Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ಯಾನ್ಸರ್‌ ಆರಂಭಿಕ ಲಕ್ಷಣಗಳೇನು? ಇಲ್ಲಿದೆ ಮಾಹಿತಿ | Symptoms of Cancer

30/01/2026 7:47 PM

BREAKING: ರಂಜಾನ್ ಮಾಸದ ಹಿನ್ನಲೆ: ರಾಜ್ಯದ ಉರ್ದು ಪ್ರಾಥಮಿಕ, ಪ್ರೌಢ ಶಾಲೆಗಳ ಶಾಲಾ ಅವಧಿ ಬದಲಾವಣೆ

30/01/2026 7:41 PM

BREAKING : ಫೆ.12ರಂದು 8ನೇ ವೇತನ ಆಯೋಗ ವಿರೋಧಿಸಿ ಕೇಂದ್ರ ಸರ್ಕಾರಿ ನೌಕರರಿಂದ ದೇಶಾದ್ಯಂತ ಮುಷ್ಕರ ಘೋಷಣೆ!

30/01/2026 7:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಂಜಾನ್ ಮಾಸದ ಹಿನ್ನಲೆ: ರಾಜ್ಯದ ಉರ್ದು ಪ್ರಾಥಮಿಕ, ಪ್ರೌಢ ಶಾಲೆಗಳ ಶಾಲಾ ಅವಧಿ ಬದಲಾವಣೆ
KARNATAKA

BREAKING: ರಂಜಾನ್ ಮಾಸದ ಹಿನ್ನಲೆ: ರಾಜ್ಯದ ಉರ್ದು ಪ್ರಾಥಮಿಕ, ಪ್ರೌಢ ಶಾಲೆಗಳ ಶಾಲಾ ಅವಧಿ ಬದಲಾವಣೆ

By kannadanewsnow0930/01/2026 7:41 PM

ಬೆಂಗಳೂರು: ರಂಜಾನ್ ಮಾಸದ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಇಂದು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 4-20 ರವರೆಗೆ ಶಾಲಾ ಅವಧಿ ನಿಗಧಿಪಡಿಸಲಾಗಿರುತ್ತದೆ ಎಂದಿದ್ದಾರೆ.

ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8-00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ: 31-10-2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ (Standing Order) ನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿರುತ್ತದೆ. ಮುಂದುವರೆದು, ಉಲ್ಲೇಖಿತ-(2) ರ ಪತ್ರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘ(ರಿ), ಬೆಂಗಳೂರು ರವರು ಮನವಿ ಮಾಡಿಕೊಂಡಿದ್ದು ಅದರಂತೆ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದ್ದಾರೆ.

1. 2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂದಿಂದ ದಿನಾಂಕ: 20-03-2026ರವರೆಗೆ ಮಾತ್ರ ಶಾಲಾ ಅವಧಿಯ ವೇಳಾಪಟ್ಟಿಯ ಬದಲಾವಣೆಯ ವಿವರಗಳು

2. ಈ ವ್ಯವಸ್ಥೆಯಿಂದ ಶಾಲೆಗಳ ಕೆಲಸದ ಅವಧಿಯಲ್ಲಿ ಕಡಿಮೆ ಆಗುವ ಅವಧಿಯನ್ನು ಇತರೇ ರಜಾ ದಿನಗಳಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಸರಿದೂಗಿಸಿಕೊಳ್ಳತಕ್ಕದ್ದು.

3. ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ರಂಜಾನ್ ಮಾಹೆಯಲ್ಲಿ ಉಪವಾಸ ವ್ರತವನ್ನು ಕೈಗೊಳ್ಳುವುದರಿಂದ ಅವರುಗಳಿಗೆ ರಂಜಾನ್ ಮಾಹೆಯಲ್ಲಿ ಪ್ರತಿದಿನ ಸಂಜೆ ಅರ್ಧ ಗಂಟೆ ಮುಂಚಿತವಾಗಿ ತೆರಳಲು ಅನುಮತಿಸಬಹುದು.

4. 2025-26ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಪರೀಕ್ಷಾ ವೇಳಾಪಟ್ಟಿಯಂತೆ ನಡೆಸುವಂತೆ ಕ್ರಮವಹಿಸುವುದು.

5. 2025-26ನೇ ಸಾಲಿಗೆ ನಿಗದಿಪಡಿಸಿರುವ ಎಸ್‌.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಕರ್ತವ್ಯ ನಿರತ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ಆದೇಶವು ಅನ್ವಯಿಸುವುದಿಲ್ಲ.

ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ: ಸಚಿವ ಸಚಿವ ಜಾರ್ಜ್

Share. Facebook Twitter LinkedIn WhatsApp Email

Related Posts

ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ: ಸಚಿವ ಸಚಿವ ಜಾರ್ಜ್

30/01/2026 7:34 PM2 Mins Read

ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಖಾಲಿ ಬೋಧಕ ಹುದ್ದೆ ಹುದ್ದೆ ಭರ್ತಿ: ಸಚಿವ ಮಧು ಬಂಗಾರಪ್ಪ

30/01/2026 7:12 PM1 Min Read

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ, ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ: ಯಾರಿವರು? ಹಿನ್ನಲೆ ಏನು? ಇಲ್ಲಿದೆ ಮಾಹಿತಿ | CJ Roy

30/01/2026 7:09 PM1 Min Read
Recent News

ಕ್ಯಾನ್ಸರ್‌ ಆರಂಭಿಕ ಲಕ್ಷಣಗಳೇನು? ಇಲ್ಲಿದೆ ಮಾಹಿತಿ | Symptoms of Cancer

30/01/2026 7:47 PM

BREAKING: ರಂಜಾನ್ ಮಾಸದ ಹಿನ್ನಲೆ: ರಾಜ್ಯದ ಉರ್ದು ಪ್ರಾಥಮಿಕ, ಪ್ರೌಢ ಶಾಲೆಗಳ ಶಾಲಾ ಅವಧಿ ಬದಲಾವಣೆ

30/01/2026 7:41 PM

BREAKING : ಫೆ.12ರಂದು 8ನೇ ವೇತನ ಆಯೋಗ ವಿರೋಧಿಸಿ ಕೇಂದ್ರ ಸರ್ಕಾರಿ ನೌಕರರಿಂದ ದೇಶಾದ್ಯಂತ ಮುಷ್ಕರ ಘೋಷಣೆ!

30/01/2026 7:37 PM

ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ: ಸಚಿವ ಸಚಿವ ಜಾರ್ಜ್

30/01/2026 7:34 PM
State News
KARNATAKA

BREAKING: ರಂಜಾನ್ ಮಾಸದ ಹಿನ್ನಲೆ: ರಾಜ್ಯದ ಉರ್ದು ಪ್ರಾಥಮಿಕ, ಪ್ರೌಢ ಶಾಲೆಗಳ ಶಾಲಾ ಅವಧಿ ಬದಲಾವಣೆ

By kannadanewsnow0930/01/2026 7:41 PM KARNATAKA 2 Mins Read

ಬೆಂಗಳೂರು: ರಂಜಾನ್ ಮಾಸದ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಸರ್ಕಾರ…

ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ: ಸಚಿವ ಸಚಿವ ಜಾರ್ಜ್

30/01/2026 7:34 PM

ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಖಾಲಿ ಬೋಧಕ ಹುದ್ದೆ ಹುದ್ದೆ ಭರ್ತಿ: ಸಚಿವ ಮಧು ಬಂಗಾರಪ್ಪ

30/01/2026 7:12 PM

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ, ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ: ಯಾರಿವರು? ಹಿನ್ನಲೆ ಏನು? ಇಲ್ಲಿದೆ ಮಾಹಿತಿ | CJ Roy

30/01/2026 7:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.