ಆಶೀರ್ವಾದ್ ಸ್ಮಾರ್ಟ್ ಇಂಡಿಯಾ ಕಾರ್ಯಕ್ರಮದ ಮೂಲಕ ಅಯೋಡಿನ್ ಕೊರತೆ ಬಗ್ಗೆ ಜಾಗೃತಿ
ಬೆಂಗಳೂರು: ಇನ್ಸ್ಟಿಟ್ಯೂಟ್ ಆಫ್ ಗ್ಲೋಬಲ್ ಡೆವಲಪ್ಮೆಂಟ್ ಸಹಭಾಗಿತ್ವದಲ್ಲಿ ಐಟಿಸಿ ಯಶಸ್ವಿಯಾಗಿ ಆಶೀರ್ವಾದ್ ಸ್ಮಾರ್ಟ್ ಇಂಡಿಯಾ ಪ್ರೋಗ್ರಾಮ್ ಅನ್ನು ಮುಕ್ತಾಯಗೊಳಿಸಿದೆ. ಅಕ್ಟೋಬರ್ನಲ್ಲಿ ಬಿಡುಗಡೆ ಮಾಡಿದ ಈ ಯೋಜನೆಯು ಅಯೋಡಿನ್ ಕೊರತೆ ಅಸ್ವಸ್ಥತೆಗಳ (ಐಡಿಡಿ) ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿನ 30 ಜಿಲ್ಲೆಗಳಲ್ಲಿ ಆರೋಗ್ಯಕರ ಆಹಾರ ಸೇವನೆ ಅಭ್ಯಾಸಗಳನ್ನು ಪ್ರೋತ್ಸಾಹಿಸುತ್ತಿದೆ. ಐಟಿಸಿ ಲಿಮಿಟೆಡ್ನ ನ್ಯೂಟ್ರಿಶನ್ ಸೈನ್ಸಸ್ ವಿಭಾಗದ ಮುಖ್ಯಸ್ಥೆ ಡಾ. ಅಗಾಥಾ ಬೆಟ್ಸಿ ಮಾತನಾಡಿ, ಕೇವಲ ಏಳು ತಿಂಗಳುಗಳಲ್ಲಿ, ಕಾರ್ಯಕ್ರಮವು ತನ್ನ ಆರಂಭಿಕ … Continue reading ಆಶೀರ್ವಾದ್ ಸ್ಮಾರ್ಟ್ ಇಂಡಿಯಾ ಕಾರ್ಯಕ್ರಮದ ಮೂಲಕ ಅಯೋಡಿನ್ ಕೊರತೆ ಬಗ್ಗೆ ಜಾಗೃತಿ
Copy and paste this URL into your WordPress site to embed
Copy and paste this code into your site to embed