂತಿಮ ದರ್ಶನವನ್ನು ಪಡೆದರು.
ಶಿವಮೊಗ್ಗ: ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಖಾಲಿ ಇರುವಂತ ಜವಾನರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ 28 ಸಾವಿರದವರೆಗೆ ವೇತನವನ್ನು ನಿಗದಿ ಪಡಿಸಲಾಗಿದೆ. ಈ ಬಗ್ಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಅಧಿಸೂಚನೆ ಹೊರಡಿಸಿದ್ದು, ಖಾಲಿ ಇರುವಂತ 27 ಜವಾನ ಹುದ್ದೆಗಳಿಗೆ ಹಾಗೂ ಹಿಂಬಾಕಿ ಉಳಿದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಂತೆ ತಿಳಿಸಿದೆ. https://kannadanewsnow.com/kannada/shikaripura-cpi-suspend/ ಅರ್ಹ ಅಭ್ಯರ್ಥಿಗಳು https://recruitmenthck.kar.nic.in/district/shm/gdp/home.php ಲಿಂಕ್ ಕ್ಲಿಕ್ ಮಾಡಿ, ಅರ್ಜಿಯನ್ನು ಸಲ್ಲಿಸಬಹುದಾಗಿದೆ. ದಿನಾಂಕ 25-02-2022ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ದಿನಾಂಕ 24-03-2022 ಕೊನೆಯಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ – ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು. ವೇತನ ಶ್ರೇಣಿ – ರೂ.17,000 ರಿಂದ 28,950 ಹಾಗೂ ಇತರೆ ಭತ್ಯೆಗಳು ಸೇರಿವೆ. https://kannadanewsnow.com/kannada/do-you-know-how-naveens-body-was-brought-to-india-from-a-war-torn-country/ ವಯೋಮಿತಿ – ಕನಿಷ್ಠ 18, ಗರಿಷ್ಣ ವಯೋಮಿತಿ ಸಾಮಾನ್ಯ…
ಬೆಂಗಳೂರು: ಉಕ್ರೇನ್ ನಿಂದ ನವೀನ್ ಮೃತ ದೇಹವನ್ನು ತರುವ ಅಸಾಧ್ಯವಾದ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರ ( PM Narendra Modi ) ಭಗೀರಥ ಪ್ರಯತ್ನದಿಂದ ಸಾಧಿಸಿ, ಐತಿಹಾಸಿಕ ಕೆಲಸವನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಹಾಗಾದ್ರೇ.. ಯುದ್ಧಪೀಡಿತ ರಾಷ್ಟ್ರದಿಂದ ಭಾರತಕ್ಕೆ ನವೀನ್ ಮೃತದೇಹ ತಂದಿದ್ದು ಹೇಗೆ ಎನ್ನುವ ಬಗ್ಗೆ ಸಿಎಂ ಮಾಹಿತಿ ನೀಡಿದ್ದಾರೆ, ಮುಂದೆ ಓದಿ.. ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವೀನ್ ಮೃತದೇಹವನ್ನು ಬರಮಾಡಿಕೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್ ಸುತ್ತಲಿನ ಎಲ್ಲಾ ದೇಶಗಳ ಸಂಪರ್ಕವನ್ನು ಬೆಳೆಸಿ ರಾಜತಾಂತ್ರಿಕವಾಗಿ ವಿಮಾನನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಅನುಮತಿ ಪಡೆದು ಕರೆತರಲಾಗಿದೆ. ಇಡೀ ಪ್ರಕ್ರಿಯೆ ಸಮನ್ವಯದ ಆಧಾರದ ಮೇಲೆಯೇ ಆಗಿದೆ. ನವೀನ್ ವೈದ್ಯಕೀಯ ಶಿಕ್ಷಣ ಮುಗಿಸಿ ಹಿಂದಿರುಗುವ ವೇಳೆಗೆ ಅವನ ತಂದೆತಾಯಿಗಳು ಬರಮಾಡಿಕೊಳ್ಳಬೇಕಿತ್ತು. ಆದರೆ ನವೀನ್ ಮೃತದೇಹವನ್ನು ಬರಮಾಡಿಕೊಳ್ಳಬೇಕಿರುವುದು ಅತ್ಯಂತ ನೋವಿನ ಸಂಗತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು. https://kannadanewsnow.com/kannada/naveen-boday-reach-village-of-chalageri/ ಆಪರೇಷನ್…
ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದ ತೋಗರ್ಸಿ ಗ್ರಾಮದ ಜಾತ್ರೆಯಲ್ಲಿ, ಹಿರೇಕೆರೂರಿನ ವಕೀಲರೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ, ಅವರನ್ನು ಸಾರ್ವಜನಿಕವಾಗಿ ನಿಂದಿಸಿ, ಹಲ್ಲೆ ನಡೆಸಿದಂತ ಶಿಕಾರಿಪುರ ಸಿಪಿಐ ಅನ್ನು ಅಮಾನತುಗೊಳಿಸಲಾಗಿದೆ. https://kannadanewsnow.com/kannada/naveen-boday-pooja-close/ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತೋಗರ್ಸಿಯ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವಕ್ಕೆ, ಹಿರೇಕೆರೂರು ವಕೀಲ ಜಯದೇವ ತೆರಳಿದ್ದರು. ರಥೋತ್ಸವದ ಸಂದರ್ಭದಲ್ಲಿ ಶಿಕಾರಿಪುರ ಸಿಪಿಐ ಗುರುರಾಜ್ ಮೈಲಾರ್, ಅನುಚಿತವಾಗಿ ಸಾರ್ವಜನಿಕ ಸ್ಥಳದಲ್ಲಿ ವರ್ತಿಸಿದ್ದಲ್ಲದೇ, ಹಲ್ಲೆ ನಡೆಸಿದ್ದರು. https://kannadanewsnow.com/kannada/naveen-boday-reach-to-chalageri-village-today/ ಈ ಸಂಬಂಧ ರಾಜ್ಯದ ವಿವಿಧ ವಕೀಲರ ಸಂಘಗಳ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ, ಸಿಪಿಐ ಗುರುರಾಜ್ ಅಮಾನತುಗೊಳಿಸುವಂತೆ ಒತ್ತಾಯಿಸಿದ್ದರು. https://kannadanewsnow.com/kannada/five-days-rain-in-karnataka-these-district/ ಈ ಹಿನ್ನಲೆಯಲ್ಲಿ ಸಾರ್ವಜನಿಕವಾಗಿ ಶಿಸ್ತಿನಿಂದ ವರ್ತಿಸಬೇಕಾಗಿದ್ದಂತ ಶಿಕಾರಿಪುರ ಸಿಪಿಐ ಗುರುರಾಜ್ ಮೈಲಾರ್ ಅಶಿಸ್ತಿನಿಂದ ನಡೆದುಕೊಂಡ ಕಾರಣ, ಅವರನ್ನು ಅಮಾನತುಗೊಳಿಸಿ, ಪೂರ್ವ ವಲಯ ಪೊಲೀಸ್ ಮಹಾನಿರ್ದೇಶಕ ಡಾ.ಕೆ.ತ್ಯಾಗರಾಜ್ ಆದೇಶಿಸಿದ್ದಾರೆ.
ಹರಿಹರ: ಉಕ್ರೇನ್ ಯುದ್ಧಭೂಮಿಯಲ್ಲಿ ಮೃತಪಟ್ಟಂತ ಚಳಗೇರಿಯ ನವೀನ್ ಪಾರ್ಥೀವ ಶರೀರ, ಬೆಂಗಳೂರಿನಿಂದ ಆ್ಯಂಬುಲೆನ್ಸ್ ಮೂಲಕ ಸ್ವಗ್ರಾಮದತ್ತೆ ಆಗಮಿಸುತ್ತಿದೆ. ಹರಿಹರದ ತಾಲೂಕು ಆಸ್ಪತ್ರೆಯಲ್ಲಿ ಅವರ ಮೃತ ದೇಹವನ್ನು ಶೀಲ್ಡ್ ಬಾಕ್ಸ್ ನಿಂದ ಕೋಲ್ಡ್ ಬಾಕ್ಸ್ ಗೆ ಶಿಫ್ಟ್ ಮಾಡಲಾಗಿತ್ತು. ಈ ಬಳಿಕ ಮೃತದೇಹ ರಾಣೆಬೆನ್ನೂರು ತಾಲೂಕಿನ ಚಳಗೇರಿ ಸ್ವಗ್ರಾಮಕ್ಕೆ ಆಗಮಿಸಿದ್ದು, ನವೀನ್ ಮೃತದೇಹ ಕಂಡಂತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಬಳಿಕ ಅವರ ಮೃತದೇಹಕ್ಕೆ ಕುಟುಂಬಸ್ಥರು ಅಂತಿಮ ವಿಧಿವಿಧಾನ ನೆರವೇರಿಸಿದ ಬಳಿಕ, ಈಗ ಸಾರ್ವಜನಿಕರ ಅಂತಿಮ ದರ್ಶನ ಆರಂಭವಾಗಿದೆ. https://kannadanewsnow.com/kannada/karnataka-police-news-online-fir-news/ 21 ದಿನಗಳ ಹಿಂದೆ ಉಕ್ರೇನ್ ನಲ್ಲಿ ರಷ್ಯಾ ನಡೆಸಿದಂತ ಶೆಲ್ ದಾಳಿಯಲ್ಲಿ, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದರು. ಅವರ ಮೃತದೇಹವು ಇಂದು ತಾಯ್ನಾಡಿಗೆ ಆಗಮಿಸಿದೆ. ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ, ಕುಟುಂಬಸ್ಥರು ಮೃತದೇಹವನ್ನು ಬರಮಾಡಿಕೊಂಡರು. ಈ ಬಳಿಕ, ಸ್ವಗ್ರಾಮ ಚಳಗೇರಿಗೆ ಆ್ಯಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಯಿತು. https://kannadanewsnow.com/kannada/establishment-of-a-womens-co-operative-society-in-evey-taluk-of-karnataka/ ಇದೀಗ ಹರಿಹರ ತಾಲೂಕು ಆಸ್ಪತ್ರೆಗೆ ತಲುಪಿದಂತ ನವೀನ್…
ಬೆಂಗಳೂರು: ಉಕ್ರೇನ್ ನಿಂದ ನವೀನ್ ಮೃತ ದೇಹವನ್ನು ತರುವ ಅಸಾಧ್ಯವಾದ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರ ( PM Narendra Modi ) ಭಗೀರಥ ಪ್ರಯತ್ನದಿಂದ ಸಾಧಿಸಿ, ಐತಿಹಾಸಿಕ ಕೆಲಸವನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವೀನ್ ಮೃತದೇಹವನ್ನು ಬರಮಾಡಿಕೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್ ಸುತ್ತಲಿನ ಎಲ್ಲಾ ದೇಶಗಳ ಸಂಪರ್ಕವನ್ನು ಬೆಳೆಸಿ ರಾಜತಾಂತ್ರಿಕವಾಗಿ ವಿಮಾನನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಅನುಮತಿ ಪಡೆದು ಕರೆತರಲಾಗಿದೆ. ಇಡೀ ಪ್ರಕ್ರಿಯೆ ಸಮನ್ವಯದ ಆಧಾರದ ಮೇಲೆಯೇ ಆಗಿದೆ. ನವೀನ್ ವೈದ್ಯಕೀಯ ಶಿಕ್ಷಣ ಮುಗಿಸಿ ಹಿಂದಿರುಗುವ ವೇಳೆಗೆ ಅವನ ತಂದೆತಾಯಿಗಳು ಬರಮಾಡಿಕೊಳ್ಳಬೇಕಿತ್ತು. ಆದರೆ ನವೀನ್ ಮೃತದೇಹವನ್ನು ಬರಮಾಡಿಕೊಳ್ಳಬೇಕಿರುವುದು ಅತ್ಯಂತ ನೋವಿನ ಸಂಗತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು. https://kannadanewsnow.com/kannada/naveen-boday-reach-village-of-chalageri/ ಆಪರೇಷನ್ ಗಂಗಾ ಯುದ್ಧ ಭೂಮಿಯಿಂದಲೂ ಹಲವಾರು ವಿದ್ಯಾರ್ಥಿಗಳು ವಾಪಸ್ಸಾಗಿದ್ದಾರೆ. ದುರ್ದೈವವಶಾತ್ ನವೀನ್ ಮಿಸೈಲಿನ ಮೆಟಲ್ ಬಡಿದು ತೀರಿಹೋಗಿದ್ದಾನೆ. ನಮ್ಮ ಪ್ರಧಾನ ಮಂತ್ರಿ…
ಹರಿಹರ: ಉಕ್ರೇನ್ ಯುದ್ಧಭೂಮಿಯಲ್ಲಿ ಮೃತಪಟ್ಟಂತ ಚಳಗೇರಿಯ ನವೀನ್ ಪಾರ್ಥೀವ ಶರೀರ, ಬೆಂಗಳೂರಿನಿಂದ ಆ್ಯಂಬುಲೆನ್ಸ್ ಮೂಲಕ ಸ್ವಗ್ರಾಮದತ್ತೆ ಆಗಮಿಸುತ್ತಿದೆ. ಹರಿಹರದ ತಾಲೂಕು ಆಸ್ಪತ್ರೆಯಲ್ಲಿ ಅವರ ಮೃತ ದೇಹವನ್ನು ಶೀಲ್ಡ್ ಬಾಕ್ಸ್ ನಿಂದ ಕೋಲ್ಡ್ ಬಾಕ್ಸ್ ಗೆ ಶಿಫ್ಟ್ ಮಾಡಲಾಗಿತ್ತು. ಈ ಬಳಿಕ ಮೃತದೇಹ ರಾಣೆಬೆನ್ನೂರು ತಾಲೂಕಿನ ಚಳಗೇರಿ ಸ್ವಗ್ರಾಮಕ್ಕೆ ಆಗಮಿಸಿದ್ದು, ನವೀನ್ ಮೃತದೇಹ ಕಂಡಂತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/karnataka-police-news-online-fir-news/ 21 ದಿನಗಳ ಹಿಂದೆ ಉಕ್ರೇನ್ ನಲ್ಲಿ ರಷ್ಯಾ ನಡೆಸಿದಂತ ಶೆಲ್ ದಾಳಿಯಲ್ಲಿ, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದರು. ಅವರ ಮೃತದೇಹವು ಇಂದು ತಾಯ್ನಾಡಿಗೆ ಆಗಮಿಸಿದೆ. ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ, ಕುಟುಂಬಸ್ಥರು ಮೃತದೇಹವನ್ನು ಬರಮಾಡಿಕೊಂಡರು. ಈ ಬಳಿಕ, ಸ್ವಗ್ರಾಮ ಚಳಗೇರಿಗೆ ಆ್ಯಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಯಿತು. https://kannadanewsnow.com/kannada/establishment-of-a-womens-co-operative-society-in-evey-taluk-of-karnataka/ ಇದೀಗ ಹರಿಹರ ತಾಲೂಕು ಆಸ್ಪತ್ರೆಗೆ ತಲುಪಿದಂತ ನವೀನ್ ಮೃತದೇಹವನ್ನು ಶೀಲ್ಡ್ ಬಾಕ್ಸ್ ನಿಂದ ಕೋಲ್ಡ್ ಬಾಕ್ಸ್ ಗೆ ಶಿಫ್ಟ್ ಮಾಡಲಾಗಿದೆ. ಅಲ್ಲಿಂದ ಚಳಗೇರಿಯತ್ತ ಹೊರಟು, ಸ್ವಗ್ರಾಮಕ್ಕೆ ಆಗಮಿಸಿದೆ.…
ಹರಿಹರ: ಉಕ್ರೇನ್ ಯುದ್ಧಭೂಮಿಯಲ್ಲಿ ಮೃತಪಟ್ಟಂತ ಚಳಗೇರಿಯ ನವೀನ್ ಪಾರ್ಥೀವ ಶರೀರ, ಬೆಂಗಳೂರಿನಿಂದ ಆ್ಯಂಬುಲೆನ್ಸ್ ಮೂಲಕ ಸ್ವಗ್ರಾಮದತ್ತೆ ಆಗಮಿಸುತ್ತಿದೆ. ಹರಿಹರದ ತಾಲೂಕು ಆಸ್ಪತ್ರೆಯಲ್ಲಿ ಅವರ ಮೃತ ದೇಹವನ್ನು ಶೀಲ್ಡ್ ಬಾಕ್ಸ್ ನಿಂದ ಕೋಲ್ಡ್ ಬಾಕ್ಸ್ ಗೆ ಶಿಫ್ಟ್ ಮಾಡಲಾಗಿತ್ತು. ಈ ಬಳಿಕ ಮೃತದೇಹ ರಾಣೆಬೆನ್ನೂರು ತಾಲೂಕಿನ ಚಳಗೇರಿ ಸ್ವಗ್ರಾಮಕ್ಕೆ ಆಗಮಿಸಿದ್ದು, ನವೀನ್ ಮೃತದೇಹ ಕಂಡಂತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/karnataka-police-news-online-fir-news/ 21 ದಿನಗಳ ಹಿಂದೆ ಉಕ್ರೇನ್ ನಲ್ಲಿ ರಷ್ಯಾ ನಡೆಸಿದಂತ ಶೆಲ್ ದಾಳಿಯಲ್ಲಿ, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದರು. ಅವರ ಮೃತದೇಹವು ಇಂದು ತಾಯ್ನಾಡಿಗೆ ಆಗಮಿಸಿದೆ. ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ, ಕುಟುಂಬಸ್ಥರು ಮೃತದೇಹವನ್ನು ಬರಮಾಡಿಕೊಂಡರು. ಈ ಬಳಿಕ, ಸ್ವಗ್ರಾಮ ಚಳಗೇರಿಗೆ ಆ್ಯಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಯಿತು. https://kannadanewsnow.com/kannada/establishment-of-a-womens-co-operative-society-in-evey-taluk-of-karnataka/ ಇದೀಗ ಹರಿಹರ ತಾಲೂಕು ಆಸ್ಪತ್ರೆಗೆ ತಲುಪಿದಂತ ನವೀನ್ ಮೃತದೇಹವನ್ನು ಶೀಲ್ಡ್ ಬಾಕ್ಸ್ ನಿಂದ ಕೋಲ್ಡ್ ಬಾಕ್ಸ್ ಗೆ ಶಿಫ್ಟ್ ಮಾಡಲಾಗಿದೆ. ಅಲ್ಲಿಂದ ಚಳಗೇರಿಯತ್ತ ಹೊರಟು, ಸ್ವಗ್ರಾಮಕ್ಕೆ ಆಗಮಿಸಿದೆ.…