ಬಾಗಲಕೋಟೆ : ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗನ ಮಧ್ಯ ಗಲಾಟೆ : ಕೊಡಲಿಯಿಂದ ಮಗನ ಹತ್ಯೆಗೈದ ತಂದೆ

ಬಾಗಲಕೋಟೆ : ಇತ್ತೀಚಿನ ದಿನಮಾನಗಳು ಬಹಳ ಸೂಕ್ಷ್ಮವಾಗಿವೆ ಎಂದರೆ ತಪ್ಪಾಗಲಾರದು. ಏಕೆಂದರೆ ಚಿಕ್ಕ ಚಿಕ್ಕ ವಿಷಯಗಳಿಗೂ ಕೊಲೆ ನಡೆಯುತ್ತಿವೆ. ಅದಕ್ಕೆ ಉದಾಹರಣೆ ಇದೀಗ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಿಸನಾಳದಲ್ಲಿ ತಂದೆಯೇ ಮಗನನ್ನು ಶುಲ್ಲಕ ಕಾರಣಕ್ಕೆ ಕೊಡಲಿಯಿಂದ ಹಲ್ಲೆ ಮಾಡಿ ಕೊಂದಿರುವ ಘಟನೆ ನಡೆದಿದೆ. ಕರಿಯಪ್ಪ ಬೀಳಗಿ (21) ಎಂಬ ಯುವಕ ತನ್ನ ತಂದೆ ಡೊಂಗರೆಪ್ಪ ಬೀಳಗಿ ಎಂಬಾತನಿಂದ ಕೊಲೆಯಾದವ ಎಂದು ಹೇಳಲಾಗುತ್ತಿದೆ. ಹೌದು ಬಾಗಲಕೋಟೆ ಜಿಲ್ಲೆಯ ಬೆಳಗಿ ತಾಲೂಕಿನ ಬಸನಾಳ ಎಂಬ ಗ್ರಾಮದಲ್ಲಿ ಊಟದಲ್ಲಿ ಹಾಲು … Continue reading ಬಾಗಲಕೋಟೆ : ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗನ ಮಧ್ಯ ಗಲಾಟೆ : ಕೊಡಲಿಯಿಂದ ಮಗನ ಹತ್ಯೆಗೈದ ತಂದೆ