ಪ್ರಯಾಣಿಕರಿಂದ ದೂರುಗಳ ಸರಮಾಲೆ: ದೆಹಲಿ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವ ʻಜ್ಯೋತಿರಾದಿತ್ಯ ಸಿಂಧಿಯಾʼ ದಿಢೀರ್‌ ಭೇಟಿ | WATCH VIDEO

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಐಜಿಐಎ) ಟರ್ಮಿನಲ್ 3 ರಲ್ಲಿ ಜನದಟ್ಟಣೆ ಮತ್ತು ನೂಕುನುಗ್ಗಲು ಉಂಟಾದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆ, ಇಂದು ಬೆಳಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿದರು. ಭೇಟಿಗೂ ಮುನ್ನ ಜ್ಯೋತಿರಾದಿತ್ಯ ಸಿಂಧಿಯಾ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಕಿಕ್ಕಿರಿದು ತುಂಬಿರುವುದು ಮತ್ತು ಉದ್ದನೆಯ ಸರತಿ ಸಾಲುಗಳ ಬಗ್ಗೆ ದೂರುಗಳು ಸಾಮಾಜಿಕ ಮಾಧ್ಯಮದಲ್ಲಿ … Continue reading ಪ್ರಯಾಣಿಕರಿಂದ ದೂರುಗಳ ಸರಮಾಲೆ: ದೆಹಲಿ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವ ʻಜ್ಯೋತಿರಾದಿತ್ಯ ಸಿಂಧಿಯಾʼ ದಿಢೀರ್‌ ಭೇಟಿ | WATCH VIDEO