BREAKING: ನೇಪಾಳದಲ್ಲಿ ಹಿಂಸಾಚಾರ ಹಿನ್ನಲೆ: ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದ ವಿಮಾನ ಹಾರಾಟ ಬಂದ್
ನವದೆಹಲಿ: ನೇಪಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ನೇಪಾಳ ಸಂಸತ್, ರಾಷ್ಟ್ರಪತಿ ಭವನಕ್ಕೆ ಬೆಂಕಿ ಹಚ್ಚಿ ಆಕ್ರೋಶವನ್ನು ಉದ್ರಿಕ್ತರು ಹಾಕುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದಂತ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ನೇಪಾಳದ ಹಲವು ನಗರಗಳಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ನೇಪಾಳ ಸರ್ಕಾರದ ವಿರುದ್ಧ ಜನರು ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದದಾರೆ. ನೇಪಾಳ ಸಂಸತ್, ರಾಷ್ಟ್ರಪತಿ ಭವನಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ನೇಪಾಳದಲ್ಲಿ ಹಿಂಸಾಚಾರ ಹೆಚ್ಚಾದ ಹಿನ್ನಲೆಯಲ್ಲಿ ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದಂತ ವಿಮಾನಗಳ ಹಾರಾಟ ರದ್ದು ಪಡಿಸಲಾಗಿದೆ. ಏರ್ … Continue reading BREAKING: ನೇಪಾಳದಲ್ಲಿ ಹಿಂಸಾಚಾರ ಹಿನ್ನಲೆ: ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದ ವಿಮಾನ ಹಾರಾಟ ಬಂದ್
Copy and paste this URL into your WordPress site to embed
Copy and paste this code into your site to embed