ತೀವ್ರಗೊಂಡ  ಕಬ್ಬು ಬೆಳೆಗಾರರ ಪ್ರತಿಭಟನೆ : ಬಾಗಲಕೋಟೆ -ವಿಜಯಪುರದಲ್ಲಿ ಹೆದ್ದಾರಿ ಬಂದ್

ಬಾಗಲಕೋಟೆ : ಕಬ್ಬಿನ ಬೆಳೆಗೆ ಸರಿಯಾದ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.  ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಗುರುವಾರ ಹೆದ್ದಾರಿ ಬಂದ್ ಮಾಡಿ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.  ಬಾಗಲಕೋಟೆಯ ಗದ್ದನಕೇರಿ ಕ್ರಾಸ್ ನ್ನು ನಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ರೈತರು ಗದ್ದನಕೇರಿ ಕ್ರಾಸ್ ಬಂದ ಮಾಡಿದ ಹಿನ್ನೆಲೆ ಹುಬ್ಬಳ್ಳಿ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಇದರಿಂದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ. BIG … Continue reading ತೀವ್ರಗೊಂಡ  ಕಬ್ಬು ಬೆಳೆಗಾರರ ಪ್ರತಿಭಟನೆ : ಬಾಗಲಕೋಟೆ -ವಿಜಯಪುರದಲ್ಲಿ ಹೆದ್ದಾರಿ ಬಂದ್