ಬೆಂಗಳೂರು: ರಾಜ್ಯದ ಯಾವುದೇ ವಾಹನಗಳ ನೋಂದಣಿ ಫಲಕಗಳ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುತ್ತಿರುವ ಸಂಘ, ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ತೆರವುಗೊಳಿಸುವಂತ ಗೆಜೆಟ್ ಅಧಿಸೂಚನೆಯಲ್ಲಿ ಖಡಕ್ ಆದೇಶ ಹೊರಡಿಸಿದೆ. https://kannadanewsnow.com/kannada/are-you-giving-your-laptop-and-mobile-phone-for-repairs-read-this-news-before-that/ ಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ಕರ್ನಾಟಕ ರಾಜ್ಯಪತ್ರದಲ್ಲಿ ಸುತ್ತೋಲೆ ಹೊರಡಿಸಿದ್ದು, ವಾಹನಗಳ ನೋಂದಣಿ ಸಂಖ್ಯಾ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/bjp-govt-is-credited-with-making-silicon-city-a-swimming-pool-ex-cm-hdk/ ಖಾಸಗಿ ವಾಹನಗಳು ಸರ್ಕಾರದ ಲಾಂಛನ ಮತ್ತು ಹೆಸರುಗಳನ್ನು ವಾಹನಗಳ ಮೇಲೆ ಪ್ರದರ್ಶಿಸುವುದನ್ನು ನಿರ್ಬಂಧಿಸಲಾಗಿದೆ. ತಮ್ಮ ವಾಹನಗಳ ಮೇಲೆ ಸರ್ಕಾರಿ ಲಾಂಛನ ಅಥವಾ ಹೆಸರುಗಳನ್ನು ಅಳವಡಿಸಬೇಕಾದಲ್ಲಿ, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದುಕೊಳ್ಳುವುದು ಅವಶ್ಯಕವಾಗಿರುತ್ತದೆ ಎಂದಿದ್ದಾರೆ. https://kannadanewsnow.com/kannada/8-killed-as-car-collides-with-truck/ ಈ ಬಗ್ಗೆ ಕೋರ್ಟ್ ಆದೇಶ ಕೂಡ ಇದ್ದು, ಸರ್ಕಾರದ ಲಾಂಛನಗಳನ್ನು ಉಪಯೋಗಿಸದಂತೆ ಹಾಗೂ ವಾಹನಗಳ ಮೇಲೆ ನಿಗಮ, ಮಂಡಳಿ ಮತ್ತು ಸಂಸ್ಥೆಗಳ ಹೆಸರುಗಳನ್ನು ಬರೆದ ಯಾವುದೇ ತರಹದ ಫಲಕ ಅಥವಾ ಬರಹಗಳನ್ನು ಅಳವಡಿಸಬಹಾದು…
Author: Kannada News
ಬೆಂಗಳೂರು: ಲ್ಯಾಪ್ ಟಾಪ್, ಮೊಬೈಲ್ ಕೆಟ್ಟೋದ್ರೇ.. ಅಂಗಡಿಗೆ ರಿಪೇರಿಗಾಗಿ ಕೊಂಡೊಯ್ಯುತ್ತೇವೆ. ಇಲ್ಲವೇ ಮನೆಗೆ ಬಂದು ರೆಡಿ ಮಾಡಿಕೊಡೋರು ಇದ್ರೇ.. ಕೊಟ್ಟು ರಿಪೇರಿ ಮಾಡಿಸೋರು ಇರ್ತಾರೆ. ಆದ್ರೇ.. ಕೆಲವೊಮ್ಮೆ ಹೀಗೆ ರಿಪೇರಿಗೆ ಕೊಟ್ಟಾಗ ಏನ್ ಆಗುತ್ತೆ ಅನ್ನೋ ಬಗ್ಗೆ ಮುಂದೆ ಓದಿ.. ಜೊತೆಗೆ ಎಚ್ಚರಿಕೆ ವಹಿಸೋದು ಮರೆಯಬೇಡಿ.. https://kannadanewsnow.com/kannada/do-you-know-what-cm-bommai-had-to-say-about-the-reduction-in-petrol-and-diesel-prices-in-the-state/ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮಹಿಳೆಯೊಬ್ಬರು ತಮ್ಮ ಲ್ಯಾಪ್ ಟಾಪ್ ರಿಪೇರಿಗಾಗಿ ದಾಸರಹಳ್ಳಿಯ ಮಹೇಶ್ವರಿ ನಗರದ ನಿವಾಸಿ ಪ್ರವೀಣ್ ರಾವ್ ಎಂಬಾತನನ್ನು ಮನೆಗೆ ಕರೆಸಿ ರಿವೇರಿ ಮಾಡಿಸಿದ್ದರು. ರಿಪೇರಿ ಮಾಡಿಕೊಂಡು, ಅದಕ್ಕೆ ಚಾರ್ಜ್ ಕೂಡ ಪಡೆದು, ಪ್ರವೀಣ್ ರಾವ್ ತೆರಳಿದ್ದಾನೆ. https://kannadanewsnow.com/kannada/bjp-govt-is-credited-with-making-silicon-city-a-swimming-pool-ex-cm-hdk/ ಆದ್ರೇ.. ಕೆಲವೇ ದಿನಗಳಲ್ಲಿಯೇ.. ಲ್ಯಾಪ್ ಟಾಪ್ ರಿಪೇರಿ ಮಾಡಿಸಿದ್ದಂತ ಮಹಿಳೆಗೆ ಆಕೆಯದ್ದೇ ಖಾಸಗೀ ಪೋಟೋಗಳು, ಲ್ಯಾಪ್ ಟಾಪ್ ರಿಪೇರಿ ಮಾಡಿದ್ದಂತ ಪ್ರವೀಣ್ ರಾವ್ ನಿಂದ ಬರಲು ಶುರುವಾಗಿವೆ. ಈ ಪೋಟೋ ಕಂಡಂತ ಮಹಿಳೆ ಬೆಚ್ಚಿ ಬಿದ್ದಿದ್ದಾರೆ. ಇದಷ್ಟೇ ಅಲ್ಲದೇ ಆಕೆಯ ಪತಿಗೂ ಈ ಖಾಸಗೀ ಪೋಟೋಗಳನ್ನು ಕಳುಹಿಸಿ, ಬ್ಲಾಕ್…
ಬೆಂಗಳೂರು : ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ. ನಿನ್ನೆ ರಾತ್ರಿ ತಾನೇ ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಇಳಿಕೆ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ದಾವೋಸ್ ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ವಿಶ್ವದ ಹಲವಾರು ಪ್ರಮುಖರನ್ನು ಹಾಗೂ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಲಿದ್ದೇನೆ. ವಿದೇಶದವರು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶ್ವ ಹೂಡಿಕೆದಾರರ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು. https://kannadanewsnow.com/kannada/bjp-govt-is-credited-with-making-silicon-city-a-swimming-pool-ex-cm-hdk/ ಈ ಬಾರಿ ಕೇವಲ ಒಪ್ಪಂದಗಳು ಮಾತ್ರವಲ್ಲದೆ, ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.…
ಬೆಂಗಳೂರು: ಸಿಲಿಕಾನ್ ಸಿಟಿಯನ್ನು ( Silicon City ) ಸ್ವಿಮ್ಮಿಂಗ್ ಪೂಲ್ ಮಾಡಿದ ಹೆಗ್ಗಳಿಕೆ ಬಿಜೆಪಿ ಸರಕಾರಕ್ಕೇ ( BJP Government ) ಸಲ್ಲಬೇಕು. ಅಭಿವೃದ್ಧಿಯಲ್ಲಿ ಕ್ಷೇತ್ರವಾರು ತಾರತಮ್ಮ ಮಾಡಿ, ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿ ಖಂಡನೀಯ. ಅನುದಾಲದ ಹೊಳೆ ಹರಿದ ಕ್ಷೇತ್ರಗಳೇ ಈಗ ನೀರಿನಲ್ಲಿ ತೇಲುತ್ತಿವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( HD Kumaraswamy ) ವಾಗ್ದಾಳಿ ನಡೆಸಿದ್ದಾರೆ. https://twitter.com/hd_kumaraswamy/status/1528216036365205506 ಈ ಕುರಿತು ಸರಣಿ ಟ್ವಿಟ್ ( Twitter ) ಮಾಡಿರುವ ಅವರು, ಚಿಕ್ಕಬೆಟ್ಟಹಳ್ಳಿಗೆ ಒಂದು ತಿಂಗಳ ಒಳಗಾಗಿ ಮೂಲಸೌಕರ್ಯ ಕಲ್ಪಿಸುವ ಕೆಲಸಗಳು ಶುರುವಾಗಬೇಕು. ತಪ್ಪಿದರೆ ಖುದ್ದು ನಾನೇ ಅಲ್ಲಿಗೆ ಹೋಗಿ ಧರಣಿ ಕೂರಬೇಕಾಗುತ್ತದೆ. ಜಾತಿ, ಧರ್ಮದ ಹೆಸರಿನಲ್ಲಿ ಅಭಿವೃದ್ಧಿ ತಾರತಮ್ಯ ಮಾಡುವುದು ಹೇಯ, ರಾಕ್ಷಸಿ ಮನಸ್ಥಿತಿ ಎನ್ನದೇ ವಿಧಿ ಇಲ್ಲ ಎಂದಿದ್ದಾರೆ. https://twitter.com/hd_kumaraswamy/status/1528216038386827264 ಸರ್ವ ಜನಾಂಗದ ಜನರನ್ನು ಸಮಭಾವದಿಂದ ಕಂಡು ಸರ್ವ ಜನಾಂಗದ ತೋಟ ನಿರ್ಮಿಸಿದ್ದರು ನಾಡಪ್ರಭು ಕೆಂಪೇಗೌಡರು.…
ಬೆಂಗಳೂರು: ಕಳೆದ ಒಂದು ವಾರದಿಂದ ಸುರಿದಂತ ಭಾರೀ ಮಳೆಯಿಂದಾಗಿ ( Heavy Rain ) ರಾಜ್ಯದ ರಾಜಧಾನಿ ಬೆಂಗಳೂರಿನ ( Bengaluru Rain ) ಜನರು ತತ್ತರಿಸಿ ಹೋಗಿದ್ದಾರೆ. ತಗ್ಗು ಪ್ರದೇಶದ ಜನರಂತೂ ಹೈರಾಣಾಗಿದ್ದಾರೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ, ಬದುಕು ಬೀದಿಗೆ ಬಿದ್ದಂತೆ ಆಗಿದೆ. ಹಾಗಾದ್ರೇ.. ಬೆಂಗಳೂರಿನಲ್ಲಿ ಮಹಾ ಮಳೆಗೆ ಎಷ್ಟು ಮನೆಗಳು ಹಾನಿಗೊಂಡಿವೆ ಎನ್ನುವ ಮಾಹಿತಿ ಮುಂದೆ ಓದಿ.. https://kannadanewsnow.com/kannada/tmc-education-minister-paresh-adhikaris-teacher-daughter-loses-job-court-orders-refund-of-tenure-salary/ ಸಿಲಿಕಾನ್ ಸಿಟಿಯಲ್ಲಿ ಮಾನ್ಸೂನ್ ಪೂರ್ವ ಮಳೆಯಿಂದಾಗಿ ಭಾರೀ ಅವಾಂತರವೇ ಸೃಷ್ಠಿಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತ ಪರಿಣಾಮ, ಸಾವಿರಾರು ಮನೆಗಳು ಹಾನಿಗೊಂಡಿವೆ. ಸಿಎಂ ಬಸವರಾಜ ಬೊಮ್ಮಾಯಿ ನೀರು ನುಗ್ಗಿದಂತ ಮನೆಗಳಿಗೆ 25 ಸಾವಿರ ಪರಿಹಾರ ಘೋಷಿಸುತ್ತಿದ್ದಂತೇ, ಈ ಬಗ್ಗೆ ಮಾಹಿತಿಯನ್ನು ಬಿಬಿಎಂಪಿಯ ಅಧಿಕಾರಿಗಳು ಕಲೆ ಹಾಕಿದ್ದಾರೆ. https://kannadanewsnow.com/kannada/who-are-the-young-leaders-in-the-congress-party-bjp/ ಬಿಬಿಎಂಪಿ ಮಾಹಿಯ ಅನುಸಾರವಾಗಿ ಬೆಂಗಳೂರಿನ ಪಶ್ಚಿಮದಲ್ಲಿ 494, ಬೊಮ್ಮನಹಳ್ಳಿ ವಲಯದಲ್ಲಿ 147, ಮಹದೇವಪುರ -461, ದಾಸರಹಳ್ಳಿ – 247, ಯಲಹಂಕ – 208, ದಕ್ಷಿಣ – 652, ಆರ್…
ಹಾವೇರಿ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದಡಿ ಕೆನರಾ ಬ್ಯಾಂಕಿನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಬಿ.ಪಿ.ಎಲ್ ಕುಟುಂಬದ 18ರಿಂದ 45 ವಯಸ್ಸಿನ ವಾಣಿಜ್ಯ ವಿಭಾಗದಲ್ಲಿ ಓದಿರುವ ನಿರುದ್ಯೋಗಿ ಯುವಕ ಯುವತಿಯರಿಗಾಗಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. https://kannadanewsnow.com/kannada/can-you-spot-the-girl-waving-at-the-camera-in-this-rocky-landscape/ ಹತ್ತು ದಿನಗಳ ಪೇಪರ್ ಕವರ್, ಬ್ಯಾಗ್ ಹಾಗೂ ಪೇಪರ್ ಲಕೋಟೆಗಳ ತಯಾರಿಕಾ ತರಬೇತಿ, ಫಾಸ್ಟ್ ಫುಡ್ ತರಬೇತಿ ಹಾಗೂ ಯುವಕರಿಗಾಗಿ 13 ದಿನಗಳ ಸಿ.ಸಿ ಕ್ಯಾಮೆರಾ ದುರಸ್ತಿ ಮತ್ತು ಅಳವಡಿಕೆ ತರಬೇತಿ, 30 ದಿನಗಳ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. https://kannadanewsnow.com/kannada/karnataka-receives-highest-fdi-inflow-in-this-quarter-cm-basavaraj-bommai/ ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿರುತ್ತದೆ. ಆಸಕ್ತರು ಮೇ 31ರೊಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9483 485489, 9482188780, 9844796998, 8197022501, 08284295307ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಹೀಗೊಂದು ಪೋಟೋ ಹಾಕಿ, ನೆಟ್ಟಿಗರನ್ನು ಅನೇಕರು ಕಣ್ಣಿಗೊಂದು ಸವಾಲ್ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಪೋಟೋ ವೈರಲ್ ಆಗಿದ್ದು, ಈ ಪೋಟೋದಲ್ಲಿರುವಂತ ಬಾಲಕಿಯನ್ನು ಹುಡುಕಿ ಎಂಬುದಾಗಿ ಕೇಳುತ್ತಿದ್ದಾರೆ.. https://kannadanewsnow.com/kannada/the-accident-has-shocked-bangaloreans/ ಹೌದು.. ಈ ಪೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೂ ಮೊದಲು ಇದೇ ರೀತಿಯ ಅನೇಕ ಪೋಟೋಗಳು ವೈರಲ್ ಆಗಿವೆ. ಪ್ರಾಣಿ, ಪಕ್ಷಿ ಎಲ್ಲಿದ್ದಾವೆ ಎಂದು ಹುಡುಕುವಂತೆ ನೆಟ್ಟಿಗರ ಕಣ್ಣಿಗೆ ಸವಾಲ್ ಹಾಕಲಾಗಿತ್ತು. ಅಂಥದ್ದೇ ಮತ್ತೊಂದು ಪೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. https://kannadanewsnow.com/kannada/karnataka-receives-highest-fdi-inflow-in-this-quarter-cm-basavaraj-bommai/ ಇದೀಗ ಕಲ್ಲು ಬಂಡೆಯ ನಡುವೆ ಪುಟ್ಟ ಬಾಲಕಿಯನ್ನು ಹುಡುಕಿ ಎಂಬುದಾಗಿ ಸವಾಲ್ ಹಾಕಲಾಗಿದೆ. 2016ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಇಮ್ಗುರ್ ನಲ್ಲಿ ಪೋಸ್ಟ್ ಮಾಡಲಾಗಿತ್ತು. ಈಗ ಮತ್ತೆ ವೈರಲ್ ಆಗಿದೆ. ಕಲ್ಲಿನ ಬಂಡೆಗಳ ನೆರಳುಗಳು, ಬಿರುಕಗಳ ನಡುವೆ ಬಾಲಕಿಯ ಹುಡುಕಾಟವನ್ನು ಅನೇಕರು ನೆಡಿಸಿದ್ದಾರೆ.. https://kannadanewsnow.com/kannada/8-killed-as-car-collides-with-truck/ ಹಾಗಾದ್ರೇ.. ನೀವು ಹುಡುಕಿದ್ರಾ..? ಬಾಲಕಿ ಎಲ್ಲಿದ್ದಾಳೆ ಅಂತ ಗೊತ್ತಾಯ್ತಾ.? ನಿಮ್ಮ ಕಣ್ಣಿಗೆ ಓರೆ ಹಚ್ಚಿ ನೋಡಿದ್ರು..…
ಉತ್ತರ ಪ್ರದೇಶ: ಮದುವೆ ಮುಗಿಸಿ ವಾಪಾಸ್ ಆಗುತ್ತಿದ್ದಂತ ಕಾರೊಂದು, ನಿಂತಿದ್ದಂತ ಟ್ರಕ್ ಗೆ ಡಿಕ್ಕಿಯಾದ ಪರಿಣಾಮ, ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರೋ ಘಟನೆ ಉತ್ತರಪ್ರದೇಶದ ಸಿದ್ಧಾರ್ಥ ನಗರದಲ್ಲಿ ನಡೆದಿದೆ. https://kannadanewsnow.com/kannada/the-accident-has-shocked-bangaloreans/ ಎಸ್ ಯು ವಿ ಕಾರಿನಲ್ಲಿ ಮದುವೆ ಸಮಾರಂಭಕ್ಕೆ ತೆರಳಿದ್ದಂತ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ನಿಂತಿದ್ದಂತ ಲಾರಿಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದಂತ 11 ಮಂದಿಯಲ್ಲಿ 8 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. https://kannadanewsnow.com/kannada/death-of-muslim-lady-while-going-in-bike/ ಗಾಯಾಳುಗಳನ್ನು ಗೋರಕ್ ಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ರಕ್ಷಣಾ ಸಿಬ್ಬಂದಿ ನಜ್ಜುಗುಜ್ಜಾಗಿದ್ದಂತ ಕಾರಿನಿಂದ ಮೃತ ದೇಹಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯ್ತು. ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಕಳವಳ ವ್ಯಕ್ತ ಪಡಿಸಿದ್ದು, ಸಾವಿಗೀಡಾದವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಹೈದರಾಬಾದ್:ಬೈಕ್ ಚಕ್ರಕ್ಕೆ ಬುರ್ಖಾ ಸಿಕ್ಕಿಹಾಕಿಕೊಂಡು ಮಹಿಳೆಯೊಬ್ಬರು ಬೈಕ್ನಿಂದ ಬಿದ್ದು ಮೃತಪಟ್ಟಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋವನ್ನು ಶೇರ್ ಮಾಡಿರುವ ಅನೇಕರು ಮಹಿಳೆಯರು ದ್ವಿಚಕ್ರ ವಾಹನದಲ್ಲಿ ಹೋಗುವಾಗ ಎಚ್ಚರಿಕೆ ವಹಿಸಿ ಇಂತಹ ಅವಘಡಗಳನ್ನು ತಪ್ಪಿಸಲು ಎಚ್ಚರಿಕೆ ನೀಡುತ್ತಿದ್ದಾರೆ. https://kannadanewsnow.com/kannada/the-accident-has-shocked-bangaloreans/ ಹೈದರಾಬಾದ್ನ ಯಾಚರಂನಲ್ಲಿ 18 ವರ್ಷದ ಯುವತಿ ಮತ್ತು ಆಕೆಯ ಸಹೋದರ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದಾಗ ಭಾನುವಾರ ಈ ಘಟನೆ ಸಂಭವಿಸಿದೆ. ವೀಡಿಯೋದಲ್ಲಿರುವ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಮರುದಿನ ಸಾವಿಗೆ ಶರಣಾದಳು. ಅಪಘಾತದಲ್ಲಿ ಸಹೋದರ ಯಾವುದೇ ಗಾಯಗಳಿಲ್ಲದೆ ಬದುಕುಳಿದಿದ್ದಾರೆ. ಇಂತಹ ದುರಂತ ಸಂಭವಿಸುವ ಕುರಿತು ಎಚ್ಚರಿಕೆ ನೀಡಿರುವ ಟಿಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿಸಿ ಸಜ್ಜನರ್, ‘ಮಹಿಳೆಯರೇ ಮತ್ತು ಯುವತಿಯರೇ ಬೈಕ್ನಲ್ಲಿ ಕುಳಿತುಕೊಳ್ಳುವಾಗ ಜಾಗರೂಕರಾಗಿರಿ’ ಎಂದು ಟ್ವೀಟ್ ಮಾಡಿದ್ದಾರೆ. https://twitter.com/tsrtcmdoffice/status/1527118091968073728
ಬೆಂಗಳೂರು : ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ( Karnataka ) ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. https://kannadanewsnow.com/kannada/dharwad-cruiser-accident-cm-bommai-announces-rs-5-lakh-ex-gratia-to-kin-of-deceased/ ಅವರು ಇಂದು ದಾವೋಸ್ ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ವಿಶ್ವದ ಹಲವಾರು ಪ್ರಮುಖರನ್ನು ಹಾಗೂ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಲಿದ್ದೇನೆ. ವಿದೇಶದವರು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶ್ವ ಹೂಡಿಕೆದಾರರ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು. https://kannadanewsnow.com/kannada/the-accident-has-shocked-bangaloreans/ ಈ ಬಾರಿ ಕೇವಲ ಒಪ್ಪಂದಗಳು ಮಾತ್ರವಲ್ಲದೆ, ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು. ಕೈಗಾರಿಕಾ ಸಚಿವ ಮುರೇಶ್ ನಿರಾಣಿ ಹಾಗೂ ಉನ್ನತ ಶಿಕ್ಷಣ ಹಾಗೂ ಐ.ಟಿ. ಬಿಟಿ ಸಚಿವ ಡಾ:…