ಭಂಡತನ, ಹುಡುಗಾಟಿಕೆ ಬಿಡಿ, ರಾಜೀನಾಮೆ ಕೊಡಿ: ಸಿಎಂಗೆ ಬಿ.ವೈ.ವಿಜಯೇಂದ್ರ ಒತ್ತಾಯ

ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಅರವಿಂದ ಕೇಜ್ರಿವಾಲ್ ಅವರ ಪರಿಸ್ಥಿತಿಯನ್ನು ದೇಶ, ರಾಜ್ಯದ ಜನರು ನೋಡಿದ್ದಾರೆ. ಸುತ್ತಿ ಬಳಸಿ ಮಾತನಾಡುವುದಿಲ್ಲ; ನೇರವಾಗಿ ಹೇಳುತ್ತೇನೆ. ಮುಖ್ಯಮಂತ್ರಿಗಳು ಭಂಡತನ, ಹುಡುಗಾಟಿಕೆ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿಎಂ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡಿನ ಬೆಂಬಲ ಇದೆ ಎಂಬಂತೆ ವರ್ತಿಸುತ್ತಿದ್ದಾರೆ. ಎಸ್‍ಟಿ … Continue reading ಭಂಡತನ, ಹುಡುಗಾಟಿಕೆ ಬಿಡಿ, ರಾಜೀನಾಮೆ ಕೊಡಿ: ಸಿಎಂಗೆ ಬಿ.ವೈ.ವಿಜಯೇಂದ್ರ ಒತ್ತಾಯ