Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

18/07/2025 8:48 PM

IFS ಗೋಕುಲ್ ಅಧಿಕಾರಿ ಹಿಂಬಡ್ತಿ ನೀಡಿ ಅಮಾನತು ರದ್ದಿಗೆ ಶಿಫಾರಸು: ಸಚಿವ ಈಶ್ವರ ಖಂಡ್ರೆ

18/07/2025 8:36 PM

ಯುಜಿಸಿಇಟಿಗೆ ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

18/07/2025 8:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಶೀರ್ವಾದ್‌ ಸ್ಮಾರ್ಟ್‌ ಇಂಡಿಯಾ ಕಾರ್ಯಕ್ರಮದ ಮೂಲಕ ಅಯೋಡಿನ್‌ ಕೊರತೆ ಬಗ್ಗೆ ಜಾಗೃತಿ
KARNATAKA

ಆಶೀರ್ವಾದ್‌ ಸ್ಮಾರ್ಟ್‌ ಇಂಡಿಯಾ ಕಾರ್ಯಕ್ರಮದ ಮೂಲಕ ಅಯೋಡಿನ್‌ ಕೊರತೆ ಬಗ್ಗೆ ಜಾಗೃತಿ

By kannadanewsnow0903/06/2025 5:28 PM

ಬೆಂಗಳೂರು: ಇನ್‌ಸ್ಟಿಟ್ಯೂಟ್ ಆಫ್ ಗ್ಲೋಬಲ್ ಡೆವಲಪ್‌ಮೆಂಟ್‌ ಸಹಭಾಗಿತ್ವದಲ್ಲಿ ಐಟಿಸಿ ಯಶಸ್ವಿಯಾಗಿ ಆಶೀರ್ವಾದ್ ಸ್ಮಾರ್ಟ್ ಇಂಡಿಯಾ ಪ್ರೋಗ್ರಾಮ್ ಅನ್ನು ಮುಕ್ತಾಯಗೊಳಿಸಿದೆ.

ಅಕ್ಟೋಬರ್‌ನಲ್ಲಿ ಬಿಡುಗಡೆ ಮಾಡಿದ ಈ ಯೋಜನೆಯು ಅಯೋಡಿನ್ ಕೊರತೆ ಅಸ್ವಸ್ಥತೆಗಳ (ಐಡಿಡಿ) ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿನ 30 ಜಿಲ್ಲೆಗಳಲ್ಲಿ ಆರೋಗ್ಯಕರ ಆಹಾರ ಸೇವನೆ ಅಭ್ಯಾಸಗಳನ್ನು ಪ್ರೋತ್ಸಾಹಿಸುತ್ತಿದೆ.

ಐಟಿಸಿ ಲಿಮಿಟೆಡ್‌ನ ನ್ಯೂಟ್ರಿಶನ್ ಸೈನ್ಸಸ್‌ ವಿಭಾಗದ ಮುಖ್ಯಸ್ಥೆ ಡಾ. ಅಗಾಥಾ ಬೆಟ್ಸಿ ಮಾತನಾಡಿ, ಕೇವಲ ಏಳು ತಿಂಗಳುಗಳಲ್ಲಿ, ಕಾರ್ಯಕ್ರಮವು ತನ್ನ ಆರಂಭಿಕ ಗುರಿಯನ್ನೂ ತಲುಪಿದ್ದು, 7.5 ಲಕ್ಷ ವ್ಯಕ್ತಿಗಳ ಮೇಲೆ ಧನಾತ್ಮಕ ಪರಿಣಾಮ ಬೀರಿದೆ. ಪ್ರಮುಖವಾಗಿ ಗರ್ಭಿಣಿಯರು, ಹಾಲೂಡಿಸುವ ಮಹಿಳೆಯರು, ಹದಿಹರೆಯದ ಹೆಣ್ಣುಮಕ್ಕಳು ಮತ್ತು ಗಂಡುಮಕ್ಕಳೂ ಸೇರಿದ್ದಾರೆ. ಇದಕ್ಕಾಗಿ ನಾವು ನವೀನ ಮತ್ತು ವಿಶಿಷ್ಟ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೆವು. ಅಯೋಡಿನ್ ಕೊರತೆ ಅಸ್ವಸ್ಥತೆಗಳು, ಅಯೋಡಿನ್‌ನ ಪ್ರಯೋಜನ, ಇತರ ಪ್ರಮುಖ ಸೂಕ್ಷ್ಮಪೋಷಕಾಂಶಗಳು, ಸಮಗ್ರ ಪೌಷ್ಠಿಕಾಂಶ ಹಾಗೂ ಆರೋಗ್ಯಕರ ಆಹಾರ ಸೇವನೆ ಅಭ್ಯಾಸಗಳ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಇಟ್ಟುಕೊಂಡು ಈ ಕಾರ್ಯಕ್ರಮವನ್ನು ವಿನ್ಯಾಸ ಮಾಡಲಾಗಿದೆ ಎಂದಿದ್ದಾರೆ.

ಇದನ್ನು ಜಾರಿಗೆ ತರಲು, ಸುಸ್ಥಿರ ಮತ್ತು ಬಹುಕೋನೀಯ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಲಾಗಿದ್ದು, ಸಮುದಾಯ ಶಿಕ್ಷಣ, ಸಾಂಸ್ಕೃತಿಕ ಇಂಟಿಗ್ರೇಶನ್‌, ತಾಂತ್ರಿಕ ಅನ್ವೇಷಣೆ ಮತ್ತು ಸಾಮರ್ಥ್ಯ ನಿರ್ಮಾಣವನ್ನೂ ಇದರಲ್ಲಿ ಸೇರಿಸಲಾಗಿದೆ. ಈ ಮೂಲಕ ವರ್ತನೆಯಲ್ಲಿ ದೀರ್ಘಕಾಲೀನ ಬದಲಾವಣೆ ಮತ್ತು ಆರೋಗ್ಯ ಫಲಿತಾಂಶಗಳ ಸಮುದಾಯ ಮಾಲೀಕತ್ವವನ್ನು ತೆಗೆದುಕೊಳ್ಳಲು ಇದು ಸಹಾಯ ಮಾಡಲಾಗುತ್ತದೆ ಎಂದು  ಹೇಳಿದರು.

ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ: ಡಿಸಿಎಂ ಡಿಕೆಶಿ ಆದೇಶ

BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life

Share. Facebook Twitter LinkedIn WhatsApp Email

Related Posts

ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

18/07/2025 8:48 PM1 Min Read

IFS ಗೋಕುಲ್ ಅಧಿಕಾರಿ ಹಿಂಬಡ್ತಿ ನೀಡಿ ಅಮಾನತು ರದ್ದಿಗೆ ಶಿಫಾರಸು: ಸಚಿವ ಈಶ್ವರ ಖಂಡ್ರೆ

18/07/2025 8:36 PM2 Mins Read

ಯುಜಿಸಿಇಟಿಗೆ ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

18/07/2025 8:29 PM1 Min Read
Recent News

ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

18/07/2025 8:48 PM

IFS ಗೋಕುಲ್ ಅಧಿಕಾರಿ ಹಿಂಬಡ್ತಿ ನೀಡಿ ಅಮಾನತು ರದ್ದಿಗೆ ಶಿಫಾರಸು: ಸಚಿವ ಈಶ್ವರ ಖಂಡ್ರೆ

18/07/2025 8:36 PM

ಯುಜಿಸಿಇಟಿಗೆ ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

18/07/2025 8:29 PM

Job Alert : ‘IBPS PO’ ಅಧಿಸೂಚನೆ, 5,000 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ

18/07/2025 8:27 PM
State News
KARNATAKA

ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

By kannadanewsnow0918/07/2025 8:48 PM KARNATAKA 1 Min Read

ಮಂಡ್ಯ :  ಪ್ರಾಮಾಣಿಕವಾಗಿ ಉನ್ನತ ಹುದ್ದೆ ಅಲಂಕರಿಸಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ ಎಂದು ನಿವೃತ್ತ ನ್ಯಾಯಮೂರ್ತಿ ಎನ್…

IFS ಗೋಕುಲ್ ಅಧಿಕಾರಿ ಹಿಂಬಡ್ತಿ ನೀಡಿ ಅಮಾನತು ರದ್ದಿಗೆ ಶಿಫಾರಸು: ಸಚಿವ ಈಶ್ವರ ಖಂಡ್ರೆ

18/07/2025 8:36 PM

ಯುಜಿಸಿಇಟಿಗೆ ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

18/07/2025 8:29 PM

ಶರನ್ನವರಾತ್ರಿಯ ಸಮಯದಲ್ಲಿ ಈ ರೀತಿ ಒಂದು ಸಣ್ಣ ಹರಕೆ ಮಾಡಿ, ನಿಮ್ಮ ಎಲ್ಲ ಕಷ್ಟಗಳು ದೂರ

18/07/2025 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.