BREAKING : ಬಾಗಲಕೋಟೆ : ಚಲಿಸುತ್ತಿದ್ದ ‘KSRTC’ ಬಸ್ ನಿಂದ ಬಿದ್ದು ‘ವಿದ್ಯಾರ್ಥಿನಿ’ ಸಾವು

ಬಾಗಲಕೋಟೆ : ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಿಂದ ಆಯ ತಪ್ಪಿ  ವಿದ್ಯಾರ್ಥಿನಿ ಒಬ್ಬಳು ಬಿದ್ದು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಪಟ್ಟಣದ ಕೋರ್ಟ್ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ಬಸ್ ನಿಲ್ಲುವ ಮುನ್ನವೇ ವಿದ್ಯಾರ್ಥಿನಿ ಆತುರದಲ್ಲಿ ಇಳಿದಿದ್ದರಿಂದ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗುತ್ತಿದೆ.ಆಯತಪ್ಪಿ ಬಿದ್ದು ತಲೆಗೆ ಪೆಟ್ಟಾಗಿ ವಿದ್ಯಾರ್ಥಿನಿ ಸೃಷ್ಟಿ ಮಾದರ (9)ಮೃತ ವಿದ್ಯಾರ್ಥಿನಿ ಎಂದು ಹೇಳಲಾಗುತ್ತಿದ್ದು, ಬೀಳಗಿ ತಾಲೂಕಿನ ಟಕ್ಕಳಕಿ ನಿವಾಸಿ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ … Continue reading BREAKING : ಬಾಗಲಕೋಟೆ : ಚಲಿಸುತ್ತಿದ್ದ ‘KSRTC’ ಬಸ್ ನಿಂದ ಬಿದ್ದು ‘ವಿದ್ಯಾರ್ಥಿನಿ’ ಸಾವು