BIGG NEWS : ಮಗಳ ಹೆರಿಗೆ ಹಿನ್ನೆಲೆ : ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ ಅನುಮತಿ | Janardhana Reddy

ನವದೆಹಲಿ : ಅಕ್ರಮ ಗಣಿ ಹಗರಣ ಪ್ರಕರಣ ಎದುರಿಸುತ್ತಿರುವ ಗಣಿಧಣಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಳ್ಳಾರಿಗೆ ಹೋಗಲು ಅವಕಾಶ ಕೊಡಿ ಎಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.  ಇದೀಗ ಬಳ್ಳಾರಿಗೆ ತೆರಳಲು  ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌  ಅನುಮತಿ ನೀಡಿದೆ. ಮಗಳ ಹೆರಿಗೆ ಹಿನ್ನೆಲೆ  1 ತಿಂಗಳು ಮಾತ್ರ ತೆರಳಲು ಅನುಮತಿಯನ್ನು ಸುಪ್ರೀಂಕೋರ್ಟ್‌  ನೀಡಲಾಗಿದೆ. BIGG NEWS :ʻ ರಾಹುಲ್‌ ಗಾಂಧಿ ಜೋಡೋ ಯಾತ್ರೆಗೆ ಗೊತ್ತು ಗುರಿಯಿಲ್ಲʼ : ಸಚಿವ ಡಾ ಸುಧಾಕರ್‌ ವ್ಯಂಗ್ಯ ಅಕ್ರಮ … Continue reading BIGG NEWS : ಮಗಳ ಹೆರಿಗೆ ಹಿನ್ನೆಲೆ : ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ ಅನುಮತಿ | Janardhana Reddy