Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪರಪ್ಪನ ಅಗ್ರಹಾರ ಜೈಲಲ್ಲಿ ಶಾಸಕರಾದ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿ ಭೇಟಿ ಮಾಡಿದ ಡಿಸಿಎಂ ಡಿ ಕೆ ಶಿವಕುಮಾರ್

21/11/2025 6:52 PM

ಕಾರ್ಕಳದಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ಸರ್ವಾಧಿಕಾರಿ ಧೋರಣೆ: ಮುನಿಯಾಲು ವಿರುದ್ಧ ಕ್ರಮಕ್ಕೆ ಸುರೇಶ್ ಶೆಟ್ಟಿ ಒತ್ತಾಯ

21/11/2025 6:49 PM

BREAKING: ಸಿಎಂ ಸಿದ್ಧರಾಮಯ್ಯ ಸ್ವಕ್ಷೇತ್ರ ವರುಣಾದಲ್ಲೇ ಕಿರುಕುಳಕ್ಕೆ ಬೇಸತ್ತು ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

21/11/2025 6:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾರ್ಕಳದಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ಸರ್ವಾಧಿಕಾರಿ ಧೋರಣೆ: ಮುನಿಯಾಲು ವಿರುದ್ಧ ಕ್ರಮಕ್ಕೆ ಸುರೇಶ್ ಶೆಟ್ಟಿ ಒತ್ತಾಯ
KARNATAKA

ಕಾರ್ಕಳದಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ಸರ್ವಾಧಿಕಾರಿ ಧೋರಣೆ: ಮುನಿಯಾಲು ವಿರುದ್ಧ ಕ್ರಮಕ್ಕೆ ಸುರೇಶ್ ಶೆಟ್ಟಿ ಒತ್ತಾಯ

By kannadanewsnow0921/11/2025 6:49 PM

ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಕಾಮಗಾರಿಗಳಲ್ಲಿ ಸರ್ವಾಧಿಕಾರಿ ಧೋರಣೆ ತೋರುವ ಮೂಲಕ ಗುತ್ತಿಗೆದಾರರ ಮೇಲೆ ದಬ್ಬಾಳಿಕೆ ಹಾಗೂ ಸಾರ್ವಜನಿಕ ಸ್ವತ್ತುಗಳಿಗೆ ಹಾನಿಯುಂಟು ಮಾಡಿರುವ ಕಾಂಗ್ರೆಸ್​ ಮುಖಂಡ ಮುನಿಯಾಲು ಉದಯ್​ ಕುಮಾರ್ ಶೆಟ್ಟಿ ವಿರುದ್ಧ ಕಾನೂನು ಕ್ರಮಕ್ಕೆ ಕಾರ್ಕಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿವಪುರ ಒತ್ತಾಯಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯ ಮೂಲಕ ಮುನಿಯಾಲು – ಪಡುಕೂಡುರು ಖಜಾನೆ ರಸ್ತೆ ನಿರ್ಮಾಣದ ಕಾಮಗಾರಿಯು ಪ್ರಶಾಂತ್​ ಶೆಟ್ಟಿ ಮೊಳಹಳ್ಳಿ ಎಂಬವರಿಗೆ ಲಭಿಸಿತ್ತು. 2 .50 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿ ಇನ್ನಷ್ಟೇ ಆರಂಭಗೊಳ್ಳಬೇಕಿತ್ತು. ಆದರೆ ಸರ್ಕಾರಿ ಕಾಮಗಾರಿಗಳನ್ನು ಬೇರೆಯವರೆಗೆ ಬಿಟ್ಟುಕೊಡಲು ಇಚ್ಛಿಸದ ಉದಯ್​ಕುಮಾರ್​ ಶೆಟ್ಟಿ ಅಕ್ರಮವಾದಿ ಸದರಿ ರಸ್ತೆಯನ್ನು ಅಗೆದು ಕಾಮಗಾರಿ ಆರಂಭಿಸಿದ್ದಾರೆ. ಆದರೆ ಸರ್ಕಾರಿ ಇಂಜಿನಿಯರ್​​ ಈ ರಸ್ತೆಯ ಟೆಂಡರ್​ ಪಡೆದ ಪ್ರಶಾಂತ್​ಗೆ ನೋಟಿಸ್​ ನೀಡಿದ್ದಾರೆ. ಅಸಲಿಗೆ ಈ ರಸ್ತೆ ಅಕ್ರಮವಾಗಿ ಅಗೆದಿರುವುದು ಉದಯ್​ ಕುಮಾರ್​ ಶೆಟ್ಟಿ ಆಗಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸುರೇಶ್​ ಶೆಟ್ಟಿ ಕಿಡಿಕಾರಿದ್ದಾರೆ.

ಬೇರೆಯವರಿಗೆ ಮಂಜೂರಾದ ಟೆಂಡರ್​​ನಲ್ಲಿ ಉದಯ್​ಕುಮಾರ್​ ಶೆಟ್ಟಿ ಕಾರ್ಯನಿರ್ವಹಿಸಲು ಹೇಗೆ ಸಾಧ್ಯ ? ಇದೊಂದು ಕಾನೂನುಬಾಹಿರ ಚಟುವಟಿಕೆಯಲ್ಲದೇ ಮತ್ತಿನ್ನೇನು ?ಇಂತಹ ದಬ್ಬಾಳಿಕೆ ನೀತಿಯು ಕಾರ್ಕಳ ಕ್ಷೇತ್ರ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ಸಾಗಿದೆ. ಉದಯ್​ ಕುಮಾರ್​ ಶೆಟ್ಟಿ ಬೇರೆ ಗುತ್ತಿಗೆದಾರರಿಗೆ ಬೆಳೆಯಲು ಬಿಡುತ್ತಿಲ್ಲ. ಸರ್ಕಾರಿ ಸ್ವತ್ತನ್ನು ಯಾರ ಅನುಮತಿ ಪಡೆಯದೇ ಈ ರೀತಿ ಹಾಳು ಮಾಡದರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿ ಎಂದು ಸುರೇಶ್​ ಶೆಟ್ಟಿ ಹೇಳಿದ್ದಾರೆ.

ಜಿಲ್ಲಾಡಳಿತವನ್ನು ನಿರಂತರವಾಗಿ ದುರ್ಬಳಕೆ ಮಾಡುತ್ತಲೇ ಬಂದಿರುವ ಉದಯ್​ ಕುಮಾರ್​ ಶೆಟ್ಟಿ ಜಲ್ಲಿ, ಮರಳು, ಕೆಂಪುಗಲ್ಲು ವ್ಯಾಪಾರಸ್ಥರ ಮೇಲೆ ಒಂದಿಲ್ಲೊಂದು ಕೇಸು ಹಾಕಿಸಿ ಅವರ ಜೀವನ ನರಕಸದೃಶವಾಗಿಸಿದ್ದಾರೆ. ಈಗ ಬೇರೆ ಗುತ್ತಿಗೆದಾರರಿಗೂ ಬದುಕಲು ಬಿಡುತ್ತಿಲ್ಲ. ಆದರೆ ಇವರ ಸರ್ವಾಧಿಕಾರಿ ಧೋರಣೆಗೆ ಯಾವುದೇ ಕಾನೂನು ಕ್ರಮ ಆಗದೇ ಇರುವುದು ದುರಂತ. ಹೀಗಾಗಿ ಲೋಕೋಪಯೋಗಿ ಇಲಾಖೆ ಈ ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳಲೇಬೇಕೆಂದು ಆಗ್ರಹಿಸಿದ್ದಾರೆ.

BREAKING: ಸಿಎಂ ಸಿದ್ಧರಾಮಯ್ಯ ಸ್ವಕ್ಷೇತ್ರ ವರುಣಾದಲ್ಲೇ ಕಿರುಕುಳಕ್ಕೆ ಬೇಸತ್ತು ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

ಇಂದಿನಿಂದ ದೇಶಾದ್ಯಂತ ನೂತನ ಕಾರ್ಮಿಕ ಸಂಹಿತೆಗಳು ಜಾರಿ: ಅನುಕೂಲಗಳೇನು? ಇಲ್ಲಿದೆ ಮಾಹಿತಿ | Four New Labour Codes

Share. Facebook Twitter LinkedIn WhatsApp Email

Related Posts

ಪರಪ್ಪನ ಅಗ್ರಹಾರ ಜೈಲಲ್ಲಿ ಶಾಸಕರಾದ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿ ಭೇಟಿ ಮಾಡಿದ ಡಿಸಿಎಂ ಡಿ ಕೆ ಶಿವಕುಮಾರ್

21/11/2025 6:52 PM1 Min Read

BREAKING: ಸಿಎಂ ಸಿದ್ಧರಾಮಯ್ಯ ಸ್ವಕ್ಷೇತ್ರ ವರುಣಾದಲ್ಲೇ ಕಿರುಕುಳಕ್ಕೆ ಬೇಸತ್ತು ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

21/11/2025 6:43 PM1 Min Read

CRIME NEWS: ಕರ್ನಾಟಕದಿಂದ ಕಳ್ಳಸಾಗಾಣೆಗೆ ಯತ್ನಿಸಿದ 3.15 ಕೋಟಿ ನಗದು ವಶಕ್ಕೆ

21/11/2025 6:34 PM1 Min Read
Recent News

ಪರಪ್ಪನ ಅಗ್ರಹಾರ ಜೈಲಲ್ಲಿ ಶಾಸಕರಾದ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿ ಭೇಟಿ ಮಾಡಿದ ಡಿಸಿಎಂ ಡಿ ಕೆ ಶಿವಕುಮಾರ್

21/11/2025 6:52 PM

ಕಾರ್ಕಳದಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ಸರ್ವಾಧಿಕಾರಿ ಧೋರಣೆ: ಮುನಿಯಾಲು ವಿರುದ್ಧ ಕ್ರಮಕ್ಕೆ ಸುರೇಶ್ ಶೆಟ್ಟಿ ಒತ್ತಾಯ

21/11/2025 6:49 PM

BREAKING: ಸಿಎಂ ಸಿದ್ಧರಾಮಯ್ಯ ಸ್ವಕ್ಷೇತ್ರ ವರುಣಾದಲ್ಲೇ ಕಿರುಕುಳಕ್ಕೆ ಬೇಸತ್ತು ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

21/11/2025 6:43 PM

ನಿಮಗಿನ್ನೂ ಪಿಎಂ ಕಿಸಾನ್ 21ನೇ ಕಂತಿನ ಹಣ ಜಮಾ ಆಗಿಲ್ವಾ.? ಕಾರಣವೇನು.? ಈಗ ಏನು ಮಾಡ್ಬೇಕು ಗೊತ್ತಾ.?

21/11/2025 6:36 PM
State News
KARNATAKA

ಪರಪ್ಪನ ಅಗ್ರಹಾರ ಜೈಲಲ್ಲಿ ಶಾಸಕರಾದ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿ ಭೇಟಿ ಮಾಡಿದ ಡಿಸಿಎಂ ಡಿ ಕೆ ಶಿವಕುಮಾರ್

By kannadanewsnow0921/11/2025 6:52 PM KARNATAKA 1 Min Read

ಬೆಂಗಳೂರು : ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಶುಕ್ರವಾರ ಭೇಟಿ ನೀಡಿ, ಶಾಸಕರಾದ ವಿನಯ್ ಕುಲಕರ್ಣಿ…

ಕಾರ್ಕಳದಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ಸರ್ವಾಧಿಕಾರಿ ಧೋರಣೆ: ಮುನಿಯಾಲು ವಿರುದ್ಧ ಕ್ರಮಕ್ಕೆ ಸುರೇಶ್ ಶೆಟ್ಟಿ ಒತ್ತಾಯ

21/11/2025 6:49 PM

BREAKING: ಸಿಎಂ ಸಿದ್ಧರಾಮಯ್ಯ ಸ್ವಕ್ಷೇತ್ರ ವರುಣಾದಲ್ಲೇ ಕಿರುಕುಳಕ್ಕೆ ಬೇಸತ್ತು ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

21/11/2025 6:43 PM

CRIME NEWS: ಕರ್ನಾಟಕದಿಂದ ಕಳ್ಳಸಾಗಾಣೆಗೆ ಯತ್ನಿಸಿದ 3.15 ಕೋಟಿ ನಗದು ವಶಕ್ಕೆ

21/11/2025 6:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.