ಕಬ್ಬಿಗೆ ಸೂಕ್ತ ಬೆಲೆ ಆಗ್ರಹಿಸಿ ರೈತರ ಪ್ರತಿಭಟನೆ : ನಾಳೆಯೂ ಮುಧೋಳ ಬಂದ್ ಮುಂದುವರಿಕೆ

ಬಾಗಲಕೋಟೆ : ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ. ಇನ್ನೂ, ಮುಧೋಳ ನಗರದ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಇಂದು ಬಂದ್ ಮಾಡಲಾಗಿದ್ದು, ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ .ಬಸ್ ಸಂಚಾರ ಸ್ಥಗಿತಗೊಂಡಿದೆ. ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ಮುಧೋಳ ತಾಲೂಕಿನ ಅನೇಕ ಭಾಗಗಳಲ್ಲಿ ರೈತರು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇದೀಗ ನಾಳೆಯೂ ಕೂಡ ಮುಧೋಳ ಪಟ್ಟಣದಲ್ಲಿ ಬಂದ್ … Continue reading ಕಬ್ಬಿಗೆ ಸೂಕ್ತ ಬೆಲೆ ಆಗ್ರಹಿಸಿ ರೈತರ ಪ್ರತಿಭಟನೆ : ನಾಳೆಯೂ ಮುಧೋಳ ಬಂದ್ ಮುಂದುವರಿಕೆ