ಬಾಗಲಕೋಟೆ ಕಲ್ಲು ತೂರಾಟ ಘಟನೆ: ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರವೆಂದ ಸಿಎಂ
ಬೆಂಗಳೂರು: ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಘಟನೆ ಸಂಬಂಧ ಪೋಸ್ಟ್ ಮಾಡಿದ್ದು, ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, … Continue reading ಬಾಗಲಕೋಟೆ ಕಲ್ಲು ತೂರಾಟ ಘಟನೆ: ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರವೆಂದ ಸಿಎಂ
Copy and paste this URL into your WordPress site to embed
Copy and paste this code into your site to embed