ಹಿಂದುಳಿದ ವರ್ಗಗಳ ಸಂಪಾದಕ ಮತ್ತು ವರದಿಗಾರರ ಸಂಘದ ವಾರ್ಷಿಕ ವಿ.ಪಿ ಸಿಂಗ್ ಪ್ರಶಸ್ತಿ ಪ್ರಕಟ
ಬೆಂಗಳೂರು: ಹಿಂದುಳಿದ ವರ್ಗಗಳ ಕರ್ನಾಟಕ ಮಾನ್ಯತೆ ಪಡೆದ ಸಂಪಾಧಕರ ಮತ್ತು ವರದಿಗಾರರ ಸಂಘ ಪ್ರಸಕ್ತ ವರ್ಷದ ದಿವಂಗತ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಕಳೆದ ವರ್ಷದಂತೆ ಈ ವರ್ಷದಲ್ಲಿ 5 ಜನ ಸಾಧಕರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಮಣಿಯವರ ವಿರಚಿತ ಒಳಕೋರೆ ಪುಸ್ತಕವನ್ನು ಬಿಡುಗಡೆಗೊಳಿಸಲಾಗುತ್ತಿದೆ. ತುಳಿತಕ್ಕೊಳಗಾದ ಸಮುದಾಯಗಳ ಪರ ದ್ವನಿಯಾಗಿದ್ದ ಹಿರಿಯ ಸಾಹಿತಿ ಕೆ.ಶರೀಪಾ, ಲಂಕೇಶ್ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ವರದಿಗಾರರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿ ಹೆಸರು … Continue reading ಹಿಂದುಳಿದ ವರ್ಗಗಳ ಸಂಪಾದಕ ಮತ್ತು ವರದಿಗಾರರ ಸಂಘದ ವಾರ್ಷಿಕ ವಿ.ಪಿ ಸಿಂಗ್ ಪ್ರಶಸ್ತಿ ಪ್ರಕಟ
Copy and paste this URL into your WordPress site to embed
Copy and paste this code into your site to embed