ಇಂದು ಬಂಗಾರಪ್ಪ ಜನ್ಮದಿನ ಹಿನ್ನಲೆ: ಸಾಗರದಲ್ಲಿ ರೋಗಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಹಣ್ಣು-ಹಂಪಲು ವಿತರಣೆ
ಶಿವಮೊಗ್ಗ : ರಾಜ್ಯ ರಾಜಕಾರಣದಲ್ಲಿ ಬಡವರಬಂಧು ಎಂದರೆ ಅದು ಎಸ್. ಬಂಗಾರಪ್ಪ ಮಾತ್ರ. ತಮ್ಮ ಅಧಿಕಾರ ಅವಧಿಯಲ್ಲಿ ಬಡವರ ಪರವಾಗಿ ಎಸ್.ಬಂಗಾರಪ್ಪ ಅವರು ಜಾರಿಗೆ ತಂದಷ್ಟು ಜನಪ್ರಿಯ ಯೋಜನೆ ಬೇರೆ ಯಾರೂ ತಂದಿರಲಿಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿಮಗು ಆಸ್ಪತ್ರೆಯಲ್ಲಿ ಭಾನುವಾರ ಬ್ಲಾಕ್ ಕಾಂಗ್ರೇಸ್ ಹಾಗೂ ಎಸ್. ಬಂಗಾರಪ್ಪ ಅಭಿಮಾನಿಗಳ ವತಿಯಿಂದ ಎಸ್.ಬಂಗಾರಪ್ಪ ಅವರ 93ನೇ ಜನ್ಮದಿನದ ಅಂಗವಾಗಿ ಒಳರೋಗಿಗಳಿಗೆ … Continue reading ಇಂದು ಬಂಗಾರಪ್ಪ ಜನ್ಮದಿನ ಹಿನ್ನಲೆ: ಸಾಗರದಲ್ಲಿ ರೋಗಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಹಣ್ಣು-ಹಂಪಲು ವಿತರಣೆ
Copy and paste this URL into your WordPress site to embed
Copy and paste this code into your site to embed