ಬೆಂಗಳೂರು: ಸಿಲಿಕಾನ್ ಸಿಟಿಯ ( Silicon City ) ಜನರೇ ಬೆಚ್ಚಿ ಬೀಳುವಂತೆ ಇಂದು ಮುಂಜಾನೆ ಅಪಘಾತವೊಂದು ( Accident ) ನಡೆದಿದೆ. ತಮ್ಮ ಪಾಡಿಗೆ ತಾವು ಎಡಭಾಗದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ, ಕಾರು ಡಿಕ್ಕಿಯಾದ ರಭಸಕ್ಕೆ ಪ್ಲೈ ಓವರ್ ಮೇಲಿನಿಂದ ಬೈಕ್ ಸವಾರ ಕೆಳಗೆ ಬಿದ್ದು ಸಾವನ್ನಪ್ಪಿರೋ ಭೀಕರ ಘಟನೆ ಜಕ್ಕೂರು ಏರೋ ಡ್ರಮ್ ಬಳಿ ನಡೆದಿದೆ. https://kannadanewsnow.com/kannada/dharwad-cruiser-accident-cm-bommai-announces-rs-5-lakh-ex-gratia-to-kin-of-deceased/ ಇಂದು ಮುಂಜಾನೆ ಜಕ್ಕೂರಿನ ಏರೋಡ್ರಮ್ ಬಳಿಯ ಏರ್ ಪೋರ್ಟ್ ಪ್ಲೈ ಓವರ್ ಮೇಲೆ ತಮ್ಮ ಟಿವಿಎಸ್ ಹೆವಿ ಡ್ಯೂಟಿ ಬೈಕ್ ನಲ್ಲಿ 45 ವರ್ಷದ ವಾಹನ ಸವಾರ ಮತ್ತು ಹಿಂಬದಿಯಲ್ಲಿ 12 ವರ್ಷದ ಬಾಲಕನನ್ನು ಕರೆದುಕೊಂಡು ಹೋಗುತ್ತಿದ್ದರು. ಎಡ ಬಾಗದಲ್ಲಿಯೇ ತಮ್ಮ ಪಾಡಿಗೆ ತಾವು ಹೋಗುತ್ತಿದ್ದಂತ ಸಂದರ್ಭದಲ್ಲಿ ಕಾರೊಂದು ಸ್ಪೀಡ್ ಆಗಿ ಬಂದು ಬೈಕ್ ಗೆ ಗುದ್ದಿದೆ. ಈ ಪರಿಣಾಮ ಬೈಕ್ ಚಾಲಕ ಏರ್ ಪೋರ್ಟ್ ಪ್ಲೈ ಓವರ್ ಮೇಲಿನಿಂದ ಕೆಳಗೆ ಹಾರಿ ಬಿದ್ದಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. https://kannadanewsnow.com/kannada/kannada-astrology-of-modi-krishnamurthy-22-05-2022/…
Author: Kannada News
ಬೆಂಗಳೂರು: ನಿನ್ನೆ ಮದುವೆಗೆ ಹೊರಟಿದ್ದಂತ ಕ್ರೂಸರ್ ವಾಹನ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 9 ಮಂದಿ ಧಾರವಾಡದ ಬಾಡ ಗ್ರಾಮದ ಬಳಿಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಮೃತ ಪಟ್ಟಂತ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ. https://kannadanewsnow.com/kannada/kannada-astrology-of-modi-krishnamurthy-22-05-2022/ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವಿಟ್ ಮಾಡಿದ್ದು, ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. https://twitter.com/BSBommai/status/1528230812805517312
ಶುದ್ಧ ಕೊಳ್ಳೇಗಾಲದ ವಂಶಪಾರಂಪರಿಕ ಜ್ಯೋತಿಷ್ಯರು ಶ್ರೀ ಚೌಡೇಶ್ವರಿ ದೇವಿ,ರಕ್ತೇಶ್ವರಿ, ಸ್ಮಶಾನಕಾಳಿ, ಅಘೋರಿ ಸ್ಮಶಾನತಾರ ದೇವತೆ, ಕಾಡುದೇವರ ಆರಾಧಕರು 🧘♂️ ಪ್ರಧಾನ ಗುರುಗಳು ಪಂಡಿತ್: ಶ್ರೀ 🙏ಮೋಡಿ ಕೃಷ್ಣ ಮೂರ್ತಿ, ರಾಜ್ಯ ಹಾಗೂ ಹೊರರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿರುವ ಏಕೈಕ ಮಾಂತ್ರಿಕರು ನಿಮ್ಮ ಸಮಸ್ಯೆಗಳನ್ನು ಅಷ್ಟಮಂಗಲ ಪ್ರಶ್ನೆ, ಆರೂಢ ಪ್ರಶ್ನೆ, ತಾಂಬೂಲ ಪ್ರಶ್ನೆ, ದೈವ ಪ್ರಶ್ನೆ, ಕವಡೆ ಪ್ರಶ್ನೆ ಮುಖಲಕ್ಷಣ, ಜನ್ಮ ದಿನಾಂಕ, ಹಸ್ತರೇಖೆ, ಪಂಚಪಕ್ಷಿ, ರಮಲ ಶಾಸ್ತ್ರ ಮೂಲಕ ಪರಿಶೋದಿಸಿ ನೋಡುತ್ತಾರೆ. ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ವಿವಾಹ ವಿಳಂಬ , ಮಾಟ ಮಂತ್ರ, ಶತ್ರುಕಾಟ , ಸ್ತ್ರೀ-ವಶೀಕರಣ, ಪುರುಷ-ವಶೀಕರಣ,ಅತ್ತೆ-ಸೊಸೆ ಕಿರಿಕಿರಿ, ಸಂತಾನ ಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಸಾಲ ಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ದುಷ್ಟ ಶಕ್ತಿ ಬಾದೆ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ ಕೊಳ್ಳೇಗಾಲದ ಆದಿದೈವಗಳ ಆರಾಧನೆಯಿಂದ -ಪುರಾತನ ಯಂತ್ರ-ಮಂತ್ರ ವಿಧಾನಗಳಿಂದ ಸುಧೀರ್ಘವಾಗಿ 2 ದಿನ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿನ ಮಳೆ ಅವಾಂತರದಿಂದ ( Heavy Rain ) ಉಂಟಾದಂತ ಹಾನಿ, ಸಮಸ್ಯೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಮಹತ್ವದ ಕ್ರಮವನ್ನು ಕೈಗೊಂಡಿದೆ. ಬೆಂಗಳೂರಿನ ( Bengaluru ) 8 ವಲಯಗಳಿಗೆ 8 ಸಚಿವರ ನೇತೃತ್ವದಲ್ಲಿ ಕಾರ್ಯಪಡೆಯನ್ನು ರಚಿಸಲಾಗಿದೆ. https://kannadanewsnow.com/kannada/at-least-12-dead-430-cattle-killed-in-heavy-rains-across-the-state/ ಈ ಕುರಿತು ರಾಜ್ಯ ಸರ್ಕಾರ ( Karnataka Government ) ಆದೇಶ ಹೊರಡಿಸಿದ್ದು, ಬೆಂಗಳೂರು ದಕ್ಷಿಣ ವಲಯಕ್ಕೆ ಸಚಿವ ಆರ್ ಅಶೋಕ್ ( Minister R Ashok ), ಬೆಂಗಳೂರು ಪೂರ್ವ ವಲಯಕ್ಕೆ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ, ಪಶ್ಚಿಮ ವಲಯಕ್ಕೆ ವಿ.ಸೋಮಣ್ಣ, ರಾಜರಾಜೇಶ್ವರಿ ವಲಯಕ್ಕೆ ಎಸ್ ಟಿ ಸೋಮಶೇಖರ್, ಮಹದೇವಪುರ ವಲಯಕ್ಕೆ ಭೈರತಿ ಬಸವರಾಜ್, ಬೊಮ್ಮನಹಳ್ಳಿ ವಲಯಕ್ಕೆ ಕೆ.ಗೋಪಾಲಯ್ಯ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿ ಆದೇಶಿಸಿದೆ. https://kannadanewsnow.com/kannada/sslc-pass-students-note-applications-for-admission-to-diploma-courses-to-begin-from-today/ ಬೆಂಗಳೂರಿನ 8 ವಲಯಗಳಿಗೆ ಈ ಸಚಿವರ ನೇತೃತ್ವದ ಕಾರ್ಯಪಡೆಯು ಮಳೆ ಅನಾಹುತ, ಸಮಸ್ಯೆ ಪರಿಹರಿಸೋದಕ್ಕೆ ತಮ್ಮ ನೇತೃತ್ವದಲ್ಲಿ ಮುಂದಾಗಲಿದೆ. ಮಳೆ ಹಾನಿಯಿಂದ ಉಂಟಾಗ ಮನೆ ಹಾನಿ ಸೇರಿದಂತೆ ವಿವಿಧ ಸಮಸ್ಯೆಗಳನ್ನು…
ಬೆಂಗಳೂರು: ರಾಜ್ಯಾಧ್ಯಂತ ಸುರಿದಂತ ಮಾನ್ಸೂನ್ ಪೂರ್ವ ಭಾರೀ ಮಳೆಗೆ ( Heavy Rain ) ಮೇ.15 ರಿಂದ 21ರವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 430 ಜಾನುವಾರುಗಳು ಬಲಿಯಾಗಿದ್ದಾರೆ. ಮಳೆ ಹಾನಿ ಸಂಬಂಧ ಸೂಕ್ತ ಪರಿಹಾರ ಕಾರ್ಯ ಹಾಗೂ ನೆರವು ವಿತರಣೆ ಸಂಬಂಧ ಮುಂದಿನ 15 ದಿನಗಳವರೆಗೆ ರಾಜ್ಯದಲ್ಲಿ ಯಾವುದೇ ಅಧಿಕಾರಿಗಳಿಗೆ ರಜೆ ಇಲ್ಲ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಖಡಕ್ ಸೂಚನೆ ನೀಡಿದ್ದಾರೆ. https://kannadanewsnow.com/kannada/do-you-know-how-many-houses-were-damaged-due-to-heavy-rains-in-bengaluru/ ಶನಿವಾರದಂದು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೇ.15 ರಿಂದ ಮೇ 21ರವರೆಗೆ ರಾಜ್ಯಾಧ್ಯಂತ ಮಳೆಯಿಂದಾಗಿ 12 ಜನರ ಪ್ರಾಣ ಹೋಗಿದೆ. 430 ಜಾನುವಾರುಗಳ ಸಾವನ್ನಪ್ಪಿವೆ. 1431 ಮನೆಗಳಿಗೆ ನೀರು ನುಗ್ಗಿದೆ. 4242 ಮನೆಗಳಿಗೆ ಭಾಗಶ: ಹಾನಿಯಾಗಿದೆ ಎಂಬ ಮಾಹಿತಿ ನೀಡಿದರು. https://kannadanewsnow.com/kannada/tmc-education-minister-paresh-adhikaris-teacher-daughter-loses-job-court-orders-refund-of-tenure-salary/ ಇನ್ನೂ ಬೇಸಿಗೆ ಮಳೆಯಿಂದಾಗಿ ರಾಜ್ಯದಲ್ಲಿ 7010 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 5736 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಈ…
ಬೆಂಗಳೂರು: ರಾಜ್ಯಾಧ್ಯಂತ ಸುರಿದಂತ ಮಾನ್ಸೂನ್ ಪೂರ್ವ ಭಾರೀ ಮಳೆಗೆ ( Heavy Rain ) ಮೇ.15 ರಿಂದ 21ರವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 430 ಜಾನುವಾರುಗಳು ಬಲಿಯಾಗಿದ್ದಾರೆ. ಮಳೆ ಹಾನಿ ಸಂಬಂಧ ಸೂಕ್ತ ಪರಿಹಾರ ಕಾರ್ಯ ಹಾಗೂ ನೆರವು ವಿತರಣೆ ಸಂಬಂಧ ಮುಂದಿನ 15 ದಿನಗಳವರೆಗೆ ರಾಜ್ಯದಲ್ಲಿ ಯಾವುದೇ ಅಧಿಕಾರಿಗಳಿಗೆ ರಜೆ ಇಲ್ಲ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಖಡಕ್ ಸೂಚನೆ ನೀಡಿದ್ದಾರೆ. https://kannadanewsnow.com/kannada/do-you-know-how-many-houses-were-damaged-due-to-heavy-rains-in-bengaluru/ ಶನಿವಾರದಂದು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೇ.15 ರಿಂದ ಮೇ 21ರವರೆಗೆ ರಾಜ್ಯಾಧ್ಯಂತ ಮಳೆಯಿಂದಾಗಿ 12 ಜನರ ಪ್ರಾಣ ಹೋಗಿದೆ. 430 ಜಾನುವಾರುಗಳ ಸಾವನ್ನಪ್ಪಿವೆ. 1431 ಮನೆಗಳಿಗೆ ನೀರು ನುಗ್ಗಿದೆ. 4242 ಮನೆಗಳಿಗೆ ಭಾಗಶ: ಹಾನಿಯಾಗಿದೆ ಎಂಬ ಮಾಹಿತಿ ನೀಡಿದರು. https://kannadanewsnow.com/kannada/tmc-education-minister-paresh-adhikaris-teacher-daughter-loses-job-court-orders-refund-of-tenure-salary/ ಇನ್ನೂ ಬೇಸಿಗೆ ಮಳೆಯಿಂದಾಗಿ ರಾಜ್ಯದಲ್ಲಿ 7010 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 5736 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಈ…
ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ, 2022-23ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿನ ಅನುದಾನಿತ ಕೋರ್ಸುಗಳಿಗೆ ಪ್ರಥಮ ಸೆಮಿಸ್ಟರ್ ಇಂಜಿನಿಯರಿಂಗ್ ಹಾಗೂ ನಾನ್-ಇಂಜಿನಿಯರಿಂಗ್ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗಾಗಿ ( Diploma Course ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್ ಗಳ ಮೆರಿಟ್ ಆಧಾರಿತ ಕಾಲೇಜುವಾರು ಮತ್ತು ಕೋರ್ಸುಗಳಿಗೆ ಮಾತ್ರ ಪ್ರವೇಶ ಬಯಸುವ ಅಭ್ಯರ್ಥಿಗಳು ಕೋರ್ಸುಗಳ ಆಯ್ಕೆಗಳನ್ನು ಅವರ ಇಚ್ಛಾನುಸಾರ ಆದ್ಯತಾ ಪಟ್ಟಿಯಲ್ಲಿ ನಮೂದಿಸಿ, ಮೆರಿಟ್ ಆಧಾರಿತ ಎಲ್ಲಾ ಕಾಲೇಜುಗಳಿಗೆ ಒಂದೇ ಅರ್ಜಿಯನ್ನು ಸಮೀಪದ ಯಾವುದೇ ಸರ್ಕಾರಿ ಪಾಲಿಟೆಕ್ನಿಕ್ ಗಳ ಪ್ರಾಂಶುಪಾಲರಿಗೆ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ನೀಡಿರುವ ಆಧ್ಯತೆ ಮತ್ತು ಮೆರಿಟ್ ಹಾಗೂ ರೋಷ್ಟರ್ ಗೆ ಅನುಗುಣವಾಗಿ ಆನ್ ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುವುದು. ಇಲಾಖೆಯ ಅಧಿಕೃತ ವೆಬ್ ಸೈಟ್ dtetech.karnataka.gov.in/kartechnical ಅಥವಾ dtek.karnataka.gov.in ನಲ್ಲಿ ಅರ್ಜಿಯನ್ನು ದಿನಾಂಕ 19-05-2022ರ ಇಂದಿನಿಂದ ಮಾಡಿಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿ…
ನವದೆಹಲಿ: ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ( Central excise duty ) ಪ್ರತಿ ಲೀಟರ್ಗೆ ₹ 8 ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ ₹ 6 ರಷ್ಟು ಕಡಿಮೆ ಮಾಡುತ್ತಿದ್ದೇವೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ( Union Finance Minister Nirmala Sitharaman ) ಘೋಷಿಸಿದ್ದಾರೆ. ಈ ಮೂಲಕ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. https://kannadanewsnow.com/kannada/no-leave-for-next-15-days-for-any-officer-cm-bommai/ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8 ರಷ್ಟು ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 6 ರಷ್ಟು ಕಡಿಮೆ ಮಾಡುತ್ತಿದ್ದೇವೆ. ಇದು ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ ₹ 9.5 ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ ಗೆ ₹ 7 ರಷ್ಟು ಕಡಿಮೆ ಮಾಡುತ್ತದೆ ಎಂದು…
ಬೆಂಗಳೂರು: ರಾಜ್ಯಾಧ್ಯಂತ ಸುರಿದಂತ ಮಾನ್ಸೂನ್ ಪೂರ್ವ ಭಾರೀ ಮಳೆಗೆ ( Heavy Rain ) ಮೇ.15 ರಿಂದ 21ರವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 430 ಜಾನುವಾರುಗಳು ಬಲಿಯಾಗಿದ್ದಾರೆ. ಮಳೆ ಹಾನಿ ಸಂಬಂಧ ಸೂಕ್ತ ಪರಿಹಾರ ಕಾರ್ಯ ಹಾಗೂ ನೆರವು ವಿತರಣೆ ಸಂಬಂಧ ಮುಂದಿನ 15 ದಿನಗಳವರೆಗೆ ರಾಜ್ಯದಲ್ಲಿ ಯಾವುದೇ ಅಧಿಕಾರಿಗಳಿಗೆ ರಜೆ ಇಲ್ಲ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಖಡಕ್ ಸೂಚನೆ ನೀಡಿದ್ದಾರೆ. https://kannadanewsnow.com/kannada/do-you-know-how-many-houses-were-damaged-due-to-heavy-rains-in-bengaluru/ ಇಂದು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೇ.15 ರಿಂದ ಮೇ 21ರವರೆಗೆ ರಾಜ್ಯಾಧ್ಯಂತ ಮಳೆಯಿಂದಾಗಿ 12 ಜನರ ಪ್ರಾಣ ಹೋಗಿದೆ. 430 ಜಾನುವಾರುಗಳ ಸಾವನ್ನಪ್ಪಿವೆ. 1431 ಮನೆಗಳಿಗೆ ನೀರು ನುಗ್ಗಿದೆ. 4242 ಮನೆಗಳಿಗೆ ಭಾಗಶ: ಹಾನಿಯಾಗಿದೆ ಎಂಬ ಮಾಹಿತಿ ನೀಡಿದರು. https://kannadanewsnow.com/kannada/tmc-education-minister-paresh-adhikaris-teacher-daughter-loses-job-court-orders-refund-of-tenure-salary/ ಇನ್ನೂ ಬೇಸಿಗೆ ಮಳೆಯಿಂದಾಗಿ ರಾಜ್ಯದಲ್ಲಿ 7010 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 5736 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಈ ಹಾನಿಗೆ ಪರಿಹಾರವಾಗಿ ನೀಡಲು 728…
ಬೆಂಗಳೂರು: ರಾಜ್ಯಾಧ್ಯಂತ ಸುರಿದಂತ ಮಾನ್ಸೂನ್ ಪೂರ್ವ ಭಾರೀ ಮಳೆಗೆ ( Heavy Rain ) ಮೇ.15 ರಿಂದ 21ರವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 430 ಜಾನುವಾರುಗಳು ಬಲಿಯಾಗಿದ್ದಾರೆ. ಮಳೆ ಹಾನಿ ಸಂಬಂಧ ಸೂಕ್ತ ಪರಿಹಾರ ಕಾರ್ಯ ಹಾಗೂ ನೆರವು ವಿತರಣೆ ಸಂಬಂಧ ಮುಂದಿನ 15 ದಿನಗಳವರೆಗೆ ರಾಜ್ಯದಲ್ಲಿ ಯಾವುದೇ ಅಧಿಕಾರಿಗಳಿಗೆ ರಜೆ ಇಲ್ಲ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಖಡಕ್ ಸೂಚನೆ ನೀಡಿದ್ದಾರೆ. https://kannadanewsnow.com/kannada/do-you-know-how-many-houses-were-damaged-due-to-heavy-rains-in-bengaluru/ ಇಂದು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೇ.15 ರಿಂದ ಮೇ 21ರವರೆಗೆ ರಾಜ್ಯಾಧ್ಯಂತ ಮಳೆಯಿಂದಾಗಿ 12 ಜನರ ಪ್ರಾಣ ಹೋಗಿದೆ. 430 ಜಾನುವಾರುಗಳ ಸಾವನ್ನಪ್ಪಿವೆ. 1431 ಮನೆಗಳಿಗೆ ನೀರು ನುಗ್ಗಿದೆ. 4242 ಮನೆಗಳಿಗೆ ಭಾಗಶ: ಹಾನಿಯಾಗಿದೆ ಎಂಬ ಮಾಹಿತಿ ನೀಡಿದರು. https://kannadanewsnow.com/kannada/tmc-education-minister-paresh-adhikaris-teacher-daughter-loses-job-court-orders-refund-of-tenure-salary/ ಇನ್ನೂ ಬೇಸಿಗೆ ಮಳೆಯಿಂದಾಗಿ ರಾಜ್ಯದಲ್ಲಿ 7010 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 5736 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಈ ಹಾನಿಗೆ ಪರಿಹಾರವಾಗಿ ನೀಡಲು 728…