Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಅಮಾನವೀಯ ಘಟನೆ : ತಂದೆ ತಾಯಿ ಕಾಲಿಗೆ ಬಿದ್ದರೂ, ಕೇಳದೆ ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ!

10/02/2026 10:51 AM

Shocking: 2124ರಲ್ಲಿ ಮೆಚೂರ್ ಆಗುವ ಇನ್ಸೂರೆನ್ಸ್ ಪಾಲಿಸಿಯನ್ನು 90ರ ವೃದ್ಧನಿಗೆ ಮಾರಾಟ ಮಾಡಿ 4 ಲಕ್ಷ ರೂ. ದೋಚಿದ ಬ್ಯಾಂಕ್!

10/02/2026 10:47 AM

ALERT : ಮಹಿಳೆಯರ ಗರ್ಭಾಶಯ ಸೇರುತ್ತಿದೆ `ಮೈಕ್ರೋಪ್ಲಾಸ್ಟಿಕ್’ : ಆಘಾತಕಾರಿ ವರದಿ ಬಹಿರಂಗ.!

10/02/2026 10:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಯುಧ ಪೂಜೆ, ದಸರಾ ಹಿನ್ನೆಲೆ, ಬೆಂಗಳೂರಿನ ಕೆ.ಆರ್ ಮಾರ್ಕೆಟ್ ನಲ್ಲಿ ಖರೀದಿಗೆ ಮುಗಿಬಿದ್ದ ಜನ : ಫುಲ್ ಟ್ರಾಫಿಕ್ ಜಾಮ್
KARNATAKA

ಆಯುಧ ಪೂಜೆ, ದಸರಾ ಹಿನ್ನೆಲೆ, ಬೆಂಗಳೂರಿನ ಕೆ.ಆರ್ ಮಾರ್ಕೆಟ್ ನಲ್ಲಿ ಖರೀದಿಗೆ ಮುಗಿಬಿದ್ದ ಜನ : ಫುಲ್ ಟ್ರಾಫಿಕ್ ಜಾಮ್

By kannadanewsnow0511/10/2024 7:10 AM

ಬೆಂಗಳೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಾಗೂ ಆಯುಧ ಪೂಜೆಯ ಅಂಗವಾಗಿ ಇಂದು ನಾಡಿನಲ್ಲೇ ಆಯುಧ ಪೂಜೆಯ ಸಂಭ್ರಮದ ಮನೆ ಮಾಡಿದೆ. ನಾಡಿನ ಆದ್ಯಂತ ಇಂದು ಆಯುಧ ಪೂಜೆಯನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಇದೀಗ ಬೆಂಗಳೂರಿನಲ್ಲಿ ಕೆ ಆರ್ ಮಾರ್ಕೆಟ್ ನಲ್ಲಿ ಆಯುಧ ಪೂಜೆಗೆ ಬೇಕಾದಂತ ಸಾಮಗ್ರಿಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ.

ಹೌದು ನಾಡಿನೆಲ್ಲೆಡೆ ಆಯುಧ ಪೂಜೆ ಹಾಗೂ ದಸರಾ ಸಂಭ್ರಮ ಕಳೆಗಟ್ಟಿದ್ದು, ಬೆಂಗಳೂರಿನ ಕೆ.ಆರ್ ಮಾರ್ಕೆಟ್ ನಲ್ಲಿ ಹೂವು, ಹಣ್ಣು ಬಾಳೆಕಂದು ಸೇರಿದಂತೆ ಪೂಜೆಗೆ ಬೇಕಾದಂತ ಎಲ್ಲ ವಸ್ತುಗಳ ಖರೀದಿ ಭರಾಟೆ ಜೋರಾಗಿದೆ. ಬೆಂಗಳೂರಿನ ಕೆಆರ್ ಮಾರ್ಕೆಟ್ ನಲ್ಲಿ ಜನರು ಖರೀದಿಗೆ ಮುಗಿ ಬಿದ್ದಿದ್ದು, ಕೆಆರ್ ಮಾರ್ಕೆಟ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.ಹೂವು ಹಣ್ಣು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೂ ಸಹ ನಮ್ಮ ಜನ ಸಂಪ್ರದಾಯ ಸಂಸ್ಕೃತಿಯನ್ನು ಬಿಡಲ್ಲ.

ಹೂವು ಹಣ್ಣು ಬಾಳೆಕಂದು ಸೇರಿದಂತೆ ಅಗತ್ಯ ವಸ್ತು ಖರೀದಿಗೆ ಜನ ಮುಗಿ ಬಿದ್ದಿದ್ದಾರೆ. ಬೆಂಗಳೂರಿನ ಕೆಆರ್ ಮಾರ್ಕೆಟ್ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟೌನ್ ಹಾಲ್ ಕಡೆಯಿಂದ ಮಾರ್ಕೆಟ್ ಹೋಗುವ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಫ್ಲೈ ಓವರ್ ಮೇಲು ಸಹ ಸವಾರರು ವಾಹನಗಳನ್ನು ಪಾರ್ಕಿಂಗ್ ಮಾಡಿದ್ದಾರೆ. ಖರೀದಿಗೆ ಬಂದವರಿಂದ ವಾಹನಗಳ ಪಾರ್ಕಿಂಗ್ ಮಾಡಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಅಮಾನವೀಯ ಘಟನೆ : ತಂದೆ ತಾಯಿ ಕಾಲಿಗೆ ಬಿದ್ದರೂ, ಕೇಳದೆ ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ!

10/02/2026 10:51 AM1 Min Read

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

10/02/2026 10:32 AM1 Min Read

ಕೋಳಿ -ಕುರಿ ಮಾಂಸಕ್ಕಿಂತ ಶಕ್ತಿಶಾಲಿ : ಮೀನಿನ ಈ ಭಾಗ ತಿನ್ನುವುದರಿಂದ ಸಿಗಲಿವೆ ಹಲವು ಪ್ರಯೋಜನಗಳು.!

10/02/2026 10:32 AM1 Min Read
Recent News

ರಾಜ್ಯದಲ್ಲಿ ಅಮಾನವೀಯ ಘಟನೆ : ತಂದೆ ತಾಯಿ ಕಾಲಿಗೆ ಬಿದ್ದರೂ, ಕೇಳದೆ ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ!

10/02/2026 10:51 AM

Shocking: 2124ರಲ್ಲಿ ಮೆಚೂರ್ ಆಗುವ ಇನ್ಸೂರೆನ್ಸ್ ಪಾಲಿಸಿಯನ್ನು 90ರ ವೃದ್ಧನಿಗೆ ಮಾರಾಟ ಮಾಡಿ 4 ಲಕ್ಷ ರೂ. ದೋಚಿದ ಬ್ಯಾಂಕ್!

10/02/2026 10:47 AM

ALERT : ಮಹಿಳೆಯರ ಗರ್ಭಾಶಯ ಸೇರುತ್ತಿದೆ `ಮೈಕ್ರೋಪ್ಲಾಸ್ಟಿಕ್’ : ಆಘಾತಕಾರಿ ವರದಿ ಬಹಿರಂಗ.!

10/02/2026 10:39 AM

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

10/02/2026 10:32 AM
State News
KARNATAKA

ರಾಜ್ಯದಲ್ಲಿ ಅಮಾನವೀಯ ಘಟನೆ : ತಂದೆ ತಾಯಿ ಕಾಲಿಗೆ ಬಿದ್ದರೂ, ಕೇಳದೆ ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ!

By kannadanewsnow0510/02/2026 10:51 AM KARNATAKA 1 Min Read

ವಿಜಯಪುರ : ರಾಜ್ಯದಲ್ಲಿ ಒಂದು ಅಮಾನವೀಯ ಘಟನೆ ಒಂದು ನಡೆದಿದ್ದು ಯುವತಿ ಒಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಿದ್ದಾಳೆ. ಈ ವೇಳೆ…

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

10/02/2026 10:32 AM

ಕೋಳಿ -ಕುರಿ ಮಾಂಸಕ್ಕಿಂತ ಶಕ್ತಿಶಾಲಿ : ಮೀನಿನ ಈ ಭಾಗ ತಿನ್ನುವುದರಿಂದ ಸಿಗಲಿವೆ ಹಲವು ಪ್ರಯೋಜನಗಳು.!

10/02/2026 10:32 AM

BIG NEWS : ರಾಜ್ಯದಲ್ಲಿ ವಾಹನ್ -4 ಮೂಲಕ ‘ಭಾರತ್ ಟ್ಯಾಕ್ಸಿ’ ಜಾರಿ ಕುರಿತು ಕೇಂದ್ರಕ್ಕೆ ಪತ್ರ ಬರೆದ ಸಚಿವ ರಾಮಲಿಂಗಾ ರೆಡ್ಡಿ

10/02/2026 10:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.