BIG NEWS: ರಾಜ್ಯದ ಶಾಲೆಗಳಲ್ಲಿ ‘ಜಾಗೃತಿ ಕ್ಲಬ್’ ಆರಂಭ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಪರಿಸರ ಮತ್ತು ಹವಾಮಾನ ವೈಪರೀತ್ಯದಂತಹ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಶಾಲೆಯಲ್ಲೂ ʼಜಾಗೃತಿ ಕ್ಲಬ್‌ʼಗಳನ್ನು ಕಡ್ಡಾಯವಾಗಿ ಆರಂಭಿಸಲು ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಈ ಜಾಗೃತಿ ಕ್ಲಬ್‌ಗಳು ಪರಿಸರ ಮತ್ತು ನಿಸರ್ಗವನ್ನು ಉಳಿಸುವ ದಿಸೆಯಲ್ಲಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಲಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಪರಿಸರ ಮತ್ತು ಹವಾಮಾನ ವೈಪರೀತ್ಯದಂತಹ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಶಾಲೆಯಲ್ಲೂ ʼಜಾಗೃತಿ ಕ್ಲಬ್‌ʼಗಳನ್ನು ಕಡ್ಡಾಯವಾಗಿ ಆರಂಭಿಸಲು ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಈ ಜಾಗೃತಿ ಕ್ಲಬ್‌ಗಳು ಪರಿಸರ ಮತ್ತು … Continue reading BIG NEWS: ರಾಜ್ಯದ ಶಾಲೆಗಳಲ್ಲಿ ‘ಜಾಗೃತಿ ಕ್ಲಬ್’ ಆರಂಭ: ಡಿಸಿಎಂ ಡಿ.ಕೆ ಶಿವಕುಮಾರ್