BIGG BREAKING NEWS : ಬಾಬಾಬುಡನ್ ಗಿರಿ ದತ್ತಪೀಠ ವಿವಾದ : ಎಂಟು ಸದಸ್ಯರ ‘ಆಡಳಿತ ಮಂಡಳಿ’ ರಚಿಸಿ ರಾಜ್ಯ ಸರ್ಕಾರ ಆದೇಶ |Datta Peeta

ಚಿಕ್ಕಮಗಳೂರು : ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಎಂಟು ಸದಸ್ಯರ ಆಡಳಿತ ಮಂಡಳಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಓರ್ವ ಮುಸ್ಲಿಂ ಸದಸ್ಯ ಸೇರಿ 8 ಮಂದಿ ಸದಸ್ಯರು ಈ ಆಡಳಿತ ಮಂಡಳಿಯಲ್ಲಿರಲಿದ್ದು, ಇವರು ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ. ವ್ಯವಸ್ಮಾಪನಾ ಸಮಿತಿಗೆ ಆಯ್ಕೆ ಮಾಡಲಾದ ಸದಸ್ಯರ ಹೆಸರು ಮತ್ತು ವಿಳಾಸ 1) ಸತೀಶ್ ಕ ತಂದೆ ಕೃಷ್ಣ ಐ.ಡಿ ವೀರ, ಅತಿಗುಂಡಿ, ಚಿಕ್ಕಮಗಳೂರು ತಾಲ್ಲೂಕು-577131 2) ಲೀಲಾ ಸಿ.ಜಿ. … Continue reading BIGG BREAKING NEWS : ಬಾಬಾಬುಡನ್ ಗಿರಿ ದತ್ತಪೀಠ ವಿವಾದ : ಎಂಟು ಸದಸ್ಯರ ‘ಆಡಳಿತ ಮಂಡಳಿ’ ರಚಿಸಿ ರಾಜ್ಯ ಸರ್ಕಾರ ಆದೇಶ |Datta Peeta