BREAKING NEWS: ಆಜಾದಿ ಕಾ ಅಮೃತ್ ಮಹೋತ್ಸವ’ ಜನಾಂದೋಲನವಾಗಿ ಪರಿವರ್ತನೆ: ಮನ್ ಕಿ‌ಬಾತ್ ನಲ್ಲಿ ಪ್ರಧಾನಿ ಮೋದಿ‌ ಮಾತು

ನವದೆಹಲಿ: ‘ಆಜಾದಿ ಕಾ ಅಮೃತ್ ಮಹೋತ್ಸವ್’ ಜನಾಂದೋಲನವಾಗಿ ಬದಲಾಗುತ್ತಿದೆ. ಆಗಸ್ಟ್ 2 ಮತ್ತು 15 ರ ನಡುವೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ತಮ್ಮ ಖಾತೆಗಳ ಪ್ರೊಫೈಲ್ ಪಿಕ್ಚರ್ ಆಗಿ ‘ತಿರಂಗಾ’ ಅನ್ನು ಹಾಕುವಂತೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. BIGG NEWS: ಬ್ಯಾಡರಹಳ್ಳಿ ಪೊಲೀಸರಿಂದ ಗಾಂಜಾ ಪೆಡ್ಲರ್ ಬಂಧನ   ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿರುವ ‘ಆಜಾದಿ ಕಾ ಅಮೃತ್ ಮಹೋತ್ಸವ’ದಡಿ ‘ಹರ್ ಘರ್ ತಿರಂಗಾ’ ಎಂಬ ವಿಶೇಷ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ಮೋದಿ … Continue reading BREAKING NEWS: ಆಜಾದಿ ಕಾ ಅಮೃತ್ ಮಹೋತ್ಸವ’ ಜನಾಂದೋಲನವಾಗಿ ಪರಿವರ್ತನೆ: ಮನ್ ಕಿ‌ಬಾತ್ ನಲ್ಲಿ ಪ್ರಧಾನಿ ಮೋದಿ‌ ಮಾತು